Author: Siddesh

Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

October 23, 2023

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:18-10-2023 ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಇದರನ್ವಯ ದೇಶ ವ್ಯಾಪ್ತಿ ಅತೀ ಹೆಚ್ಚು ಬೆಳೆಯುವ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (MSP)...

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

October 22, 2023

Reason for gruhalakshmi amount not credited: ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು. ಈ ಯೋಜನೆಯಡಿ ರಾಜ್ಯ ಸರಕಾರವು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ 2,000 ವರ್ಗಾವಣೆ  ಮಾಡಲಾಗುತ್ತದೆ. ಈಗಾಗಲೇ 1.08 ಕೋಟಿ ಅರ್ಹ ಫಲಾನುಭವಿಗಳಿಗೆ ಮೊದಲ ಮತ್ತು...

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

October 21, 2023

kaludhari: ರಾಜ್ಯದ ಅನೇಕ ರೈತರು ತಮ್ಮ ಜಮೀನುಗಳಿಗೆ ತೆರಳೋದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದ್ರೇ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ ನಕಾಸೆಯಲ್ಲಿ ಇಲ್ಲ ಹಾಗೆ ಹೀಗೆ ಅಂತ ಅದಕ್ಕೂ ತಡೆ ಒಡ್ಡಿರೋ ಘಟನೆಗಳು ನಡೆದಿವೆ. ಇಂತಹ ಖಾಸಗಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದ್ದಾರೆ....

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

October 18, 2023

Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ...

PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

October 17, 2023

Pradhan Mantri Ujjwala Yojana 2.0: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಎನ್ನುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ...

Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

October 16, 2023

Ration card news: ಈ ಹಿಂದೆ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಅದರೆ ಈ ಭಾರಿಯು ಸರ್ವರ್ ಸಮಸ್ಯೆಯಿಂದ ಕೆಲವೇ ಗ್ರಾಹಕರಗೆ ಮಾತ್ರ ಅರ್ಜಿ ಹಾಕಲು ಸಾಧ್ಯವಾಗಿತ್ತು. ಈ ಸಂಬಂಧ ಇನ್ನು ಅರ್ಜಿ ಸಲ್ಲಿಸಲು ಹೆಚ್ಚು ಜನರು...

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

October 16, 2023

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಯೋಜನೆಯಡಿ ಸೋಲಾರ್ ಪಂಪ್‍ಸೆಟ್ ಅಳವಡಿಸಲು ಸಹಾಯಧನ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರು ಹಾಗೂ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿ ರೈತರಿಗೆ ಶೇ.50 ರಷ್ಟು ಸಹಾಯಧನ ಪಡೆಯಬಹುದು ಮತ್ತು...

Sheep and goat training- ಶೇ 50% ಸಹಾಯಧನದಲ್ಲಿ ಕುರಿ-ಆಡು ಸಾಕಾಣಿಕೆ ಆರಂಭಿಸಲು ಇಲ್ಲಿದೆ ಸುವರ್ಣಾವಕಾಶ!

Sheep and goat training- ಶೇ 50% ಸಹಾಯಧನದಲ್ಲಿ ಕುರಿ-ಆಡು ಸಾಕಾಣಿಕೆ ಆರಂಭಿಸಲು ಇಲ್ಲಿದೆ ಸುವರ್ಣಾವಕಾಶ!

October 14, 2023

sheep and goat training: ರಾಯಣ್ಣ ಕುರಿ-ಆಡು ಸಾಕಾಣಿಕೆ ಮತ್ತು ತರಬೇತಿ ಕೇಂದ್ರ ಕಲ್ಲೋಳಿ ವತಿಯಿಂದ ಕುರಿ-ಆಡು ಸಾಕಾಣಿಕೆ ಪ್ರಾರಂಭಿಸಲು ಆಸಕ್ತಿಯಿರುವವರಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಮಾರ್ಗದರ್ಶನ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. sheep and goat training-2023: ಈ ತರಬೇತಿಯ...

kalaburagi news: ಕಲಬುರಗಿಯಲ್ಲಿ ರೈತರ ಜೀವಕ್ಕೆ ಕುತ್ತು ತಂದ ಕ್ರಿಮಿನಾಶಕ ಸಿಂಪರಣೆ! ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

kalaburagi news: ಕಲಬುರಗಿಯಲ್ಲಿ ರೈತರ ಜೀವಕ್ಕೆ ಕುತ್ತು ತಂದ ಕ್ರಿಮಿನಾಶಕ ಸಿಂಪರಣೆ! ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

