Author: Siddesh

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

October 1, 2023

ರಾಜ್ಯ ಸರಕಾರದಡಿಯಲ್ಲಿ ರಚನೆಯಾಗಿರುವ ವಿವಿಧ ನಿಗಮಗಳಿಂದ ಆಯಾ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಜನರನ್ನು ಅರ್ಥಿಕ ಮತ್ತು ಶೈಕ್ಷಣಿಕವಾಗಿ ಮುನ್ನೆಡೆಗೆ ಕರೆತರಲು 2023-24 ಸಾಲಿನ ಹಲವು ಯೋಜನೆಗೆ ಅರ್ಹಫಲಾನುಭವಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅದರಂತೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಯ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ...

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

September 29, 2023

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್ ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ....

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

September 26, 2023

2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ “ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ಅಡಿಕೆ ದೋಟಿ ಖರೀದಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ರೈತರಿಗೆ ಅಡಿಕೆ ದೋಟಿ-Adhike dhoti ಖರೀದಿಸಲು ಅರ್ಥಿಕವಾಗಿ ನೆರವು ನೀಡವ ದೇಸೆಯಲ್ಲಿ 2023-24 ನೇ ಸಾಲಿನ ಸಮಗ್ರ...

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

September 25, 2023

ರಾಜ್ಯ ಸರಕಾರದಿಂದ ಈ ಭಾರಿ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ್ಯಂತ ವಿವಿಧ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿರುವ ರೈತರ ಒಟ್ಟು 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ರೈತರ ತಮ್ಮ ಕೃಷಿ ಬೆಳೆಗಳಿಗೆ ನೀರನ್ನು ಪೂರೈಸಲು ಅಕ್ರಮವಾಗಿ ವಿದ್ಯುತ್...

ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

September 23, 2023

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ್ ಒನ್ ಅಗಿದ್ದು, ಸರ್ಕಾರದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ತಲುಪಿಸುವ ದೇಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಾಮ್ ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮ ಮಟ್ಟದಲ್ಲಿ ನಾಗರಿಕರು /ಹಿರಿಯ ನಾಗರಿಕರು / ಮಹಿಳೆಯರು, ವಿಶೇಷಚೇತನರು ತಮ್ಮ ಗ್ರಾಮದಲ್ಲಿಯೇ ಸರ್ಕಾರದ ನಾಗರಿಕ ಸೇವೆಗಳನ್ನು ಪಡೆಯಬಹುದು. ...

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

September 22, 2023

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತನ್ನು ಹಾಕಿ ಮೂರು ವಾರಗಳು ಕಳೆದರು ಅರ್ಜಿ ಸಲ್ಲಿಸಿದ 1.28 ಕೋಟಿ ಜನರಲ್ಲಿ 82 ಲಕ್ಷ ಜನರಿಗೆ ಮಾತ್ರ ಮೊದಲ ಕಂತಿನ ಹಣ ವರ್ಗಾವಣೆ ಅಗಿದೆ ಇನ್ನುಳಿದ 20% ಗೂ ಹೆಚ್ಚಿನ ಅರ್ಹ ಫಲಾನುಭವಿಗಳಿಗೆ ಇನ್ನು ಮೊದಲ ಕಂತಿನ ಹಣ(Gruhalakshmi scheme amount) ಜಮಾ ಅಗಿರುವುದಿಲ್ಲ. ಈ ಯೋಜನೆ ಅನುಷ್ಥಾನ ಇಲಾಖೆಯ...

Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

September 21, 2023

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ(KMF)ಯ  ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಸಹಾಯಧನವನ್ನು(Milk Incentive) ರಾಜ್ಯ ಸರಕಾರದಿಂದ ವರ್ಗಾಹಿಸಲಾಗುತ್ತದೆ. ಅದರೆ ಈ ಸಹಾಯಧನವು ರೈತರಿಗೆ ಸಕಾಲದಲ್ಲಿ ಬರುತ್ತಿಲ್ಲ ಮತ್ತು ಸಹಾಯಧನ ಎಷ್ಟು ಲೀಟರ್ ಹಾಲಿಗೆ ಜಮಾ ಅಗಿದೆ ಮತ್ತು ಯಾವ ದಿನದಂದು...

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

September 20, 2023

ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ರಾಜ್ಯದ ಪ್ರತಿಯೊಬ್ಬ ರೈತರಿಗೆ ಈ ಗೊಂದಲ ಇದೇ ಇರುತ್ತದೆ. ಏನೆಂದರೆ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ಅನೇಕ ಜನರಿಗೆ ನಿಖರವಾಗಿ ಗೊತ್ತಿರುವುದಿಲ್ಲ  ಕಾಲು ದಾರಿ ಮತ್ತು ಬಂಡಿ ದಾರಿ ಬಗ್ಗೆ ಅದರ ಅಳತೆ ಎಷ್ಟು ಇರುತ್ತೆ ಮತ್ತು...

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

September 17, 2023

ಆತ್ಮೀಯ ರೈತ ಬಾಂಧವರೇ ಇಂದು ಈ ಅಂಕಣದಲ್ಲಿ ತಮ್ಮ ಕೃಷಿ ಕೆಲಸಗಳಿಗೆ ಅಗತ್ಯಕ್ಕೆ ತಕ್ಕಂತೆ ಪವರ್ ವೀಡರ್ ಯಂತ್ರವನ್ನು ಬಳಕೆ ಮಾಡಿಕೊಂಡು ಮಿನಿ ಟ್ರ್ಯಾಕ್ಟರ್ ತಯಾರಿ ಮಾಡಿಕೊಂಡಿರುವ ರೈತ ಮತ್ತು ಉಪಕರಣದ(modified power weeder) ಕುರಿತು ಮಾಹಿತಿಯನ್ನು ಪ್ರಕಟಿಸಿದ್ದೆವೆ. ಇಂದಿನ ದಿನಮಾನಗಳಲ್ಲಿ ಕೃಷಿ ಕಾರ್ಯಗಳನ್ನು ಮಾಡಲು ಯಂತ್ರೋಪಕರಣಗಳು ಅತ್ಯಗತ್ಯ ಬೇಕಾಗುತ್ತದೆ.        ...

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

September 16, 2023

ಪಹಣಿಯಲ್ಲಿ ಹೆಸರು ತಪ್ಪಾಗಿ ನಮೂದಿಸಿದಲ್ಲಿ ಅದನ್ನು ಹೇಗೆ ತಿದ್ದುಪಡಿ(RTC Name correction) ಮಾಡಿಕೊಳ್ಳಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಪಹಣಿಯಲ್ಲಿ ಹೆಸರು  ತಿದ್ದುಪಡೆ ಪ್ರಕ್ರಿಯ ಹೇಗೆ ಇರುತ್ತದೆ? ಈ ಕುರಿತು ಅನೇಕ ಜನರಿಗೆ ಸಮರ್ಪಕ ಮಾಹಿತಿ ಇರುವುದಿಲ್ಲ ಈ ಕುರಿತು ಇಂದು ನಾವು ಸಂಕ್ಷೀಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ನಿಮಗೆ ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ...

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

September 16, 2023

ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು “ಪ್ರೂಟ್ಸ್”-FRUITS(Farmer Registration and Unified beneficiary InformaTion System) ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.  ಪ್ರೂಟ್ಸ್ ಎಂದರೆ ಫಾರ್ಮರ್ ರೆಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನೆಫಿಶಿಯರಿ ಇನ್ಫಾರ್ಮೇಷನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ, ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್ ಅಗಿದೆ.  ಇದರ ಮೂಲಕ ಕೃಷಿಕರು...

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

September 15, 2023

ಕೃಷಿ ಇಲಾಖೆಯಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ ನಡೆಸುತ್ತಿರುವ ಬೆಳೆ ಸಮೀಕ್ಷೆ(Crop survey) ಮಾಹಿತಿಯನ್ನು ರೈತರಿಗೆ ಸರಿಯಾಗಿದಿಯೇ ಅಥವಾ ಇಲ್ಲವೋ ಎಂದು ತಿಳಿದುಕೊಂಡು ಮರು ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಈ ಬೆಳೆ ವಿವರವನ್ನು ಹೇಗೆ ಪಡೆಯಬವುದು ಮತ್ತು ನಿಮ್ಮ...

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

September 15, 2023

ಕುಟುಂಬದ ಮಾಲೀಕನು ಅಕಾಲಿಕವಾಗಿ ಮರಣ ಹೊಂದಿದರೆ ಅವರ ಹೆಸರಿನಲ್ಲಿರುವ ಆಸ್ತಿಯನ್ನು ಕುಟುಂಬದ ಎಲ್ಲರ ಹೆಸರಿಗೂ ಪೌತಿ ಖಾತೆ ಮೂಲಕ ಆಸ್ತಿ ಬರುತ್ತದೆ. ಆದರೆ ತದನಂತರ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಆಸ್ತಿ ಭಾಗ ಹೇಗೆ ಮಾಡಬೇಕು? ಮಾಡಿದ ನಂತರ ನೊಂದಣಿ ಹೇಗೆ ಮಾಡಬೇಕು? ಎನ್ನುವ ಪ್ರಕ್ರಿಯೆಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪೌತಿ ಖಾತೆ ಎಂದರೇನು? ಜಮೀನಿನ ಮಾಲೀಕನ...

Krishimele Dharwad-2023: ಕೃಷಿ ಮೇಳ ಧಾರವಾಡದಲ್ಲಿ ಎಲ್ಲಾ ಆಕರ್ಷಣೆಯ ಕೇಂದ್ರವಾದ ಹತ್ತಿ ಬಿಡಿಸುವ ಯಂತ್ರ!

Krishimele Dharwad-2023: ಕೃಷಿ ಮೇಳ ಧಾರವಾಡದಲ್ಲಿ ಎಲ್ಲಾ ಆಕರ್ಷಣೆಯ ಕೇಂದ್ರವಾದ ಹತ್ತಿ ಬಿಡಿಸುವ ಯಂತ್ರ!

September 13, 2023

ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ-krishimela dharwad-2023 ಈ ವರ್ಷದ ಕೃಷಿ ಮೇಳವು ಸೆ.9 ರಿಂದ ಸೆ.12 ರವರೆಗೆ ನಾಲ್ಕು ದಿನ ನಡೆಯಿತ್ತು ಈ ಮೇಳದಲ್ಲಿ ರೈತರಿಗೆ ಅನೇಕ ಯಂತ್ರಗಳನ್ನು ಪ್ರದರ್ಶನಕ್ಕೆ ಮತ್ತು ಯಂತ್ರಗಳ ಪ್ರಾತ್ಯಕ್ಷೀಕೆ ಆಯೋಜನೆ ಮಾಡಲಾಗಿತ್ತು ಇದಲ್ಲಿ ಹೆಚ್ಚು ಗಮನ ಸೆಳೆದ ಒಂದಿಷ್ಟು ಯಂತ್ರೋಪಕರಣಗಳ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ರೈತಾಪಿ...

Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

September 13, 2023

ಇತ್ತಿಚೀನ ದಿನಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಕೂಲಿ-ಕಾರ್ಮಿಕರ ಕೊರತೆ ಹೆಚ್ಚುತ್ತಿದ್ದು ಇದಕ್ಕೆ ಪರ್ಯಾಯವಾಗಿ ಕೃಷಿ ಯಂತ್ರೋಪಕರಣ ಬಳಕೆ ಅನಿವಾರ್ಯವಾಗಿದೆ. ಕಡಿಮೆ ಜಮೀನು ಹೊಂದಿರುವ ಮತ್ತು ಅರ್ಥಿಕವಾಗಿ ಹಿಂದುಲಿದ ರೈತರಿಗೆ ಕೃಷಿ ಯಂತ್ರೋಪಕರಣ ಖರೀದಿಗೆ(agriculture equipment subsidy scheme) ಕೃಷಿ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ಉತ್ತಮ...

NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

September 12, 2023

ಸೇಡಂ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್‌(NHM scheme) ಯೋಜನೆಯಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.  ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳನ್ನು/ಸವಲತ್ತನ್ನು ಹೊಂದಲು ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಮತ್ತು ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡಲು ನಮ್ಮ ರಾಜ್ಯದಲ್ಲಿ...

Solar pump set subsidy- ಸೋಲಾರ್ ಪಂಪ್ ಸೆಟ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Solar pump set subsidy- ಸೋಲಾರ್ ಪಂಪ್ ಸೆಟ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 8, 2023

ಮೈಸೂರು: ತೋಟಗಾರಿಕೆ ಇಲಾಖೆಯಿಂದ ರೈತರು ಸೋಲಾರ್ ಪಂಪ್ ಸೆಟ್(Solar pump set) ಮತ್ತು ಯಂತ್ರೋಪಕರಣ ಖರೀದಿ ಮಾಡಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. 2023-24ನೇ ಸಾಲಿನ ಯೋಜನೆಯ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಕಾರ್ಯಕ್ರಮವನ್ನು  ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಯಂತ್ರೋಪಕರಣಗಳನ್ನು ಖರೀದಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50 ರಂತೆ...

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

September 7, 2023

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌(Kisan credit card) ಯೋಜನೆಯಡಿ ಅರ್ಹ ರೈತರಿಗೆ ಪಶುಸಂಗೋಪನ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಕಾರ್ಯಕ್ರಮವನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು ರೂ 3 ಲಕ್ಷಗಳವರೆಗೆ ದೊರೆಯಬಹುದಾಗಿದ್ದು, ಪ್ರತಿ ರೈತರಿಗೆ ರೂ.1.60 ಲಕ್ಷ ಸಾಲ...