Author: Siddesh

Adhar bara parihara status-ನಿಮ್ಮ ಆಧಾರ್ ನಂಬರ್ ಹಾಕಿ ಬರ ಪರಿಹಾರದ ಸಂಪೂರ್ಣ ವಿವರ ಪಡೆಯಿರಿ!

Adhar bara parihara status-ನಿಮ್ಮ ಆಧಾರ್ ನಂಬರ್ ಹಾಕಿ ಬರ ಪರಿಹಾರದ ಸಂಪೂರ್ಣ ವಿವರ ಪಡೆಯಿರಿ!

May 10, 2024

ರೈತರು ತಮ್ಮ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ ಬರ ಪರಿಹಾರದ ಹಣ(Adhar bara parihara status) ತಮ್ಮ ಖಾತೆಗೆ ಜಮಾ ಅಗಿರುವ ವಿವರವನ್ನು ಹೇಗೆ ಮೊಬೈಲ್ ನಲ್ಲಿ ಪಡೆಯಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಕಂದಾಯ ಇಲಾಖೆಯಿಂದ ಜಾರಿಯಲ್ಲಿರುವ...

Bank balance check- ಬ್ಯಾಂಕ್ ಭೇಟಿ ಮಾಡದೆ ನಿಮ್ಮ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ?

Bank balance check- ಬ್ಯಾಂಕ್ ಭೇಟಿ ಮಾಡದೆ ನಿಮ್ಮ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ?

May 9, 2024

ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ಭೇಟಿ ಮಾಡದೆ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇದೆ ಎಂದು sms ಮೂಲಕ ಮೊಬೈಲ್ ನಲ್ಲಿ(Bank balance check) ಹೇಗೆ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಈಗಾಗಲೇ ಅನೇಕ ಗ್ರಾಹಕರಿಗೆ ಈ ತಂತ್ರವು ತಿಳಿದಿದ್ದು ಇನ್ನು ಅಷ್ಟೇ ಸಂಖ್ಯೆ ಗ್ರಾಹಕರಿಗೆ ಈ ಮಾಹಿತಿ ತಿಳಿದಿರುವುದಿಲ್ಲ...

RTC details- ಪೋಡಿ ಎಂದರೇನು? ಪೋಡಿ ಎಷ್ಟು ವಿಧ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

RTC details- ಪೋಡಿ ಎಂದರೇನು? ಪೋಡಿ ಎಷ್ಟು ವಿಧ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

May 6, 2024

ಗ್ರಾಮೀಣ ಭಾಗದ ರೈತಾಪಿ ವರ್ಗದ ನಾಗರಿಕರಿಗೆ ತಮ್ಮ ಜಮೀನಿನ ಮೂಲ ದಾಖಲಾತಿಗಳ ಕುರಿತು ದೊಡ್ಡ ಮಟ್ಟದಲ್ಲಿ ಮಾಹಿತಿ ಕೊರತೆ ಇರುತ್ತದೆ ಕಾಲ ಕಾಲಕ್ಕೆ ನಮ್ಮ ಪುಟದಿಂದ ಕಂದಾಯ ಇಲಾಖೆಯಡಿ ಬರುವ ಜಮೀನಿನ ಸರ್ವೆ ಕುರಿತು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡು ಬರುತ್ತಿದೆ ಇಂದು ಈ ಅಂಕಣದಲ್ಲಿ ಜಮೀನಿನ ಪೋಡಿ(Podi) ಕುರಿತು ಒಂದಿಷ್ಟು ಮಾಹಿತಿಯನ್ನು...

Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

May 5, 2024

ಕರ್ನಾಟಕ ಹಾಲು ಮಹಾಮಂಡಳಿ(KMF)ಗೆ ಹಾಲನ್ನು ಸರಬರಾಜು ಮಾಡುವ ರೈತರಿಗೆ ಪ್ರತಿ ಲೀಟರ್ ಗೆ ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ಜಮಾ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಹಸುಗಳನ್ನು ಸಾಕಾಣಿಕೆ ಮಾಡಿಕೊಂಡು ಹೈನುಗಾರಿಕೆಯಲ್ಲಿ ಉಪಕಸುಬನ್ನು ಮಾಡಿಕೊಂಡಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಮಹಾಮಂಡಳಿ(KMF)ಯ ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ...

Parihara – 34 ಲಕ್ಷ ರೈತರ ಖಾತೆಗೆ ಈ ದಿನ ಜಮಾ ಅಗಲಿದೆ 2 ನೇ ಕಂತಿನ ಬರ ಪರಿಹಾರ!

Parihara – 34 ಲಕ್ಷ ರೈತರ ಖಾತೆಗೆ ಈ ದಿನ ಜಮಾ ಅಗಲಿದೆ 2 ನೇ ಕಂತಿನ ಬರ ಪರಿಹಾರ!

May 4, 2024

ಕೇಂದ್ರ ಸರಕಾರದಿಂದ ಈಗಾಗಲೇ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿಯನ್ವ ರಾಜ್ಯಕ್ಕೆ ಕಳೆದ ವಾರ 3498 ಕೋಟಿ ಬರ ಪರಿಹಾರ ಜಮಾ ಅಗಿದ್ದು ಈ ಹಣ ರೈತರ ಖಾತೆಗೆ ಯಾವಾಗ?(bara parihara 2nd installment date) ವರ್ಗಾವಣೆ ಅಗಲಿದೆ ಎನ್ನುವ ಪ್ರಶ್ನೆಗೆ ಕಂದಾಯ ಇಲಾಖೆ ಅಧಿಕಾರಿಗಳು ಉತ್ತರ ನೀಡಿದ್ದು ಇದರ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.  ನಮ್ಮ ರಾಜ್ಯದಲ್ಲಿ ಒಟ್ಟು...

kharab land details- ಖರಾಬು ಜಮೀನು ಎಂದರೇನು? ಅ ಮತ್ತು ಬ ಖರಾಬ ವ್ಯತ್ಯಾಸಗಳೇನು?

kharab land details- ಖರಾಬು ಜಮೀನು ಎಂದರೇನು? ಅ ಮತ್ತು ಬ ಖರಾಬ ವ್ಯತ್ಯಾಸಗಳೇನು?

May 3, 2024

ಕೃಷಿ ಜಮೀನು ಹೊಂದಿರುವ ಪ್ರತಿ ಒಬ್ಬ ಕೃಷಿಕರು ಈ ಮಾಹಿತಿಯನ್ನು ತಪ್ಪದೇ ತಿಳಿದಿರಬೇಕು, ಬಹಳಷ್ಟು ಜನರಿಗೆ ತಮ್ಮ ಜಮೀನಿನ ದಾಖಲಾತಿಗಳ ಕುರಿತು ಸ್ಪಷ್ಟ ಮಾಹಿತಿ ಇರುವುದಿಲ್ಲ ಇಂದು ಈ ಲೇಖನದಲ್ಲಿ ಪಹಣಿ/ಉತಾರ್/RTC ಅಲ್ಲಿ ನಮೂದಿಸಿರುವ ಖರಾಬು(A kharab/B kharab)ಜಮೀನಿನ ಕುರಿತು ವಿವರಿಸಲಾಗಿದೆ. ನಮ್ಮ ರಾಜ್ಯದಲ್ಲಿ ಎಲ್ಲಾ ಬಗ್ಗೆಯ ಜಮೀನಿನ ಮೂಲ ದಾಖಲಾತಿಗಳ ನಿರ್ವಹಣೆಯನ್ನು ಕಂದಾಯ ಇಲಾಖೆಯಿಂದ(Karnataka...

Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

May 2, 2024

ವ್ಯವಸಾಯ ಸೇವಾ ಸಹಕಾರಿ ಸಂಘಗಳಿಂದ(VVS) ಮತ್ತು ಇತರೆ ಬ್ಯಾಂಕ್ ಗಳಲ್ಲಿ ರೈತರು ಬೆಳೆ ಸಾಲ(Crop loan) ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರ್ಪಡೆ ಮಾಡಿರಬೇಕು ಮತ್ತು ನಿಮ್ಮ ಜಮೀನಿನ ಪಹಣಿ/ಊತಾರ್/RTC ಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ನಿಮಗೆ ಬೆಳೆ ಸಾಲ ಸಿಗಲಿದೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

Crop Insurance- ಬೆಳೆ ವಿಮೆ ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಸಲ್ಲಿಸಬೇಕಾದ ದಾಖಲೆಗಳೇನು?

May 2, 2024

ಎಲ್ಲಾ ರೈತ ಮಿತ್ರರಿಗೆ ನಮಸ್ಕಾರಗಳು ಇಂದು ಈ ಲೇಖನದಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಎಲ್ಲಿ ಅರ್ಜಿ(Crop insurance application-2024)ಸಲ್ಲಿಸಬೇಕು? ಅಗತ್ಯ ದಾಖಲೆಗಳೇನು? ಇತ್ಯಾದಿ ಅಗತ್ಯ ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಲು ಅವಕಾವಿದ್ದು ಸರಕಾರದಿಂದ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ...

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

April 30, 2024

ನಮ್ಮ ರಾಜ್ಯದ ಬಹುತೇಕ ಕೃಷಿ ಕುಟುಂಬದ ಸಮಸ್ಯೆಯೆಂದರೆ ಅನೇಕ ವರ್ಷಗಳಿಂದ ತಾವು ಜಮೀನು ಉಳುಮೆ ಮಾಡಿಕೊಂಡು ಬರುತ್ತಿದ್ದರು ಆ ಜಮೀನು ಪ್ರಸ್ತುತ ಕೃಷಿ ಮಾಡುತ್ತಿರುವ ವ್ಯಕ್ತಿಯ ಹೆಸರಿಗೆ ಇಲ್ಲದೇ ಇರುವುದು ದೊಡ್ಡ ದುರಂತವೇ ಅಗಿದೆ. ಇದಕ್ಕೆ ಸಂಬಂಧಪಟ್ಟಂತೆ ನಿಮ್ಮ ಕುಟುಂಬದ ಹಿರಿಯ ವ್ಯಕ್ತಿಯ ಹೆಸರಿನಲ್ಲಿರುವ ಜಮೀನನ್ನು(How to transfer ownership of agricultural land) ಪ್ರಸ್ತುತ...

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April pension amount-2024: ಪಿಂಚಣಿ ಹಣ ಫಲಾನುಭವಿಗಳ ಖಾತೆಗೆ ಬಿಡುಗಡೆ! ಈ ಪಟ್ಟಿಯಲ್ಲಿರುವವರಿಗೆ ಮಾತ್ರ!

April 30, 2024

ಪಿಂಚಣಿ ನಿರ್ದೇಶನಾಲಯದಿಂದ ಅರ್ಹ ಪಿಂಚಣಿದಾರ ಫಲಾನುಭವಿಗಳಿಗೆ ಎಪ್ರಿಲ್-2024 ತಿಂಗಳ(April pension amount-2024) ಎಲ್ಲಾ ವಿವಿಧ ಮಾಸಿಕ ಪಿಂಚಣಿಯನ್ನು ಜಮಾ ಮಾಡಲಾಗಿದೆ. ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯನ್ನು ನೇರ ನಗದು ವರ್ಗಾವಣೆ(DBT)ಮೂಲಕ ಜಮಾ ಮಾಡಲಾಗುತ್ತದೆ. ನಿಮ್ಮ ಖಾತೆಗೆ ಪಿಂಚಣಿ ಹಣ ವರ್ಗಾವಣೆ ಅಗಿದಿಯೋ? ಇಲ್ಲವೋ?...

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

April 28, 2024

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ...

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

April 28, 2024

ಆಹಾರ ಇಲಾಖೆಯಿಂದ ಅಕ್ಕಿ ಬದಲು ನೀಡುವ ಎಪ್ರಿಲ್-2024 ತಿಂಗಳ ಅರ್ಥಿಕ ಸಹಾಯಧನ ಹಣವನ್ನು(Annabhagya amount) ಅರ್ಹ ಪಡಿತರ ಚೀಟಿಯ ಗ್ರಾಹಕರಿಗೆ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಈ ಹಣ ಜಮಾ ಅಗಿರುವುದನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಮತ್ತು ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು(Annabhagya beneficiary list) ಎಂದು ಈ ಕೆಳಗೆ ವಿವರಿಸಿದೆ. ಪಡಿತರ...

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

April 28, 2024

ಎಲ್ಲಾ ರೈತರಿಗೂ ಈಗಾಗಲೇ ತಿಳಿದಿರುವ ಹಾಗೆಯೇ ಕೇಂದ್ರದಿಂದ ಈ ವಾರ ರಾಜ್ಯಕ್ಕೆ ಬರ ಪರಿಹಾರವನ್ನು(Bele parihara amount) ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ. ಅನೇಕ ಜನರು ಪ್ರಸ್ತುತ ಲೋಕಸಭಾ ಚುನಾವಣೆಯಿರುವ ಕಾರಣ ಚುನಾವಣೆ ಮುಗಿದ ಬಳಿಕ ಪರಿಹಾರದ ಹಣವನ್ನು ಹಾಕಲಾಗುತ್ತದೆಯೇ ಎಂದು ಪ್ರಶ್ನೆ...

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

April 25, 2024

ಒಂದು ವಾರದಲ್ಲಿ ಕೇಂದ್ರದಿಂದ ಬರ ಪರಿಹಾರ ಹಣ(parihara amount) ಬಿಡುಗಡೆ ಕುರಿತು ನಿರ್ಧಾರ ಮಾಡಲು ಕೇಂದ್ರ ಸರಕಾರವು ಸಮ್ಮತಿಸಿದೆ.  ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆ(2nd installment parihara amount) ವಿಳಂಬವಾದರಿಂದ ರಾಜ್ಯ ಸರಕಾರವು ಕೇಂದ್ರಕ್ಕೆ ಪರಿಹಾರ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿತ್ತು ಅದರೆ ಇದಕ್ಕೆ ಯಾವುದೇ ಮರು ಉತ್ತರ ಕೇಂದ್ರದಿಂದ ಬರದ ಕಾರಣ...

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

April 25, 2024

ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಏಪ್ರಿಲ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈಗಾಗಲೇ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಥಿಕ ನೆರವು ಪಡೆಯುತ್ತಿರುವ ಕುಟುಂಬದ ಯಜಮಾನಿಯರು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಮೊಬೈಲ್ ನಲ್ಲೇ ಏಪ್ರಿಲ್ ತಿಂಗಳ ಹಣ ಜಮಾ ಅಗಿರುವ...

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

MSP Price-2024: ದೇಶದ ರೈತರಿಗೆ ಗುಡ್ ನ್ಯೂಸ್ ಭತ್ತ,ರಾಗಿ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ ಏರಿಕೆ!

April 25, 2024

ಕೇಂದ್ರ ಸರಕಾರದ ಎರಡನೇ ಸಂಪುಟ ಸಭೆಯಲ್ಲಿ ರೈತರಿಗೆ ಭರ್ಜರಿ ಶುಭ ಸುದ್ದಿ ನೀಡಲಾಗಿದ್ದು ಭತ್ತ,ರಾಗಿ,ಮೆಕ್ಕೆಜೋಳ ಸೇರಿದಂತೆ 14 ಬೆಳೆಗಳ ಬೆಂಬಲ ಬೆಲೆ(MSP Price-2024) ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಮೊದಲ ಸಂಪುಟ ಸಭೆಯಲ್ಲಿ 17ನೇ ಕಂತಿನ ಪಿ ಎಂ ಕಿಸಾನ್ ಅರ್ಥಿಕ ನೆರವವನ್ನು ರೈತರಿಗೆ ವರ್ಗಾವಣೆ ಮಾಡಲು ಅನುಮೋದನೆ ನೀಡಲಾಗಿತ್ತು ಈಗ ಎರಡನೇ ಸಂಪುಟ ಸಭೆಯಲ್ಲಿ ವಿವಿಧ...

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

Bele vime-2024: ಆಧಾರ್ ನಂಬರ್ ಹಾಕಿ ಬೆಳೆ ವಿಮೆ ಅರ್ಜಿ ಚೆಕ್ ಮಾಡಲು ಲಿಂಕ್ ಬಿಡುಗಡೆ!

April 14, 2024

ರೈತರು ತಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ ನಂಬರ್ ಹಾಕಿ ಬೆಳೆ ವಿಮೆ(Bele vime-2024) ಅರ್ಜಿ ಸ್ಥಿತಿಯನ್ನು ಹೇಗೆ  ಚೆಕ್ ಮಾಡಿಕೊಳ್ಳಬಹುದು ಎಂದು ಈ ಕೆಳಗೆ ವಿವರಿಸಲಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಬೆಳೆ ವಿಮೆ ಪರಿಹಾರದ(bele vime parihara) ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ರೈತರು ತಮ್ಮ ಅಧಾರ್ ಕಾರ್ಡ ನಂಬರ್ ಹಾಕಿ ತಮಗೆ...

Bele vime- ಇಲ್ಲಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಬೆಳೆ ವಿಮೆ ಬರಲಿದೆ ಎಂದು ತಿಳಿಯುವ ವಿಧಾನ!

Bele vime- ಇಲ್ಲಿದೆ ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಬೆಳೆ ವಿಮೆ ಬರಲಿದೆ ಎಂದು ತಿಳಿಯುವ ವಿಧಾನ!

April 12, 2024

ಇಂದು ಈ ಲೇಖನದಲ್ಲಿ ಬೆಳೆ ವಿಮೆಯ(Bele vime) ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿದಾರ ರೈತರ ಮೊಬೈಲ್ ನಂಬರ್  ಹಾಕಿ ಎಷ್ಟು ಬೆಳೆ ವಿಮೆ ಬರಲಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ವಿವರಿಸಲಾಗಿದೆ. ಈ ಹಿಂದಿನ ಎರಡು ಅಂಕಣಗಳಲ್ಲಿ ಸರ್ವೆ ನಂಬರ್ ಮತ್ತು ಅರ್ಜಿ ಸಂಖ್ಯೆಯನ್ನು ಹಾಕಿ ಬೆಳೆ ವಿಮೆ ಅರ್ಜಿ ವಿವರ ಹೇಗೆ ತಿಳಿದುಕೊಳ್ಳಬಹುದು...