Author: Siddesh

Kaveri koogu-ತೇಗ, ಮಹಾಗಣಿ ಸೇರಿದಂತೆ 12 ಬಗ್ಗೆಯ ಸಸಿಗಳು ಕೇವಲ 3 ರೂ ಗೆ ಮಾರಾಟ! ಇಲ್ಲಿದೆ ಸಂಪೂರ್ಣ ವಿವರ.

Kaveri koogu-ತೇಗ, ಮಹಾಗಣಿ ಸೇರಿದಂತೆ 12 ಬಗ್ಗೆಯ ಸಸಿಗಳು ಕೇವಲ 3 ರೂ ಗೆ ಮಾರಾಟ! ಇಲ್ಲಿದೆ ಸಂಪೂರ್ಣ ವಿವರ.

December 17, 2023

 ಕಾವೇರಿ ಕೂಗು ತಂಡದಿಂದ ರೈತರಿಗೆ ಮರಗಳನ್ನು ಬೆಳೆಸಲು ಅನುಕೂಲವಾಗುವ ದೇಸೆಯಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ವಿವಿಧ ಬಗ್ಗೆಯ ಸಸಿಗಳನ್ನು ವಿತರಿಸಲಾಗುವುದು ಎಂದು ಕಾವೇರಿ ಕೂಗು ತಂಡದಿಂದ ಪ್ರಕಟಣೆ ಹೊರಡಿಸಲಾಗಿದೆ. ಗಿಡ-ಮರಗಳನ್ನು ತಮ್ಮ ತೋಟದಲ್ಲಿ ಬೆಳೆಸಲು ಆಸಕ್ತಿಯಿರುವ ರೈತ ಭಾಂದವರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಬಹುಮುಖ್ಯವಾಗಿ ಅರಣ್ಯ ಕೃಷಿ ಮಾಡಲು ಆಸಕ್ತಿ ಹೊಂದಿರುವ...

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

Crop loan-ರಾಜ್ಯ ಸರಕಾರದಿಂದ ರೈತರ ಸಾಲದ ಬಡ್ಡಿ ಮನ್ನಾ! ಈ ಪಟ್ಟಿಯಲ್ಲಿರುವವರಿಗೆ ಪ್ರಯೋಜನ

December 16, 2023

ರಾಜ್ಯ ಸರಕಾರದಿಂದ ರೈತರಿಗೆ ಬರಗಾಲ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವಾಗಲು ಸಹಕಾರಿ ಬ್ಯಾಂಕ್ ಗಳಲ್ಲಿರುವ ಸಾಲದ ಬಡ್ದಿಯನ್ನು ಮನ್ನಾ ಮಾಡಲು ರಾಜ್ಯ ಸರಕಾರದಿಂದ ಅಧಿಕೃತ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವೆಲ್ಲ ಸಾಲಕ್ಕೆ ಬಡ್ದಿ ಮನ್ನಾ ಅಗಲಿದೆ? ಯಾರೆಲ್ಲೆ ಅರ್ಹರು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೈತರ ಸಾಲದ ಮೇಲೆ ಬಡ್ಡಿ ಮನ್ನಾ ಕುರಿತು ಮಾಹಿತಿ...

akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

akrama sakrama yojane- ಅಕ್ರಮ-ಸಕ್ರಮ ಯೋಜನೆಯಡಿ 4 ಲಕ್ಷ ಕೃಷಿ ಪಂಪ್ ಸೆಟ್ ಗೆ ವಿದ್ಯುತ್: ಇಂದನ ಸಚಿವ ಕೆ ಜೆ ಚಾರ್ಜ್

December 15, 2023

ರಾಜ್ಯ ಸರಕಾರದಿಂದ ರೈತರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ನಡೆದ ಚರ್ಚೆಯಲ್ಲಿ ಈ ಯೋಜನೆಯ ಅನುಷ್ಥಾನದ ಕುರಿತು ನೀಡಿರುವ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಲ್ಪಿಸಲು ರಾಜ್ಯದ ಎಸ್ಕಾಂ ಗಳಲ್ಲಿ ರೈತರಿಗೆ ಅನುಕೂಲವಾಗುವ ಯೋಜನೆ ಎಂದೇ ಹೆಸರಾಗಿರುವ...