October 12, 2023

kalaburagi news: ರೈತರು ತಾವು ಬೆಳೆದ ಬೆಳೆಗಳನ್ನು ಹಲವು ಬಗ್ಗೆಯ ರೋಗಗಳಿಂದ ಮತ್ತು ಕ್ರಿಮಿ-ಕೀಟಗಳಿಂದ ರಕ್ಷಿಸಿಕೊಳ್ಳಲು ಕೀಟ-ರೋಗನಾಶಕದ ಮೊರೆಹೋಗುತ್ತಾರೆ.ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ಕಳೆನಾಶಕಗಳ ಬಳಕೆ ವಿಪರೀತವಾಗಿ ಹೆಚ್ಚಾಗಿದೆ. ಆದರೆ ಕ್ರಿಮಿನಾಶಕದ ಬಳಕೆ ಮಾಡುವ ಸಂದರ್ಭದಲ್ಲಿ ರೈತರು ಸರಿಯಾಗಿ ಜಾಗೃತಿವಹಿಸದೇ ಇರುವುದರಿಂದ ಅನೇಕ ರೈತರ ಜೀವಕ್ಕೆ ಕುತ್ತು ತರುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಓರ್ವ...

Gruhalakshmi Yojana-2023: ಇನ್ನೂ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಈ ಕುರಿತು ಇಲಾಖೆಯಿಂದ ಟಿಪ್ಪಣಿ ಬಿಡುಗಡೆ.

Gruhalakshmi Yojana-2023: ಇನ್ನೂ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಈ ಕುರಿತು ಇಲಾಖೆಯಿಂದ ಟಿಪ್ಪಣಿ ಬಿಡುಗಡೆ.

October 10, 2023

ರಾಜ್ಯ ಸರಕಾರದಿಂದ ಪ್ರಸ್ತುತ ಜಾರಿಯಲ್ಲಿರುವ Gruhalakshmi ಯೋಜನೆಯ ಹಣವು ಇನ್ನು ಅನೇಕ ಮಹಿಳೆಯರಿಗೆ ಜಮಾ ಅಗಿರುವುದಿಲ್ಲ ಈ ಕುರಿತು ಅಧಿಕೃತ ಕಾರಣಗಳ ಟಿಪ್ಪಣಿಯನ್ನು ಸಂಬಂಧಪಟ್ಟ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯು...

weedicide: ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ!

weedicide: ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ!

October 9, 2023

Weedicide: ರೈತರಿಗೆ ಇತೀಚಿನ ದಿನಗಳಲ್ಲಿ ಕಳೆ ನಿಯಂತ್ರಣ ಮಾಡುವುದು ಬಹು ದೊಡ್ಡ ಸಮಸ್ಯೆಯಾಗಿದೆ. ಇದಕ್ಕಾಗಿ ರೈತರು ರಾಸಾಯನಿಕ ಕಳೆನಾಶಕಗಳ ಮೊರೆ ಹೋಗಿದ್ದಾರೆ. ಇದನ್ನು ಹೊರತುಪಡಿಸಿ ರೈತರೇ ಹೇಗೆ ತಮ್ಮ ಮನೆಯಲ್ಲಿ ಕಳೆನಾಶಕ ತಯಾರಿಸಿಕೊಳ್ಳಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ. ಇದು ಮಣ್ಣಿನ ಫಲವತ್ತತೆ ಹಾಳು ಮಾಡಲ್ಲ, ರೈತರ ಜೇಬಿಗೆ...

Ration card application: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯವರಿಗೆ ಇನ್ನು 2 ದಿನ ಮಾತ್ರ ಅವಕಾಶ!

Ration card application: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯವರಿಗೆ ಇನ್ನು 2 ದಿನ ಮಾತ್ರ ಅವಕಾಶ!

