Author: Siddesh

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

Monsoon update 2024: ಎಲ್ ನಿನೊ ವಾತಾವರಣ ದುರ್ಬಲ ಈ ವರ್ಷ ಉತ್ತಮ ಮುಂಗಾರು ನಿರೀಕ್ಷೆ, ಹವಾಮಾನ ತಜ್ಞರಿಂದ ಮಾಹಿತಿ!

February 12, 2024

ಕಳೆದ 2023 ರ ಮುಂಗಾರು ಮಾನ್ಸುನ್ ಮಾರುತಗಳು “ಎಲ್ ನಿನೊ” ಪರಿಣಾಮದಿಂದ ದುರ್ಬಲಗೊಂಡು ರಾಜ್ಯದಲ್ಲಿ ಬಾರೀ ಮಳೆ ಕೊರತೆ ಉಂಟಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಿದ್ದು ರೈತರು ಸಂಕಷ್ಟ ಸ್ಥಿತಿಯಲ್ಲಿದ್ದಾರೆ. ಇಂತಹ ಸಮಯದಲ್ಲಿ ರೈತರಿಗೆ ಹವಾಮಾನ(Weather) ತಜ್ಞರಿಂದ ಸಿಹಿ ಸುದ್ದಿ ದೊರೆತಿದ್ದು “ಎಲ್ ನಿನೊ” ಪ್ರಭಾವು ಜೂನ್...

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

parihara farmer list-2024: ಗ್ರಾಮ ಪಂಚಾಯತಿಯಲ್ಲಿ ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿ ಬಿಡುಗಡೆ!

February 12, 2024

ರಾಜ್ಯ ಸರಕಾರದಿಂದ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮೊದಲ ಕಂತಿನ ರೂ 2,000 ಜಮಾ ಮಾಡಲಾಗಿದ್ದು ಹೆಸರು ಬಿಟ್ಟು ಹೋದ ರೈತರ ಬರ ಪರಿಹಾರ ಪಟ್ಟಿಯನ್ನು(parihara farmer list-2024) ಗ್ರಾಮ ಪಂಚಾಯತಿಯಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಮೊದಲ ಕಂತಿನ ರೂ 2,000 ಅನ್ನು ಅರ್ಹ...

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

February 11, 2024

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಒಟ್ಟು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಸಾರ್ವಜನಿಕ ವಯಲದಲ್ಲಿ ಈ ಯೋಜನೆಗಳು ಶೀಘ್ರದಲ್ಲೇ ಸ್ಥಗಿತವಾಗಿತ್ತವೆ ಎನ್ನುವ ವದಂತಿ ಇದ್ದು ಈ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(cm of karnataka) ನವರು ಸ್ಪಷ್ಟನೆ ನೀಡಿರುವ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗೃಹ ಕಚೇರಿ...

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

agriculture land registration- ಜಮೀನಿನ ಮಾಲೀಕ ಮರಣವಾದ ಬಳಿಕ ಕುಟುಂಬದ ಸದಸ್ಯರು ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು?

February 11, 2024

ಸಾಮಾನ್ಯವಾಗಿ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಆ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲೇ ಇರುತ್ತದೆ ಇದನ್ನು ಪ್ರಸ್ತುತ ಇರುವ ಕುಟುಂಬ ಸದಸ್ಯರ ಹೆಸರಿಗೆ ವರ್ಗಾವಣೆ ಹೇಗೆ ಮಾಡಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಹಲವು ಕುಟುಂಬದಲ್ಲಿ ಹಿರಿಯರು ಮರಣ ಹೊಂದಿದ ಬಳಿಕ ನಂತರದ ಆ ಜಮೀನಿನ ವಾರಸುದಾರರಿಗೆ ಆಸ್ತಿಯನ್ನು ಭಾಗ ಮಾಡಿಕೊಳ್ಳಲು ಅನೇಕ...

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

Nadakacheri- ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು?

February 10, 2024

ನಾಡಕಚೇರಿಯಲ್ಲಿ ಯಾವೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಸಬಹುದು? ಎಷ್ಟು ಶುಲ್ಕ ಪಾವತಿ ಮಾಡಬೇಕು? ಮತ್ತು ಯಾವ ರೀತಿಯ ಪ್ರಮಾಣ ಪತ್ರಕ್ಕೆ ಎಷ್ಟು ಕಾಲಾವಧಿ ನಿಗದಿಪಡಿಸಲಾಗಿದೆ ಎನ್ನುವ ಕುರಿತು ಅನೇಕ ಜನರಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಲಭ್ಯವಾಗದ ಕಾರಣ ಇಂದು ಈ ಅಂಕಣದಲ್ಲಿ ನಾಡಕಚೇರಿಯ ಆನ್ಲೈನ್ ಸೇವೆಗಳ ಕುರಿತು  ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ಈ...

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

wild animal attacks relief- ಕಾಡು ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಹಾನಿಗೆ ಪರಿಹಾರದ ಧನ ಎಷ್ಟು? ಪಡೆಯುವ ವಿಧಾನ ಹೇಗೆ?

February 5, 2024

ಇತ್ತಿಚೀನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದು ಕಾಡಿನಲ್ಲಿ ಪ್ರಾಣಿಗಳಿಗೆ ಆಹಾರ ಲಭ್ಯತೆ ಕಡಿಮೆ ಆಗುತ್ತಿರುವುದು ಮತ್ತು ಅರಣ್ಯ ನಾಶ ಈ ಎಲ್ಲಾ ಕಾರಣಗಳಿಂದ ರೈತರ ತಾಕಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಅಧಿಕ ಪ್ರಮಾಣದಲ್ಲಿ ಬೆಳೆ ಮತ್ತು ಮಾನವ ಹಾನಿಗಳು ಸಂಭವಿಸುತ್ತಿವೆ. ಇಂತಹ ದಾಳಿಗಳಿಗೆ ಒಳಗಾಗುವ ಜನರಿಗೆ ಅರ್ಥಿಕವಾಗಿ ನೆರವನ್ನು(wild animal...

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

HSRP number plate-ನಿಮ್ಮ ಮೊಬೈಲ್ ನಲ್ಲೇ HSRP ನಂಬರ್ ಪ್ಲೇಟ್ ಬುಕ್ ಮಾಡಲು ಲಿಂಕ್ ಬಿಡುಗಡೆ!

February 5, 2024

ಸಾರಿಗೆ ಇಲಾಖೆಯ ಹೊಸ ಮಾರ್ಗಸೂಚಿ ಪ್ರಕಾರ ಎಲ್ಲಾ ಬಗ್ಗೆಯ ವಾಹನ ಹೊಂದಿರುವ ಮಾಲೀಕರು ತಮ್ಮ ತಮ್ಮ ವಾಹನಗಳಿಗೆ ಕಡ್ಡಾಯವಾಗಿ HSRP(HIGH SECURITY REGISTRATION PLATE) ನಂಬರ್ ಪ್ಲೇಟ್(HSRP number plate booking) ಅಳವಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಾರಿಗೆ ಇಲಾಖೆಯ ನೂತನ ಆದೇಶ ಮತ್ತು ಮಾರ್ಗಸೂಚಿಯನ್ವಯ 17 ಫೆಬ್ರವರಿ 2024 ರ ಒಳಗಾಗಿ HSRP ನಂಬರ್ ಪ್ಲೇಟ್(number...

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

Fastag kyc- ನಿಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಲು ಫೆ,29 ಕೊನೆಯ ದಿನ! ಕೆವೈಸಿ ನಿಮ್ಮ ಮೊಬೈಲ್ ನಲ್ಲೇ ಮಾಡಬಹುದು!

February 4, 2024

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(IHMCL) ವಾಹನ ಸವಾರರಿಗೆ ಟೋಲ್ ನಲ್ಲಿ ಶುಲ್ಕ ಪಾವತಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಪಾಸ್ಟ್ ಟ್ಯಾಗ್(FASTag) ವ್ಯವಸ್ಥೆಯನ್ನು ಜಾರಿಗೆ ತರಲಾಗಿತ್ತು. ಈಗ ಈ ವ್ಯವಸ್ಥೆಯನ್ನು ಇನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು “ಒನ್ ವೆಹಿಕಲ್ ಒನ್ ಫಾಸ್ಟ್ ಟ್ಯಾಗ್” ಎನ್ನುವ ನೂತನ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಪ್ರತಿಯೊಬ್ಬ ವಾಹನ ಬಳಕೆದಾರರು ತಮ್ಮ ಪಾಸ್ಟ್ ಟ್ಯಾಗ್(FASTag)ಗೆ...

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Cancelled ration card-2024: ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

February 3, 2024

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜನವರಿ-2024 ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಪಟ್ಟಿ(Cancelled ration card-2024) ಬಿಡುಗಡೆ ಮಾಡಲಾಗಿದ್ದು ಪಡಿತರ ಚೀಟಿ ಹೊಂದಿರುವ ಗ್ರಾಹಕರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಜಿಲ್ಲೆಯ...

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

Marriage registration- ವಿವಾಹ ನೋಂದಣಿ ಇನ್ನು ಭಾರೀ ಸುಲಭ!

February 3, 2024

ಇನ್ನು ಮುಂದೆ ವಿವಾಹ ನೋಂದಣಿಯನ್ನು(Marriage registration) ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ಮಾಡದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಲು ಹಿಂದೂ ವಿವಾಹ ನೋಂದಣಿ ಕಾಯ್ದೆಗೆ ರಾಜ್ಯ ಸರಕಾರದಿಂದ ತಿದ್ದುಪಡಿ ಮಾಡಲಾಗಿದೆ. ಈ ತಿದ್ದುಪಡಿಯನ್ವಯ ಇನ್ನು ಮುಂದೆ ವಿವಾಹ ನೋಂದಣಿ ಮಾಡಿಕೊಳ್ಳಲು ಸಾರ್ವಜನಿಕರು ತಮ್ಮ ಹತ್ತಿರದ ಗ್ರಾಮ್ ಒನ್ ಮತ್ತು ಗ್ರಾಮ ಪಂಚಾಯತ್ ಬಾಪೂಜಿ...

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

agriculture land documents- ನಿಮ್ಮ ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ಎಲ್ಲಿ ಪಡೆಯಬೇಕು? ಇಲ್ಲಿದೆ ಡೌನ್ಲೋಡ್ ಲಿಂಕ್

February 2, 2024

ಕೃಷಿ ಜಮೀನಿಗೆ ಸಂಬಂಧಪಟ್ಟ ಅಧಿಕೃತ ದಾಖಲೆಗಳನ್ನು ನಿಮ್ಮ ತಾಲ್ಲೂಕಿನ ಕಂದಾಯ ಇಲಾಖೆ(revenue department) ತಹಶೀಲ್ದಾರ್ ಕಚೇರಿಯ ಭೂಮಾಪನ ಇಲಾಖೆಯ ಮೂಲಕ ನಿರ್ವಹಿಸಲಾಗುತ್ತದೆ. ಯಾವೆಲ್ಲ ದಾಖಲೆಗಳು ಈ ಇಲಾಖೆಯ ಮುಖಾಂತರ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಭೂಮಾಪನ ಇಲಾಖೆಯಲ್ಲಿ ದೊರೆಯಬಹುದಾದ ಸೇವೆ ಮತ್ತು ದಾಖಲಾತಿಗಳನ್ನು ಪಡೆಯುವ ವಿಧಾನ ದಾಖಲಾತಿಗಳ ನಿರ್ವಹಣೆ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ....

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

Land Survey- ನಿಮ್ಮ ಜಮೀನಿನ ಹದ್ದುಬಸ್ತು ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ?

January 30, 2024

ನಿಮ್ಮ ಜಮೀನಿನ ಹದ್ದುಬಸ್ತು(Land Survey) ಮಾಡಿಸಿದಾಗ ಅಕ್ಕ-ಪಕ್ಕದವರು ಜಮೀನನ್ನು ಒತ್ತುವರಿ ಮಾಡಿದ್ದರೆ ತೆರವುಗೊಳಿಸುವುದು ಹೇಗೆ? ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಹದ್ದುಬಸ್ತು ಮಾಡಿಸಿದಾಗ ನಮ್ಮ ಜಮೀನು ಪಕ್ಕದವರಿಗೆ ಒತ್ತುವರಿ ಅಗಿದ್ದು ಕಂಡುಬಂದಲ್ಲಿ, ಈ ಕುರಿತು ಸರ್ವೇಯರ್ ಸ್ಕೆಚ್ ಪ್ರತಿ ನೀಡಿದಾಗ ಅದು ಕಾನೂನು ಬದ್ದವಾದ ಅಳತೆಯಾಗಿದೆ ಎಂದು ಕರ್ನಾಟಕ ಲ್ಯಾಂಡ್ ರೆವೆನ್ಯೂ ರೂಲ್ಸ್...

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

Gruhalakshmi yojana-2024: ಈ ಪಕ್ರಿಯೆ ಪಾಲಿಸಿದರೆ ಮಾತ್ರ ಮುಂದಿನ ತಿಂಗಳ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಅಗಲಿದೆ!

January 30, 2024

ರಾಜ್ಯ ಸರಕಾರದ ಗೃಹಲಕ್ಷ್ಮಿ(Gruhalakshmi yojana-2024) ಯೋಜನೆಯಡಿ 2,000 ರೂ ಪಡೆಯಲು ಮರು ಪರಿಶೀಲನೆ ಪ್ರಕ್ರಿಯೆಯನ್ನು ಸಂಬಂಧಪಟ್ಟ ಇಲಾಖೆಯಿಂದ ಪ್ರಾರಂಭಿಸಲಾಗಿದ್ದು ಈ ಯೋಜನೆಯಡಿ ಈಗಾಗಲೇ ಅರ್ಥಿಕ ನೆರವು ಪಡೆಯುತ್ತಿರುವವರು ಮುಂದಿನ ಕಂತಿನ ಹಣ ಪಡೆಯಲು ಈ ಪ್ರಕ್ರಿಯೆಯನ್ನು ಪಾಲಿಸಿದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಅಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳ ನೈಜತೆಯನ್ನು...

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

January 26, 2024

ಗೃಹಲಕ್ಷ್ಮಿ(Gruhalakshmi yojana) ಯೋಜನೆಯಡಿ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ರೂ 2,000 ಅರ್ಥಿಕ ನೆರವನ್ನು ವರ್ಗಾವಣೆ ಮಾಡಲಾಗಿದ್ದು, ಇನ್ನು ಸ್ವಲ್ಪ ಪ್ರಮಾಣದ ಅರ್ಹ ಮಹಿಳೆಯರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ತೊಂದರೆಗಳು ಉಂಟಾಗಿರುತ್ತವೆ. ಈ ಅಂಕಣದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ತಾಂತ್ರಿಕ ಸಮಸ್ಯೆ...

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

Bank adhar link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಪಟ್ಟಿ ಬಿಡುಗಡೆ! ಇಲ್ಲಿದೆ ಚೆಕ್ ಮಾಡಲು ವೆಬ್ಸೈಟ್ ಲಿಂಕ್.

January 23, 2024

ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಲ್ಲದ ರೈತರ ಒಟ್ಟು ವಿವರವನ್ನು ಪ್ರಕಟಿಸಲಾಗಿದೆ. ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿದಿಯೇ? ಎಂದು ಖಚಿತಪಡಿಸಿಕೊಳ್ಳಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಬಹುತೇಕ ಸಹಾಯಧನ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಅರ್ಥಿಕ ನೆರವನ್ನು...

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

Crop loan interest- ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ! ಬಡ್ಡಿ ಮನ್ನಾಕ್ಕೆ ಯಾರೆಲ್ಲ ಅರ್ಹರು?

January 22, 2024

ರಾಜ್ಯ ಸರಕಾರದಿಂದ 56,879 ರೈತರ ಒಟ್ಟು 440.30 ಕೋಟಿ ರೂ ಕೃಷಿ ಸಾಲದ ಬಡ್ಡಿ ಮನ್ನಾಕ್ಕೆ ಆದೇಶ ಹೊರಡಿಸಲಾಗಿದೆ. ಯಾರಿಗೆಲ್ಲ ಈ ಯೋಜನೆಯಡಿ ಕೃಷಿ ಸಾಲದ ಮೇಲಿನ ಸಂಪೂರ್ಣ ಬಡ್ಡಿ ಮನ್ನಾ ಅಗಲಿದೆ? ಅರ್ಹತಾ ಮಾನದಂಡಗಳೇನು? ಇತ್ಯಾದಿ ವಿಷಯಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ಅರ್ಥಿಕವಾಗಿ...

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

Electricity bill- ನಿಮ್ಮ ಮನೆಯಲ್ಲಿ ಪ್ರತಿ ತಿಂಗಳು ಬಳಕೆಯಾದ ವಿದ್ಯುತ್ ಯೂನಿಟ್ ಎಷ್ಟು, ಬಿಲ್ ಮೊತ್ತವೇಷ್ಟು?ಎಂದು ತಿಳಿಯಲು ಇಲ್ಲಿದೆ ಡೈರೆಕ್ಟ್ ಲಿಂಕ್

January 20, 2024

ಗ್ರಾಹಕರು ಪ್ರತಿ ತಿಂಗಳು ತಮ್ಮ ಮನೆಯಲ್ಲಿ ಉಪಯೋಗಿಸಿರುವ ಒಟ್ಟು ವಿದ್ಯುತ್ ಯೂನಿಟ್ ಎಷ್ಟು? ಬಿಲ್ ಮೊತ್ತ ಎಷ್ಟು ಬಂದಿದೆ? ಎಂದು ನಿಮ್ಮ ಮೊಬೈಲ್ ನಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬವುದು. ರಾಜ್ಯದ ಇ-ಆಡಳಿತ ವಿಭಾಗದಿಂದ ಸರಕಾರದ ವಿವಿಧ ಇಲಾಖೆಯ ಯೋಜನೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಲು “ಮಾಹಿತಿ ಕಣಜ” ಜಾಲತಾಣದ ಮೂಲಕ...

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January Pension status: ಜನವರಿ-2024ರ ಎಲ್ಲಾ ವಿಧದ ಪಿಂಚಣಿ ಹಣ ಬಿಡುಗಡೆ! ನಿಮ್ಮ ಖಾತೆಗೆ ಬಂತಾ ಚೆಕ್ ಮಾಡಿ.

January 20, 2024

ಕಂದಾಯ ಇಲಾಖೆಯಲ್ಲಿ ಒಂದು ವಿಭಾಗವಾಗಿರುವ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳ ನಿರ್ದೇಶನಾಲಯದಿಂದ ಜನವರಿ-2024 ತಿಂಗಳ ಪಿಂಚಣಿ ಹಣವನ್ನು ಅರ್ಹ ನಾಗರಿಕರ ಖಾತೆಗೆ ಜಮಾ ಮಾಡಲಾಗಿದೆ. ವಿವಿಧ ಪಿಂಚಣಿ ಯೋಜನೆಯಡಿ ಈ ಹಿಂದಿನ ತಿಂಗಳವರೆಗೆ ಪ್ರತಿ ತಿಂಗಳು ಹಣ ಪಡೆಯುತ್ತಿರುವವರು ಮತ್ತು ಹೊಸ ಫಲಾನುಭವಿಗಳು ನಿಮ್ಮ ಖಾತೆಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು...