Author: Siddesh

Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!

October 7, 2024

ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಎರಡು ವರ್ಷದ ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ(Horticulture diploma admission) ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ತೋಟಗಾರಿಕೆ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಡಿಪ್ಲೋಮಾ ಕೋರ್ಸ್ ಮಾಹಿತಿ ಇತರೆ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ತೋಟಗಾರಿಕೆ ವಿಶ್ವವಿದ್ಯಾಲಯ ಅಧಿಕೃತ ಪ್ರಕಟಣೆ...

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

PM Internship Yojana-2024: ಕೇಂದ್ರದಿಂದ ಪಿ ಎಂ ಇಂಟರ್ನಶಿಪ್ ಯೋಜನೆ ಜಾರಿಗೆ ಅಸ್ತು! ತಿಂಗಳಿಗೆ ರೂ 5,000 ಭತ್ಯೆ!

October 7, 2024

ಕೇಂದ್ರ ಸರಕಾರದಿಂದ ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ “ಪಿಎಂ ಇಂಟರ್ನ್‌ ಶಿಪ್”(PM Internship Yojana-2024) ಯೋಜನೆಯನ್ನು ಜಾರಿಗೆ ತರಲು ಅಧಿಕೃತವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಏನಿದು ಪಿಎಂ ಇಂಟರ್ನ್‌ ಶಿಪ್(PM Internship) ಯೋಜನೆ? ಯಾರೆಲ್ಲ ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರು? ನೋಂದಣಿ ಮಾಡಿಕೊಳ್ಳುವ ವಿಧಾನ ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ....

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Free hostel application-ಉಚಿತ ಹಾಸ್ಟೆಲ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

October 6, 2024

2024-25 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯ(Free hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಅರ್ಜಿ ಸಲ್ಲಿಸಿ ಉಚಿತ ಹಾಸ್ಟೆಲ್(ssp hostel application) ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಉಚಿತ ಹಾಸ್ಟೆಲ್(bcm hostel application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್...

Bele Darshak app- ನಿಮ್ಮ ಜಮೀನಿನ ಬೆಳೆ ವಿವರ ಸರಿಯಾಗಿ ದಾಖಲಿಸಲಾಗಿದಿಯೇ? ಎಂದು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

Bele Darshak app- ನಿಮ್ಮ ಜಮೀನಿನ ಬೆಳೆ ವಿವರ ಸರಿಯಾಗಿ ದಾಖಲಿಸಲಾಗಿದಿಯೇ? ಎಂದು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

October 6, 2024

ಎಲ್ಲಾ ಕೃಷಿಕ ಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ, ಕೃಷಿ ಇಲಾಖೆಯಿಂದ ಮುಂಗಾರು ಬೆಳೆ ಸಮೀಕ್ಷೆ(Bele Darshak app) ಕಾರ್ಯ ಮುಕ್ತಾಯ ಹಂತಕ್ಕೆ ಬಂದಿದ್ದು ಸರ್ವ ನಂಬರ್ ವಾರು ದಾಖಲಿಸಲಾದ ಬೆಳೆ ವಿವರದ(crop survey crop information) ಮಾಹಿತಿಯನ್ನು ರೈತರು ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ನಲ್ಲಿ ಅವಕಾಶ ಮಾಡಿಕೊಡಲಾಗಿದೆ. ರೈತರು Bele Darshak app...

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ...

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Kisan samman-ಕಿಸಾನ್ ಸಮ್ಮಾನ್ ರೂ 2,000 ಹಣ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(Pradhan Mantri Kisan Samman Nidhi) ಪ್ರತಿ ನಾಲ್ಕು ತಿಂಗಳಿಗೊಮ್ಮೆ ವರ್ಗಾವಣೆ ಮಾಡುವ ರೂ 2,000 ಹಣವನ್ನು ದೇಶದ ಎಲ್ಲಾ ರೈತರಿಗೆ ಇಂದು(05-10-2024) ಜಮಾ ಅಗಲಿದ್ದು, ರೈತರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲೇ ಕುಳಿತು ಹಣ ಜಮಾ ವಿವರವನ್ನು ಹೇಗೆ ತಿಳಿಯುವುದು ಎಂದು ಇಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ(Kisan...

Best insurance plan-2024: ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷ ಅಪಘಾತ ವಿಮೆ ಪರಿಹಾರಕ್ಕೆ ಅರ್ಜಿ!

Best insurance plan-2024: ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷ ಅಪಘಾತ ವಿಮೆ ಪರಿಹಾರಕ್ಕೆ ಅರ್ಜಿ!

October 4, 2024

ಪೋಟೊಗ್ರಾಫರ್, ಬೀದಿಬದಿ ವ್ಯಾಪಾರಿ,ಹಮಾಲರು ಸೇರಿದಂತೆ 20 ವರ್ಗದ ಅಸಂಘಟಿತ ಕಾರ್ಮಿಕರಿಗೆ 1.00 ಲಕ್ಷದವರೆಗೆ ಅಪಘಾತ ವಿಮೆ(Accidental insurance) ಪ್ರಯೋಜನ ಪಡೆಯಲು ನೂತನ ಯೋಜನೆಯನ್ನು ರಾಜ್ಯ ಸರಕಾರದಿಂದ ಜಾರಿಗೆ(insurance plan) ತರಲಾಗಿದ್ದು, ಈ ಯೋಜನೆಯ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ‘ಅಂಬೇಡ್ಕರ್ ಕಾರ್ಮಿಕರ ಸಹಾಯ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

October 3, 2024

10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. Anganawadi Recruitment 2024 – ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಂಗಳೂರು ಜಿಲ್ಲೆ ಸೇರಿ ಒಟ್ಟು 552 ಹುದ್ದೆಗಳು ಖಾಲಿ ಇರುತ್ತವೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು?...