Yuva nidhi Application-ನಾಳೆಯಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಾಖಲೆಯಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

Yuva nidhi Application-ನಾಳೆಯಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ದಾಖಲೆಯಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

December 15, 2023

ರಾಜ್ಯ ಸರಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಗೆ ನಾಳೆಯಿಂದ ಅವಕಾಶ ಮಾಡಿಕೊಡಲಾಗಿದೆ.  ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬವುದಾಗಿದೆ. ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು? ಯಾರು ಅರ್ಜಿ ಸಲ್ಲಿಸಲು ಬರುವುದಿಲ್ಲ, ಅರ್ಜಿ ಸಲ್ಲಿಸಲು ನೀವು...

Free two wheeler scheme-ರಾಜ್ಯ ಸರಕಾರದಿಂದ 4000 ಸಾವಿರ ಉಚಿತ ಬೈಕ್ ವಿತರಣೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

Free two wheeler scheme-ರಾಜ್ಯ ಸರಕಾರದಿಂದ 4000 ಸಾವಿರ ಉಚಿತ ಬೈಕ್ ವಿತರಣೆ! ಎಲ್ಲಿ ಅರ್ಜಿ ಸಲ್ಲಿಸಬೇಕು?

December 14, 2023

ಅಂಗವಿಕಲರು ಸಮಾಜಕ್ಕೆ ಹೊರೆ ಅಲ್ಲ. ಇತ್ತೀಚಿನ ದಿನಗಳಲ್ಲಿ ಕ್ರೀಡೆಯೂ ಸೇರಿದಂತೆ ಎಲ್ಲ ರಂಗಗಳಲ್ಲಿ ಅಂಗವಿಕಲರು ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಹೀಗಾಗಿ, ಸಮಾಜಕ್ಕೆ ಹೊರೆ ಎನ್ನುವ ಭಾವನೆಯನ್ನು ದೂರ ಮಾಡಬೇಕಿದೆ. ಅಂಗವಿಕಲರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೆ ಸ್ವ-ಉದ್ಯೋಗ ಇತರ ಚಟುವಟಿಕೆಗಳಿಗೆ ಪ್ರಯಾಣ...

Fruits Id updates: ಪ್ರೂಟ್ಸ್ ಐಡಿಯಲ್ಲಿ ನಮೂದಿಸಿದ ವಿವರದ ಕುರಿತು ರೈತರು ತಪ್ಪದೇ ಈ ಮಾಹಿತಿ ತಿಳಿಯಿರಿ!

Fruits Id updates: ಪ್ರೂಟ್ಸ್ ಐಡಿಯಲ್ಲಿ ನಮೂದಿಸಿದ ವಿವರದ ಕುರಿತು ರೈತರು ತಪ್ಪದೇ ಈ ಮಾಹಿತಿ ತಿಳಿಯಿರಿ!

December 12, 2023

ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಇತ್ಯಾದಿ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು ಪ್ರೂಟ್ಸ್ ಐಡಿಯನ್ನು ಹೊಂದಿರುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿಸಲಾಗಿದೆ.  ಈ ಕಾರಣದಿಂದಾಗಿ ಈ ಪ್ರೂಟ್ಸ್ ಐಡಿಯಲ್ಲಿ ದಾಖಲಾಗಿರುವ ರೈತರ ಎಲ್ಲಾ ವಿವರವು ಸರಿಯಾಗಿದಲ್ಲಿ ಮಾತ್ರ ರೈತರಿಗೆ ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ. ಇಂದು ಈ ಅಂಕಣದಲ್ಲಿ FID...

Agriculture Loan- ರೈತರ ಸಾಲ ಮರುಪಾವತಿ ರಾಜ್ಯ ಸರಕಾರದಿಂದ ನೂತನ ಕ್ರಮ!

Agriculture Loan- ರೈತರ ಸಾಲ ಮರುಪಾವತಿ ರಾಜ್ಯ ಸರಕಾರದಿಂದ ನೂತನ ಕ್ರಮ!

December 12, 2023

ಈ ವರ್ಷ ಮುಂಗಾರು ಮಳೆ ಕೊರತೆಯಿಂದಾಗಿ ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ರೈತರು ಮಳೆ/ನೀರಿನ ಕೊರತೆ ಸಂಭವಿಸಿ ಉತ್ತಮ ಫಸಲನ್ನು ಪಡೆಯಲು ಸಾಧ್ಯವಾಗಿರುವುದಿಲ್ಲ ಈ ಸಮಯದಲ್ಲಿ ಬ್ಯಾಂಕ್ ನಲ್ಲಿ ಪಡೆದಿರುವ ಬೆಳೆ ಸಾಲದ ಮರುಪಾವತಿ ಕುರಿತಂತೆ ರಾಜ್ಯ ಸರಕಾರದಿಂದ ನೂತನ ಕ್ರಮ ಜಾರಿ ಮಾಡಲಾಗಿದೆ. ರೈತರು ತಮ್ಮ ವ್ಯಾಪ್ತಿಯ ಬ್ಯಾಂಕ್ ಗಳಲ್ಲಿ ಪಡೆದಿರುವ ಸಾಲದ ಮರು...

Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

December 11, 2023

ಪ್ರಸ್ತುತ ಸನ್ನಿವೇಶದಲ್ಲಿ ಕೃಷಿಯ ಜೊತೆಗೆ ಕೋಳಿ ಸಾಕಾಣಿಕೆ(poultry farm) , ಹೈನುಗಾರಿಕೆ, ಮೀನುಗಾರಿಕೆ ಯಂತಹ ಉಪಕಸುಬುಗಳಲ್ಲಿ ತೊಡಗಿಕೊಂಡರೆ ಮಾತ್ರ ರೈತರು ಅರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಬದಲಾಗುತ್ತಿರುವ ಹವಾಮಾನ ,ಮಳೆ ಕೊರತೆ, ಬೆಳೆಗಳಿಗೆ ರೋಗ-ಕೀಟ ಭಾದೆ ಸಂದರ್ಭದಲ್ಲಿ ಕೇವಲ ಏಕ ಬೆಳೆ/ ಏಕ ಮೂಲದ ಆದಾಯವನ್ನು ನೆಚ್ಚಿಕೊಳ್ಳುವ ಬದಲಿಗೆ ಕೃಷಿ ಪೂರಕ ಉಪಕಸುಬುಗಳನ್ನು ಮಾಡುವುದು ಅತ್ಯಗತ್ಯವಾಗಿದೆ ಇದಕ್ಕೆ...

Pinchani status-2023:ಈ ಪಟ್ಟಿಯಲ್ಲಿರುವವರಿಗೆ ಡಿಸೆಂಬರ್ ಪಿಂಚಣಿ ಹಣ ವರ್ಗಾವಣೆ!

Pinchani status-2023:ಈ ಪಟ್ಟಿಯಲ್ಲಿರುವವರಿಗೆ ಡಿಸೆಂಬರ್ ಪಿಂಚಣಿ ಹಣ ವರ್ಗಾವಣೆ!

December 9, 2023

ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಯೋಜನೆಗಳನ್ನು ನಿರ್ದೇಶನಾಲಯದಿಂದ ರಾಜ್ಯದ ಒಟ್ಟು 77,63,513 ನಾಗರಿಕರಿಗೆ ಡಿಸೆಂಬರ್ ತಿಂಗಳ ಪಿಂಚಣಿ ಹಣವನ್ನು(Pinchani Amount) ಜಮಾ ಮಾಡಲಾಗಿದೆ. ಈ ಅಂಕಣದಲ್ಲಿ ವಿವರಿಸಿದ ವಿಧಾನವನ್ನುಅನುಸರಿಸಿ ನಿಮಗೆ ಪಿಂಚಣಿ ಹಣ ಜಮಾ ಅಗಿದಿಯೋ? ಇಲ್ಲವೋ? ಎಂದು ಚೆಕ್ ಮಾಡಿಕೊಳ್ಳಬವುದು. ಯಾವೆಲ್ಲ ಯೋಜನೆಯಡಿ ಪಿಂಚಣಿ ಪಡೆಯಬವುದು? ಯಾವ ಯೋಜನೆಯಡಿ ಎಷ್ಟು ಹಣ...

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

Vishwa kharma Yojana-ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 15 ಸಾವಿರ ಸಹಾಯಧನ! ಯಾರೆಲ್ಲ ಅರ್ಜಿ ಸಲ್ಲಿಸಬವುದು?

December 8, 2023

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ವಿವಿಧ ಸೌಲಭ್ಯ ಪಡೆಯಲು ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣ ಓದಿಕೊಂಡು ಅಗತ್ಯ ದಾಖಲಾತಿಗಳ ಸಮೇತ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬವುದು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯು ಕೇಂದ್ರ ಸರಕಾರದ ನೂತನ ಯೋಜನೆಯಾಗಿದ್ದು ಈ...

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

Interim Crop Insurance- ಈ ಜಿಲ್ಲೆಗಳಲ್ಲಿ 50.298 ಕೋಟಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!

