Author: Siddesh

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

September 3, 2024

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿಯವರಿಂದ ಹಿಡಿದು ಪದವಿ ಮುಗಿಸಿದ ಎಲ್ಲಾ ಹಂತದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ನೇಮಕಾತಿ(Gas Authority of India Limited Recruitment) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದೆ. ಆಯ್ಕೆಯಾದವರಿಗೆ ಉತ್ತಮ ಸಂಬಳದ ಜೊತೆಗೆ ವಿವಿಧ ಆಕರ್ಷಕ ಸೌಲಭ್ಯಗಳಿದ್ದು, ನೌಕರರಿಗೆ ಉತ್ತಮ ಕೆಲಸದ ವಾತಾವರಣ ಕಲ್ಪಿಸಿಕೊಡುವ ಭರವಸೆಯೊಂದಿಗೆ...

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

September 2, 2024

ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ(Nigama subsidy yojane) ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ವಿವಿಧ ವರ್ಗದಲ್ಲಿ ಹಿಂದುಳಿದ ಜನರಿಗೆ ಅರ್ಥಿಕವಾಗಿ ನೆರವಾಗಲು ನಿಗಮ ಮಂಡಳಿಗಳ ಮೂಲಕ ಪ್ರತಿ ವರ್ಷ ಅಭಿವೃದ್ದಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ. ಇದರಂತೆ ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಈ ಹಿಂದೆ...

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!

September 2, 2024

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ...

Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

September 1, 2024

ಕೃಷಿ ಇಲಾಖೆಯಿಂದ ಶೇ 90% ಸಬ್ಸಿಡಿಯಲ್ಲಿ ರೈತರಿಗೆ ಕೃಷಿ ಹೊಂಡ(Krishi honda) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಯೋಜನೆಯಡಿ ರೈತರು ಶೇ 90...

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

September 1, 2024

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. 2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ,...

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

August 31, 2024

ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ ಲಿಂಕ್ ಮಾಡುವುದ ಕುರಿತು ನೂತನ ನಿಯಮ ಕೇಂದ್ರ ಸರಕಾರದಿಂದ(pan card importance) ಸೆಪ್ಟೆಂಬರ್ ನಲ್ಲಿ ಜಾರಿಗೆ ತರವು ಸಾಧ್ಯೆತೆಯಿದೆ ಎನ್ನುವ ಮಾಹಿತಿಯ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟಿಂಗ್ ಕಾರ್ಡ್, ರೇಷನ್ ಕಾರ್ಡ್ ಗಳಿಗೆ ಎಷ್ಟು ಪ್ರಾಮುಖ್ಯತೆಯಿದಿಯೋ ಅಷ್ಟೇ ಪ್ರಾಮುಖ್ಯತೆ ಪಾನ್ ಕಾರ್ಡ್...

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

August 31, 2024

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

August 30, 2024

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ. ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ...

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

August 29, 2024

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

August 26, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂ 2,000 ಹಣ ಪಡೆಯಲು ಅರ್ಹರಿರುವ ಪರಿಷ್ಕೃತ ರೈತರ ಪಟ್ಟಿಯನ್ನು(PM-kisan list-2024) ಈ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯನ್ನು ರೈತರು ತಮ್ಮ ಮೊಬೈಲ್ ನಲ್ಲಿ ಹೇಗೆ ನೋಡುವುದು ಎನ್ನುವ ಮಾಹಿತಿಯನ್ನು ಈ  ಲೇಖನದಲ್ಲಿ ವಿವರಿಸಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ...

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

August 26, 2024

ನಿಮ್ಮ ಮನೆಗೆ ನೀವು ತರುತ್ತಿರುವ ಅನ್ನಭಾಗ್ಯ ಯೋಜನೆಯಡಿಯ(Annabhagya yojane latest news) ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ. ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಅನ್ನಭಾಗ್ಯ ಯೋಜನೆಯಡಿ ಪ್ಲಾಸ್ಟಿಕ್ ಅಕ್ಕಿ ವದಂತಿಗೆ ರಾಜ್ಯ ಸರಕಾರದಿಂದ ಸ್ಪಷ್ಟನೆ ನೀಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಆಹಾರ ಇಲಾಖೆಯಿಂದ ಪಡಿತರ...

Greengram msp price-2024: ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ!

Greengram msp price-2024: ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್ ಗೆ ರೂ 8,682 ರಂತೆ ಹೆಸರುಕಾಳು ಖರೀದಿಗೆ ಆದೇಶ!

August 25, 2024

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಕೂ ಗುಣಮಟ್ಟದ ಹೆಸರುಕಾಳು ಖರೀದಿಸಲು(Greengram msp price)ಅನುಮತಿ  ನೀಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ 3.99 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಂದಾಜು 1.50 ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಉತ್ಪಾದನೆಯನ್ನು ನಿರೀಕ್ಷಿಸಲಾಗಿದ್ದು, ಪ್ರಸ್ತುತ ಗದಗ, ಧಾರವಾಡ,...

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

August 25, 2024

ಬೆಳೆ ವಿಮೆ ಯೋಜನೆಯಡಿ ಬೆಳೆ ವಿಮೆ(bele vime) ಪರಿಹಾರ‍ ಪಡೆಯಲು ಮತ್ತು ಬೆಂಬಲ ಬೆಲೆ(msp yojana) ಯೋಜನೆಯಡಿ ಕೃಷಿ ಉತ್ಪನ್ನಗಳನ್ನು ಮಾರಾಟ  ಮಾಡಲು ರೈತರು ಈ ಲೇಖನದಲ್ಲಿ ವಿವರಿಸಿರುವ ಅಂಶಗಳನ್ನು ಪಾಲನೆ ಮಾಡುವುದು ಅತ್ಯಗತ್ಯವಾಗಿದೆ.   ಪ್ರಸ್ತುತ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ರೈತರಿಂದ ಖರೀದಿ ಮಾಡಲು ಅಧಿಕೃತ ಆದೇಶವನ್ನು ಸರಕಾರದಿಂದ ಹೊರಡಿಸಲಾಗಿದ್ದು, ರೈತರು ಈ...

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

August 23, 2024

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು...

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

August 22, 2024

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian...

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

Voter Id online application-ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ!

August 17, 2024

ಕೇಂದ್ರ ಚುನಾವಣಾ ಆಯೋಗದಿಂದ ಹೊಸ ವೋಟರ್ ಐಡಿ ಮತ್ತು ವೋಟರ್ ಐಡಿ ತಿದ್ದುಪಡಿಗೆ(Voter Id online application)ಈ ದಿನದಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದೇಶದ ಎಲ್ಲಾ ನಾಗರಿಕರು ಅಗತ್ಯವಾಗಿ ಹೊಂದಿರಬೇಕಾದ ಗುರುತಿನ ಚೀಟಿಗಳಲ್ಲಿ ಒಂದಾದ ವೋಟರ್ ಐಡಿಯನ್ನು ಪಡೆಯಲು ಮತ್ತು ಈಗಾಗಲೇ ಅಸ್ತಿತ್ವದಲ್ಲಿರುವ ಗುರುತಿನ ಚೀಟಿ/Voter ID ಅನ್ನು ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಸಲು...

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Ration card e-KYC-ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

August 17, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪಡಿತರ ಚೀಟಿಯನ್ನು ಪಡೆದುಕೊಂಡಿರುವ ಗ್ರಾಹಕರು ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಅನ್ನು(Ration card e-KYC) ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ದಿನನಿತ್ಯ ಬಳಕೆ ಮಾಡುವ ಕೆಲವು...