Author: Siddesh

ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

July 1, 2023

ನಮ್ಮ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ ನಂತರ ಅತ್ಯಗತ್ಯ ದಾಖಲೆಗಳಲ್ಲಿ ಒಂದಾದ ರೇಶನ್ ಕಾರ್ಡ ಕುರಿತು ಈ ಅಂಕಣದಲ್ಲಿ ಕೆಲವು ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಅನೇಕ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೇಶನ್ ಕಾರ್ಡ ಸಲ್ಲಿಸುವುದು ಅತ್ಯಗತ್ಯ್ ಉದಾಹರಣೆ ಯೋಜನೆಗಳು ಹೀಗಿವೆ ಗೃಹ ಲಕ್ಷ್ಮೀ, ಆರೋಗ್ಯ ಸಂಬಂಧಿಸಿದ ವಿಮೆ ಯೋಜನೆಗಳು- ಯಶಸ್ವಿನಿ ...

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

June 30, 2023

ರೇಷ್ಮೆ ಕೃಷಿ ಮಾಡಲು 1 ಎಕರೆ ಪ್ರದೇಶದಲ್ಲಿ ಹೊಸ ಹಿಪ್ಪು ನೇರಳೆ ತೋಟ ಸ್ಥಾಪನೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಥಿಕವಾಗಿ ಸಹಾಯಧನವನ್ನು ಪಡೆಯಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ: ಆಸಕ್ತ ರೈತರು ತಮ್ಮ ಭಾಗದ ಗ್ರಾಮ ಪಂಚಾಯತ ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ...

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ! ಈ ಕೇಂದ್ರಗಳಲ್ಲಿ 25ಕ್ಕೂ ಹೆಚ್ಚಿನ ವಿವಿಧ ಬಗ್ಗೆಯ ತರಬೇತಿ ಲಭ್ಯ.

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ! ಈ ಕೇಂದ್ರಗಳಲ್ಲಿ 25ಕ್ಕೂ ಹೆಚ್ಚಿನ ವಿವಿಧ ಬಗ್ಗೆಯ ತರಬೇತಿ ಲಭ್ಯ.

June 28, 2023

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಉತ್ತರಕನ್ನಡ ಜಿಲ್ಲೆ ವತಿಯಿಂದ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸಲು ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಈ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳಲ್ಲಿ   ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಅಗತ್ಯ ಕೌಶಲ್ಯ  ಮತ್ತು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆಯಲು ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಲಾಗುತ್ತದೆ....

ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸರ್ವೆ ನಂಬರ್ ಸಹಿತ ನಕ್ಷೆ ಡೌನ್ಲೋಡ್ ಮಾಡುವುದು ಹೇಗೆ?

ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸರ್ವೆ ನಂಬರ್ ಸಹಿತ ನಕ್ಷೆ ಡೌನ್ಲೋಡ್ ಮಾಡುವುದು ಹೇಗೆ?

June 27, 2023

ರೈತರು ನಿಮ್ಮ ಗ್ರಾಮದ ಸಂಪೂರ್ಣ ಮಾಹಿತಿಯುಳ್ಳ ನಕ್ಷೆಯನ್ನು ಕೇವಲ ಒಂದೆರಡು ಕ್ಲಿಕ್ ನಲ್ಲಿ ಮೊಬೈಲನಲ್ಲೇ ಡೌನ್ಲೋಡ್ ಮಾಡಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವವರಿಸಲಾಗಿದೆ. ನೀವು ತಿಳಿಯಿರಿ ನಿಮ್ಮ ಅಪ್ತರಿಗೂ ಈ ಮಾಹಿತಿಯನ್ನು ತಪ್ಪದೇ ಶೇರ್ ಮಾಡಿ ಏಕೆಂದರೆ ಜಮೀನಿನ ಅಳತೆ ಮಾಡುವ ಸಂದರ್ಭದಲ್ಲಿ ಈ ನಕ್ಷೆ ರೈತರಿಗೆ ತುಂಬ ಸಹಕಾರಿಯಾಗಿದೆ. ರೈತರು...

ಪ್ರಮುಖ ಸುದ್ದಿ: ಗೃಹ ಜ್ಯೋತಿ ಮಾರ್ಗಸೂಚಿ ಸಡಿಲಿಕೆ! ಕುಟುಂಬದ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ.

ಪ್ರಮುಖ ಸುದ್ದಿ: ಗೃಹ ಜ್ಯೋತಿ ಮಾರ್ಗಸೂಚಿ ಸಡಿಲಿಕೆ! ಕುಟುಂಬದ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ.

June 24, 2023

ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ- ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮ ಈ ಹಿಂದಿನ ಮಾರ್ಗಸೂಚಿಯಲ್ಲಿ ಮನೆಯ ಮಾಲೀಕ ಅಥವಾ ಬಾಡಿಗೆದಾರನ ಹೆಸರಿನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿತ್ತು, ಆದರೆ ಈಗ ಕುಟುಂಬದ ಸದಸ್ಯರ ಹೆಸರಿನಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ...

ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಸಸಿ ವಿವರಣೆ ಮತ್ತು ಸಹಾಯಧನಕ್ಕೆ ಅರ್ಜಿಅಹ್ವಾನ.

ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಸಸಿ ವಿವರಣೆ ಮತ್ತು ಸಹಾಯಧನಕ್ಕೆ ಅರ್ಜಿಅಹ್ವಾನ.

June 24, 2023

ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯ ಡಿ.ಎಸ್.ಪಿ ಫಾರ್ಮ್, ಮಂಡ್ಯದಲ್ಲಿ ಅತಿ ಹೆಚ್ಚು ಇಳುವರಿ ನೀಡುವ ಒಳ್ಳೆಯ ಗುಣಮಟ್ಟದ  ತೆಂಗಿನ ಸಸಿ ವಿವರಣೆ ಮತ್ತು ಸಹಾಯಧನಕ್ಕೆ ರೈತರಿಂದ ಅರ್ಜಿಅಹ್ವಾನ ಮಾಡಲಾಗಿದೆ. ರೈತರು ನೇರವಾಗಿ ಇಲ್ಲಿಗೆ ಭೇಟಿ ಮಾಡಿ ತೆಂಗಿನ ಸಸಿ ಖರೀದಿಸಿ ಸಹಾಯಧನ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ನಮ್ಮ...

Gruha jyothi: ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

Gruha jyothi: ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

June 22, 2023

ರಾಜ್ಯ ಸರಕಾರದ ನೂತನ 5 ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಈ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು ನೀವು ಈ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲಿಯವರೆಗೆ 8 ಲಕ್ಷಕ್ಕೂ ಹೆಚ್ಚಿನ ಜನ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು,...

ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.

ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.

June 21, 2023

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಪ್ರತಿಯೊಬ್ಬರಿಗೂ ತಾವು ನೆಲೆಸಿರುವ ಸ್ಥಳದ ಮತ್ತು ತಾವು ಪ್ರಯಾಣ ಬೆಳೆಸುವ ಸ್ಥಳದ ಹವಾಮಾನ ಮುನ್ಸೂಚನೆಯನ್ನು ಸುಲಭವಾಗಿ ಹೇಗೆ ತಿಳಿಯಬೇಕು? ಮತ್ತು ರೈತರು ತಮ್ಮ ಕೃಷಿ ಚಟುವಟಿಕೆಯನ್ನು ಸಮರ್ಪಕವಾಗಿ ಹವಾಮಾನ ಮುನ್ಸೂಚನೆ ಪಡೆದು ಅದಕ್ಕೆ ಅನುಗುಣವಾಗಿ ಚಟುವಟಿಕೆಗಳನ್ನು ಕೈಗೊಳ್ಳಲು ಹವಾಮಾನ/ಮಳೆ ಮುನ್ಸೂಚನೆ ನೀಡುವ ಪರಿಣಾಮಕಾರಿ ಮೊಬೈಲ್ ಅಪ್ಲಿಕೇಶನ್ ಮತ್ತು ಇತರೆ ಮೂಲಗಳ...

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

June 20, 2023

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ...

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

June 20, 2023

ನಮ್ಮ ರಾಜ್ಯದಲ್ಲಿ ಅಡಿಕೆ ಮತ್ತು ತೆಂಗು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಗಳಾಗಿವೆ ಈ ಬೆಳೆಗಳನ್ನು ಅವಲಂಬಿಸಿಕೊಂಡು ಅನೇಕ ಜಿಲ್ಲೆಯ ರೈತರು ತಮ್ಮ ದೈನಂದಿನ ಅರ್ಥಿಕ ಚಟುವಟಿಕೆಗಳನ್ನು ನಡೆಸಿಕೊಂಡು ಹೊಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಇತ್ಯಾದಿ ಕಾರಣಗಳಿಂದ ಹಲವು ಜಿಲ್ಲೆಗಳಲ್ಲಿ ವಿವಿಧ ಬಗ್ಗೆಯ ರೋಗ ಮತ್ತು ಕೀಟಗಳಿಗೆ ಈ ಬೆಳೆ ತುತ್ತಾಗುತ್ತಿದ್ದು, ಇಂದು ಈ ಅಂಕಣದಲ್ಲಿ...

ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

June 19, 2023

ಪ್ರತಿ ಮನೆಗೆ ತಿಂಗಳ ಅಂತ್ಯದಲ್ಲಿ ತಾವು ಬಳಕೆ ಮಾಡಿದ ವಿದ್ಯುತ್ ಗೆ ಕೆಇಬಿ ಸಿಬ್ಬಂದಿಗಳು ಬಿಲ್ ಅನ್ನು ಕೊಡುತ್ತಾರೆ ಅದರೆ ಅನೇಕ ಕಾರಣಗಳಿಂದ ಗ್ರಾಮೀಣ ಭಾಗಗಳ ಮನೆಗಳ ಮೀಟರ್ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿರುವುದಿಲ್ಲ. ಅದರೆ ಈಗ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಪ್ರಸ್ತುತ ವಾಸವಿರುವವರ ಹೆಸರಿನಲ್ಲಿ ವಿದ್ಯುತ್ ಬಿಲ್ ಇರುವುದು ಕಡ್ಡಾಯವಾಗಿರುವುದರಿಂದ...

“ಗೃಹ ಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ! ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳೇನು?

“ಗೃಹ ಜ್ಯೋತಿ” ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ! ಸಲ್ಲಿಸಬೇಕಾದ ಅಗತ್ಯ ದಾಖಲಾತಿಗಳೇನು?

June 18, 2023

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ಜನರಿಗೆ ಕಲ್ಪಿಸುವ ದೇಸೆಯಲ್ಲಿ ಒದಗಿಸಲು ದಿನಾಂಕ: 20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಒದಗಿಸಲು ತಾತ್ವಿಕ ಅನುಮೋದನೆ ನೀಡಿದೆ. “ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ ಗಳವರೆಗಿನ ಬಳಕೆಯ ಮಿತಿಯಲ್ಲಿ...

ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

June 16, 2023

ಇಡೀ ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ಮುಂಗಾರು ಮಾರುತಗಳು ಈ ಬಾರಿ ಮಾಮೂಲಿಗಿಂತ ತಡವಾಗಿ ಕೇರಳಕ್ಕೆ ಪ್ರವೇಶಿಸುತ್ತವೆ. ಇಷ್ಟೊತ್ತಿಗೆ ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಬೇಕಾಗಿದ್ದ ಮುಂಗಾರು ಮಳೆ ಇನ್ನು ಬಂದಿಲ್ಲ. ಅಷ್ಟೇ ಅಲ್ಲದೇ ಎಲ್ ನೀನೊ ಪ್ರಭಾವದಿಂದ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತದೆ. ಮುಂಗಾರು ಮಳೆ ಸಾಧಾರಣವಾಗಿ ಬೀಳಬಹುದು ಎನ್ನುವ ಆತಂಕಕಾರಿ...

ಬೆಳೆಗಳಿಗೆ ಎಷ್ಟು ಪ್ರಮಾಣದ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡಬೇಕು? ಬಳಸುವ ವಿಧಾನ ಹೇಗೆ?

ಬೆಳೆಗಳಿಗೆ ಎಷ್ಟು ಪ್ರಮಾಣದ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡಬೇಕು? ಬಳಸುವ ವಿಧಾನ ಹೇಗೆ?

June 12, 2023

ರೈತರು ಬೆಳೆಗಳಿಂದ ಉತ್ತಮ ಇಳುವರಿ ಪಡೆಯಲು ಮತ್ತು ಕಡಿಮೆ ವೆಚ್ಚದಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ ಮಾಡುಲು ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಜೈವಿಕ ಗೊಬ್ಬರಗಳ ಬಳಕೆ ಮಾಡುವುದು ಅತ್ಯಗತ್ಯವಾಗಿದೆ. ಈ ಅಂಕಣದಲ್ಲಿ ವಿವಿಧ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆಗಳಿಗೆ ಎಷ್ಟು ಪ್ರಮಾಣದ ಜೈವಿಕ ಗೊಬ್ಬರಗಳನ್ನು ಬಳಕೆ ಮಾಡಬೇಕು? ಬಳಸುವ ವಿಧಾನ ಹೇಗೆ? ಎನ್ನುವುದರ ಕುರಿತು...

ವೈಜ್ಞಾನಿಕ ಬೋರ್ಡೊ ದ್ರಾವಣ ತಯಾರಿಕೆ ವಿಧಾನ.

ವೈಜ್ಞಾನಿಕ ಬೋರ್ಡೊ ದ್ರಾವಣ ತಯಾರಿಕೆ ವಿಧಾನ.

June 10, 2023

ನಮ್ಮ ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದ ರೈತರು ಮಳೆಗಾಲದಲ್ಲಿ ಅಡಿಕೆ ಕೊಳೆ ರೋಗಕ್ಕೆ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುತ್ತಾರ‍ೆ ಈ ದ್ರಾವಣ ತಯಾರಿಕೆ ಕುರಿತು ರೈತರು ಅನುಸರಿಸಬೇಕಾದ ಕ್ರಮಗಳನ್ನು ಈ ಕೆಳಗೆ ವಿವರಿಸಲಾಗಿದೆ. ಬೋರ್ಡೊ ದ್ರಾವಣ ಅಪಾಯಕಾರಿಯಲ್ಲದ ಬಹಳ ಉಪಯುಕ್ತವಾದ ಶಿಲೀಂದ್ರನಾಶಕ, ಆದರೆ ಇದನ್ನು ವೈಜ್ಞಾನಿಕವಾಗಿ ತಯಾರಿಸುವ ವಿಧಾನದಲ್ಲಿ ತಪ್ಪುಗಳಾದರೆ ರಸಸಾರದಲ್ಲಾಗುವ ವ್ಯತ್ಯಾಸದಿಂದ ಸಸ್ಯರೋಗಗಳು...

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು.

June 10, 2023

ರೈತರು ಮತ್ತು ನಾಗರಿಕರು ಮಳೆಗಾಲದ ಆರಂಭದಲ್ಲಿ ಗುಡುಗು ಮತ್ತು ಸಿಡಿಲು ಇರುವಂತಹ ಸಂದರ್ಭದಲ್ಲಿ ಯಾವೆಲ್ಲ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಸಿಡಿಲು ಪ್ರಕೃತಿಯಲ್ಲಿ ಉಂಟಾಗುವ  ಸ್ಥಳೀಯ ವಿದ್ಯಮಾನವಾಗಿದೆ. ಇದರಿಂದ ಜೀವ ಮತ್ತು ಆಸ್ತಿಯ ನಷ್ಟದ ವಿಷಯದಲ್ಲಿ ವಿನಾಶಕಾರಿ ಪರಿಣಾಮಗಳನ್ನು ಬೀರಬಹುದು.  ಪ್ರಸಕ್ತ ಮುಂಗಾರು ಪೂರ್ವ ಋತುವಿನಲ್ಲಿ (ಮಾರ್ಚ್ 1 ರಿಂದ ಮೇ...

ತೋಟಗಾರಿಕೆ ಇಲಾಖೆ ಪ್ರಕಟಣೆ: ಅಡಿಕೆ ಎಲೆ ಚುಕ್ಕೆ ರೋಗದ ಹತೋಟಿಗೆ ಮುಂಜಾಗ್ರತೆ ಕ್ರಮಗಳು.

ತೋಟಗಾರಿಕೆ ಇಲಾಖೆ ಪ್ರಕಟಣೆ: ಅಡಿಕೆ ಎಲೆ ಚುಕ್ಕೆ ರೋಗದ ಹತೋಟಿಗೆ ಮುಂಜಾಗ್ರತೆ ಕ್ರಮಗಳು.

June 7, 2023

ಹೊಸನಗರ: ತಾಲೂಕಿನಾದ್ಯಂತ, ಅದರಲೂ, ನಗರ, ಹುಂಚಾ ಮತ್ತು ಕಸಬಾ ಹೋಬಳಿಯ ಬಹುತೇಕ ಗ್ರಾಮಗಳ ಸುತ್ತ ಮುತ್ತ ಇರುವ ಘಟ್ಟ ಕಣಿವೆ ಪ್ರದೇಶಗಳು ಮತ್ತು ಶರಾವತಿ ಹಿನ್ನೀರಿನ ಅಡಿಕೆ ತೋಟಗಳಲ್ಲಿ, ಕಳೆದ ವರ್ಷ ಎಲೆಚುಕ್ಕೆ ರೋಗ ಗರಿಗಳು, ಹಿಂಗಾರ ಮತ್ತು ಅಡಿಕೆ ಕಾಯಿ ಬೆಳವಣಿಗೆಗೆ ತೊಂದರೆ ಉಂಟಾಗಿ ಇಳುವರಿ ಕುಂಠಿತಕ್ಕೆ ಕಾರಣವಾಗಿರುತ್ತದೆ.  ಈ ಎಲೆಚುಕ್ಕೆ ರೋಗಕ್ಕೆ ಕಾರಣವಾದ...

ಯುವ ನಿಧಿ ಮತ್ತು ಅನ್ನ ಭಾಗ್ಯ ಯೋಜನೆಯ ಅಧಿಕೃತ ಮಾರ್ಗಸೂಚಿ ಬಿಡುಗಡೆ.

ಯುವ ನಿಧಿ ಮತ್ತು ಅನ್ನ ಭಾಗ್ಯ ಯೋಜನೆಯ ಅಧಿಕೃತ ಮಾರ್ಗಸೂಚಿ ಬಿಡುಗಡೆ.

June 5, 2023

ರಾಜ್ಯ ಸರಕಾರದ ಹೊಸ ಯೋಜನೆಗಳಲ್ಲಿ ಯುವ ನಿಧಿ ಮತ್ತು ಅನ್ನ  ಭಾಗ್ಯ ಯೋಜನೆಯಡಿ ಯಾವೆಲ್ಲ ನಿಯಮಗಳು ಇರಲಿವೆ ಎನ್ನುವುದರ ಕುರಿತು ಸಾರ್ವಜನಿಕರಿಗೆ ಮತ್ತು ಯೋಜನೆ ಅನುಷ್ಠಾನಕ್ಕೆ ಸಂಭಂದಿಸಿದಂತೆ ಅಧಿಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. “ಯುವ ನಿಧಿ ಯೋಜನೆ”(Yuva nidhi yojane) ಮಾರ್ಗಸೂಚಿ ಹೀಗಿದೆ: ರಾಜ್ಯದ ಪದವೀಧರರ ಮತ್ತು ಡಿಪ್ಲೋಮಾ ಪಡೆದ ನಿರುದ್ಯೋಗಿ ವಿದ್ಯಾವಂತ ಯುವ ಜನರಿಗೆ...