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

October 3, 2024

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ...

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

October 2, 2024

ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ತೋಟಗಾರಿಕೆ ಬೆಳೆಗಳನ್ನು(Horticulture Department) ಬೆಳೆಯುವುದರಲ್ಲಿ ಮುಂಚೂಣಿ ಸ್ಥಾನದಲ್ಲಿದ್ದು, ಈ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಉತೇಜನ ನೀಡಲು ಇಲಾಖೆಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ ಇದರಲ್ಲಿ ಇಂದು ಈ ಲೇಖನದಲ್ಲಿ ಎರಡು ಯೋಜನೆಗಳ ಕುರಿತು ಇಲ್ಲಿ ವಿವರಿಸಲಾಗಿದೆ. ಯಾವೆಲ್ಲ ಯೋಜನೆಯಡಿ ರೈತರು ನರ್ಸರಿ, ತರಕಾರಿ...

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

ITBP Constable Recruitment 2024 – 10th ಪಾಸಾದವರಿಗೆ ಕೇಂದ್ರ ಸರ್ಕಾರಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

October 2, 2024

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು(ITBP Constable Recruitment) ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ITBP Constable Recruitment 2024 – ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ...

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

October 1, 2024

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ....

Marriage registration-2024: ವಿವಾಹ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ!

Marriage registration-2024: ವಿವಾಹ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ!

October 1, 2024

ಸಾರ್ವಜನಿಕರು ತಮ್ಮ ವಿವಾಹವನ್ನು ಸರಕಾರಿ ದಾಖಲೆ ಪಡೆಯುವುದರ ಮೂಲಕ ಅಧಿಕೃತ ಮಾಡಿಕೊಳ್ಳಲು ವಿವಾಹ ಪ್ರಮಾಣ ಪತ್ರವನ್ನು(Marriage registration) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿವಾಹ ನೋಂದಣಿಯನ್ನು ಎಲ್ಲಿ ಮಾಡಿಸಬೇಕು?(Marriage registration online application) ನೋಂದಣಿ ಮಾಡಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಅಗತ್ಯ ದಾಖಲಾತಿಗಳೇನು? ಇತರೆ ಸಂಪೂರ್ಣ ಮಾಹಿತಿ...

Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

September 30, 2024

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ(Sukanya Samriddhi Yojana) ನೀವೆನಾದರು ಹೂಡಿಕೆ ಮಾಡಿದ್ದರೆ ತಪ್ಪದೇ ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಈ ಕ್ರಮ ತಪ್ಪದೇ ಅನುಸರಿಸಿ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ, ಅಂತಹ ಗ್ರಾಹಕರಿಗೆ ಅತೀ ಮುಖ್ಯವಾದ ಸುದ್ದಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಈ ಯೋಜನೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾವಣೆಮಾಡಿದಿದ್ದು, ನೀವು ಈ ಹೂಡಿಕೆ...

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 30, 2024

ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿಯಲ್ಲಿ(Rajiv Gandhi Entrepreneurship Program) ಪ್ರತಿಭಾವಂತ ಪದವೀದರರಲ್ಲಿ ನಾವಿನ್ಯತೆಯನ್ನು ಬೆಳೆಸಲು ಮತ್ತು ಉದ್ಯಮಶೀಲತೆಯನ್ನು  ಉತ್ತೇಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯು ನವೋದ್ಯಮಿಗಳನ್ನು ಪ್ರೋತ್ಸಾಹಿಸುವ ಪರಿಕಲ್ಪನೆಯಲಲಿ ಕರ್ನಾಟಕದಲ್ಲಿ 3 ವರ್ಷ ಅಥವಾ 4 ವರ್ಷಗಳ ಪದವಿ (ವಿಜ್ಞಾನ / ಇಂಜಿನಿಯರಿಂಗ್ ವಿಭಾಗ)...

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

September 29, 2024

ಕೇಂದ್ರ ಸರಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು(PM kisan 18th Installment date) ರೈತರ ಖಾತೆಗೆ ಯಾವ ದಿನ ಜಮಾ ಅಗಲಿದೆ ಎನ್ನುವ ಅಧಿಕೃತ ಮಾಹಿತಿಯನ್ನು PM kisan ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ದೇಶದ ಎಲ್ಲಾ ರೈತರಿಗೆ ಕೇಂದ್ರದಿಂದ ವರ್ಷಕ್ಕೆ...

Sambaru mandali subsidy scheme-ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

Sambaru mandali subsidy scheme-ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

September 28, 2024

ಸಾಂಬಾರು ಮಂಡಳಿಯಿಂದ ವಿವಿಧ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ(Sambaru mandali subsidy scheme)ಹ್ವಾನಿಸಲಾಗಿದ್ದು,ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ  ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಸಹಾಯಧನ ಪಡೆಯಲು ದಿನಾಂಕ 20 ಅಕ್ಟೋಬರ್ 2024...