October 8, 2023

ration card correction last date: ರಾಜ್ಯ ಸರಕಾರದಿಂದ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು 2ನೇ ಹಂತದಲ್ಲಿ ಒಟ್ಟು 9 ದಿನ ಅವಕಾಶ ಮಾಡಿಕೊಡಲಾಗಿದ್ದು. ಇದರನ್ವಯ ಅಕ್ಟೋಬರ್ 5 ರಿಂದ ಅಕ್ಟೋಬರ್ 13 ರವರೆಗೆ ವಿಭಾಗವಾರು ದಿನಾಂಕ ನಿಗದಿಪಡಿಸಲಾಗಿತ್ತು ಒಂದೊಂದು ವಿಭಾಗಕ್ಕೆ 3 ದಿನ ನಿಗದಿಪಡಿಸಲಾಗಿದೆ. ಮೊದಲ 3...

LPG subsidy: ಅಡುಗೆ ಸಿಲಿಂಡರ್ ಸಬ್ಸಿಡಿ ಬಿಡುಗಡೆ! ಎಲ್‌ಪಿಜಿ ಸಬ್ಸಿಡಿ ಹೆಚ್ಚಿಸಿದ ಕೇಂದ್ರ ಸರಕಾರ.

LPG subsidy: ಅಡುಗೆ ಸಿಲಿಂಡರ್ ಸಬ್ಸಿಡಿ ಬಿಡುಗಡೆ! ಎಲ್‌ಪಿಜಿ ಸಬ್ಸಿಡಿ ಹೆಚ್ಚಿಸಿದ ಕೇಂದ್ರ ಸರಕಾರ.

October 7, 2023

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ (LPG subsidy) ಪಡೆದ ಬಡ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಸದ್ಯ ಇರುವ 200 ರೂ ನಿಂದ 300 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಪತ್ರಿಕ ಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ  ಉಜ್ವಲ...

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

October 6, 2023

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಗೃಹಲಕ್ಷ್ಮಿ(Gruhalakshmi) ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪಡಿತರ ಚೀಟಿ ಮುಖ್ಯಸ್ಥ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ 2,000 ವನ್ನು ವರ್ಗಾಹಿಸಲಾಗುತ್ತದೆ. ಈಗಾಗಲೇ ಈ ಯೋಜನೆಯಡಿ ಮೊದಲ ಕಂತಿನ ಹಣವನ್ನು ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ಹಣ ವರ್ಗಾಹಿಸಲಾಗಿದ್ದು ಅದರೆ ಇನ್ನು ಶೇ...

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

October 5, 2023

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು...

Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!

Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!

October 4, 2023

ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ  ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ(Vrudapya vetana) ಪ್ರತಿ ತಿಂಗಳು ಮಾಸಾಶನವನ್ನು ನೀಡಲಾಗುತ್ತಿದೆ.  ಸರಕಾರದಿಂದ ಈ ಯೋಜನೆಯನ್ನು ದಿನಾಂಕ:1-1-1965 ರಿಂದ ಮಾಸಾಶನವನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ಹಿರಿಯ ನಾಗರಿಕರಿಗೆ  ವೃದ್ಧಾಪ್ಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಪ್ರತಿ ತಿಂಗಳು ರೂ...

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

October 2, 2023

ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ , ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಇತರೆ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್(Aadhar link) ಮಾಡುವ ಮೂಲಕ ಇ-ಕೆವೈಸಿ ಮಾಡಿಕೊಳ್ಳುವಂತೆ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಒಂದೊಮ್ಮೆ ಇ-ಕೆವೈಸಿ ಮಾಡಿಕೊಳ್ಳದಿದ್ದರೆ ಪಿಂಚಣಿ (Pension eKYC) ಹಣ ವರ್ಗಾವಣೆ ಸ್ಥಗಿತವಾಗುತ್ತದೆ ಎಂದು ಪ್ರಕಟಣೆಯಲ್ಲಿ...

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

October 1, 2023

ರಾಜ್ಯ ಸರಕಾರದಡಿಯಲ್ಲಿ ರಚನೆಯಾಗಿರುವ ವಿವಿಧ ನಿಗಮಗಳಿಂದ ಆಯಾ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಜನರನ್ನು ಅರ್ಥಿಕ ಮತ್ತು ಶೈಕ್ಷಣಿಕವಾಗಿ ಮುನ್ನೆಡೆಗೆ ಕರೆತರಲು 2023-24 ಸಾಲಿನ ಹಲವು ಯೋಜನೆಗೆ ಅರ್ಹಫಲಾನುಭವಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅದರಂತೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಯ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ...