Author: Siddesh

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

December 3, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಅದ್ಯತಾ ಪಡಿತರ ಚೀಟಿ(Ration card) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಇಂದು ಒಂದು ದಿನ ಅವಕಾಶ ನೀಡಿ ಈ ಹಿಂದೆ ಇಲಾಖೆಯಿಂದ ಹೊರಡಿಸಿದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪತ್ರಿಕಾ...

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

November 29, 2023

ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಬಗ್ಗೆಯ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಂತ್ರವಾರು  ಸಹಾಯಧನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಯ ಜೊತೆ ತಾವು ಬೆಳೆಯುವ ಬೆಳೆಗಳನ್ನು ಮೌಲ್ಯವರ್ಧನೆ...

Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

November 28, 2023

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಾರಿ ಗ್ರಾಹಕರು ಖರೀದಿ ಮಾಡುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು ಮತ್ತು ಹೊಸದಾಗಿ ಕನೆಕ್ಷನ್ ಪಡೆಯುತ್ತಿರುವ ಫಲಾನುಭವಿಗಳು ತಪ್ಪದೇ ಇ-ಕೆವೈಸಿ ಮಾಡಿಕೊಳ್ಳುವಂತೆ ಪ್ರಕಟಣೆ ಹೊರಡಿಸಲಾಗಿದೆ. ಕೇಂದ್ರ ಸರಕಾರದಿಂದ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಮನೆಯಲ್ಲಿ ಆಹಾರ ತಯಾರಿಕೆಗೆ ಎಲ್ ಪಿ ಜಿ ಗ್ಯಾಸ್...

fertilizer feeder- ಕೇವಲ 100 ರೂ ಗೆ ತಯಾರಾಯ್ತು ಗೊಬ್ಬರ ಹಾಕುವ ಸಾಧನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

fertilizer feeder- ಕೇವಲ 100 ರೂ ಗೆ ತಯಾರಾಯ್ತು ಗೊಬ್ಬರ ಹಾಕುವ ಸಾಧನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

November 27, 2023

ಹೌದು ರೈತ ಬಾಂಧವರೇ ಕೇಳಿದ ತಕ್ಷಣ ಇಷ್ಟು ಕಡಿಮೆ ವೆಚ್ಚದಲ್ಲಿ ಎಂದ ತಕ್ಷಣ ನಂಬಲು ಅಸಾಧ್ಯ ಅನಿಸಿದರು ಇದು ವಾಸ್ಥವದಲ್ಲಿ ಸತ್ಯವಾಗಿಸಿದು ಕೃಷಿ ವಿಶ್ವವಿದ್ಯಾಲಯಯ, ದಾರವಾಡದ ಸ್ನೇಹ ತಂಡದ ಕೃಷಿ ಪದವೀಧರ ವಿದ್ಯಾರ್ಥಿಗಳು. ಈ ವರ್ಷ ಕೃಷಿ ಮೇಳದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಈ ತಂಡದಿಂದ ರೈತರಿಗೆ ಕಡಿಮೆ ಖರ್ಚಿನಲ್ಲಿ ಗೊಬ್ಬರ ಹಾಕುವ ಸಾಧನವನ್ನು ಹೇಗೆ...

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

November 26, 2023

ಪ್ರತಿ ಬಾರಿಯು ರಾಜ್ಯ ಸರಕಾರದಿಂದ ನೆರೆ ಹಾವಳಿ ಅಥವಾ ಅನಿರೀಕ್ಷಿತ ಅವಗಡಗಳಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರದ ಹಣವನ್ನು ಸರಕಾರದ Parihara ತಂತ್ರ‍ಾಂಶವನ್ನು ಬಳಕೆ ಮಾಡಿಕೊಂಡು NDRF ಮಾರ್ಗಸೂಚಿ ಪ್ರಕಾರ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಮಾದರಿಯನ್ನು ಅನುಸರಿಸಿ ಈ ಹಿಂದೆ ಜಮಾ ಮಾಡುತ್ತಿದ್ದ ಪರಿಹಾರದ ಹಣವು...

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 26, 2023

ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆಯಿಂದ ರೈತರಿಗೆ ಬೇಸಿಗೆ/ಹಿಂಗಾರು ಹಂಗಾಮಿನಲ್ಲಿ ಬೆಳೆಗಳಲ್ಲಿ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕ/ಸ್ಪಿಂಕ್ಲರ್ ಸೆಟ್ ಅನ್ನು ಶೇ 90 ರಷ್ಟು ಸಹಾಯಧನದಲ್ಲಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವು ರಾಜಸ್ಥಾನದ ನಂತರ ದೇಶದಲ್ಲಿ ಹೆಚ್ಚಿನ ಒಣಭೂಮಿ ಪ್ರದೇಶವನ್ನು ಹೊಂದಿರುವ ಎರಡನೆ ರಾಜ್ಯವಾಗಿರುತ್ತದೆ. ರಾಜ್ಯದಲ್ಲಿ ಸುಮಾರು ಶೇ.66 ರಷ್ಟು ಸಾಗುವಳಿ...

Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!

Fruits ID: ರೈತರು ನಿಮ್ಮ FID ನಂಬರ್ ನಲ್ಲಿ ಯಾವೆಲ್ಲ ಸರ್ವೆ ನಂಬರ್ ಸೇರ್ಪಡೆಯಾಗಿವೆ? ಎಂದು ನಿಮ್ಮ ಮೊಬೈಲ್‌ನಲ್ಲೇ ತಿಳಿಯಿರಿ!

November 25, 2023

2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ್ಯಂತ ಸಂಭವಿಸಿರುವ ಬರ ಪರಿಸ್ಥಿತಿಯಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಬರದ ಛಾಯೆ ಅವರಿಸಿದ್ದು ,ಕರ್ನಾಟಕ ಸರ್ಕಾರದಿಂದ ಈಗಾಗಲೇ ಬರ ಪೀಡಿತ ತಾಲ್ಲೂಕಿಗಳನ್ನು ಘೋಷಣೆ  ಮಾಡಲಾಗಿರುತ್ತದೆ.  ಈ ಸಂಬಂಧ ಸರ್ಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ FRUITS-ID ಗೆ ಸೇರಿಸಿರುವ ಜಮೀನಿನ ಸರ್ವೆ ನಂಬರ್ ಗಳ ವಿಸ್ತೀರ್ಣಕ್ಕನುಗುಣವಾಗಿ...

New ration shop- ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

New ration shop- ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

November 25, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅವಶ್ಯವಿರುವ ಗ್ರಾಮ ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಯಾರೆಲ್ಲೆ ಅರ್ಜಿ ಸಲ್ಲಿಸಬವುದು? ನ್ಯಾಯಬೆಲೆ ಅಂಗಡಿ ನಡೆಸುವವರಿಗೆ ಎಷ್ಟು ಹಣವನ್ನು ಸರಕಾರ ನೀಡುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.  New ration shop...

DBT Status App-ಅರ್ಜಿದಾರರಿಗೆ ಗ್ಯಾರಂಟಿ ಯೋಜನೆಗಳ ಹಣ ಜಮಾ ಅಗಿರುವುದನ್ನು ತಿಳಿಯಲು ಮೊಬೈಲ್ ಅಪ್ಲಿಕೇಶನ್!

DBT Status App-ಅರ್ಜಿದಾರರಿಗೆ ಗ್ಯಾರಂಟಿ ಯೋಜನೆಗಳ ಹಣ ಜಮಾ ಅಗಿರುವುದನ್ನು ತಿಳಿಯಲು ಮೊಬೈಲ್ ಅಪ್ಲಿಕೇಶನ್!

November 22, 2023

ರಾಜ್ಯ ಸರಕಾರದ ಇ-ಆಡಳಿತ ವಿಭಾಗದಿಂದ ಸಾರ್ವಜನಿಕರಿಗೆ ಅನುಕೂಲವಾಗುವ ದೇಸೆಯಲ್ಲಿ ರಾಜ್ಯ ಸರಕಾರದಿಂದ ನೇರ ನಗದು ವರ್ಗಾವಣೆಯ(DBT) ಮೂಲಕ ಹಣ ವರ್ಗಾವಣೆ ಮಾಡುವ ಯೋಜನೆಗಳ ವರ್ಗಾವಣೆ ಸ್ಥಿತಿಯನ್ನು ಫಲಾಭವಿಗಳು ತಮ್ಮ ಮೊಬೈಲ್ ನಲ್ಲಿ ತಿಳಿದುಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಮೊಬೈಲ್ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ನಾಗರಿಕರು ನೇರ ನಗದು...

Viral video-ಪ್ರಾಣಿ-ಪಕ್ಷಿಗಳಿಂದ ತನ್ನ ಬೆಳೆ ರಕ್ಷಣೆಗೆ ರೈತ ಬಳಸಿದ ಐಡಿಯಾ ಸಖತ್ ವೈರಲ್!

Viral video-ಪ್ರಾಣಿ-ಪಕ್ಷಿಗಳಿಂದ ತನ್ನ ಬೆಳೆ ರಕ್ಷಣೆಗೆ ರೈತ ಬಳಸಿದ ಐಡಿಯಾ ಸಖತ್ ವೈರಲ್!

November 20, 2023

ರೈತಾಪಿ ಕೆಲಸದಲ್ಲಿ ಪ್ರತಿ ಹಂತದಲ್ಲಿಯೂ ವಿಭಿನ್ನ ಬಗ್ಗೆಯ ಸವಾಲುಗಳು ಇದೇ ಇರುತ್ತವೆ. ಬೀಜದಿಂದ ಬೀಜ ಪಡೆಯುವವರೆಗೆ ನಾನಾ ತೊಡಕುಗಳನ್ನು ದಾಟಿ ರೈತ ಬೆಳೆಯನ್ನು ಬೆಳೆಯುವುದು ಪ್ರಸ್ತುತ ಸನ್ನಿವೇಶದಲ್ಲಿ ಸವಾಲಿನ ಕೆಲಸವೇ ಅಗಿದೆ. ಬೀಜದಿಂದ-ಬೀಜದವರೆಗೆ ಅಂದರೆ ಒಂದು ಬೆಳೆಯನ್ನು ಬೆಳೆಯಲು ಬೀಜವನ್ನು ಬಿತ್ತನೆ ಮಾಡಿ ಫಸಲಿಗೆ ಬಂದ ಬಳಿಕ ಕಟಾವು ಮಾಡಿ ಮತ್ತೆ ಬೀಜವನ್ನು ಸಂಗ್ರಹಣೆ ಮಾಡುವುದು...

Fruits ID: ರೈತರಿಗೆ FID ನಂಬರ್ ರಚನೆ ಕುರಿತು ಮತ್ತೊಂದು ಹೊಸ ಪ್ರಕಟಣೆ!

Fruits ID: ರೈತರಿಗೆ FID ನಂಬರ್ ರಚನೆ ಕುರಿತು ಮತ್ತೊಂದು ಹೊಸ ಪ್ರಕಟಣೆ!

November 18, 2023

ಈಗಾಗಲೇ ರಾಜ್ಯದ್ಯಂತ ಕೃಷಿ ಮತ್ತು ಕಂದಾಯ ಇಲಾಖೆಯಿಂದ ರೈತರಿಗೆ FID ಮಾಡಿಕೊಳ್ಳಲು ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಇದರೆ ಜೊತೆಗೆ ಈ ಕುರಿತು ಮತ್ತೊಂದು ಪ್ರಕಟಣೆಯನ್ನು ಎಲ್ಲಾ ಜಿಲ್ಲೆಗಳಲ್ಲಿ ಹೊರಡಿಸಲಾಗುತ್ತಿದೆ. ಹೊಸ ಪ್ರಕಟಣೆಯ ಪ್ರಕಾರ FID ನಂಬರ್ ಹೊಂದಿಲ್ಲದ ರೈತರು FID ನಂಬರ್ ಅನ್ನು ರಚನೆ ಮಾಡಿಕೊಳ್ಳುವುದರ ಜೊತೆಗೆ ಈಗಾಗಲೇ ಈ ನಂಬರ್ ಅನ್ನು ಹೊಂದಿರುವ...

GKVK Krishimela-2023: ಈ ಭಾರಿಯ ಬೆಂಗಳೂರು ಕೃಷಿ ಮೇಳದಲ್ಲಿ ಬಿಡುಗಡೆಯಾದ ಹೊಸ ತಳಿಗಳ ವಿಶೇಷತೆಗಳೇನು?

GKVK Krishimela-2023: ಈ ಭಾರಿಯ ಬೆಂಗಳೂರು ಕೃಷಿ ಮೇಳದಲ್ಲಿ ಬಿಡುಗಡೆಯಾದ ಹೊಸ ತಳಿಗಳ ವಿಶೇಷತೆಗಳೇನು?

November 17, 2023

ವಿವಿಧ ಮಳೆಯ ಪರಿಸ್ಥಿತಿಗಳೊಂದಿಗೆ ವೈವಿಧ್ಯಮಯ ಮಣ್ಣಿನಲ್ಲಿ ಹಾಗು ವಿವಿಧ ಭೌಗೊಳಿಕ ಕೃಷಿ ಪರಿಸ್ಥಿತಿಗಳಲ್ಲಿ ಕಿರುಧಾನ್ಯಗಳನ್ನು ಬೆಳೆಯಬಹುದಾಗಿದೆ. ಬರಕ್ಕೆ ಸಹಿಷ್ಣುತೆ, ಹವಾಮಾನಕ್ಕೆ ಅನುಗುಣವಾದ ಚೇತರಿಕೆಯ ಗುಣವನ್ನು ಹೊಂದಿದ್ದು, ಪ್ರಮುಖ ಕೀಟ ಮತ್ತು ರೋಗಗಳಿಗೆ ತುಲನಾತ್ಮಕವಾಗಿ ಕಡಿಮೆ ಮಟ್ಟದಲ್ಲಿ ತೊಂದರೆಗೆ ಒಳಗಾಗುತ್ತವೆ. ಮೆಥಿಯೋನಿನ್ ಮತ್ತು ಸಿಸ್ಟೈನ್‌ನಂತಹ ಅಮೈನೋ ಆಮ್ಲಗಳನ್ನು ಗಮನಾರ್ಹ ಪ್ರಮಾಣದಲ್ಲಿ ಹೊಂದಿರುತ್ತವೆ.  ಸುಣ್ಣ, ರಂಜಕ, ಕಬ್ಬಿಣ, ನಾರಿನಂಶ,...

Akrama-Sakrama yojana: ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರಕಾರದಿಂದ ನೂತನ ಕ್ರಮ ಚಾರಿ!

Akrama-Sakrama yojana: ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರಕಾರದಿಂದ ನೂತನ ಕ್ರಮ ಚಾರಿ!

November 16, 2023

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ನಲ್ಲಿ ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57ರಲ್ಲಿ ಅರ್ಜಿ ಸಲ್ಲಿಸಿದವರೆಗೆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಪತ್ರಿಕಾ ಮಾಧ್ಯಮದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ಬಗರ್ ಹುಕುಂ? ಕೃಷಿ ಭೂಮಿಯ...

Caste income certificate: ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

Caste income certificate: ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

November 15, 2023

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು? ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಜಾತಿ ಮತ್ತು ಆದಾಯ ಪ್ರಮಾಣ ಪತ್ರಕೆ ನೀವು ಸಲ್ಲಿಸಿದ ಅರ್ಜಿ ಯಾವ ಹಂತದಲ್ಲಿದೆ ಎಂದು ಹೇಗೆ ತಿಳಿಯುವುದು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಪ್ರತಿಯೊಂದು ಕೆಲಸಕ್ಕೂ ಅಥವಾ ಪ್ರತಿಯೊಂದು ಸೌಲಭ್ಯಕ್ಕೂ ಅರ್ಜಿ ಸಲ್ಲಿಸಲು ಜಾತಿ...

Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!

Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!

November 14, 2023

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಮಾರ್ಗಸೂಚಿ ಮೀರಿದ ರೇಷನ್ ಕಾರ್ಡಗಳನ್ನು ಪರಿಶೀಲನೆ ಮಾಡಿ ನಿಯಮ ಮೀರಿದ ಅಥವಾ ಮಾರ್ಗಸೂಚಿ ಪ್ರಕಾರ ಅನರ್ಹ ಕಾರ್ಡಗಳನ್ನು ಮರು ಪರಿಶೀಲನೆ ಮಾಡಿ ರದ್ದುಪಡಿಸಿಲಾಗುತ್ತದೆ. ಈ ರೀತಿ ಪರಿಶೀಲನೆ ಮಾಡಿ ರದ್ದಾದ ರೇಷನ್ ಕಾರ್ಡಗಳ ವಿವರವಾದ ಪಟ್ಟಿಯನ್ನು ಪ್ರತಿ...

Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!

Invalid ration card list-ಈ ಪಟ್ಟಿಯಲ್ಲಿ ಹೆಸರಿರುವವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ!

November 14, 2023

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ಮಾರ್ಗಸೂಚಿ ಮೀರಿದ ರೇಷನ್ ಕಾರ್ಡಗಳನ್ನು ಪರಿಶೀಲನೆ ಮಾಡಿ ನಿಯಮ ಮೀರಿದ ಅಥವಾ ಮಾರ್ಗಸೂಚಿ ಪ್ರಕಾರ ಅನರ್ಹ ಕಾರ್ಡಗಳನ್ನು ಮರು ಪರಿಶೀಲನೆ ಮಾಡಿ ರದ್ದುಪಡಿಸಿಲಾಗುತ್ತದೆ. ಈ ರೀತಿ ಪರಿಶೀಲನೆ ಮಾಡಿ ರದ್ದಾದ ರೇಷನ್ ಕಾರ್ಡಗಳ ವಿವರವಾದ ಪಟ್ಟಿಯನ್ನು ಪ್ರತಿ...

Ration card cancellation: ಈ ನಿಯಮ ಪಾಲನೆ ಮಾಡದಿದ್ದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ! ಇಲ್ಲಿದೆ ಸಂಪೂರ್ಣ ವಿವರ.

Ration card cancellation: ಈ ನಿಯಮ ಪಾಲನೆ ಮಾಡದಿದ್ದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ! ಇಲ್ಲಿದೆ ಸಂಪೂರ್ಣ ವಿವರ.

November 12, 2023

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದ ಬಳಿಕ ಪಡಿತರ ಚೀಟಿ ವಿತರಣೆ ಮತ್ತು ಹಾಲಿ ಪಡಿತರ ಚೀಟಿಯ ಮಾರ್ಗಸೂಚಿಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಕಟ್ಟುನಿಟ್ಟಾಗಿ ಅನುಷ್ಥಾನ ಮಾಡುತ್ತಿದ್ದು. ಈಗ ಪಡಿತರ ಚೀಟಿ ಕುರಿತು ಮಾರ್ಗಸೂಚಿ ಕುರಿತಂತೆ ಆಹಾರ ಇಲಾಖೆಯಿಂದ ಮತ್ತೊಂದು ಕ್ರಮ ಕೈಗೊಳ್ಳಲು ಇಲಾಕೆ ಅಧಿಕಾರಿಗಳು ಅನುಷ್ಥಾನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ....

Dog bites: ನಾಯಿ ಕಚ್ಚಿದರೆ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಉಪಯುಕ್ತ ಮಾಹಿತಿ.

Dog bites: ನಾಯಿ ಕಚ್ಚಿದರೆ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಉಪಯುಕ್ತ ಮಾಹಿತಿ.

November 10, 2023

ರೈತರು ಸಹ ತಮ್ಮ ಜಮೀನನ್ನು ಕಾಯಲು ಅಥವಾ ತೋಟದ ಮನೆಯ ಸುರಕ್ಷತೆ ದೃಷ್ಠಿಯಿಂದ ನಾಯಿಗಳನ್ನು ಸಾಕುತ್ತಾರೆ ಇಂದು ಈ ಅಂಕಣದಲ್ಲಿ ನಾಯಿ ಕಡಿತದ ಕುರಿತು ಡಾ ಸಂದೀಪ್ ಹೆಚ್ ಎಸ್ ರವರು ಬರೆದಿರುವ ಉಪಯುಕ್ತ ಅಂಕಣದ ವಿವರವಾದ ಮಾಹಿತಿಯನ್ನು ನಾಯಿ ಕಡಿತದ ಜಾಗೃತಿಗಾಗಿ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ನಾಯಿ ಕಡಿತವು ಭಾರತದಲ್ಲಿ ಅಪರೂಪವೇನಲ್ಲ. ಒಂದು ಅಂಕಿ ಅಂಶದ...