Author: Siddesh

Student scholarship- ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Student scholarship- ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

September 19, 2024

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ 2024-25ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ(Student scholarship application)ಮತ್ತುಇತರೆ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (SSP) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ...

Tour packages-ಸರ್ಕಾರದಿಂದ ರೂ 15,000 ಸಾವಿರ ಸಹಾಯಧನದಲ್ಲಿ ಯಾತ್ರೆ ಮಾಡಲು ಅರ್ಜಿ!

Tour packages-ಸರ್ಕಾರದಿಂದ ರೂ 15,000 ಸಾವಿರ ಸಹಾಯಧನದಲ್ಲಿ ಯಾತ್ರೆ ಮಾಡಲು ಅರ್ಜಿ!

September 18, 2024

ರಾಜ್ಯ ಸರಕಾರದಿಂದ ವಿವಿಧ ದಾರ್ಮಿಕ ಸ್ಥಳಗಳನ್ನು ಟ್ರೈನ್ ಮೂಲಕ ಭೇಟಿ ಮಾಡಲು ಇಚ್ಚೆಯಿರುವ ನಾಗರಿಕರಿಗೆ ಪ್ರತಿ ವರ್ಷ ಸಹಾಯಧನವನ್ನು(tour package)ನೀಡಲಾಗುತ್ತದೆ ಇದರಂತೆ ಈ ವರ್ಷವು ಸಹ ಈ ಯೋಜನೆಯಡಿ ಪ್ರವಾಸವನ್ನು ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಯಾತ್ರೆಯು ಎಲ್ಲಿಂದ ಪ್ರಾರಂಭವಾಗುತ್ತದೆ? ಯಾರೆಲ್ಲ ಯಾತ್ರೆಯಲ್ಲಿ ಭಾಗವಹಿಸಬಹುದು? ಯಾತ್ರೆ ಆರಂಭವಾಗುವ ದಿನಾಂಕ? ಯಾವೆಲ್ಲ ದಾರ್ಮಿಕ ಸ್ಥಳಗಳನ್ನು ಈ ಯಾತ್ರೆಯಲ್ಲಿ...

Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

September 18, 2024

ಕಳೆದ ಫೆಬ್ರವರಿ ತಿಂಗಳಿನಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ(Village Administrative Officer Application Extended) ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರದ ನೇಮಕಾತಿಯಲ್ಲಿ ಆದ ನಿಯಮಗಳ ಬದಲಾವಣೆಗಳ ಸಂಬಂಧಿತ ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ? ಅರ್ಜಿ ಸಲ್ಲಿಸಲು ಮತ್ತೆ ನಿಗದಿಪಡಿಸಿದ ದಿನಾಂಕಗಳು ಯಾವುವು? ಎಂಬ ಮಾಹಿತಿಯನ್ನು...

Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

September 17, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಇತರೆ ಚಟುವಟಿಕೆಗಳನ್ನು ನಡೆಸಿಕೊಂಡು ಹೋಗಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ(Anganwadi job application)ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅರ್ಜಿದಾರರು ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವು ಹೇಗೆ ಎನ್ನುವ ಮಾಹಿತಿಯನ್ನು ಸಹ ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯದ...

Mission Vatsalya Yojana- ಈ ರೀತಿಯ ಮಕ್ಕಳಿಗೆ ಈ ಯೋಜನೆಯಡಿ ಸಿಗುತ್ತೆ ವರ್ಷಕ್ಕೆ ರೂ 48,000 ಸಾವಿರ!

Mission Vatsalya Yojana- ಈ ರೀತಿಯ ಮಕ್ಕಳಿಗೆ ಈ ಯೋಜನೆಯಡಿ ಸಿಗುತ್ತೆ ವರ್ಷಕ್ಕೆ ರೂ 48,000 ಸಾವಿರ!

September 16, 2024

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ತಂದೆ ಅಥವಾ ತಾಯಿಯಲ್ಲಿ  ಓರ್ವ ಪೋಷಕರನ್ನು ಹೊಂದಿರುವ ಮಕ್ಕಳಿಗೆ  ಶಿಕ್ಷಣ ಹಾಗೂ ವೈದ್ಯಕೀಯ ನೆರವು ನೀಡಲು  ಮಿಷನ್ ವಾತ್ಸಲ್ಯ ಯೋಜನೆಯನ್ನು  ಜಾರಿಗೆ ತರಲಾಗಿದ್ದು, ಈ ಯೋಜನೆಯ(Mission Vatsalya Yojana) ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮಿಷನ್ ವಾತ್ಸಲ್ಯ ಯೋಜನೆಯನ್ನು ಸರಕಾರದಿಂದ ಜಾರಿಗೆ ತಂದಿದ್ದು, ತಂದೆ ಅಥವಾ ತಾಯಿಯಲ್ಲಿ...

Union Bank Apprenticeship- ಯೂನಿಯನ್ ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಸಂಬಳದ ಜೊತೆಗೆ ಉದ್ಯೋಗ ತರಬೇತಿ!

Union Bank Apprenticeship- ಯೂನಿಯನ್ ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಸಂಬಳದ ಜೊತೆಗೆ ಉದ್ಯೋಗ ತರಬೇತಿ!

September 16, 2024

ಬ್ಯಾಂಕಿಂಗ್  ವಲಯದಲ್ಲಿ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳಿಗೆ, ಯೂನಿಯನ್ ಬ್ಯಾಂಕ್(Union Bank Apprenticeship) ಸಂಬಳದ ಜೊತೆಗೆ ಉದ್ಯೋಗ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 500 ಸ್ಥಾನಗಳನ್ನು  ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗಾಗಿ 40 ಸ್ಥಾನಗಳನ್ನು ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತರಿರುವ ಅಭ್ಯರ್ಥಿಗಳು ಇದಕ್ಕೆ ಬೇಕಾಗಿರುವ ಸಂಪೂರ್ಣ ಅರ್ಹತೆ ಮತ್ತು...

labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

September 16, 2024

ಕಾರ್ಮಿಕ ಕಾರ್ಡ ಹೊಂದಿರುವವರು ಕಾರ್ಡ ನವೀಕರಣ ಮತ್ತು ಕಾರ್ಮಿಕ ಕಾರ್ಡ ಪಡೆಯಲು ಅರ್ಹರಿರುವವರು ಹೊಸ ಕಾರ್ಡ ಪಡೆಯಲು(labour card application-2024) ಅರ್ಜಿ ಸಲ್ಲಿಸುವ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಕಾರ್ಮಿಕ ಇಲಾಖೆಯಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳ(labour department yojana) ಪ್ರಯೋಜನ ಪಡೆದುಕೊಳ್ಳಲು ಕಾರ್ಮಿಕ ಕಾರ್ಡ...

Railway jobs – ರೈಲ್ವೆ ಇಲಾಖೆಯಲ್ಲಿ 8,113 ಹುದ್ದೆಗಳ ಭರ್ತಿ!

Railway jobs – ರೈಲ್ವೆ ಇಲಾಖೆಯಲ್ಲಿ 8,113 ಹುದ್ದೆಗಳ ಭರ್ತಿ!

September 16, 2024

ಭಾರತೀಯ ರೈಲ್ವೆ ಇಲಾಖೆಯು ಪ್ರತಿ ವರ್ಷವೂ ನಿರುದ್ಯೋಗಿಗಳಿಗೆ ಹಲವು ಉದ್ಯೋಗವಕಾಶಗಳನ್ನು ನೀಡುತ್ತಿದ್ದು 1,376 ಅರೆವೈದ್ಯಕೀಯ ಹುದ್ದೆಗಳ ನೇಮಕಾತಿಯ(Railway job application-2024) ಜೊತೆಗೆ ಇದೀಗ ಮತ್ತೆ ಭರ್ಜರಿ 8,113 ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ. ಚೀಪ್ ಕಮರ್ಷಿಯಲ್ ಕಂ ಟಿಕೇಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗಳು ಸೇರಿದಂತೆ ವಿವಿಧ 8,113 ಹುದ್ದೆಗಳನ್ನು ಭರ್ತಿ...

Health insurance scheme- 2024: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ!

Health insurance scheme- 2024: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ!

September 16, 2024

ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ(Health insurance) ಒದಗಿಸಲು ಕೇಂದ್ರ ಸರಕಾರ ಹಿರಿಯ ನಾಗರಿಕಗೆ ಸಿಹಿ ಸುದ್ದಿ ನೀಡಿದ್ದು, ಈ ಯೋಜನೆಯಡಿ ಇನ್ನು ಮುಂದೆ ಉಚಿತವಾಗಿ 5 ಲಕ್ಷದ ವರೆಗೆ ಹಿರಿಯ ನಾಗರಿಕರು ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ವಿವರಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಈ ಹಿಂದೆ ಅರ್ಜಿ...

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

September 16, 2024

ರಾಜ್ಯ ಸರಕಾರದಿಂದ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಈ ಹಿಂದೆ ಜಾರಿಯಲ್ಲಿದ ಜನಪ್ರಿಯ ಯೋಜನೆಯಲ್ಲಿ ಒಂದಾದ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ(Akrama sakrama yojane) ಯೋಜನೆಯನ್ನು ಮರು ಜಾರಿಗೊಳಿಸವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು...

PM Maandhan Yojana-2024: ಕೇಂದ್ರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗುತ್ತೆ ರೂ 3,000! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

PM Maandhan Yojana-2024: ಕೇಂದ್ರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗುತ್ತೆ ರೂ 3,000! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

September 16, 2024

ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ (Pradhan Mantri Shram Yogi Maandhan Yojana)ಯೋಜನೆಯಡಿ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ರೂ ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದ್ದು, ಇದರ ಜೊತೆಗೆ ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ವಿಧಾನವನ್ನು ಸಹ ತಿಳಿಸಲಾಗಿದೆ. ಪ್ರಧಾನ ಮಂತ್ರಿ ಶ್ರಮಯೋಗಿ...

karmika elake yojane-ತಾಯಿ ಮಗು ಸಹಾಯ ಹಸ್ತ ಯೋಜನೆ, ರೂ 6,000 ಅರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ!

karmika elake yojane-ತಾಯಿ ಮಗು ಸಹಾಯ ಹಸ್ತ ಯೋಜನೆ, ರೂ 6,000 ಅರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ!

September 14, 2024

ತಾಯಿ ಮಗು ಸಹಾಯ ಹಸ್ತ(tayi magu sahaya hastha) ಯೋಜನೆಯಡಿ ರೂ 6,000 ಅರ್ಥಿಕ ನೆರವು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ “ತಾಯಿ ಮಗು ಸಹಾಯ ಹಸ್ತ” ಯೋಜನೆಯಡಿ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಮಗುವಿನ ಪೂರ್ವ ಶಿಕ್ಷಣ ಮತ್ತು...

Marriage incentive yojana-ಈ ಯೋಜನೆಯಡಿ ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ!

Marriage incentive yojana-ಈ ಯೋಜನೆಯಡಿ ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದಿಂದ 2.50 ಲಕ್ಷ ರೂ.ಪ್ರೋತ್ಸಾಹ ಧನ!

September 13, 2024

ಕೇಂದ್ರ ಸರಕಾರದ ಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ ಯೋಜನೆಯಡಿ(Marriage incentive yojana)ಹೊಸದಾಗಿ ಮದುವೆಯಾಗುವವರಿಗೆ 2.50 ಲಕ್ಷ ರೂ.ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ಯೋಜನೆಯ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಹತಾ ಮಾನದಂಡಗಳೇನು? ಡಾ.ಅಂಬೇಡ್ಕರ್ ಫೌಂಡೇಶನ್(Dr Ambedkar Foundation)  ಮಾಹಿತಿ ಸೇರಿದಂತೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಡಾ.ಅಂಬೇಡ್ಕರ್ ಫೌಂಡೇಶನ್ ವಿವಾಹ...

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

September 13, 2024

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ...

Guest lecturer jobs in bangalore- ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ!

Guest lecturer jobs in bangalore- ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ!

September 13, 2024

ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಹಾಗೂ ವಿಶ್ವವಿದ್ಯಾನಿಲಯದ(Guest lecturer jobs in bangalore) ಮಹಿಳಾ ಕಾಲೇಜು, ಮಲ್ಲೇಶ್ವರಂನಲ್ಲಿ ವಿವಿಧ ಸ್ನಾತಕೋತ್ತರ / ಸ್ನಾತಕ ವಿಷಯಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸ್ನಾತಕ / ಸ್ನಾತಕೋತ್ತರ ವಿಷಯಗಳ ಬೋಧನಾ ಕಾರ್ಯದ ನಿರ್ವಹಣೆಗಾಗಿ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.bcu.ac.in  ನಲ್ಲಿ bcugfportal.in...

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

September 12, 2024

ಪ್ರಸ್ತುತ ರಾಜ್ಯದಲ್ಲಿ ರೈತಾಪಿ ವರ್ಗದಲ್ಲಿ ತೀರ್ವ ಚರ್ಚೆಯಲ್ಲಿರುವ ವಿಷಯವೇಂದರೆ ಅದು ತುಂಗಭದ್ರಾ(tungabhadra dam) ಡ್ಯಾಮ್ ನ 19 ನೇ ಗೇಟ್ ಮುರಿದು ದೊಡ್ಡ ಮಟ್ಟದ ನೀರುವ ಡ್ಯಾಮ್ ನಿಂದ ಹರಿದು ಹೋಗುತ್ತಿರುವುದು. ಟಿವಿ ನ್ಯೂಸ್ ಚಾನಲ್ ನಲ್ಲಿ ಕೆಲವೇ ಗಂಟೆಗಳಲ್ಲಿ ಇಷ್ಟು ಪ್ರಮಾಣದ ನೀರುವ ಅಂದರೆ ಇಷ್ಟು ಟಿ ಎಂ ಸಿ ನೀರುವ ಜಲಾಶಯದಿಂದ ಹರಿದು...

Micro credit scheme- ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ! ₹2.5 ಲಕ್ಷಕ್ಕೆ ₹1.5 ಲಕ್ಷ ಸಹಾಯಧನ!

Micro credit scheme- ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ! ₹2.5 ಲಕ್ಷಕ್ಕೆ ₹1.5 ಲಕ್ಷ ಸಹಾಯಧನ!

September 12, 2024

ಸರಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ(Micro credit scheme) ಕಡಿಮೆ ಬಡ್ಡಿದರದಲ್ಲಿ ಮತ್ತು ಶೇ 75% ಸಬ್ಸಿಡಿಯಲ್ಲಿ ಸಾಲವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏನಿದು ಮೈಕ್ರೋ ಕ್ರೆಡಿಟ್ ಯೋಜನೆ(Micro credit yojana)? ಯಾರೆಲ್ಲ ಈ ಯೋಜನೆಯ ಪ್ರಯೋಜನ(micro loan) ಪಡೆದುಕೊಳ್ಳಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು...

Aadhar- ಆಧಾರ್ ಕಾರ್ಡಯಿರುವವರು ಈ ಮಾಹಿತಿ ತಿಳಿಯುವುದು ಅತ್ಯಗತ್ಯ!

Aadhar- ಆಧಾರ್ ಕಾರ್ಡಯಿರುವವರು ಈ ಮಾಹಿತಿ ತಿಳಿಯುವುದು ಅತ್ಯಗತ್ಯ!

September 12, 2024

ಯುಐಡಿಎಐ ಪ್ರಾಧಿಕಾರದಿಂದ ಉಚಿತವಾಗಿ ಆಧಾರ್ ಕಾರ್ಡ ಅಪ್ಡೇಟ್(Aadhar update) ಮಾಡಲು ಇನ್ನು 2 ದಿನ ಮಾತ್ರ ಬಾಕಿ ಉಳಿದಿದ್ದು, ನಾಗರಿಕರು ತಮ್ಮ ಮೊಬೈಲ್ ನಲ್ಲೇ ಈ ಕೆಲಸವನ್ನು ಮಾಡಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ತಿಳಿಸಲಾಗಿದೆ. ಆಧಾರ್ ಕಾರ್ಡ ಪಡೆದುಕೊಂಡು 10 ವರ್ಷ ಮತ್ತು ಅದಕ್ಕಿಂತ ಹೆಚ್ಚು ವರ್ಷಗಳಾದರೂ ಇನ್ನೂ ತಮ್ಮ ಆಧಾರ್ ಕಾರ್ಡಗಳನ್ನು...