Author: Siddesh

Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ.

Gruhalakshmi Camp-ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಹಣ ಬರದವರು ತಪ್ಪದೇ ಈ ದಿನ ನಿಮ್ಮ ಗ್ರಾಮ ಪಂಚಾಯತ್ ಭೇಟಿ ಮಾಡಿ.

December 24, 2023

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳ ಆಯೋಜನೆ ಮಾಡಲು ರಾಜ್ಯ ಸರಕಾರದಿಂದ ನಿರ್ಧಾರ ಮಾಡಿ ದಿನಾಂಕ ನಿಗದಿಪಡಿಸಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ವಾರ್ತಾ ಇಲಾಖೆಯು ಇಲ್ಲಿಯವರೆಗೆ ಅರ್ಜಿ ಸಲ್ಲಿಸಿಯು ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯದವರ ಸಮಸ್ಯೆಯನ್ನು ಗುರುತಿಸಿ ಸ್ಥಳದಲ್ಲೇ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯದ...

Ayushman Bharat Yojana: ಈ ಕಾರ್ಡ ನಿಮ್ಮ ಬಳಿಯಿದ್ದಲ್ಲಿ 5 ಲಕ್ಷದವರೆಗೆ ಅರ್ಥಿಕ ನೆರವು ಪಡೆಯಬವುದು!

Ayushman Bharat Yojana: ಈ ಕಾರ್ಡ ನಿಮ್ಮ ಬಳಿಯಿದ್ದಲ್ಲಿ 5 ಲಕ್ಷದವರೆಗೆ ಅರ್ಥಿಕ ನೆರವು ಪಡೆಯಬವುದು!

December 22, 2023

ನಮ್ಮ ದೇಶದಲ್ಲಿ ಬಡ ವರ್ಗದ ಜನರಿಗೆ ಯಾವುದಾದರು ಆರೋಗ್ಯ ಸಮಸ್ಯೆ ಬಂದರೆ ಅದನ್ನು ಸರಿಪಡಿಸಿಕೊಳ್ಳಲು ದೊಡ್ಡ ಮೊತ್ತ ತೆರಬೇಕಾದ ಪರಿಸ್ಥಿತಿ ಬಂದು ಬಿಡುತ್ತದೆ ಈ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ತಗ್ಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ದೇಶಾದ್ಯಂತ ಆಯುಷ್ಮಾನ್ ಭಾರತ್  ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತದೆ. ಪ್ರಸ್ತುತ ಚಾಲ್ತಿಯಲ್ಲಿ 28,15,37,087 ಅಯುಷ್ಮಾನ್ ಭಾರತ್ ಕಾರ್ಡಗಳು ಚಲಾವಣೆಯಲ್ಲಿದು...

Best Money saving tips-ನಿಮ್ಮ ಹಣ ದುಡಿಯುವಂತೆ ಮಾಡಲು ಇಲ್ಲಿದೆ ಸೂಪರ್ ಐಡಿಯಾ!

Best Money saving tips-ನಿಮ್ಮ ಹಣ ದುಡಿಯುವಂತೆ ಮಾಡಲು ಇಲ್ಲಿದೆ ಸೂಪರ್ ಐಡಿಯಾ!

December 21, 2023

ಜೀವನ ನಡೆಸಲು ಅತೀ ಮುಖ್ಯವಾದ ವಸ್ತು ಹಣ ಇದರ ಕುರಿತು ನಾಗರಿಕರು ಎಷ್ಟು ಜಾಗೃತಿಯಿಂದ ಇದ್ದರು ಕಡಿಮೆಯೇ, ಹಣ ಗಳಿಕೆ ಮಾಡುವುದರ ಜೊತೆಗೆ ಉಳಿಕೆಯನ್ನು ಮಾಡಿ ಉತ್ತಮ ಯೋಜನೆಯಲ್ಲಿ ಹೂಡಿಕೆ ಮಾಡುವುದು ಅಷ್ಟೇ ಮುಖ್ಯ. ಪ್ರಸಿದ್ಧ ಆರ್ಥಿಕ ಸಲಹೆಗಾರರು ಒಬ್ಬರು ಹೇಳಿರುವ ಒಂದು ಮಾತು ಹಣವನ್ನು ಹೂಡಿಕೆಯಲ್ಲಿ ತೂಡಗಿಸಿಕೊಳ್ಳುವುದು ಎಷ್ಟು ಮುಖ್ಯ ಎಂದು ಹೀಗೆ ಹೇಳುತ್ತಾರೆ...

NPCI mapping: ಈ ಕೆಲಸ ಮಾಡಿದರೆ ಗೃಹಲಕ್ಷ್ಮಿ,ಪಿಂಚಣಿ ಹಣ ಸೇರಿದಂತೆ ಎಲ್ಲಾ ಯೋಜನೆಯ DBT ಹಣ ನಿಮ್ಮ ಖಾತೆಗೆ ಸುಲಭವಾಗಿ ಜಮಾ ಅಗುತ್ತದೆ!

NPCI mapping: ಈ ಕೆಲಸ ಮಾಡಿದರೆ ಗೃಹಲಕ್ಷ್ಮಿ,ಪಿಂಚಣಿ ಹಣ ಸೇರಿದಂತೆ ಎಲ್ಲಾ ಯೋಜನೆಯ DBT ಹಣ ನಿಮ್ಮ ಖಾತೆಗೆ ಸುಲಭವಾಗಿ ಜಮಾ ಅಗುತ್ತದೆ!

December 19, 2023

ರಾಜ್ಯ ಮತ್ತು ಕೇಂದ್ರ ಸರಕಾರದಿಂದ ವಿವಿಧ ಯೋಜನೆಯಡಿ ನೇರ ನಗದು ವರ್ಗಾವಣೆ(DBT) ಮೂಲಕ ಅರ್ಥಿಕ ಸಹಾಯಧನ ಪಡೆಯಲು NPCI ಮ್ಯಾಪಿಂಗ್ ಸಮಸ್ಯೆಯಿಂದ ಅರ್ಥಿಕ ನೆರವು ಪಡೆಯಲು ತಾಂತ್ರಿಕ ತೊಂದರೆ ಅನುಭವಿಸುತ್ತಿರುವವರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿ ಈ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬವುದು. ಗೃಹಲಕ್ಷ್ಮಿ, ಅನ್ನಭಾಗ್ಯ ಅಕ್ಕಿ ಹಣ, ವಿವಿಧ ರೀತಿಯ ಮಾಸಿಕ ಪಿಂಚಣಿ...

FID number- FID ನಂಬರ್ ನಲ್ಲಿ ದಾಖಲಿಸಿರುವ ವಿವರ ತಿದ್ದುಪಡಿಗೆ ರೈತರಿಗೆ ಅವಕಾಶ!

FID number- FID ನಂಬರ್ ನಲ್ಲಿ ದಾಖಲಿಸಿರುವ ವಿವರ ತಿದ್ದುಪಡಿಗೆ ರೈತರಿಗೆ ಅವಕಾಶ!

December 18, 2023

ಕೃಷಿ ಇಲಾಖೆಯಿಂದ ರೈತರ ಜಮೀನು ಮತ್ತು ಬ್ಯಾಂಕ್ ಖಾತೆ, ವೈಯಕ್ತಿಕ ವಿವರವನ್ನು ಡಿಜಿಟಲ್ ತಂತ್ರಾಂಶದಲ್ಲಿ ದಾಖಲಿಸಿ ಸರಕಾರದ ವಿವಿಧ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ವಿತರಣೆ ಮಾಡಲು ಪ್ರೂಟ್ಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು. ಮೊದಲಿಗೆ ಈ ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಆಧಾರ್ ಕಾರ್ಡ ವಿವಿರ, ಬ್ಯಾಂಕ್ ಖಾತೆ ವಿವರ ದಾಖಲಿಸಿ ಕೊನೆಯಲ್ಲಿ ಅನುಮೋದನೆ ನೀಡಿ FID1404000******...

Kaveri koogu-ತೇಗ, ಮಹಾಗಣಿ ಸೇರಿದಂತೆ 12 ಬಗ್ಗೆಯ ಸಸಿಗಳು ಕೇವಲ 3 ರೂ ಗೆ ಮಾರಾಟ! ಇಲ್ಲಿದೆ ಸಂಪೂರ್ಣ ವಿವರ.

Kaveri koogu-ತೇಗ, ಮಹಾಗಣಿ ಸೇರಿದಂತೆ 12 ಬಗ್ಗೆಯ ಸಸಿಗಳು ಕೇವಲ 3 ರೂ ಗೆ ಮಾರಾಟ! ಇಲ್ಲಿದೆ ಸಂಪೂರ್ಣ ವಿವರ.

December 17, 2023

 ಕಾವೇರಿ ಕೂಗು ತಂಡದಿಂದ ರೈತರಿಗೆ ಮರಗಳನ್ನು ಬೆಳೆಸಲು ಅನುಕೂಲವಾಗುವ ದೇಸೆಯಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಿವಿಧ ಬಗ್ಗೆಯ ಸಸಿಗಳನ್ನು ವಿತರಿಸಲಾಗುವುದು ಎಂದು ಕಾವೇರಿ ಕೂಗು ತಂಡದಿಂದ ಪ್ರಕಟಣೆ ಹೊರಡಿಸಲಾಗಿದೆ. ಗಿಡ-ಮರಗಳನ್ನು ತಮ್ಮ ತೋಟದಲ್ಲಿ ಬೆಳೆಸಲು ಆಸಕ್ತಿಯಿರುವ ರೈತ ಭಾಂದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಬಹುಮುಖ್ಯವಾಗಿ ಅರಣ್ಯ ಕೃಷಿ ಮಾಡಲು ಆಸಕ್ತಿ ಹೊಂದಿರುವ...

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

December 16, 2023

ರಾಜ್ಯ ಸರಕಾರದಿಂದ ರೈತರಿಗೆ ಬರಗಾಲ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವಾಗಲು ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲದ ಬಡ್ದಿಯನ್ನು ಮನ್ನಾ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವೆಲ್ಲ ಸಾಲಕ್ಕೆ ಬಡ್ದಿ ಮನ್ನಾ ಅಗಲಿದೆ? ಯಾರೆಲ್ಲೆ ಅರ್ಹರು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಕುರಿತು ಮಾಹಿತಿ...

akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

December 15, 2023

ರಾಜ್ಯ ಸರಕಾರದಿಂದ ರೈತರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಈ ಯೋಜನೆಯ ಅನುಷ್ಥಾನದ ಕುರಿತು ನೀಡಿರುವ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಲ್ಪಿಸಲು ರಾಜ್ಯದ ಎಸ್ಕಾಂ ಗಳಲ್ಲಿ ರೈತರಿಗೆ ಅನುಕೂಲವಾಗುವ ಯೋಜನೆ ಎಂದೇ ಹೆಸರಾಗಿರುವ...

Yuva nidhi Application-ನಾಳೆಯಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಾಖಲೆಯಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

Yuva nidhi Application-ನಾಳೆಯಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಾಖಲೆಯಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

December 15, 2023

ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ನಾಳೆಯಿಂದ ಅವಕಾಶ ಮಾಡಿಕೊಡಲಾಗಿದೆ.  ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು? ಯಾರು ಅರ್ಜಿ ಸಲ್ಲಿಸಲು ಬರುವುದಿಲ್ಲ, ಅರ್ಜಿ ಸಲ್ಲಿಸಲು ನೀವು...

