Author: Siddesh

ನಿಮ್ಮ ಹತ್ತಿರದಲ್ಲಿ ಅರಣ್ಯ ಇಲಾಖೆ ನರ್ಸರಿ ಎಲ್ಲಿದೆ? ಅಲ್ಲಿ ಲಭ್ಯವಿರುವ ಸಸಿಗಳು ಯಾವುವು? ಎಂದು ಹೇಗೆ ತಿಳಿಯುವುದು?

ನಿಮ್ಮ ಹತ್ತಿರದಲ್ಲಿ ಅರಣ್ಯ ಇಲಾಖೆ ನರ್ಸರಿ ಎಲ್ಲಿದೆ? ಅಲ್ಲಿ ಲಭ್ಯವಿರುವ ಸಸಿಗಳು ಯಾವುವು? ಎಂದು ಹೇಗೆ ತಿಳಿಯುವುದು?

May 22, 2023

ಕರ್ನಾಟಕದಲ್ಲಿ ಅರಣ್ಯ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿಯು ನರ್ಸರಿಯನ್ನು ಹೊಂದಿದ್ದು ಇಲ್ಲಿ ಅನೇಕ ಬಗ್ಗೆಯ ತೋಟಗಾರಿಕೆ ಮತ್ತು ಅರಣ್ಯ ಬೆಳೆಗಳ ಸಸಿಗಳನ್ನು ತಯಾರಿಸಿ ಪ್ರತಿ ವರ್ಷ ಮಳೆಗಾಲದಲ್ಲಿ ರೈತರಿಗೆ ಅತಿ ಕಡಿಮೆ ದರದಲ್ಲಿ ವಿತರಿಸಲಾಗುತ್ತದೆ. ರೈತರು ಪ್ರತಿ ವರ್ಷ ಮೇ ತಿಂಗಳಿನಲ್ಲಿ ನಿಮ್ಮ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆ ಕಚೇರಿ ಭೇಟಿ ಮಾಡಿ ತಮಗೆ ಬೇಕಾಗಿರುವ ಸಸಿಗಳ...

ಭಾರತದಲ್ಲಿ ಹೆಚ್ಚು ಬಳಕೆ ಮಾಡುವ 4WD ಟಾಪ್ 10 ಟ್ರ್ಯಾಕ್ಟರಗಳು!

ಭಾರತದಲ್ಲಿ ಹೆಚ್ಚು ಬಳಕೆ ಮಾಡುವ 4WD ಟಾಪ್ 10 ಟ್ರ್ಯಾಕ್ಟರಗಳು!

May 12, 2023

4WD ಟ್ರಾಕ್ಟರ್ ಎಂದರೆ ಇಂಜಿನ್ ನಿಂದ ಟ್ರ್ಯಾಕ್ಟರ್ ನ ನಾಲ್ಕು ಚಕ್ರಗಳಿಗೆ ಪವರ್ ಸಪ್ಲೈ ಮಾಡುವುದರ ಮೂಲಕ ಟ್ರ್ಯಾಕ್ಟರ್ ಚಲಿಸುವ ತಂತ್ರಜ್ಞಾನಕ್ಕೆ 4WD ಎಂದು ಕರೆಯಲಾಗುತ್ತದೆ. ಈ ಕಾರ್ಯ ವಿಧಾನದಿಂದ ಇದು ಕೆಲಸ ಮಾಡುವಾಗ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಜಾರುವಿಕೆಯನ್ನು ಹೊಂದಿರುತ್ತದೆ. 4WD ಟ್ರಾಕ್ಟರುಗಳ ಮುಂಭಾಗದ ಚಕ್ರಗಳು ಟ್ರಾಕ್ಟರ್ ಅನ್ನು ಮುಂದಕ್ಕೆ ಎಳೆಯಲು ಹಿಂದಿನ...

ಸಮಾಜ ಕಲ್ಯಾಣ ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಪಡೆಯಬವುದು?

ಸಮಾಜ ಕಲ್ಯಾಣ ಇಲಾಖೆಯಿಂದ ಯಾವೆಲ್ಲ ಸೌಲಭ್ಯ ಪಡೆಯಬವುದು?

May 3, 2023

ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳು: ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳು: ಇದನ್ನೂ ಓದಿ: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ! ಪರಿಶಿಷ್ಠ ಜಾತಿ ಉಪಯೋಜನೆ: ಪರಿಶಿಷ್ಠ ಜಾತಿ/ಪಂಗಡದ ಉದ್ಯಮಿಗಳು ರಾಷ್ಟ್ರೀಕೃತ ಬ್ಯಾಂಕ್/ಡಿಸಿಸಿ ಬ್ಯಾಂಕ್/ ಅಪೆಕ್ಸ್ ಬ್ಯಾಂಕ್ ಗಳಿಂದ ಪಡೆದ ಸಾಲಕ್ಕೆ ಬಡ್ಡಿ ಸಹಾಯಧನ ಕಾರ್ಯಕ್ರಮ. ಎಸ್.ಸಿ.ಎಸ್.ಟಿ /ಐ.ಎಸ್.ಪಿ. ಯೋಜನೆಯಡಿ ವಿವಿಧ ಇಲಾಖೆಗಳು ಪರಿಶಿಷ್ಠ...

Varuna mitra: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ!

Varuna mitra: ನಿಮ್ಮ ಗ್ರಾಮದ ಮಳೆ ಮುನ್ಸೂಚನೆಯನ್ನು ಒಂದೇ ಒಂದು ಪೋಲ್ ಕರೆಯಲ್ಲಿ ತಿಳಿಯಿರಿ!

May 1, 2023

ಹೌದು ರೈತ ಬಾಂಧವರೇ ನಿಮ್ಮ ಗ್ರಾಮದಲ್ಲಿ ಮಳೆ ಯಾವಾಗ ಬರುತ್ತದೆ ಎಂದು ಅತೀ ಸುಲಭವಾಗಿ ಕ್ಷಣಾರ್ದದಲ್ಲಿ ತಿಳಿಯಲು ಒಂದು ಕರೆ ಮಾಡಿದರೆ ಸಾಕು ಮಳೆ ಮುನ್ಸೂಚನೆಯನ್ನು ನೀಡಲು ಅನೇಕ ಮೊಬೈಲ್ ಅಪ್ಲಿಕೇಶನ್ ಇವೆ. ಆದರೆ ರೈತರಿಗೆ ಸುಲಭವಾಗಿ ಮಳೆ ಮುನ್ಸೂಚನೆಯನ್ನು ನೀಡಲು “ವರುಣ ಮಿತ್ರ” ಸಹಾಯವಾಣಿ ಅನ್ನು 2011ರಿಂದ ಪ್ರಾರಂಭಿಸಿದ್ದು ಈ ಸಹಾಯವಾಣಿಯನ್ನು ಹೇಗೆ ಬಳಸಬೇಕು...

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ.

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ.

April 27, 2023

ಉದ್ಯೋಗ ಖಾತ್ರಿ ಯೋಜನೆಯಡಿ ಕುರಿ, ದನ, ಕೋಳಿ, ಹಂದಿ ಸಾಕಾಣಿಕೆಗೆ ಶೆಡ್ ನಿರ್ಮಾಣ ಮಾಡಲು ಸಹಾಯಧನ ಪಡೆಯಬವುದು. 57,000 ಸಾವಿರದಿಂದ 87,000 ಸಾವಿರದ ವರೆಗೆ ಈ ಯೋಜನೆಯಡಿ ಸಹಾಯಧನ ನೀಡಲಾಗುತ್ತದೆ. ಉದ್ಯೋಗ ಖಾತ್ರಿಯಡಿ ಶೆಡ್ ನಿರ್ಮಿಸಲು ಸಹಾಯಧನ ವಿವರ ಹೀಗಿದೆ: ದನದ ಶೆಡ್ ನಿರ್ಮಾಣ ರೂ.57,000/-ಕುರಿ/ಮೇಕೆ ಶೆಡ್ ನಿರ್ಮಾಣ ರೂ.70,000/-ಕೋಳಿ ಶೆಡ್‌ ನಿರ್ಮಾಣ ರೂ. 60000/-ಹಂದಿ...

