Author: Siddesh

Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

June 7, 2024

ರೈತರಿಗೆ ಸರಕಾರ ಮತ್ತು ಬೆಳೆ ವಿಮೆ ಕಂಪನಿಯಿಂದ  ಸಿಹಿ ಸುದ್ದಿ ನೀಡಿದ್ದು, ಎರಡನೇ ಹಂತದಲ್ಲಿ ಪ್ರತಿ ಎಕರೆಗೆ ರೂ 18,000/-  ಬೆಳೆ ವಿಮೆ(Bele vime amount) ವರ್ಗಾವಣೆ ಮಾಡಲಾಗಿದೆ. ಯಾವೆಲ್ಲ ರೈತರಿಗೆ ಈ ಎರಡನೇ ಹಂತದ ಬೆಳೆ ವಿಮೆ ಜಮಾ ಅಗಿದೆ? ಮನೆಯಲ್ಲೇ ಕುಳಿತು ರೈತರು ತಮ್ಮ ಮೊಬೈಲ್ ನಲ್ಲಿ ತಮಗೆ ಬೆಳೆ ವಿಮೆ(Bele vime...

Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ!

Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ!

June 6, 2024

ಯಶಸ್ವಿನಿ ಯೋಜನೆಯಡಿ(Yashashwini card) ತಮ್ಮ ಕುಟುಂಬದ ಸದಸ್ಯರನ್ನು ನೊಂದಣಿ ಮಾಡಿಕೊಂಡು ಕಾರ್ಡ ಪಡೆದಿರುವ ಸದಸ್ಯರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಯಶಸ್ವಿನಿ ಕಾರ್ಡ ಹೊಂದಿರುವ ಸದಸ್ಯರು ಗರಿಷ್ಠ ಲಕ್ಷದವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ....

Bara parihara-2023: ರಾಜ್ಯ ಸರಕಾರದಿಂದ ಬರ ಪರಿಹಾರದ ಮೊತ್ತ ನಿಗದಿ! ಒಂದು ಎಕರೆಗೆ ಎಷ್ಟು ಸಿಗಲಿದೆ?

Bara parihara-2023: ರಾಜ್ಯ ಸರಕಾರದಿಂದ ಬರ ಪರಿಹಾರದ ಮೊತ್ತ ನಿಗದಿ! ಒಂದು ಎಕರೆಗೆ ಎಷ್ಟು ಸಿಗಲಿದೆ?

June 5, 2024

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆಯ ವೈಫಲ್ಯದಿಂದಾಗಿ ಸರಿಸುಮಾರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬೆಳೆ ಹಾನಿ ಉಂಟಾಗಿರುತ್ತದೆ. ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಎಲ್ಲಾ ಬಗ್ಗೆಯ ಬರ ಅಧ್ಯಯನ ಸಮೀಕ್ಷೆಗಳು ಪೂರ್ಣಗೊಂಡಿದ್ದು ಇನ್ನು ಹಾನಿಯಾ ಪ್ರಮಾಣವನ್ನು ಲೆಕ್ಕ ಹಾಕಿ ರೈತರಿಗೆ ಬರ ಪರಿಹಾರದ ಹಣವನ್ನು ಜಮಾ ಮಾಡುವುದು ಬಾಕಿ ಇರುತ್ತದೆ. ಈಗಾಗಲೇ ಕೃಷಿ,ಕಂದಾಯ ಮತ್ತು...

mp election result-2024: ಲೋಕಸಭೆ ಚುನಾವಣೆ ಲೈವ್ ಫಲಿತಾಂಶ ನೋಡಲು ಮೊಬೈಲ್ ಅಪ್ಲಿಕೇಶನ್!

mp election result-2024: ಲೋಕಸಭೆ ಚುನಾವಣೆ ಲೈವ್ ಫಲಿತಾಂಶ ನೋಡಲು ಮೊಬೈಲ್ ಅಪ್ಲಿಕೇಶನ್!

June 4, 2024

ಇಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬೀಳಲಿದ್ದು ಚುನಾವಣಾ ಅಯೋಗ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಅಲ್ಲಿ ಲೈವ್ ಫಲಿತಾಂಶವನ್ನು(mp election result) ಹೇಗೆ ನೋಡುವುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಇದರಲ್ಲಿ 272 ಕ್ಷೇತ್ರಗಳನ್ನು ಪಡೆದ ಪಕ್ಷವು ಅಧಿಕಾರಕ್ಕೆ ಬರಲಿದೆ ದೇಶದಾದ್ಯಂತ ಇಂದು ಕೇಂದ್ರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ...

RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

RTC adhar link-2024: ರೈತರು ಸರಕಾರದ ಯಾವುದೇ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

May 31, 2024

ರೈತರು ಸರಕಾರದಿಂದ ವಿವಿಧ ಇಲಾಖೆಯಡಿ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ಈ ಲೇಖನದಲ್ಲಿ ವಿವರಿಸಿರುವ ಕೆಲಸವನ್ನು ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಯಾವುದು ಆ ಕೆಲಸ? ಈ ಕುರಿತು ಸಂಪೂರ್ಣ ವಿವರವಾದ ಮಾಹಿತಿ ಹೀಗಿದೆ, ಕಳೆದ 2 ತಿಂಗಳಿಂದ ಕಂದಾಯ ಇಲಾಖೆಯಿಂದ RTC ಗೆ ಅಂದರೆ ಪಹಣಿಗೆ ಆಧಾರ್ ಕಾರ್ಡ ಲಿಂಕ್(RTC Aadhar link) ಮಾಡುವುದನ್ನು ಕಡ್ಡಾಯ...

How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

How to link pan card aadhar card: ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದವರಿಗೆ ಶಾಕಿಂಗ್ ನ್ಯೂಸ್!

May 30, 2024

ಇಲ್ಲಿಯವರೆಗೆ ಆಧಾರ್ ಕಾರ್ಡ ಜೊತೆ ಪ್ಯಾನ್ ಕಾರ್ಡ ಲಿಂಕ್ ಮಾಡದವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೂತನ ಕ್ರಮದ ಕುರಿತು ಪ್ರಕಟಣೆ ಹೊರಡಿಸಿದ್ದು, ಆಧಾರ್-ಪ್ಯಾನ್ ಲಿಂಕ್(Pan-adhar card link-2024) ಮಾಡದವರಿಗೆ ಡಬಲ್ ತೆರಿಗೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷದ ಒಳಗೆ ಅಂದರೆ 31 ಮೇ 2024ರ ಒಳಗಾಗಿ ಆಧಾರ್ ಕಾರ್ಡಗೆ ಪ್ಯಾನ್ ಲಿಂಕ್ ಮಾಡದವರಿಗೆ ಅನ್ವಯವಾಗುವ ದರಕ್ಕಿಂತಲೂ...

LPG cylinder safety tips- ಎಲ್ ಪಿ ಜಿ ಸಿಲಿಂಡರ್ ಬಳಕೆ ಮಾಡುವವರು ಈ ತಪ್ಪು ಮಾಡದಿರಿ!

LPG cylinder safety tips- ಎಲ್ ಪಿ ಜಿ ಸಿಲಿಂಡರ್ ಬಳಕೆ ಮಾಡುವವರು ಈ ತಪ್ಪು ಮಾಡದಿರಿ!

May 30, 2024

ಮನೆಯಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಗ್ರಾಹಕರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಪ್ಪದೇ ತಿಳಿದುಕೊಳ್ಳುವುದು ಅತ್ಯಗತ್ಯ ಏಕೆಂದರೆ ನೀವು ಬಳಕೆ ಮಾಡುವ ಗ್ಯಾಸ್ ಸಿಲಿಂಡರ್(LPG cylinder safety tips) ಕುರಿತು ಈ ಉಪಯುಕ್ತ ಮಾಹಿತಿ ತಿಳಿದಿರುವುದು ಅತೀ ಮುಖ್ಯವಾಗಿದೆ. ಪ್ರಸ್ತುತ ನಗರ ಮತ್ತು ಗ್ರಾಮೀಣ ಭಾಗದ ಎಲ್ಲಾ ಕಡೆ ಎಲ್ ಪಿ ಜಿ...

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

Crop insurance last date-2024: ಜಿಲ್ಲಾವಾರು ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಬಿಡುಗಡೆ!

May 25, 2024

ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪ್ರಿಮಿಯಂ ಅನ್ನು ಪಾವತಿ ಮಾಡಲು ಬೆಳೆವಾರು ಕೊನೆಯ ದಿನಾಂಕವನ್ನು(Crop insurance last date) ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ  ಮೊಬೈಲ್ ನಲ್ಲಿ ಕೊನೆಯ ದಿನಾಂಕದ ವಿವರವನ್ನು ಹೇಗೆ ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ವರ್ಷ ಅಂದರೆ 2024ರ ಮುಂಗಾರು ಹಂಗಾಮಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ...

Free mashroom training-ಉಚಿತ 10 ದಿನದ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

Free mashroom training-ಉಚಿತ 10 ದಿನದ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ!

May 24, 2024

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷರಿಗೆ ಹಾಗೂ ಮಹಿಳೆಯರಿಗೆ 10 ದಿನಗಳ ಕಾಲಾವಧಿಯ ಉಚಿತ ಅಣಬೆ(Free mashroom training) ಬೇಸಾಯ  ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಣಬೆ ಕೃಷಿ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ...

Free self employment training-2024: ಸ್ವ-ಉದ್ಯೋಗ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಉತ್ತಮ ಅವಕಾಶ!

Free self employment training-2024: ಸ್ವ-ಉದ್ಯೋಗ ಮಾಡುವವರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಉತ್ತಮ ಅವಕಾಶ!

May 23, 2024

ತಮ್ಮದೇ ಅದ ಸ್ವಂತ ಉದ್ಯೋಗ ಪ್ರಾರಂಭಿಸುವ ಕನಸು ಕಂಡಿರುವ ಆಸಕ್ತ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶವಿದೆ ತಮಗೆ ಯಾವ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಆರಂಭಿಸಬೇಕು ಎಂದು ಕೊಂಡಿರುವಿರೋ ಆ ವಿಭಾಗದಲ್ಲಿ ನೈಪುಣ್ಯತೆ ಪಡೆಯಲು ಉಚಿತ ಕೌಶಲ್ಯ ತರಬೇತಿಗೆ(self employment training) ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ ಒಟ್ಟು ಉಚಿತ...

Gruhalakshmi status-2024: ಇನ್ನು ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಿರುವುದನ್ನು ತಿಳಿಯುವುದು ಭಾರೀ ಸುಲಭ!

Gruhalakshmi status-2024: ಇನ್ನು ಮುಂದೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಿರುವುದನ್ನು ತಿಳಿಯುವುದು ಭಾರೀ ಸುಲಭ!

May 22, 2024

ಪಡಿತರ ಚೀಟಿಯ ಮುಖ್ಯಸ್ಥರಿಗೆ ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಬಿಡುಗಡೆ ಮಾಡುವ ಗೃಹಲಕ್ಷ್ಮಿ ಯೋಜನೆಯ(Gruhalakshmi yojana) ರೂ 2,000 ವನ್ನು ಫಲಾನುಭವಿಗಳು ಸುಲಭ ವಿಧಾನ ಅನುಸರಿಸಿ ಹೇಗೆ ಪ್ರತಿ ತಿಂಗಳು ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ಅರ್ಥಿಕ ನೆರವನ್ನು ಸರಕಾರದಿಂದ...

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

Crop insurance-2024: ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಬಹುದು ಎನ್ನುವ ವಿವರ ಬಿಡುಗಡೆ!

May 22, 2024

ರೈತರು ಅಧಿಕೃತ ಬೆಳೆ ವಿಮಾ ಪೋರ್ಟಲ್ ಭೇಟಿ ಮಾಡಿ  ನಿಮ್ಮ ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು ಈ ವರ್ಷ ಮುಂಗಾರು ಹಂಗಾಮಿಗೆ ಯಾವೆಲ್ಲ ಬೆಳೆಗೆ ಬೆಳೆ ವಿಮೆ(Crop insurance details-2024) ಮಾಡಿಸಬಹುದು? ಎಂದು ಹೇಗೆ ಚೆಕ್ ಮಾಡುವುದು? ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ರಾಜ್ಯ ಸರಕಾರದ ಸಂರಕ್ಷಣೆ(Samrakshane) ಪೋರ್ಟಲ್ ಭೇಟಿ ಮಾಡಿ ರೈತರು ತಮ್ಮ ಜಿಲ್ಲೆ,ತಾಲ್ಲೂಕು,ಹೋಬಳಿ,ಹಳ್ಳಿಯನ್ನು...

Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

Agriculture land info-ನಿಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆಯೇ? ಇದನ್ನು ಹೇಗೆ ಸರಿಪಡಿಸಿಕೊಳ್ಳುವುದು?

May 22, 2024

ಬಹುತೇಕ ರೈತರು ತಮ್ಮ ಜಮೀನಿಗೆ(Agriculture land info) ಹೋಗುವ ದಾರಿ ಅಳತೆ ಮತ್ತು ದಾರಿ ಎಲ್ಲಿ ಬರುತ್ತದೆ ಎನ್ನುವ ಕುರಿತು ಬಹಳಷ್ಟು ವ್ಯಾಜ್ಯ-ವಿವಾದಗಳನ್ನು ಅನುಭವಿಸುವ ಪರಿಸ್ಥಿತಿಯನ್ನು ತಂದುಕೊಳ್ಳುತ್ತಾರೆ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಅನೇಕ ರೈತರಿಗೆ ಈ ಗೊಂದಲ ಇದೇ ಇರುತ್ತದೆ ಏನೆಂದರೆ ತಮ್ಮ ಜಮೀನಿಗೆ ಹೋಗಲು ದಾರಿ...

