Author: Siddesh

Gruhalakshmi guidelines: ಗೃಹಲಕ್ಷ್ಮಿ ಯೋಜನೆ ಮಾರ್ಗಸೂಚಿ ಸಡಿಲಿಕೆ!

Gruhalakshmi guidelines: ಗೃಹಲಕ್ಷ್ಮಿ ಯೋಜನೆ ಮಾರ್ಗಸೂಚಿ ಸಡಿಲಿಕೆ!

August 29, 2023

ರಾಜ್ಯ ಸರಕಾರದ ಬಹುನಿರೀಕ್ಷಿತ ಗ್ಯಾರಂಟಿ ಯೋಜನೆಯಲ್ಲಿ ಒಂದಾದ “ಗೃಹಲಕ್ಷ್ಮಿ”(Gruhalakshmi) ಯೋಜನೆಯ ಮೊದಲನೆ ಕಂತಿನ ಹಣ ವರ್ಗಾವಣೆಗೆ ಚಾಲನೆಯನ್ನು ಆಗಸ್ಟ್  30 ರಂದು ಮೈಸೂರಿನಲ್ಲಿ ಅಧಿಕೃತವಾಗಿ ಆರಂಭಿಸಲಾಗುತ್ತಿದ್ದು, ಚಾಲನಾ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆಗಳು ಪೂರ್ಣಗೊಳ್ಳುವ ಹಂತ ತಲುಪಿವೆ. ಯೋಜನೆಯ ಆರಂಭದಲ್ಲಿ ಮಾರ್ಗಸೂಚಿಯಲ್ಲಿ ಆಶಾ ಕಾರ್ಯಕರ್ತೆಯರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಉಲ್ಲೇಖಿಸಲಾಗಿತ್ತು ಅದರೆ...

Horticulture department Schemes- ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಅರ್ಜಿ ಅಹ್ವಾನ!

Horticulture department Schemes- ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಅರ್ಜಿ ಅಹ್ವಾನ!

August 29, 2023

ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ(NHM Scheme), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(PMKSY Scheme), ನರೇಗಾ(mgnrega Scheme), ಎಣ್ಣೆ ತಾಳೆ ವ್ಯವಸಾಯ ಯೋಜನೆ(Oil palm) ಯೋಜನೆಯಡಿ ವಿವಿಧ ಘಟಕಗಳನ್ನು ಅನುಷ್ಥಾನ ಮಾಡಲು ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ತೋಟಗಾರಿಕೆ ಬೆಳೆಗಳಿಗೆ ಸಂಬಂಧಪಟ್ಟ ಸಬ್ಸಿಡಿ ಯೋಜನೆ ಮತ್ತು ತಾಂತ್ರಿಕ ಸಲಹೆಗಳನ್ನು ನೀಡಲು...

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

ಬರಗಾಲ ಘೋಷಣೆ, 113 ತಾಲೂಕುಗಳ ಪ್ರಾಥಮಿಕ ಪಟ್ಟಿ ಬಿಡುಗಡೆ! ಜಂಟಿ ಸಮೀಕ್ಷೆ ಪ್ರಾರಂಭ.

August 28, 2023

ರಾಜ್ಯದಲ್ಲಿ ಬಹುತೇಕ ಅಧಿಕ ಪ್ರಮಾಣದಲ್ಲಿ ಮಳೆ ಕೊರತೆ ಉಂಟಾಗಿದ್ದು ರಾಜ್ಯ ಸರಕಾರದಿಂದ ಬರಗಾಲ ಘೋಷಣೆಗೆ ಪ್ರಾಥಮಿಕ ತಾಲೂಕುಗಳ ಪಟ್ಟಿಯನ್ನು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬೆಂಗಳೂರು ಯಿಂದ  ತೀವ್ರ ಮಳೆ ಕೊರತೆ  ಇರುವ ತಾಲೂಕುಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿದೆ. ಈ ಪಟ್ಟಿಯ ಆಧಾರದ ಮೇಲೆ ಕೃಷಿ , ಕಂದಾಯ ಮತ್ತು ಇತರೆ ಇಲಾಖೆಯಿಂದ...

Mojini Services: ಇನ್ನು ಮುಂದೆ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ನಗರದ ಕಚೇರಿಗೆ ಹೊಗಬೇಕಿಲ್ಲ!

Mojini Services: ಇನ್ನು ಮುಂದೆ ಜಮೀನಿನ ದಾಖಲೆ ಸರಿಪಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ನಗರದ ಕಚೇರಿಗೆ ಹೊಗಬೇಕಿಲ್ಲ!

August 27, 2023

ಇನ್ನು ಮುಂದೆ ರೈತರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ(Agriculture land records) ವ್ಯವಸ್ಥೆಯಡಿರುವ ಸೇವೆಗಳನ್ನು ಪಡೆಯಲು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.  ಈ ಹಿಂದೆ ಗ್ರಾಮೀಣ ಭಾಗದ ಜನರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ(Land records) ಇಲಾಖೆಯ ಮೋಜಿನಿ(Mojini website) ವ್ಯವಸ್ಥೆಯಡಿ “11...

Bele samikshe app-2023: ಕೃಷಿ ಇಲಾಖೆಯಿಂದ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸಲು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

Bele samikshe app-2023: ಕೃಷಿ ಇಲಾಖೆಯಿಂದ ಪಹಣಿಯಲ್ಲಿ ಬೆಳೆ ಮಾಹಿತಿ ದಾಖಲಿಸಲು ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ!

August 26, 2023

ರಾಜ್ಯದಲ್ಲಿ ಕೃಷಿ ಇಲಾಖೆಯಿಂದ ರೈತರೇ ಸ್ವಂತ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆ ಮಾಹಿತಿಯನ್ನು ದಾಖಲಿಸಲು ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ತಮ್ಮ ಮೊಬೈಲ್ ಬಳಸಿ ಹೇಗೆ ಬೆಳೆ ಸಮೀಕ್ಷೆ(crop survey) ಮಾಡಬವುದು ಮತ್ತು  ಬೆಳೆ ಸಮೀಕ್ಷೆ ಮಾಡುವುದರಿಂದಾಗುವ ಪ್ರಯೋಜನಗಳೇನು ಎಂದು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.  ಪ್ರತಿ ವರ್ಷ ಇಲಾಖೆಯಿಂದ ರಾಜ್ಯದ್ಯಂತ...

How to block SIM card- ನಿಮ್ಮ ಹೆಸರಿನಲ್ಲಿ ಬೇರೆಯವರು ಸಿಮ್ ಕಾರ್ಡ್ ಅನ್ನು ಖರೀದಿಸಿರುವ ಅನುಮಾನವಿದೆಯೇ? ಹಾಗಾದರೆ ಈ ವೆಬ್ಸೈಟ್ ಭೇಟಿ ಮಾಡಿ ಮಾಹಿತಿ ತಿಳಿಯಿರಿ.

How to block SIM card- ನಿಮ್ಮ ಹೆಸರಿನಲ್ಲಿ ಬೇರೆಯವರು ಸಿಮ್ ಕಾರ್ಡ್ ಅನ್ನು ಖರೀದಿಸಿರುವ ಅನುಮಾನವಿದೆಯೇ? ಹಾಗಾದರೆ ಈ ವೆಬ್ಸೈಟ್ ಭೇಟಿ ಮಾಡಿ ಮಾಹಿತಿ ತಿಳಿಯಿರಿ.

August 25, 2023

ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಎಷ್ಟು ಉಪಯುಕ್ತ ಕೆಲಸಗಳು ಅಗುತ್ತವೆಯೋ ಅಷ್ಟೇ ಪ್ರಮಾಣದ ದುರುಪಯೋಗದ ಚಟುವಟಿಕೆಗಳನ್ನು ನಡೆಸುವುದನ್ನು ನಾವು ನೋಡುತ್ತಿದ್ದೇವೆ. ಅದ್ದರಿಂದ ಡಿಜಿಟಲ್ ಮಾಧ್ಯಮದ ಕುರಿತು ಒಂದಿಷ್ಟು ಮಾಹಿತಿಯನ್ನು ಪ್ರತಿಯೊಬ್ಬ ನಾಗರಿಕರು ತಿಳಿದುಕೊಳ್ಳುವುದು ಅತ್ಯವಶ್ಯಕ. ಇಂದು ಈ ಅಂಕಣದಲ್ಲಿ ಸಿಮ್ ಕಾರ್ಡ ಬಳಕೆ ಮತ್ತು ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಇವೆ? ಅದರ...

Ration Card Update- ರೇಷನ್ ಕಾರ್ಡ ತಿದ್ದುಪಡಿ ಕುರಿತು ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ!

Ration Card Update- ರೇಷನ್ ಕಾರ್ಡ ತಿದ್ದುಪಡಿ ಕುರಿತು ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ!

August 24, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಹಿಂದೆ ಪಡಿತರ ಚೀಟಿ ತಿದ್ದುಪಡಿ(Ration card) ಮತ್ತು ಕುಟುಂಬದ ಯಜಮಾನಿ ಹೆಸರು ಬದಲಾವಣೆಗೆ ಆಗಸ್ಟ್ 21 ಕೊನೆಯ ದಿನಾಂಕ ಎಂದು ಆದೇಶ ಹೊರಡಿಸಲಾಗಿತ್ತು. ಆದರೆ ಈಗ ರೇಷನ್ ಕಾರ್ಡ ತಿದ್ದುಪಡಿಗೆ ಹೆಚ್ಚುವರಿ 10 ದಿನಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಪ್ರಕಟಣೆಯನ್ವಯ ಸಾರ್ವಜನಿಕರು...

ATM card: ಎ.ಟಿ ಎಂ ಬಳಸುವವರು ಈ ಮಾಹಿತಿಯನ್ನು ತಪ್ಪದೇ ತಿಳಿಯಿರಿ!

ATM card: ಎ.ಟಿ ಎಂ ಬಳಸುವವರು ಈ ಮಾಹಿತಿಯನ್ನು ತಪ್ಪದೇ ತಿಳಿಯಿರಿ!

August 23, 2023

ಎ.ಟಿ ಎಂ ಬಳಕೆ ಮಾಡುವವರು ಯಾವೆಲ್ಲ ವಿಷಯಗಳನ್ನು ತಿಳಿದುಕೊಂಡಿರಬೇಕು ಎಂದು ಈ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ನಾವು ಹಣ ಗಳಿಸುವುದಕ್ಕೆ ಎಷ್ಟು ಪ್ರಾಮುಖ್ಯತೆ ಕೊಡುತ್ತೆವೊ ಅದಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹಣವನ್ನು ಸುರಕ್ಷತೆಯಿಂದ ಇರಿಸಲು ಒತ್ತು ಕೊಡಬೇಕು.  ಪ್ರಸುತ್ತ ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲಾ ಜನರು ಎ.ಟಿ.ಎಂ ಕಾರ್ಡ ಅನ್ನು ಬಳಕೆ ಮಾಡುತ್ತಾರೆ, ಈ...

Crop insurance and loss: ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Crop insurance and loss: ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

August 22, 2023

ರಾಜ್ಯದಲ್ಲಿ ಬಹುತೇಕ ಭಾಗದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಅನೇಕ ಜನ ರೈತರು ಬೆಳೆಗಳನ್ನು ಅಳಿಸುವುದು ಮತ್ತು ದನ-ಕರುಗಳನ್ನು ಕೂಡುವುದನ್ನು ಮಾಡುತ್ತಿದಾರೆ ಈ ರೀತಿ ಮಾಡುವ ಮುನ್ನ ರೈತರು ಈ ಅಂಕಣದಲ್ಲಿ ವಿವರಿಸಿದ ಕ್ರಮಗಳನ್ನು ಅನುಸರಿಸಿ ತಾವು ಬೆಳೆ ಬಿತ್ತನೆ ಮಾಡಲು ವ್ಯಯಿಸಿದ ಖರ್ಚನ್ನು ಪರಿಹಾರ ರೂಪದಲ್ಲಿ ಪಡೆಯಬವುದು. ಅನೇಕ ಜನ ರೈತರಿಗೆ ಈ ಮಾಹಿತಿ ಗೊತೇ...

Bank balance check mobile numbers: ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ತಿಳಿಯುವುದು ಇನ್ನು ಭಾರಿ ಸುಲಭ!

Bank balance check mobile numbers: ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇದೆ ಎಂದು ತಿಳಿಯುವುದು ಇನ್ನು ಭಾರಿ ಸುಲಭ!

August 21, 2023

ಬ್ಯಾಂಕ್‌ಗೆ ಹೋಗದೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಹೇಗೆ ಪರಿಶೀಲಿಸುವುದು? ಈಗ ನೀವು ಇಂಟರ್ನೆಟ್ ಇಲ್ಲದೆಯೂ ನಿಮ್ಮ ಬ್ಯಾಲೆನ್ಸ್(Bank balance check mobile numbers) ಅನ್ನು ಪರಿಶೀಲಿಸಬಹುದು. ನಿಮ್ಮ ಬ್ಯಾಂಕ್ ಖಾತೆಯಲ್ಲಿ  ಎಷ್ಟು ಹಣ ಇದೆ ಎಂದು ತಿಳಿಯುವುದು ಇನ್ನು ಭಾರಿ ಸುಲಭ! ಡಿಜಿಟಲ್ ತಂತ್ರಜ್ಞಾನವು ಈ ಹಿಂದೆ ಸಮಯ ಮತ್ತು ಶ್ರಮದ ಅಗತ್ಯವಿರುವ ಹಲವಾರು...

High interest FD scheme-2023: ಅಂಚೆ ಇಲಾಖೆಯಿಂದ ಅತೀ ಹೆಚ್ಚು ಬಡ್ಡಿ ನೀಡುವ ಠೇವಣಿ ಯೋಜನೆ ಜಾರಿ! ಇಲ್ಲಿದೆ ಸಂಪೂರ್ಣ ವಿವರ.

High interest FD scheme-2023: ಅಂಚೆ ಇಲಾಖೆಯಿಂದ ಅತೀ ಹೆಚ್ಚು ಬಡ್ಡಿ ನೀಡುವ ಠೇವಣಿ ಯೋಜನೆ ಜಾರಿ! ಇಲ್ಲಿದೆ ಸಂಪೂರ್ಣ ವಿವರ.

August 19, 2023

ಹಣ ಪ್ರತಿಯೊಬ್ಬ ವ್ಯಕ್ತಿಗೂ ಅತ್ಯಗತ್ಯವಾಗಿ ಬೇಕಾಗುತ್ತದೆ. ನಾವು ಹಣ ಗಳಿಸುವುದರ ಜೊತೆಗೆ ಹಣವನ್ನು ಸರಿಯಾಗಿ ನಿರ್ವಹಣೆ ಮಾಡುವುದು ಅಷ್ಟೆ ಮುಖ್ಯ, ನಾವು ಪ್ರತಿ ತಿಂಗಳು ನಮ್ಮ ಬಳಿಯಿರುವ  20 % ಭಾಗದಷ್ಟು ಹಣವನ್ನು ಉಳಿತಾಯ(Money savings) ಮಾಡಲೇಬೇಕು, ಇಲ್ಲವಾದಲ್ಲಿ ದುಡುಮೆ ಮಾಡಿದೆಲ್ಲ ಖರ್ಚಾಗಿ ಕಷ್ಟ ಕಾಲದಲ್ಲಿ ಸಾಲ ಮಾಡಬೇಕಾಗುತ್ತದೆ. ಅದರಲ್ಲೂ ಗ್ರಾಮೀಣ ಭಾಗದ ರೈತ ಕುಟುಂಬದ...

NREGA Yojana Shed: ಜಾನುವಾರು ಶೆಡ್ ನಿರ್ಮಾಣಕ್ಕೆ ರೂ. 57,000 ಸಹಾಯಧನ ಪಡೆಯುವುದು ಹೇಗೆ?

NREGA Yojana Shed: ಜಾನುವಾರು ಶೆಡ್ ನಿರ್ಮಾಣಕ್ಕೆ ರೂ. 57,000 ಸಹಾಯಧನ ಪಡೆಯುವುದು ಹೇಗೆ?

August 18, 2023

ಗ್ರಾಮೀಣ ಭಾಗದಲ್ಲಿ ಕೃಷಿ ಜೊತೆ ಉಪಕಸುಬುಗಳ ಮೂಲಕ ಸ್ವ-ಉದ್ಯೋಗ ಆರಂಭಿಸಲು ಮತ್ತು ಈಗಾಗಲೇ ಹಸು/ಕುರಿ/ಕೋಳಿ/ಹಂದಿ ಸಾಕಾಣಿಕೆ ಮಾಡುತ್ತಿರುವವರಿಗೆ ಸೂಕ್ತ ವ್ಯವಸ್ಥಿತ ಶೆಡ್ ನಿರ್ಮಾಣ ಮಾಡಿಕೊಳ್ಳಲು ಅರ್ಥಿಕವಾಗಿ ನೆರವನ್ನು ಮಹಾತ್ಮಾ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(nrega scheme)ಪಡೆಯಬವುದಾಗಿದೆ. ಮಹಾತ್ಮಾ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಜಾನುವಾರು ಶೆಡ್’ನ ಸಹಾಯಧನದ ಮೊತ್ತವು ರೂ....

Mahindra Oja tractor : ಮಹಿಂದ್ರಾ ಕಂಪನಿಯಿಂದ ಹೊಸ ‘ಓಜಾ’ ಮಾದರಿ ಟ್ರಾಕ್ಟರ್ ಬಿಡುಗಡೆ! ಈ ಟ್ರಾಕ್ಟರ್ ವಿಶೇಷತೆಗಳೇನು?

Mahindra Oja tractor : ಮಹಿಂದ್ರಾ ಕಂಪನಿಯಿಂದ ಹೊಸ ‘ಓಜಾ’ ಮಾದರಿ ಟ್ರಾಕ್ಟರ್ ಬಿಡುಗಡೆ! ಈ ಟ್ರಾಕ್ಟರ್ ವಿಶೇಷತೆಗಳೇನು?

August 18, 2023

ಈಗ ಪ್ರತಿಯೊಬ್ಬ ರೈತರಿಗು ತಮ್ಮ ಕೃಷಿ ಚಟುವಟಿಕೆಯನ್ನು ಕೈಗೊಳ್ಳಲು ಅತ್ಯವಶ್ಯಕವಾಗಿ ಉಪಯೋಗಿಸುವ ಉಪಕರಣಗಳಲ್ಲಿ ಟ್ರ್ಯಾಕ್ಟರ್(new tractor) ಪ್ರಥಮ ಸ್ಥಾನದಲ್ಲಿ ಬರುತ್ತದೆ. ನಮ್ಮ ದೇಶದಲ್ಲಿ ಅನೇಕ ಕಂಪನಿಗಳು ವಿವಿಧ ಬಗ್ಗೆಯ ಟ್ರಾಕ್ಟರ್ ಉತ್ಪಾದನೆ ಮತ್ತು ಮಾರುಕಟ್ಟೆ ಮಾಡುತ್ತವೆ. ಈ ವಿಭಾಗದಲ್ಲಿ ಮುಂಚೂಣಿಯಲ್ಲಿರುವ ಮಹಿಂದ್ರಾ ಕಂಪನಿಯು ಹೊಸ  ಮಾದರಿ(Mahindra Oja tractor ) ಟ್ರಾಕ್ಟರ್ ಅನ್ನು ಮಾರುಕಟ್ಟೆಗೆ ಬಿಡುಗಡೆ...

AAY card: ಅನ್ನಭಾಗ್ಯ ಕಾರ್ಡದಾರರಿಗೆ ಆಹಾರ ಇಲಾಖೆಯಿಂದ ಶಾಕ್! ಈ 6 ನಿಯಮ ಮೀರಿದವರಿಗಿಲ್ಲ ಅನ್ನಭಾಗ್ಯ ಕಾರ್ಡ.

AAY card: ಅನ್ನಭಾಗ್ಯ ಕಾರ್ಡದಾರರಿಗೆ ಆಹಾರ ಇಲಾಖೆಯಿಂದ ಶಾಕ್! ಈ 6 ನಿಯಮ ಮೀರಿದವರಿಗಿಲ್ಲ ಅನ್ನಭಾಗ್ಯ ಕಾರ್ಡ.

August 17, 2023

ಅನ್ನಭಾಗ್ಯ ಯೋಜನೆ ಕಾರ್ಡ ಹೊಂದಿರುವವರು ಈ ಕೆಳಗೆ ತಿಳಿಸಿರುವ ಆಹಾರ ಇಲಾಖೆಯ 6 ಮಾನದಂಡಗಳನ್ನು ಮೀರಿದರೆ ಅಂತವರ ರೇಷನ್ ಕಾರ್ಡ(ration card) ಸಂಪೂರ್ಣ ರದ್ದಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆಯಿಂದ ಸರ್ವೆ ಕಾರ್ಯವನ್ನು ಪ್ರಾರಂಭ ಮಾಡಲಾಗಿದ್ದು ಒಟ್ಟು ಕಾರ್ಡಗಳ ಪಕ್ಕಿ ಈಗಾಗಲೇ 8 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ....

Ration card correction: ಹೊಸ ಪಡಿತರ ಚೀಟಿ ವಿತರಣೆ ಮತ್ತು ಹೆಸರು ಸೇರ್ಪಡೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಹಾರ ಇಲಾಖೆ!

Ration card correction: ಹೊಸ ಪಡಿತರ ಚೀಟಿ ವಿತರಣೆ ಮತ್ತು ಹೆಸರು ಸೇರ್ಪಡೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಹಾರ ಇಲಾಖೆ!

August 16, 2023

ರೇಷನ್ ಕಾರ್ಡನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ(Ration card correction) ಮತ್ತು ರೇಷನ್ ಕಾರ್ಡಗೆ ಹೊಸ ಸದಸ್ಯರ ಸೇರ್ಪಡೆಗೆ ಆಹಾರ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿರುತ್ತದೆ ಅದರೆ ಹೊರ ರೇಷನ್ ಕಾರ್ಡ ಅನ್ನು ಮುಂದಿನ ಆದೇಶ ನೀಡುವವರೆಗೆ ಮಂಜೂರು ಮಾಡದಂತೆ ಆಹಾರ, ನಾಗರಿಕ ಸರಬರಾಜು ಇಲಾಖೆಯ ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ವಿಭಾಗದಿಂದ ನಿರ್ದೇಶನ...

Ration card adhar link: ರೇಷನ್ ಕಾರ್ಡಗೆ ಆಧಾರ್ ಕಾರ್ಡ ಲಿಂಕ್ ಮಾಡಲು ವೆಬ್ಸೈಟ್ ಲಿಂಕ್.

Ration card adhar link: ರೇಷನ್ ಕಾರ್ಡಗೆ ಆಧಾರ್ ಕಾರ್ಡ ಲಿಂಕ್ ಮಾಡಲು ವೆಬ್ಸೈಟ್ ಲಿಂಕ್.

August 15, 2023

ಆತ್ಮೀಯ ಓದುಗ ಮಿತ್ರರೇ ಇಂದು ಈ ಅಂಕಣದಲ್ಲಿ ರೇಷನ್ ಕಾರ್ಡಗೆ(ration card adhar link) ಆಧಾರ್ ಕಾರ್ಡ ಲಿಂಕ್ ಹೇಗೆ ನಿಮ್ಮ ಮೊಬೈಲ್ ನಲ್ಲಿ ಮಾಡಬವುದು? ಮತ್ತು ರೇಷನ್ ಕಾರ್ಡನಲ್ಲಿರುವ ಸದಸ್ಯರ ಇ-ಕೆವೈಸಿ(ration card e-kyc) ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಮಾಹಿತಿ ನಿಮಗೆ ಉಪಯುಕ್ತ ಎಂದು ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ...

Purchase of agricultural land: ನೀವು ಕೃಷಿ ಭೂಮಿ ಖರೀದಿಸುವ ಮುಂಚೆ ಯಾವೆಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಬೇಕು?

Purchase of agricultural land: ನೀವು ಕೃಷಿ ಭೂಮಿ ಖರೀದಿಸುವ ಮುಂಚೆ ಯಾವೆಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಬೇಕು?

August 14, 2023

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ಒಂದೊಮ್ಮೆ ನೀವು  ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.

Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.

August 14, 2023

ರೈತರು ಬೆಳೆದ ಬೆಳೆಗಳಿಗೆ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ ಪ್ರಕರಣಗಳಿಗೆ ನೀಡಲಾಗುತ್ತಿರುವ ದಯಾತ್ಮಕ ಪರಿಹಾರ ಧನವನ್ನು ಪರಿಷ್ಕರಿಸಿರುವ ಆದೇಶದ  ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರಣ್ಯ ಇಲಾಖೆಯಿಂದ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ, ಮಾನವ ಪ್ರಾಣಹಾನಿ, ಸಾಕು ಪ್ರಾಣಿಗಳ ಪ್ರಾಣಹಾನಿ, ಶಾಶ್ವತ ಅಂಗವಿಕಲತೆ ಗಾಯಗೊಂಡವರಿಗೆ ಹಾಗೂ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಮೊತ್ತವನ್ನು ನಿಗಧಿಪಡಿಸಿ,...