ನಿಮ್ಮ ಮನೆಯ ಕರೆಂಟ್ ಬಿಲ್ ಕಡಿಮೆ ಬರಬೇಕೆ ಈ ಕ್ರಮಗಳನ್ನು ಅನುಸರಿಸಿ!

ನಿಮ್ಮ ಮನೆಯ ಕರೆಂಟ್ ಬಿಲ್ ಕಡಿಮೆ ಬರಬೇಕೆ ಈ ಕ್ರಮಗಳನ್ನು ಅನುಸರಿಸಿ!

April 26, 2023

ದಿನೆ ದಿನೇ ಹೆಚ್ಚುತ್ತಿರುವ ಮನೆಯ ಪ್ರತಿ ತಿಂಗಳ ವಿದ್ಯುತ್ ಬಿಲ್ ನಿಯಂತ್ರಣ ಮಾಡಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬವುದು ಎಂದು ಈ ಅಂಕಣದಲ್ಲಿ ಸಂಕ್ಷಿತವಾಗಿ ವಿವರಿಸಲಾಗಿದೆ. ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ನಿಮ್ಮ ಅಪ್ತರಿಗೂ ಶೇರ್ ಮಾಡಿ, ಈ ಕ್ರಮ ಕೈಗೊಳ್ಳುವುದರಿಂದ ವಿದ್ಯುತ್ ಉಳಿತಾಯ ಮಾಡಿ ಮನೆಯ ತಿಂಗಳ ವೆಚ್ಚ ಕಡಿತಗೊಳಿಸಲು ಸಹಕಾರಿಯಾಗುತ್ತದೆ. ವಿದ್ಯುತ್ ಬಳಕೆಯಲ್ಲಿ...

ತಂದೆ, ತಾತ, ಮುತ್ತಾತನ ಹೆಸರಿನಲ್ಲಿರುವ ಜಮೀನಿನ ವರ್ಗಾವಣೆ ಕುರಿತು ರೈತರಿಗೊಂದು ಸಿಹಿ ಸುದ್ದಿ!

ತಂದೆ, ತಾತ, ಮುತ್ತಾತನ ಹೆಸರಿನಲ್ಲಿರುವ ಜಮೀನಿನ ವರ್ಗಾವಣೆ ಕುರಿತು ರೈತರಿಗೊಂದು ಸಿಹಿ ಸುದ್ದಿ!

January 4, 2023

ಜಮೀನಿನ ಪಹಣಿ ತಂದೆ, ತಾತ, ಮುತ್ತಾತನ ಹೆಸರಿನಲ್ಲಿ ಇದ್ದರೆ ನಿಮ್ಮ ಹೆಸರಿಗೆ ಮಾಡಿಕೊಳ್ಳುವ ವಿಧಾನವನ್ನು ತುಂಬ ಸರಳೀಕರಣ ಮಾಡಲಾಗಿದ್ದು ರೈತರ ಜಮೀನಿನ ಪಹಣಿಯು ತಂದೆಯ ಹೆಸರಿನಲ್ಲಿ ಅಥವಾ ತಾತನ ಹೆಸರಿನಲ್ಲಿ ಅಥವಾ ಮುತ್ತಾತನ ಹೆಸರಿನಲ್ಲಿ ಇದ್ದು, ಅವರು ಮರಣ ಹೊಂದಿದ್ದರೆ ಅಂಥವರ ಹೆಸರಿನಲ್ಲಿ ಇರುವ ಜಮೀನಿನ ಪಹಣಿಯಲ್ಲಿ ಪ್ರಸ್ತುತ ಉಳುಮೆ ಮಾಡುತ್ತಿರುವ ಮಕ್ಕಳು  ಅವಕಾಶವನ್ನು ನೀಡಲಾಗಿದೆ....