Gift deed-ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು?

Gift deed-ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು?

May 21, 2024

ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ(Gift deed about) ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಇದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ದಾನಪತ್ರ ನೋಂದಣಿಗೆ ಬೇಕಾಗುವ ದಾಖಲೆಗಳು,ದಾನಪತ್ರ ಎಂದರೇನು? ದಾನಪತ್ರ ಹೇಗೆ ಬರೆಯಬೇಕು? ವಿವಿಧ ಶೆಡ್ಯೂಲನ...

Bara parihara Status check-2024: ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ಸಂಪೂರ್ಣ ಮಾಹಿತಿ ಪಡೆಯಲು ಅಪ್ಲಿಕೇಶನ್ ಬಿಡುಗಡೆ!

Bara parihara Status check-2024: ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ಸಂಪೂರ್ಣ ಮಾಹಿತಿ ಪಡೆಯಲು ಅಪ್ಲಿಕೇಶನ್ ಬಿಡುಗಡೆ!

May 19, 2024

ರೈತರು ತಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ದಿನಾಂಕ, ಯು.ಟಿ.ಆರ್ ಸಂಖ್ಯೆ ಇತ್ಯಾದಿ ಸಂಪೂರ್ಣ ಮಾಹಿತಿ ಪಡೆಯಲು ಮೊಬೈಲ್ ಅಪ್ಲಿಕೇಶನ್(Bara parihara status check App) ಅನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಮ್ಮ ಬ್ಯಾಂಕ್ ಖಾತೆಗೆ ಯಾವೆಲ್ಲ ಸರಕಾರಿ ಯೋಜನೆಯಡಿ ಎಷ್ಟು ಹಣ ಬಂದಿದೆ ಮತ್ತು ಯಾವ...

Land survey chian- ನಿಮ್ಮ ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

Land survey chian- ನಿಮ್ಮ ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

May 18, 2024

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್(Land survey chian) ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ...

Parihara New order-ರೈತರಿಗೆ ಬರ ಪರಿಹಾರ ವಿತರಣೆ ಕುರಿತು ನೂತನ ಆದೇಶ ಪ್ರಕಟ!

Parihara New order-ರೈತರಿಗೆ ಬರ ಪರಿಹಾರ ವಿತರಣೆ ಕುರಿತು ನೂತನ ಆದೇಶ ಪ್ರಕಟ!

May 16, 2024

ರೈತರ ಖಾತೆಗೆ ಬರ ಪರಿಹಾರ ವಿತರಣೆ ಮತ್ತು ಖಾತೆಗೆ ಜಮಾ ಅಗಿರುವ ಹಣ ಪಾವತಿ ಕುರಿತು ಬ್ಯಾಂಕ್ ಅಧಿಕಾರಿಗಳಿಗೆ ನೂತನ ಆದೇಶ(Parihara New order) ಹೊರಡಿಸಲಾಗಿದೆ. ಈ ಆದೇಶದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಲಾಗಿದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ....

Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!

Crop insurance-2024:ಈ ವರ್ಷ ಯಾವ ಬೆಳೆಗೆ ಎಷ್ಟು ಬೆಳೆ ವಿಮೆ ಕಟ್ಟಬೇಕು?ಸಂಪೂರ್ಣ ವಿವರ ಬಿಡುಗಡೆ!

May 12, 2024

ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಬಂದಿದ್ದು, ರೈತರು ಬಿತ್ತನೆಗೆ ಭೂಮಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಪ್ರತಿ ವರ್ಷದಂತೆ ಈ ಭಾರಿಯು ರೈತರು ತಮ್ಮ ಬೆಳೆಗೆ ಬೆಳೆ ವಿಮೆ(Crop insurance-2024) ಮಾಡಿಸಿಕೊಳ್ಳಲು ಸರಕಾರದಿಂದ ಅವಕಾಶ ಕಲ್ಪಿಸಲಾಗಿದೆ. ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ(crop insurance) ಮಾಡಿಕೊಳ್ಳಲು ಅವಕಾಶವಿದ್ದು ಯಾವ ಬೆಳೆಗೆ ಎಷ್ಟು ಮೊತ್ತದ ಪ್ರೀಮಿಯಂ...