Author: Siddesh

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

Hakku patra-7 ಸಾವಿರ ರೈತರಿಗೆ ಹಕ್ಕು ಪತ್ರ: ಅರಣ್ಯ ಸಚಿವ ಈಶ್ವರ ಖಂಡ್ರೆ

January 4, 2024

ಕರಾವಳಿ ಮತ್ತು ಮಲೆನಾಡು ಇತರೆ ಭಾಗದ ರೈತರ ಹಕ್ಕು ಪತ್ರ ಅರ್ಜಿ ವಿಲೇವಾರಿಯು ಕಳೆದ ಹಲವು ವರ್ಷಗಳಿ ಹಾಗೆಯೇ ಉಳಿದ್ದು ಈ ಅರ್ಜಿಯ ವಿಲೇವಾರಿ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಹುಕ್ಕಪತ್ರ ಪಡೆಯಲು ಅರ್ಜಿ ಸಲ್ಲಿಸಿರುವ ರೈತರಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದ್ದು ಇಲಾಖೆಯ ಮಾಹಿತಿಯ ಪ್ರಕಾರ...

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

Weather-ಅರಬ್ಬಿ ಸಮುದ್ರದಲ್ಲಿ ವಾಯುಭಾರ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ!

January 4, 2024

ಕರ್ನಾಟಕ ಮಳೆ ನಕ್ಷೆಯ ಮಾಹಿತಿಯನ್ವಯ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಡಿ ಭಾಗದಲ್ಲಿ ಅತ್ಯಧಿಕ 86.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ  ಕೊಡಗು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಲ್ಲಿ ಉತ್ತಮ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಟಣೆಯ ಪ್ರಕಾರ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು...

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

PM-kisan 17th installment-ರೈತರ ಖಾತೆಗೆ ಪಿ ಎಂ ಕಿಸಾನ್ 17ನೇ ಕಂತಿನ ಹಣ! ಈ ರೈತರಿಗೆ ಮಾತ್ರ ಸಿಗಲಿದೆ ರೂ 2,000!

January 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-kisan 17th installment) ದೇಶ 9.3 ಕೋಟಿ ರೈತರಿಗೆ 17ನೇ ಕಂತಿನ ರೂ 2,000 ವನ್ನು ನೇರ ನಗದು ವರ್ಗಾವಣೆ(DBT) ಮೂಲಕ ರೈತರ ಖಾತೆಗೆ ಜಮಾ ಮಾಡಲು ಕೇಂದ್ರದ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಸಹಿ ಹಾಕಿದ ಬಳಿಕ ಈ...

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

DBT amount status-ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮಗೆ ಈ ತಿಂಗಳ ಅನ್ನಭಾಗ್ಯ ಹಣ ಎಷ್ಟು? ಬರುತ್ತದೆ ಎಂದು ಚೆಕ್ ಮಾಡಿ

January 3, 2024

ಆತ್ಮೀಯ ಓದುಗ ಮಿತ್ರರೇ ನಿಮಗೆಲ್ಲ ತಿಳಿದಿರುವ ಹಾಗೆಯೇ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ರೇಷನ್ ಕಾರ್ಡ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣವನ್ನು ಹಾಕಲಾಗುತ್ತದೆ. ಈ ಅಂಕಣದಲ್ಲಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅನ್ನಭಾಗ್ಯ ಯೋಜನೆಯಡಿ ಡಿಸೆಂಬರ್-2023 ರ ತಿಂಗಳಿನಲ್ಲಿ ಅಕ್ಕಿ ಹಣ ಎಷ್ಟು ಬರುತ್ತದೆ...

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Home Subsidy scheme-ವಸತಿ ಯೋಜನೆಯಡಿ 1 ಲಕ್ಷಕ್ಕೆ ಮನೆ ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

January 3, 2024

ರಾಜ್ಯ ಸರಕಾರದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ(Rajiv Gandhi Housing Corporation) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್(ನಗರ)ವಸತಿ ಯೋಜನೆಯಡಿಯಲ್ಲಿ(Vasati yojane) 52,189 ಮನೆಗಳು ನಿರ್ಮಾಣಗೊಳ್ಳುತಿದ್ದು ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸಾ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಒಟ್ಟು ಮನೆ ನಿರ್ಮಾಣಕ್ಕೆ 7.5 ಲಕ್ಷ ವೆಚ್ಚವಾಗಲಿದ್ದೆ...

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

adhar update-2024: ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

January 3, 2024

ಬಹುತೇಕ ಎಲ್ಲಾ ಸರಕಾರಿ ಯೋಜನೆಗಳ ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(DBT) ಮೂಲಕ ಫಲಾನುಭವಿಗಳಿಗೆ ಸಂದಾಯ ಮಾಡಲಾಗುತ್ತದೆ. ಈ ಕಾರಣದಿಂದಾಗ ನಾಗರಿಕರು ತಮ್ಮ ಆಧಾರ್ ವಿವರವನ್ನು ಸರಿಯಾಗಿ ನವೀಕರಿಸುದು ಅತ್ಯಗತ್ಯ. ಇನ್ನು ಮುಂದೆ ಗೃಹಲಕ್ಷ್ಮಿ, ಅನ್ನಭಾಗ್ಯ(Gruhalakshimi yojana)ಸೇರಿದಂತೆ ಎಲ್ಲಾ ಹಣ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಆ ಕೆಲಸವನ್ನು ತಪ್ಪದೇ ಮಾಡಿಕೊಳ್ಳಬೇಕು. ಯಾವುದು...

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

Bele vime-2024: ನಿಮ್ಮ ಸರ್ವೆ ನಂಬರ್ ಹಾಕಿ ಬೆಳೆ ವಿಮೆ ಎಷ್ಟು ಜಮಾ ಅಗಿದೆ ಎಂದು ತಿಳಿಯುವುದು ಹೇಗೆ?

January 3, 2024

ಕೃಷಿ ಬೆಳೆಗಳಿಗೆ ಕಳೆದ ವಾರ ಬೆಳೆ ವಿಮೆ ಪರಿಹಾರದ ಹಣವನ್ನು ರೈತರ ಖಾತೆಗೆ ಸಂದಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಯಾವ ವಿಧಾನವನ್ನು ಅನುಸರಿಸಿ ಬೆಳೆ ವಿಮೆ ಜಮಾ(Crop insurance status by survey number) ವಿವರವನ್ನು ಪಡೆಯಬಹುದು? ಮತ್ತು ಬೆಳೆ ವಿಮೆ ಪರಿಹಾರ ಜಮಾ ಅಗಿರುವುದು...

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

Yashaswini card- ಯಶಸ್ವಿನಿ ಕಾರ್ಡ ಮಾಡಿಸಿಕೊಳ್ಳುವವರಿಗೆ ಇದು ಕೊನೆಯ ಅವಕಾಶ! 5 ಲಕ್ಷ ಉಚಿತ ನಗದು ರಹಿತ ಚಿಕಿತ್ಸೆ.

January 2, 2024

ಅತೀ ಕಡಿಮೆ ವೆಚ್ಚದಲ್ಲಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಸಹಕಾರಿ ಸಂಘಗಳ ಮೂಲಕ ಯಶಸ್ವಿನಿ ಕಾರ್ಡ(Yashaswini card) ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಇದು ಕೊನೆಯ ಅವಕಾಶವಾಗಿದೆ. 2023-24ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ ಸದಸ್ಯರಾಗಲು ಮತ್ತು ಸದಸ್ಯತ್ವ ನವೀಕರಣಗೊಳಿಸಲು ಫೆಬ್ರವರಿ 29 ಕೊನೆ ದಿನಾಂಕ. ಈಗಾಗಲೇ ಯಶಸ್ವಿನಿ ಯೋಜನೆಯಲ್ಲಿ ನೋಂದಣಿಯಾಗಿರುವವರು ಆಯಾ ಸಂಘದಲ್ಲಿಯೇ ಹಣ ಸಂದಾಯ ಮಾಡಿ,...

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

Revenue department- ಸರಕಾರದಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಅರ್ಜಿಗೆ ಶುಲ್ಕ ಪಾವತಿ ದರ ಪಟ್ಟಿ ಪ್ರಕಟಿಸಲಾಗಿದೆ!

January 2, 2024

ಕಂದಾಯ ಇಲಾಖೆ ಮೂಲಕ ಜಮೀನಿನ ದಾಖಲಾತಿಗೆ ಸಂಬಂಧಿಸಿದ ವಿವಿಧ ಬಗ್ಗೆಯ ಸೇವೆಗಳಿಗೆ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ 11 ಇ , ಅಲಿನೇಷನ್ ಪೂರ್ವ ನಕ್ಷೆ ಮತ್ತು ತತ್ಕಾಲ್ ಪೋಡಿ ಮತ್ತು ಹದ್ದುಬಸ್ತು ಹಾಗೂ ಸ್ವಾವಲಂಬಿ ಯೋಜನೆಯನ್ವಯ್ ಸ್ವೀಕರಿಸುವ ಅರ್ಜಿಗಳ ಸೇವಾ ಶುಲ್ಕ ಪಾವತಿ ದರ ಪಟ್ಟಿಯನ್ನು ಸರಕಾರದಿಂದ ಪ್ರಕಟಿಸಲಾಗಿದೆ. ಸೇವಾ...

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

PMEGP Scheme: ಗರಿಷ್ಠ 50 ಲಕ್ಷಗಳವರೆಗೆ 250 ಬಗ್ಗೆಯ ಸ್ವ-ಉದ್ಯೋಗ ಪ್ರಾರಂಭಿಸಲು ಸಾಲಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

January 2, 2024

2023-24 ನೇ  ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಕಾರ್ಯಕ್ರಮದಡಿಯಲ್ಲಿ ಉತ್ಪಾದನ ಮತ್ತು ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯಿಂದ ಹೊರ ಬರಲು ಗ್ರಾಮೀಣ ಮತ್ತು ನಗರ ಭಾಗದ ಯುವಕ-ಯುವತಿಯರು ಸ್ವ-ಉದ್ಯೋಗ...

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

Parihara amount-2024: ಒಂದು ಕಂತು ಬರ ಪರಿಹಾರ ಪಡೆಯದಿದ್ದರೆ ಈ ಕ್ರಮ ಅನುಸರಿಸಿ ಹಣ ಪಡೆಯಿರಿ!

January 1, 2024

ಇಲ್ಲಿಯವರೆಗೆ ಒಂದು ಕಂತು ಸಹ ಬರ ಪರಿಹಾರದ ಹಣವನ್ನು(Parihara amount-2024) ಪಡೆಯದಿರುವ ರೈತರು ಯಾವ ಕ್ರಮ ಅನುಸರಿಸಿ ಪರಿಹಾರದ ಹಣವನ್ನು ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. 2023ರ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೀಕರ ಬರಗಾಲದಿಂದ ರೈತರಿಗೆ ಅಗಿರುವ ನಷ್ಟಕ್ಕೆ ಅರ್ಥಿಕವಾಗಿ ನೆರವು ನೀಡಲು NDRF ಮಾರ್ಗಸೂಚಿಯ ಪ್ರಕಾರ ರಾಜ್ಯ ಮತ್ತು ಕೇಂದ್ರದಿಂದ ಇಲ್ಲಿಯವರೆಗೆ ಎರಡು...

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

January 1, 2024

ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ...

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

December 31, 2023

ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ. ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿಗಳಿಗೆ...

LPG e-KYC status- ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

LPG e-KYC status- ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವುದು ಹೇಗೆ?

December 28, 2023

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮನೆ ಬಳಕೆಗೆ ಬಳಸುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಗ್ರಾಹಕರು ಇ-ಕೆವೈಸಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಹೇಗೆ ತಿಳಿಯಬವುದು ಎಂದು ಈ ಕೆಳಗೆ ತಿಳಿಸಲಾಗಿದೆ. ಗ್ರಾಹಕರು ಮನೆ ಬಳಕೆಯ ಗ್ಯಾಸ್ ಸಿಲಿಂಡರ್ ಪಡೆಯಲು ತಾವು ಪ್ರತಿ ಬಾರಿ ಸಿಲಿಂಡರ್...

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

December 28, 2023

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಆಯ್ಕೆಯಾದ ಎಲ್ಲಾ 500 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬುಧವಾರ ವಿಕಾಸಸೌಧದ ಕಚೇರಿಯಲ್ಲಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದೀಪಾಶ್ರೀ, ಕೆ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಆರ್ಯ ವೈಶ್ಯ ನಿಗಮದ ಡಿಬಿಟಿ ಪ್ರಕ್ರಿಯನ್ನು...

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

Rabi crop survey-2023: ಕೃಷಿ ಇಲಾಖೆಯಿಂದ ಹಿಂಗಾರು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

December 27, 2023

ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿನಿ ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಿಕೊಳ್ಳಬವುದು. ರೈತರು ಈ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ-ಸ್ಟೋರ್(google play store) ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಂಡು ಯಾವೆಲ್ಲ...

PM-Vishwakarma Yojana-ಸ್ವ-ಉದ್ಯೋಗ ಆರಂಭಿಸಲು ಈ ಯೋಜನೆಯಡಿ ಯಾವುದೇ ಗ್ಯಾರಂಟಿಯಿಲ್ಲದೇ 3 ಲಕ್ಷ ಸಾಲ ಸಿಗುತ್ತದೆ!

PM-Vishwakarma Yojana-ಸ್ವ-ಉದ್ಯೋಗ ಆರಂಭಿಸಲು ಈ ಯೋಜನೆಯಡಿ ಯಾವುದೇ ಗ್ಯಾರಂಟಿಯಿಲ್ಲದೇ 3 ಲಕ್ಷ ಸಾಲ ಸಿಗುತ್ತದೆ!

December 26, 2023

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PM-Vishwakarma yojana-2023)ಅಡಿಯಲ್ಲಿ ಸ್ವ-ಉದ್ಯೋಗ ನಡೆಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಮತ್ತು ಸಹಾಯಧನದಲ್ಲಿ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನ. ಈಗಾಗಲೇ ಟೈಲರಿಂಗ್ ಸೇರಿದಂತೆ ವಿವಿಧ ಬಗ್ಗೆಯ 18 ಕ್ಕೂ ಹೆಚ್ಚಿನ ಸ್ವ-ಉದ್ಯೋಗ ಮಾಡುವವರು ಈ ಯೋಜನೆಯ ಪ್ರಯೋಜನ ಪಡೆಯಬವುದು. ಈ ಯೋಜನೆಯಡಿ ಪ್ರಯೋಜನ ಪಡೆಯಲು ಆಸಕ್ತ ಅಭ್ಯರ್ಥಿಗಳು ಎಲ್ಲಿ ಅರ್ಜಿ...

Adhar address-ಆಧಾರ್ ಕಾರ್ಡನಲ್ಲಿ ವಿಳಾಸ ಬದಲಾವಣೆಗೆ ನೂತನ ವ್ಯವಸ್ಥೆ ಜಾರಿ

Adhar address-ಆಧಾರ್ ಕಾರ್ಡನಲ್ಲಿ ವಿಳಾಸ ಬದಲಾವಣೆಗೆ ನೂತನ ವ್ಯವಸ್ಥೆ ಜಾರಿ

December 26, 2023

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್ ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ ನಲ್ಲಿ ತಪ್ಪಾದ ವಿವರವನ್ನು...