Free two wheeler scheme-ರಾಜ್ಯ ಸರಕಾರದಿಂದ 4000 ಸಾವಿರ ಉಚಿತ ಬೈಕ್ ವಿತರಣೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

Free two wheeler scheme-ರಾಜ್ಯ ಸರಕಾರದಿಂದ 4000 ಸಾವಿರ ಉಚಿತ ಬೈಕ್ ವಿತರಣೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

December 14, 2023

ಅಂಗವಿಕಲರು ಸಮಾಜಕ್ಕೆ ಹೊರೆ ಅಲ್ಲ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಂಗವಿಕಲರು ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಹೀಗಾಗಿ, ಸಮಾಜಕ್ಕೆ ಹೊರೆ ಎನ್ನುವ ಭಾವನೆಯನ್ನು ದೂರ ಮಾಡಬೇಕಿದೆ. ಅಂಗವಿಕಲರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೆ ಸ್ವ-ಉದ್ಯೋಗ ಇತರ ಚಟುವಟಿಕೆಗಳಿಗೆ ಪ್ರಯಾಣ...

Fruits Id updates: ಪ್ರೂಟ್ಸ್ ಐಡಿಯಲ್ಲಿ ನಮೂದಿಸಿದ ವಿವರದ ಕುರಿತು ರೈತರು ತಪ್ಪದೇ ಈ ಮಾಹಿತಿ ತಿಳಿಯಿರಿ!

Fruits Id updates: ಪ್ರೂಟ್ಸ್ ಐಡಿಯಲ್ಲಿ ನಮೂದಿಸಿದ ವಿವರದ ಕುರಿತು ರೈತರು ತಪ್ಪದೇ ಈ ಮಾಹಿತಿ ತಿಳಿಯಿರಿ!

December 12, 2023

ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಇತ್ಯಾದಿ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು ಪ್ರೂಟ್ಸ್ ಐಡಿಯನ್ನು ಹೊಂದಿರುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಲಾಗಿದೆ.  ಈ ಕಾರಣದಿಂದಾಗಿ ಈ ಪ್ರೂಟ್ಸ್ ಐಡಿಯಲ್ಲಿ ದಾಖಲಾಗಿರುವ ರೈತರ ಎಲ್ಲಾ ವಿವರವು ಸರಿಯಾಗಿದಲ್ಲಿ ಮಾತ್ರ ರೈತರಿಗೆ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ. ಇಂದು ಈ ಅಂಕಣದಲ್ಲಿ FID...

Agriculture Loan- ರೈತರ ಸಾಲ ಮರುಪಾವತಿ ರಾಜ್ಯ ಸರಕಾರದಿಂದ ನೂತನ ಕ್ರಮ!

Agriculture Loan- ರೈತರ ಸಾಲ ಮರುಪಾವತಿ ರಾಜ್ಯ ಸರಕಾರದಿಂದ ನೂತನ ಕ್ರಮ!

December 12, 2023

ಈ ವರ್ಷ ಮುಂಗಾರು ಮಳೆ ಕೊರತೆಯಿಂದಾಗಿ ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರು ಮಳೆ/ನೀರಿನ ಕೊರತೆ ಸಂಭವಿಸಿ ಉತ್ತಮ ಫಸಲನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ ಈ ಸಮಯದಲ್ಲಿ ಬ್ಯಾಂಕ್ ನಲ್ಲಿ ಪಡೆದಿರುವ ಬೆಳೆ ಸಾಲದ ಮರುಪಾವತಿ ಕುರಿತಂತೆ ರಾಜ್ಯ ಸರಕಾರದಿಂದ ನೂತನ ಕ್ರಮ ಜಾರಿ ಮಾಡಲಾಗಿದೆ. ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಮರು...

Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

December 11, 2023

ಪ್ರಸ್ತುತ ಸನ್ನಿವೇಶದಲ್ಲಿ ಕೃಷಿಯ ಜೊತೆಗೆ ಕೋಳಿ ಸಾಕಾಣಿಕೆ(poultry farm) , ಹೈನುಗಾರಿಕೆ, ಮೀನುಗಾರಿಕೆ ಯಂತಹ ಉಪಕಸುಬುಗಳಲ್ಲಿ ತೊಡಗಿಕೊಂಡರೆ ಮಾತ್ರ ರೈತರು ಅರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಬದಲಾಗುತ್ತಿರುವ ಹವಾಮಾನ ,ಮಳೆ ಕೊರತೆ, ಬೆಳೆಗಳಿಗೆ ರೋಗ-ಕೀಟ ಭಾದೆ ಸಂದರ್ಭದಲ್ಲಿ ಕೇವಲ ಏಕ ಬೆಳೆ/ ಏಕ ಮೂಲದ ಆದಾಯವನ್ನು ನೆಚ್ಚಿಕೊಳ್ಳುವ ಬದಲಿಗೆ ಕೃಷಿ ಪೂರಕ ಉಪಕಸುಬುಗಳನ್ನು ಮಾಡುವುದು ಅತ್ಯಗತ್ಯವಾಗಿದೆ ಇದಕ್ಕೆ...

Pinchani status-2023:ಈ ಪಟ್ಟಿಯಲ್ಲಿರುವವರಿಗೆ ಡಿಸೆಂಬರ್ ಪಿಂಚಣಿ ಹಣ ವರ್ಗಾವಣೆ!

Pinchani status-2023:ಈ ಪಟ್ಟಿಯಲ್ಲಿರುವವರಿಗೆ ಡಿಸೆಂಬರ್ ಪಿಂಚಣಿ ಹಣ ವರ್ಗಾವಣೆ!

December 9, 2023

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಯೋಜನೆಗಳನ್ನು ನಿರ್ದೇಶನಾಲಯದಿಂದ ರಾಜ್ಯದ ಒಟ್ಟು 77,63,513 ನಾಗರಿಕರಿಗೆ ಡಿಸೆಂಬರ್ ತಿಂಗಳ ಪಿಂಚಣಿ ಹಣವನ್ನು(Pinchani Amount) ಜಮಾ ಮಾಡಲಾಗಿದೆ. ಈ ಅಂಕಣದಲ್ಲಿ ವಿವರಿಸಿದ ವಿಧಾನವನ್ನುಅನುಸರಿಸಿ ನಿಮಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು ಚೆಕ್ ಮಾಡಿಕೊಳ್ಳಬವುದು. ಯಾವೆಲ್ಲ ಯೋಜನೆಯಡಿ ಪಿಂಚಣಿ ಪಡೆಯಬವುದು? ಯಾವ ಯೋಜನೆಯಡಿ ಎಷ್ಟು ಹಣ...

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

December 8, 2023

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿಕೊಂಡು ಅಗತ್ಯ ದಾಖಲಾತಿಗಳ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರಕಾರದ ನೂತನ ಯೋಜನೆಯಾಗಿದ್ದು ಈ...

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

December 6, 2023

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ.  ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ...

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

December 3, 2023

ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ರೈತರ ತಾಕಿಗೆ ನೇರವಾಗಿ ಭೇಟಿ ಮಾಡಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ ಈ ಸಮಯದಲ್ಲಿ ದಾಖಲಿಸುವ ಬೆಳೆ ವಿವರದ ಆಧಾರದ ಮೇಲೆ ರೈತರು ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಹಣ...

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

December 3, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಅದ್ಯತಾ ಪಡಿತರ ಚೀಟಿ(Ration card) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಇಂದು ಒಂದು ದಿನ ಅವಕಾಶ ನೀಡಿ ಈ ಹಿಂದೆ ಇಲಾಖೆಯಿಂದ ಹೊರಡಿಸಿದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪತ್ರಿಕಾ...