Author: Siddesh

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

July 17, 2024

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana)...

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Marriage Assistane Scheme-2024: ರೂ.60,000/- ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

July 16, 2024

ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಪಡೆಯಲು(Marriage Assistane Scheme-2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅಗತ್ಯ ದಾಖಲಾತಿಗಳೇನು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಮದುವೆ ಸಹಾಯಧನ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ...

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

loan interest Subsidy-ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

July 15, 2024

ಪಶುಪಾಲನಾ ಇಲಾಖೆಯಿಂದ ಹೈನುಗಾರಿಕೆ ವೃತ್ತಿಯ ಸಲುವಾಗಿ ರೈತರು ಬ್ಯಾಂಕ್ ಮೂಲಕ ತೆಗೆದುಕೊಂಡಿರುವ ಸಾಲಕ್ಕೆ ಬಡ್ಡಿ ಸಹಾಯಧನ(loan interest Subsidy) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ರೈತ ಮಹಿಳೆಯರು ಬ್ಯಾಂಕ್  ಗಳಲ್ಲಿ ತೆಗೆದುಕೊಂಡಿರುವ ಹೈನುಗಾರಿಕೆ ಮೇಲಿನ ಸಾಲಕ್ಕೆ ಬಡ್ಡಿ  ಸಹಾಯಧನ ಪಡೆಯಬಹುದಾಗಿದ್ದು, ಈ ಸೌಲಭ್ಯ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾರೆಲ್ಲ ಅರ್ಜಿ...

Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

Input subsidy amount-ನಿಮ್ಮ ಸರ್ವೆ ನಂಬರ್ ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಎಷ್ಟು ಬಂದಿದೆ ಎಂದು ತಿಳಿಯಿರಿ!

July 13, 2024

ರೈತರು ತಮ್ಮ ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ ಬರಪರಿಹಾರದ ಇನ್ಪುಟ್ ಸಬ್ಸಿಡಿ ಹಣ ಎಷ್ಟು(Parihara Input subsidy amount) ಬಂದಿದೆ ಎಂದು ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿದ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಜಮೀನಿನ...

PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

July 13, 2024

ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸ್ವಂತ ಮನೆ ಕಟ್ಟುವ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಅರ್ಥಿಕವಾಗಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ(Pradhan Mantri Awas Yojana) ಎಷ್ಟು ಮನೆ ಕಟ್ಟಲು ಎಷ್ಟು ಸಬ್ಸಿಡಿ ನೀಡಲಾಗುತ್ತದೆ? ಯಾರ‍ೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ....

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

Pumpset Adhar link-ಕೃಷಿ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್! ಇಲ್ಲಿದೆ ಸಂಪೂರ್ಣ ಮಾಹಿತಿ!

July 12, 2024

ರಾಜ್ಯದ ಎಲ್ಲಾ ಎಸ್ಕಾಂ ಗಳಿಂದ ರೈತರು ಕೃಷಿ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗಳಿಗೆ ಗ್ರಾಹಕರ ಆಧಾರ್ ನಂಬರ್ ಅನ್ನು ಲಿಂಕ್(Pumpset Adhar link) ಮಾಡುವ ಪ್ರಕ್ರಿಯೆಯನ್ನು ಆರಂಭಿಸಿವೆ. ಕೃಷಿ ಪಂಪ್ ಸೆಟ್ ಗಳಿಗೆ ಏಕೆ? ಆಧಾರ್ ಲಿಂಕ್ ಮಾಡಬೇಕು, ಆಧಾರ್ ಲಿಂಕ್ ಮಾಡಿಲ್ಲದಿದ್ದಲ್ಲಿ ಯಾವೆಲ್ಲ ಸೌಲಭ್ಯಗಳು ಕಡಿತವಾಗಲಿವೆ? ಆಧಾರ್...

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

July 10, 2024

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ...

Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

Health Insurance Yojana-ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಗೆ ಅರ್ಜಿ ಆಹ್ವಾನ!

July 9, 2024

ಕಾರ್ಮಿಕ ಮಂಡಳಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ ವಿಮೆ(Health Insurance Yojana) ಪಡೆಯಲು ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು ಇಂತಹವರಿಗೆ ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯಡಿ ಅಪಘಾತ...

Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

July 6, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಿಂದ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‌ಗೆ(Bakery training) ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿಂದ “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೇಕರಿ ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು, ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ...

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

July 5, 2024

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ(Education Loan subsidy scheme) ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ...

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

July 3, 2024

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು...

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

July 3, 2024

ಸಾರ್ವಜನಿಕರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು(Birth certificate application)ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ರಾಜ್ಯ ಸರಕಾರದಿಂದ ನೂತನ ಕ್ರಮವನ್ನು ಜಾರಿಗೆ ತರಲಾಗಿದ್ದು ಇನ್ನು ಮುಂದೆ ಈ ಪ್ರಮಾಣ ಪತ್ರಗಳನ್ನು ಪಡೆಯಲು ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಹೋಗುವ ಅಶ್ಯಕತೆ ಇರುವುದಿಲ್ಲ. ಸರಕಾರದ ಕೆಲವು ಯೋಜನೆಗಳ ಸೌಲಭ್ಯ ಪಡೆಯಲು...

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

June 30, 2024

ರೈತರು ತಮ್ಮ  ಬೆಳೆಗಳಿಗೆ ಬೆಳೆ ವಿಮೆ ಪರಿಹಾರ(bele vime news) ಪಡೆಯಲು ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ವಿವರಿಸಿರುವ ನಿಯಮಯನ್ನು ಪಾಲಿಸುವುದು ಕಡ್ದಾಯವಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತಿದ್ದು ಈ ಯೋಜನೆಯಡಿ ರೈತರು ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ವಿಮೆ ಪರಿಹಾರ ಪಡೆಯಲು ಅರ್ಜಿ...

RTC aadhar link-2024: ರೈತರ ಜಮೀನುಗಳಿಗೆ ಆಧಾರ್ ಲಿಂಕ್!

RTC aadhar link-2024: ರೈತರ ಜಮೀನುಗಳಿಗೆ ಆಧಾರ್ ಲಿಂಕ್!

June 27, 2024

ಜುಲೈ ತಿಂಗಳ ಅಂತ್ಯದ ಒಳಗಾಗಿ ಕಂದಾಯ ಇಲಾಖೆಯಿಂದ ರೈತರ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್(RTC aadhar link-2024) ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ತಮ್ಮ ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳಬಹುದು. ರೈತರು ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಎಲ್ಲಿ ಮಾಡಿಸಬೇಕು? ಬೇಕಾಗುವ...

labour department application-ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

labour department application-ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

June 26, 2024

ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ(karnataka labour department yojana) ಅರ್ಜಿ ಸಲ್ಲಿಸಲು ನೂತನ ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಕಾರ್ಮಿಕ ಇಲಾಖೆಯಿಂದ  ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಮತ್ತು ಅರ್ಜಿ ಸಲ್ಲಿಸಲು(labour department application) ಬೇಕಾಗುವ ದಾಖಲೆಗಳೆನು? ಅರ್ಜಿ...

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

June 19, 2024

ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯ(Crop survey) ವಿವರವನ್ನು ತಿಳಿದುಕೊಳ್ಳಲು ರಾಜ್ಯ ಸರಕಾರದ ಅಧಿಕೃತ https://cropsurvey.karnataka.gov.in ವೆಬ್ಸೈಟ್ ನಲ್ಲಿ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆಯ ಮಾಹಿತಿ ಏಕೆ ಅತೀ ಮುಖ್ಯ? ಬೆಳೆ ಸಮೀಕ್ಷೆಯ ಕುರಿತು ರೈತರು ತಪ್ಪದೇ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ...

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

June 13, 2024

ರೈತರು ಕೇಂದ್ರ ಸರಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(pmkisan status check-2024) ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇಲ್ಲಿಯವರೆಗೆ ನಿಮಗೆ ಎಷ್ಟು ಕಂತು ರೂ 2,000/- ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು 18 ಜೂನ್ 2024...

fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!

June 12, 2024

ಇಂದಿನ ಈ ಲೇಖನದಲ್ಲಿ ಬೆಳೆ ವಿಮೆ ಕಟ್ಟಿದರು ಮತ್ತು ತಮ್ಮ ಅಕ್ಕ-ಪಕ್ಕದ ರೈತರಿಗೆ ವಿಮೆ ಹಣ(Insurance amount) ಜಮಾ ಅಗಿದರು ತಮ್ಮ ಖಾತೆಗೆ ಬೆಳೆ ವಿಮೆ ಪರಿಹಾರದ(bele vime hana) ಹಣ ಜಮಾ ಅಗಿಲ್ಲ ಎಂದು ಅನೇಕ ರೈತರು ತಿಳಿಸಿದ್ದು ಈ ಸಮಸ್ಯೆಗೆ ಮುಖ್ಯ ಕಾರಣವೇನು? ಮತ್ತು ಇದಕ್ಕೆ ಸೂಕ್ತ ಪರಿಹಾರ ಕ್ರಮದ ಕುರಿತು ಈ...