Author: Siddesh

Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

August 17, 2024

ಕರ್ನಾಟಕ ಅಂಚೆ ವೃತ್ತ ಇಲಾಖೆಯಲ್ಲಿ 1900 ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ ಹುದ್ದೆಗಳನ್ನು ನೇಮಕಾತಿ(Karnataka post office notification) ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯ ಸಂಪೂರ್ಣ ವಿವರವೂ ಇಲ್ಲಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು, ವಯೋಮಿತಿ...

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

Jamininna Ottuvari- 1.41 ಕೋಟಿ ಸರಕಾರಿ ಜಮೀನು ಭೂ ಒತ್ತುವರಿ ತೆರವು ಮಹತ್ವದ ಯೋಜನೆ ಜಾರಿ!

August 15, 2024

ರಾಜ್ಯದ್ಯಂತ ಸರಕಾರಿ ಜಮೀನನ್ನು ಸಮರ್ಪಕವಾಗಿ ರಕ್ಷಣೆ ಮಾಡಲು ಕಂದಾಯ ಇಲಾಖೆಯಿಂದ ಕೆಲವು ದಿನಗಳ ಹಿಂದೆ “ಲ್ಯಾಂಡ್ ಬೀಟ್”(land beat app)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿ ಡಿಜಿಟಲ್ ವ್ಯವಸ್ಥೆಯಲ್ಲಿ ಸರಕಾರಿ ಜಮೀನಿನ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು, ಈಗ ಇದರ ಮುಂದಿನ ಕ್ರಮ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಇದರೊಟ್ಟಿಗೆ...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

August 13, 2024

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ...

free vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿ!

free vermicompost and dairy training- ಉಚಿತ ಡೈರಿ ಮತ್ತು ಎರೆಹುಳು ಗೊಬ್ಬರ ಉತ್ಪಾದನೆ ತರಬೇತಿಗೆ ಅರ್ಜಿ!

August 13, 2024

ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗವನ್ನು ಆರಂಭಿಸಲು ಕೌಶಲ್ಯ ತರಬೇತಿಗಳನ್ನು ನೀಡಲು ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಇವರ ವತಿಯಿಂದ ವಿವಿಧ ಬಗ್ಗೆಯ ಸ್ವ-ಉದ್ಯೋಗವನ್ನು ಪ್ರತಿ ತಿಂಗಳು ಸಹ ನೀಡಲಾಗಿತ್ತಿದ್ದು ಪ್ರಸ್ತುತ ಈ ಕೇಂದ್ರದಿಂದ  ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

Mane hani parihara-ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

Mane hani parihara-ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಅಧಿಕೃತ ಆದೇಶ ಪ್ರಕಟ!

August 11, 2024

ಕಳೆದ ತಿಂಗಳು ರಾಜ್ಯದಲ್ಲಿ ಅತೀಯಾದ ಮಳೆಯಿಂದ ಉಂಟಾದ ಮನೆ ಹಾನಿಗೆ ಅರ್ಹ ಸಂತ್ರಸ್ತರಿಗೆ ಪರಿಹಾರವನ್ನು(Mane hani parihara-2024) ಒದಗಿಸಲು ರಾಜ್ಯ ಸರಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ? ಸಂತ್ರಸ್ತರು ಎಲ್ಲಿ ಅರ್ಜಿ ಸಲ್ಲಿಸಬೇಕು? ಎಷ್ಟು ಪರಿಹಾರ ನೀಡಲಾಗುತ್ತದೆ? ಇತ್ಯಾದಿ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ...

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

August 11, 2024

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ...

Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

Mini Tractor subsidy- ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಸಹಾಯಧನ ಪಡೆಯಲು ಇಲಾಖೆಯಿಂದ ಅರ್ಜಿ ಆಹ್ವಾನ!

August 10, 2024

ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ(Mini Tractor subsidy) ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್(NHM-National Horticulture mission yojana) ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಸೇರಿದಂತೆ ವಿವಿಧ ಯೋಜನೆಗಳಿಗೆ ಸಹಾಯಧನ...

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

August 7, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ...

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

August 6, 2024

ಅಂಗವೈಕಲ್ಯ ಪ್ರಮಾಣ ಪತ್ರ(handicapped certificate) ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ಅರೋಗ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ನೂತನ ಮಾರ್ಗಸೂಚಿಯಲ್ಲಿ ಯಾವೆಲ್ಲ ನಿಯಮಗಳನ್ನು ಅಳವಡಿಸಲಾಗಿದೆ? ಯಾರೆಲ್ಲ ಅರ್ಜಿ ಸಲ್ಲಿಸಿ ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಬಹುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜೊತೆಗೆ ಯುಡಿಐಡಿ ಕಾರ್ಡ್‌ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆಯಲು ಆನ್ಲೈನ್ ಮೂಲಕ ಹೇಗೆ ಅರ್ಜಿ...

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 6, 2024

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ...

Anganwadi job application-ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

Anganwadi job application-ಈ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

August 5, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ(Anganwadi job application) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸುವ ವಿಧಾನ? ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು...

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

August 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು...

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

kaludhari-ಕಾಲುದಾರಿ ಮತ್ತು ಬಂಡಿದಾರಿ ಕುರಿತು ರೈತರಿಗೆ ಸಿಹಿ ಸುದ್ದಿ ನೀಡಿದ ಹೈಕೂರ್ಟ್!

August 3, 2024

ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ(kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ಕಾಲುದಾರಿ, ಬಂಡಿದಾರಿ(bandidari) ಕೂಡ ರಸ್ತೆಗಳೇ,ಯಾರೂ ಕೂಡ ಅದಕ್ಕ ಅಡೆ-ತಡೆ ಮಾಡುವ ಹಾಗಿಲ್ಲ ಎಂದು ಹೈಕೊರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಕುರಿತು ನೀಡಿರುವ ಆದೇಶದ ವಿವರವನ್ನು ಈ ಕೆಳಗೆ...

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

August 2, 2024

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ತಂದೆ ಇಲ್ಲದ ಮಕ್ಕಳಿಗೆ ರೂ. 24000/- ಆರ್ಥಿಕ ಸಹಾಯಧನ(scholarship application)ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯು ಹರಿದಾಡುತ್ತಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯಿಂದ  ಸ್ಪಷ್ಟಿಕರಣ ನೀಡಲಾಗಿದ್ದು, ಅದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಯೋಜನೆಯು ರಾಜ್ಯದಾದ್ಯಂತ 18 ವರ್ಷದೊಳಗಿನ ಮಕ್ಕಳು ದುಡಿಮೆಗೆ ಹೋಗುವುದನ್ನು...

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

August 1, 2024

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ...