Author: Siddesh

SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

SIP- ಪ್ರತಿ ತಿಂಗಳು ರೂ 1,000 ಸಾವಿರ ಉಳಿತಾಯ ಮಾಡಿ 12 ಲಕ್ಷ ಆದಾಯಗಳಿಸಿ!

October 16, 2024

ಕೃಷಿಕ ಮಿತ್ರ ಓದುಗ ಮಿತ್ರರಿಗೆ ನಮಸ್ಕಾರಗಳು ಈ ಹಿಂದೆ ನಮ್ಮ ಪುಟದಿಂದ ಸರ್ಕಾರಿ ಯೋಜನೆಗಳು ಕೃಷಿ ಯೋಜನೆಗಳು ಕೃಷಿ ಯಂತ್ರೋಪಕರಣ ಮತ್ತು ಉಪಯುಕ್ತ ಮೊಬೈಲ್ ಅಪ್ಲಿಕೇಶನ್ ಗಳ ಕುರಿತು ಲೇಖನಗಳನ್ನು ಪ್ರಕಟಿಸುತ್ತಿದ್ದೆವು. ಇನ್ನು ಮುಂದೆ ಇದರ ಜೊತೆಯಲ್ಲಿ ನಮ್ಮ ಪುಟದಿಂದ ಹಣಕಾಸು ನಿರ್ವಹಣೆ(best investment plan), ಹೂಡಿಕೆ, ಹಣ ಉಳಿತಾಯ ವಿಷಯಗಳ ಕುರಿತು ಲೇಖನಗಳನ್ನು ಪ್ರಕಟಿಸಲಾಗುವುದು....

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

October 16, 2024

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming),...

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

October 15, 2024

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ”ಯನ್ನು(Labour...

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

October 15, 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ...

Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

October 14, 2024

ಕಳೆದ ತಿಂಗಳಷ್ಟೇ ಬರ್ತಡೇ ಯನ್ನು ಆಚರಿಸಿಕೊಂಡ ಕನ್ನಡ ಚಿತ್ರರಂಗದ ಪ್ರಖ್ಯಾತ ನಟರಲ್ಲಿ ಒಬ್ಬರಾದ ಕಿಚ್ಚ ಸುದೀಪ್(Kichha Sudeep) ರವರು ಬಿಗ್ ಬಾಸ್ ಶೋಗೆ(Bigg boss show) ವಿದಾಯ ನೀಡುವ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕನ್ನಡದ ಸತತ ಬಿಗ್ ಬಾಸ್ 11 ಸೀಸನ್ ಗಳಲ್ಲಿ(Bigg boss kannada episode) ಯಶಸ್ವಿಯಾಗಿ ನಿರೂಪಕರಾಗಿ ನಟ ಕಿಚ್ಚ...

Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

October 14, 2024

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು, ಈ ಲೇಖನದಲ್ಲಿ ರೈತರು ಪ್ರತಿ ತಿಂಗಳು ಉಳಿತಾಯ ಮಾಡಿ ಕೆಲವು ವರ್ಷಗಳ ಬಳಿಕ ಪ್ರತಿ ತಿಂಗಳು ರೂ 3,000/- ದವರೆಗೆ ಪಿಂಚಣಿಯನ್ನು(Best pension scheme) ಪಡೆಯುವುದು ಹೇಗೆ ಎನ್ನುವ ಮಾಹಿತಿಯನ್ನು ತಿಳಿಸಲಾಗಿದೆ. ನಿಮಗೆಲ್ಲ ತಿಳಿದಿರುವ ಹಾಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕವಾಗಿ ಒಂದು ವರ್ಷಕ್ಕೆ...

Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

October 14, 2024

ಎಲ್ಲಾ ಕೃಷಿಕಮಿತ್ರ.ಕಾಂ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಗೃಹ ಸಾಲ(Home loan) ಪಡೆಯುವುದರ ಕುರಿತು ಉಪಯುಕ್ತ ಮತ್ತು ಅವಶ್ಯವಾಗಿ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ವಿವರಿಸಲಾಗಿದೆ. ಗೃಹಸಾಲವನ್ನು ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಯಾವುದು? ಅಗತ್ಯ ದಾಖಲಾತಿಗಳೇನು? ವಿವಿಧ ಬ್ಯಾಂಕ್ ವಾರು ಪ್ರಸ್ತುತಯಿರುವ ಬ್ಯಾಂಕ್ ಬಡ್ಡಿದರ ಪಟ್ಟಿ(Home loan interest rate list),...

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

October 13, 2024

ರಾಜ್ಯಾದ್ಯಂತ ಕಂದಾಯ ಇಲಾಖೆಯಿಂದ ಜೂನ್ ತಿಂಗಳಿನಿಂದ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ ಲಿಂಕ್(RTC adhar link) ಮಾಡುವ ಕಾರ್ಯ ನಡೆಯುತ್ತಿದ್ದು, ಈ ಕುರಿತು ಕೆಲವು ಮಹತ್ವದ ಮಾಹಿತಿಯನ್ನು ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ತಿಳಿಸಲಾಗಿದೆ. “ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ” ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಜಮೀನಿನ ಪಹಣಿ/ಊತಾರ್/RTC ಗಳಿಗೆ ಮಾಲೀಕರ ಆಧಾರ್...

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

October 13, 2024

ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಗ್ರಾಹಕರು(Ration card ekyc status) ತಪ್ಪದೇ ಈ ಮಾಹಿತಿಯನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದ್ದು, ನೀವೆನಾದರು ಈ ತಿಂಗಳು ಮುಕ್ತಾಯವಾಗುವುದರ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಪಡಿತರ ಚೀಟಿ ರದ್ದಾಗುತ್ತದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ಯಾವ? ಕೆಲಸವನ್ನು ತಪ್ಪದೇ ಮಾಡಬೇಕು, ಆ ಕೆಲಸ ಯಾವುದು? ಎಲ್ಲಿ ಮಾಡಿಸಬೇಕು? ಅರ್ಜಿ ಸಲ್ಲಿಸಲು...

Best Top 5 Tractors- ದಸರಾ ಹಬ್ಬಕ್ಕೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟ್ರ್ಯಾಕ್ಟರ್ ಗಳು!

Best Top 5 Tractors- ದಸರಾ ಹಬ್ಬಕ್ಕೆ ಕರ್ನಾಟಕದಲ್ಲಿ ಅತಿ ಹೆಚ್ಚು ಮಾರಾಟವಾದ ಟ್ರ್ಯಾಕ್ಟರ್ ಗಳು!

October 12, 2024

ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಮತ್ತು ಹೆಚ್ಚು ಮಾರಾಟವಾಗುವ ಟಾಪ್ 5 ಟ್ರಾಕ್ಟರ್(tractor) ಗಳ ಕುರಿತು ಈ ಲೇಖನದಲ್ಲಿ ವಿವರಿಸಲಾಗಿದೆ. ಬಹುತೇಕ ಎಲ್ಲಾ ವರ್ಗದ ಜನರು ದಸರಾ ಹಬ್ಬಕ್ಕೆ ಹೊಸ ವಾಹನ/ಉಪಕರಣಗಳನ್ನು ಖರೀದಿ ಮಾಡುತ್ತಾರೆ ಇದೇ ಮಾದರಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಅತ್ಯಗತ್ಯವಾಗಿ ಬೇಕಾಗುವ ಬಹು ಮುಖ್ಯ ಯಂತ್ರ ಟ್ರಾಕ್ಟರ್ ಅಗಿದ್ದು ಪ್ರಸ್ತುತ ರಾಜ್ಯದಲ್ಲಿ ಹೆಚ್ಚು ಬಳಕೆ...

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

October 12, 2024

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ...

Google Pay loan-ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ 9.0 ಲಕ್ಷದವರೆಗೆ ಲೋನ್!

Google Pay loan-ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ 9.0 ಲಕ್ಷದವರೆಗೆ ಲೋನ್!

October 11, 2024

ಗೂಗಲ್ ಪೇ ಮೊಬೈಲ್ ಅಪ್ಲಿಕೇಶನ್ ನಲ್ಲಿ ಬಳಕೆದಾರರು ವೈಯಕ್ತಿಕ ಸಾಲ(Google Pay loan) ಪಡೆಯಲು ಅವಕಾಶವಿದ್ದು, ಲೋನ್ ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಲೋನ್ ಪಡೆಯಲು ಅನೇಕ ಬಾರಿ ಬ್ಯಾಂಕ್ ಶಾಖೆಯನ್ನು ಭೇಟಿ ಮಾಡುತ್ತಾರೆ ಹಲವು ಸಮಯದಲ್ಲಿ ಲೋನ್(Google Pay personal loan) ಪಡೆಯಲು ಸಾಧ್ಯವಾಗುವುದಿಲ್ಲ,...

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

October 11, 2024

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ...

Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

October 10, 2024

Colgate Keep India Smiling Scholarship 2024 – ಕೋಲ್ ಗೇಟ್ ಕಂಪನಿಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಭರ್ಜರಿ 75,000 ರೂ. ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿದ್ಯಾರ್ಥಿ ವೇತನದ ಹೆಸರು ” ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ವಿದ್ಯಾರ್ಥಿ ವೇತನ “....

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

Free phenyl making training- 10 ದಿನ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್ ತಯಾರಿಕಾ ತರಬೇತಿಗೆ ಅರ್ಜಿ!

October 9, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೇಂದ್ರದಿಂದ 10 ದಿನದ ಉಚಿತ ಅಗರ ಬತ್ತಿ, ಮೆಣದ ಬತ್ತಿ,ಫಿನೈಲ್(phenyl making training) ತಯಾರಿಕಾ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ತರಬೇತಿ ಪಡೆಯುವುದರಿಂದ ಆಗುವ ಪ್ರಯೋಜನಗಳೇನು? ತರಬೇತಿಯನ್ನು(self employment training) ಪಡೆಯಲು ಅರ್ಹರು ಯಾರು? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ....

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌!

October 9, 2024

ರಾಜ್ಯ ಸರಕಾರದಿಂದ ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಪ್ಟ್ ನೀಡಿದ್ದು, ಅರ್ಹ ಫಲಾನುಭವಿ ಮಹಿಳೆಯರಿಗೆ ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು(Gruhalakshmi hana) ಜಮಾ ಮಾಡಲಾಗಿದೆ. ಕಳೆದ 2-3 ತಿಂಗಳಿನಿಂದ ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಅಗಿರುವುದಿಲ್ಲ ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀರ್ವ ಅಸಮಾದನವಿದ್ದು, ಈಗ ದಸರಾ ಹಬ್ಬದ ಸಮಯದಲ್ಲಿ...

Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Kashi yatra-ಕಾಶಿ ಯಾತ್ರೆ ಸೇರಿದಂತೆ ಇತರೆ ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು ರೂ 30,000/- ದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 8, 2024

ಕಾಶಿ ಯಾತ್ರೆಗೆ ಸೇರಿದಂತೆ ಇತರೆ ಎರಡು ದಾರ್ಮಿಕ ಸ್ಥಳಗಳನ್ನು ಭೇಟಿ ಮಾಡಲು(Kashi yatre subsidy scheme-2024) ರಾಜ್ಯ ಸರಕಾರದಿಂದ ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು, ಯಾರೆಲ್ಲ ಅರ್ಜಿ ಸಲ್ಲಿಸಲು...

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!

October 8, 2024

2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯನ್ನು(Krishi bhagya scheme details) ಮರು ಜಾರಿಗೆ ತರಲಾಗಿದ್ದು ಅರ್ಹ ರೈತರು ಅರ್ಜಿ ಸಲ್ಲಿಸಿ ಕೃಷಿ ಹೊಂಡ ಸೇರಿದಂತೆ ಒಟ್ಟು 6 ಘಟಕಗಳಿಗೆ ಸಹಾಯಧನವನ್ನು ಪಡೆಯಬಹುದು. ರಾಜ್ಯದಲ್ಲಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯವನ್ನು ಉತ್ತಮಪಡಿಸಲು “ಕೃಷಿಭಾಗ್ಯ”(Krishi honda) ಯೋಜನೆ ಪ್ರಸಕ್ತ ಸಾಲಿನಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು. 2024-25ನೇ...