Author: Siddesh

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

Dairy Equipment Subsidy-ಹಸು ಸಾಕಾಣಿಕೆಗೆ ಪೂರಕ ಯಂತ್ರ ಮತ್ತು ಕೊಟ್ಟಿ ನಿರ್ಮಾಣಕ್ಕೆ ಸಬ್ಸಿಡಿ ಪಡೆಯುವುದು ಹೇಗೆ?

December 21, 2025

ಗ್ರಾಮೀಣ ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಹೈನುಗಾರಿಕೆಯನ್ನು ಮಾಡುತ್ತಿರುವ ರೈತರು ಹಸು ಸಾಕಾಣಿಕೆ(Dairy Farming Subsidy Schemes) ಬಹು ಮುಖ್ಯವಾಗಿ ಬೇಕಾಗುವ ಪ್ರಮುಖ ಉಪಕರಣಗಳನ್ನು ಸಬ್ಸಿಡಿಯಲ್ಲಿ ಹೇಗೆ ಪಡೆಯಬಹುದು ಎನ್ನುವ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದ್ದು, ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ. ಹಾಲು ಕರೆಯುವ(Milking Machine) ಮತ್ತು ಮೇವು ಕತ್ತರಿಸುವ...

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

Digital e-Stamp -ಛಾಪಾ ಕಾಗದ ವಹಿವಾಟಿಗೆ ಸ್ಟ್ಯಾಂಪ್ ಪೇಪರ್ ಬದಲಿಗೆ ಇ-ಸ್ಟ್ಯಾಂಪ್: ಸಚಿವ ಕೃಷ್ಣಬೈರೇಗೌಡ!

December 21, 2025

ಪ್ರಸ್ತುತ ನಮ್ಮ ರಾಜ್ಯದಲ್ಲಿ ನೋ೦ದಣಿ ಮತ್ತು ನೋ೦ದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಇ- ಸ್ಟ್ಯಾ೦ಪ್ ಪೇಪರ್(e-Stamp) ಅನ್ನು ನಿಗದಿತ ಶುಲ್ಕವನ್ನು ಪಾವತಿಸಿ ಪಡೆದುಕೊಂಡು ಪೂರಕ ವ್ಯವಹಾರ ಒಪ್ಪಂದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಈ ಕ್ರಮದಲ್ಲಿ ಅಗುವ ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತಡೆಗಟ್ಟಲು ಡಿಜಿಟಲ್ ಇ-ಸ್ಟ್ಯಾಂಪ್ ಅನ್ನು ರಾಜ್ಯ ಸರಕಾರ ಜಾರಿಗೆ ತಂದಿದೆ. ಡಿಜಿಟಲ್...

Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

Ganga Kalyana Yojana-ಬೋರ್ವೆಲ್ ಕೊರೆಸಲು ₹4.0 ಲಕ್ಷ ಸಹಾಯಧನ! ಇಲ್ಲಿದೆ ಸಂಪೂರ್ಣ ವಿವರ!

December 20, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ(Ganga Kalyana Application)ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ₹4.0 ಲಕ್ಷ ಸಹಾಯಧನವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇಂದೇ ಕೊನೆಯ ದಿನಾಂಕವಾಗಿದ್ದು ರೈತರು ಈ ಸದುಪಯೋಗವನ್ನು ಪಡೆಯಲು ಕೋರಿದೆ. ಈ ಯೋಜನೆಯ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ(Ganga...

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

Online E-Khata-ಇನ್ಮುಂದೆ ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಬಹುದು!

December 20, 2025

ನಗರ ವ್ಯಾಪ್ತಿಯಲ್ಲಿ ಆಸ್ತಿಯನ್ನು ಹೊಂದಿರುವ ನಾಗರಿಕರು ಇನ್ಮುಂಡೆ ಮನೆಯಿಂದಲ್ಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇ-ಖಾತಾವನ್ನು(E-Khata) ಪಡೆದಿಕೊಳ್ಳಲು ಪೌರಾಡಳಿತ ಇಲಾಖೆಯಿಂದ ನೂತನ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗಿದ್ದು, ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರುಗಳು ಪೌರಾಡಳಿತ ಇಲಾಖೆಯಿಂದ ನೂತನವಾಗಿ ಜಾರಿಗೆ ತಂದಿರುವ ಇ-ಖಾತಾ(E-Khata Online Application)...

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

BPL Card News-ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ : ಸಚಿವ ಕೆ.ಎಚ್.ಮುನಿಯಪ್ಪ

December 19, 2025

ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಲು ಆಹಾರ ಇಲಾಖೆಯಿಂದ(Ahara Ilake) ನಿಗದಿಪಡಿಸಿರುವ ಮಾನದಂಡಗಳು ಅನೇಕ ವರ್ಷಗಳ ಹಿಂದೆ ದಾಖಲಿಸಿರುವುದರಿಂದ ಪ್ರಸ್ತುತ ಆದಾಯ ಮಿತಿಯನ್ನು ಹೆಚ್ಚಳ ಮಾಡಬೇಕು ಎನ್ನುವ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ...

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

PM-Kisan ID-ಕೇಂದ್ರ ಸರಕಾರದಿಂದ ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಐಡಿ!

December 19, 2025

ಕೇಂದ್ರ ಸರಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ನಕಲಿ ಖಾತೆಗೆ ಹಣ ವರ್ಗಾವಣೆ ಅಗುವುದನ್ನು ತಪ್ಪಿಸಿ ಅರ್ಹ ರೈತರಿಗೆ ಮಾತ್ರ ಈ ಯೋಜನೆಯ ಹಣವನ್ನು ತಲುಪಿಸಲು ಒಂದೇ ಮಾದರಿಯ ಐಡಿ ನಂಬರ್ ಅನ್ನು ಎಲ್ಲಾ ರೈತರಿಗೆ ವಿತರಣೆ ಮಾಡಲು ಮುಂದಾಗಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ...

Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Free Drone Training-ಕ್ರಿಶ್ಚಿಯನ್ ನಿಗಮದಿಂದ ಉಚಿತ 15 ದಿನಗಳ ಡ್ರೋನ್ ತರಬೇತಿ!ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

December 18, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ(Christian community free drone training) ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಯುವಕರಿಗೆ ಉಚಿತವಾಗಿ 15 ದಿನಗಳ ವಸತಿ ಸಹಿತ ಸಂಪೂರ್ಣ ಡ್ರೋನ್ ತರಬೇತಿಯನ್ನು ಪಡೆಯಲು ಅರ್ಹ ಯುವಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವನ್ನು ಕರ್ನಾಟಕದ 4 ಕಂದಾಯ ವಿಭಾಗಗಳಲ್ಲಿ ನಡೆಸಲಾಗಿದ್ದು, ಡ್ರೋನ್ ಕಾರ್ಯಾಚರಣೆಯಲ್ಲಿ(free drone...

Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

Pension Application-ಸಂದ್ಯ ಸುರಕ್ಷಾ ಯೋಜನೆಯಡಿ ಪ್ರತಿ ತಿಂಗಳು ರೂ 1200/- ಪಿಂಚಣಿ ಪಡೆಯುವುದು ಹೇಗೆ?

December 18, 2025

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹಿರಿಯ ನಾಗರಿಕರಿಗೆ ತಮ್ಮ ದೈನಂದಿನ ಖರ್ಚು-ವೆಚ್ಚವನ್ನು ನಿಭಾಯಿಸಲು ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಪಿಂಚಣಿ ನಿರ್ದೇಶನಾಲಯದಿಂದ(Pension Online Application) ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಅನೇಕ ಸಾರ್ವಜನಿಕರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ...

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ 18,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ವಿವರ!

December 17, 2025

ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನದ ಅಡಿಯಲ್ಲಿ 2025-2026 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ(Tata Capital Scholarship)ಪಿಯುಸಿ ಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪದವಿ, ಪಾಲಿಟೆಕ್ನಿಕ್/ಡಿಪ್ಲೊಮಾ ಅಥವಾ ಐಟಿಐ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಟಾಟಾ ಕ್ಯಾಪಿಟಲ್ ಲಿಮಿಟೆಡ್‌ನ ವತಿಯಿಂದ 12,000 ರಿಂದ 18,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ...

NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

NLM Subsidy Yojana-NLM ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಉದ್ದಿಮೆ ಪ್ರಾರಂಭಿಸಲು ಅವಕಾಶ!

December 17, 2025

ಕೇಂದ್ರ ಸರಕಾರದಿಂದ ರಾಷ್ಟ್ರೀಯ ಜಾನುವಾರು ಮಿಷನ್(NLM Yojana Application) ಯೋಜನೆಯಡಿ ಗ್ರಾಮೀಣ ಕೋಳಿ ಹ್ಯಾಚರಿ ಘಟಕ, ಕುರಿ-ಮೇಕೆ ತಳಿ ಸಂವರ್ಧನಾ ಘಟಕ ಸೇರಿದಂತೆ ಇನ್ನಿತರ ಘಟಕಗಳನ್ನು ಆರಂಭಿಸಲು ಶೇ 50% ಸಹಾಯಧನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು ಇಂದಿನ ಅಂಕಣದಲ್ಲಿ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ಜಾನುವಾರು ಮಿಷನ್(NLM Scheme)...

Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

Women SHG Subsidy-ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಯೋಜನೆಯಡಿ 2.00 ಲಕ್ಷ ಸಹಾಯಧನ!

December 16, 2025

2025-2026 ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್(Women SHG subsidy) ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು RBI ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಠ ರೂ.2.00 ಲಕ್ಷ ಸಹಾಯಧನವನ್ನು ಪಡೆಯಲು...

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

PMFME Application-ಸ್ವಂತ ಉದ್ದಿಮೆ ಆರಂಭಿಸಲು ಶೇ 50% ಗರಿಷ್ಠ ₹15 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

December 16, 2025

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಅಥವಾ PMFME ಯೋಜನೆಯಡಿ ಶೇ 50% ಸಬ್ಸಿಡಿಯಲ್ಲಿ ಆಹಾರ ಸಂಸ್ಕರಣೆ ಉದ್ದಿಮೆಯನ್ನು ಆರಂಭಿಸಲು ಅವಕಾಶವಿದ್ದು ಇಂದಿನ ಈ ಅಂಕಣದಲ್ಲಿ ಈ ಯೋಜನೆಯ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಆತ್ಮೀಯ ರೈತ ಬಾಂಧವರಿಗೆ, ವೈಯಕ್ತಿಕವಾಗಿ ಸ್ವ-ಉದ್ಯೋಗ(PMFME Subsidy) ಆರಂಭಿಸಲು ಆಸಕ್ತಿಯಿರುವವರಿಗೆ ಮತ್ತು ಸ್ವ-ಸಹಾಯ ಗುಂಪುಗಳಿಗೆ, ರೈತ...

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

Udyam Certificate-ಬ್ಯಾಂಕ್ ಸಾಲ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಈ ದಾಖಲೆ ಕಡ್ಡಾಯ! ಈ ದಾಖಲೆ ಪಡೆಯುವುದು ಹೇಗೆ!

December 15, 2025

ಉದ್ಯಮ್ ಪ್ರಮಾಣ ಪತ್ರ(Udyam registration)ಎಂಬುದು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ (MSME) ವತಿಯಿಂದ ನೀಡಲಾಗುವ ಅಧಿಕೃತ ನೋಂದಣಿ ಪ್ರಮಾಣಪತ್ರವಾಗಿದ್ದು, ಸ್ವಂತ ಉದ್ಯಮವನ್ನು(Udyam Certificate)ಆರಂಭಿಸಲು ಅಥವಾ ಈಗಾಗಲೇ ನಡೆಯುತ್ತಿರುವ ವ್ಯವಹಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಉದ್ಯಮಿಗಳು ಸರ್ಕಾರದ ವಿವಿದ ಯೋಜನೆಗಳ ಸಹಾಯಧನ ಹಾಗೂ ಸಾಲ ಸೌಲಭ್ಯಗಳನ್ನು ಪಡೆಯಲು ಪ್ರಮುಖ ದಾಖಲೆಯಾಗಿದೆ. ಉದ್ಯಮ ಪ್ರಮಾಣಪತ್ರವನ್ನು...

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

Free Embroidery Training-ಮಹಿಳೆಯರಿಗೆ ಸಿಹಿ ಸುದ್ದಿ ಉಚಿತ ಎಂಬ್ರಾಯ್ಡರಿ ಕಲಿಕೆ ತರಬೇತಿ!

December 15, 2025

ಮನೆಯಲ್ಲೇ ಇದ್ದುಕೊಂಡು ಬಿಡುವಿನ ಸಮಯದಲ್ಲಿ ಕೌಶಲ್ಯ ಭರಿತ ಕೆಲಸಗಳಿಂದ ಆದಾಯವನ್ನು ಗಳಿಸುವ ಉದ್ದೇಶವನ್ನು ಹೊಂದಿರುವ ಮಹಿಳೆಯರಿಗೆ ಕೆನರಾ ಬ್ಯಾಂಕ್(Canara Bank) ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Skill Training) ಸಂಸ್ಥೆಯಿಂದ ವಿನೂತನ ತರಬೇತಿಯನ್ನು ಆಯೋಜನೆ ಮಾಡಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು/ಗೃಹಿಣಿಯರು ಬಿಡುವಿನ ಸಮಯದಲ್ಲಿ ಮನೆಯಲ್ಲೇ ಇದ್ದುಕೊಂಡು...

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

Subsidy Scheme-ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯಡಿ 1.00 ಲಕ್ಷ ಸಹಾಯಧನ! ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್!

December 14, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ(Vocational Promotion Loan Scheme subsidy) ವತಿಯಿಂದ ವೃತ್ತಿ ಪ್ರೋತ್ಸಾಹ ಸಾಲ ಯೋಜನೆಯ ಅಡಿಯಲ್ಲಿ ಕ್ರೈಸ್ತ ಫಲಾನುಭವಿಗಳು ಸಣ್ಣ ಪ್ರಮಾಣದ ವ್ಯಾಪಾರ, ಚಿಲ್ಲರೆ ಮಾರಾಟ ಮತ್ತು ರಿಪೇರಿ ಸೇವೆಗಳಿಗಾಗಿ 1.00 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ದಿಮೆಯನ್ನು ಆರಂಭಿಸುವ ಯೋಜನೆಯನ್ನು ಹಾಕಿಕೊಂಡಿರುವವರು ವೃತ್ತಿ ಪ್ರೋತ್ಸಾಹ ಸಾಲ...

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

Bank OTS Scheme-ರಿಯಾಯಿತಿಯಲ್ಲಿ ಬ್ಯಾಂಕಿನ ಸಾಲ ಇತ್ಯರ್ಥ ಮಾಡಲು ನೂತನ ಯೋಜನೆ ಜಾರಿ!

December 14, 2025

ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸಾಲವನ್ನು ಪಡೆದುಕೊಂಡಿರುವ ನಾಗರಿಕರು ಒಂದೇ ಬಾರಿಗೆ ರಿಯಾಯಿತಿಯಲ್ಲಿ ಸಾಲವನ್ನು ಮರುಪಾವತಿ ಮಾಡಲು ಏಕಕಾಲದಲ್ಲಿ ಸಾಲ ಇತ್ಯರ್ಥ ಯೋಜನೆ(Bank Loan Settlement Yojane)ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ರಾಜ್ಯದಲ್ಲಿರುವ ಬಹುತೇಕ ಬ್ಯಾಂಕ್ ನಲ್ಲಿ ಅವಕಾಶವನ್ನು ನೀಡಲಾಗಿದ್ದು ಈ ಯೋಜನೆಯ ಕುರಿತು ಹಲವು ಜನರಿಗೆ ಮಾಹಿತಿಯ ಕೊರತೆ ಇರುವ ಕಾರಣ ಇಂದಿನ ಅಂಕಣದಲ್ಲಿ ಅಗತ್ಯ ಮಾಹಿತಿಯನ್ನು...

Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

Scholarship-ಕೈಂಡ್ ಸರ್ಕಲ್ ವತಿಯಿಂದ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನ!

December 13, 2025

2025-26 ನೇ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಂಡ್ ಸರ್ಕಲ್ ವಿದ್ಯಾರ್ಥಿವೇತನದ(Scholarship) ಅಡಿಯಲ್ಲಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 6,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಸಮಾಜದ ಹಿಂದುಳಿದ ವರ್ಗದ ಶೈಕ್ಷಣಿಕವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವರ ಉಜ್ವಲ ಭವಿಷ್ಯಕ್ಕಾಗಿ ಅಡಿಪಾಯವನ್ನು ನಿರ್ಮಿಸಲು ಬೆಂಬಲ ನೀಡುವ ಉದ್ದೇಶದಿಂದ ಈ...

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

Agriculture Subsidy Schemes-ಕೃಷಿ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?

December 13, 2025

2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಯಾವೆಲ್ಲ ಯೋಜನೆಯಡಿ(Agriculture Subsidy Schemes In Karnataka) ಸಹಾಯಧನದಲ್ಲಿ ರೈತರು ವಿವಿಧ ಪರಿಕರ/ಚಟುವಟಿಕೆಗಳನ್ನು ಕೈಗೊಳ್ಳಲು ಯೋಜನೆಗಳನ್ನು ಪ್ರಸ್ತುತ ಅನುಷ್ಥಾನ ಮಾಡಲಾಗುತ್ತಿದೆ? ಎನ್ನುವ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿ ಇಲಾಖೆಯಿಂದ ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳ ಕುರಿತು ಅನೇಕ ರೈತರಿಗೆ ಸಮರ್ಪಕವಾದ ಮಾಹಿತಿ ಕೊರತೆ ಇರುವುದರಿಂದ ಇಂದಿನ...