December 6, 2023

ರಾಜ್ಯದಲ್ಲಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಬಾರಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಕಟ್ಟಿದ ರೈತರಿಗೆ ಮೊದಲ ಹಂತದಲ್ಲಿ ಮಧ್ಯಂತರ ಬೆಳೆ ವಿಮೆ(bele vime) ಜಿಲ್ಲಾವಾರು ವರ್ಗಾವಣೆ ಪ್ರಾರಂಭವಾಗಿರುತ್ತದೆ.  ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಕಾರಣ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಬೆಳೆಯು ಹಾನಿಯಾಗಿದ್ದು ಬೆಳೆ...

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

December 3, 2023

ಕೃಷಿ ಇಲಾಖೆಯಿಂದ ಪ್ರತಿ ವರ್ಷ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮುಗಳಲ್ಲಿ ರೈತರ ತಾಕಿಗೆ ನೇರವಾಗಿ ಭೇಟಿ ಮಾಡಿ ಬೆಳೆ ಸಮೀಕ್ಷೆಯನ್ನು ಮಾಡಲಾಗುತ್ತದೆ ಈ ಸಮಯದಲ್ಲಿ ದಾಖಲಿಸುವ ಬೆಳೆ ವಿವರದ ಆಧಾರದ ಮೇಲೆ ರೈತರು ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಹಣ...

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

December 3, 2023

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹೊಸ ಅದ್ಯತಾ ಪಡಿತರ ಚೀಟಿ(Ration card) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಇಂದು ಒಂದು ದಿನ ಅವಕಾಶ ನೀಡಿ ಈ ಹಿಂದೆ ಇಲಾಖೆಯಿಂದ ಹೊರಡಿಸಿದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪತ್ರಿಕಾ...

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

Agriculture mechanization subsidy: ಕೃಷಿ ಇಲಾಖೆಯಿಂದ ಶೇ 50 ರಷ್ಟು ಸಹಾಯಧನದಲ್ಲಿ ಹಿಟ್ಟಿನ ಗಿರಣಿ, ರೋಟಿ ಮಷೀನ್, ಎಣ್ಣೆಗಾನ ಮಷೀನ್ ಪಡೆಯಲು ಅರ್ಜಿ ಆಹ್ವಾನ!

November 29, 2023

ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ವಿವಿಧ ಬಗ್ಗೆಯ ಯಂತ್ರಗಳನ್ನು ಸಹಾಯಧನದಲ್ಲಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಯಂತ್ರವಾರು  ಸಹಾಯಧನ ಎಷ್ಟು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿ, ಅರ್ಜಿ ವಿಲೇವಾರಿ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಯ ಜೊತೆ ತಾವು ಬೆಳೆಯುವ ಬೆಳೆಗಳನ್ನು ಮೌಲ್ಯವರ್ಧನೆ...

Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Ujjwala Yojana-2023: ಉಜ್ವಲ ಯೋಜನೆಯಡಿ ಗ್ಯಾಸ್ ಸಬ್ಸಿಡಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

November 28, 2023

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಾರಿ ಗ್ರಾಹಕರು ಖರೀದಿ ಮಾಡುವ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು ಮತ್ತು ಹೊಸದಾಗಿ ಕನೆಕ್ಷನ್ ಪಡೆಯುತ್ತಿರುವ ಫಲಾನುಭವಿಗಳು ತಪ್ಪದೇ ಇ-ಕೆವೈಸಿ ಮಾಡಿಕೊಳ್ಳುವಂತೆ ಪ್ರಕಟಣೆ ಹೊರಡಿಸಲಾಗಿದೆ. ಕೇಂದ್ರ ಸರಕಾರದಿಂದ ಹಿಂದುಳಿದ ವರ್ಗಕ್ಕೆ ಸೇರಿದ ನಾಗರಿಕರಿಗೆ ಮನೆಯಲ್ಲಿ ಆಹಾರ ತಯಾರಿಕೆಗೆ ಎಲ್ ಪಿ ಜಿ ಗ್ಯಾಸ್...

fertilizer feeder- ಕೇವಲ 100 ರೂ ಗೆ ತಯಾರಾಯ್ತು ಗೊಬ್ಬರ ಹಾಕುವ ಸಾಧನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

fertilizer feeder- ಕೇವಲ 100 ರೂ ಗೆ ತಯಾರಾಯ್ತು ಗೊಬ್ಬರ ಹಾಕುವ ಸಾಧನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

November 27, 2023

ಹೌದು ರೈತ ಬಾಂಧವರೇ ಕೇಳಿದ ತಕ್ಷಣ ಇಷ್ಟು ಕಡಿಮೆ ವೆಚ್ಚದಲ್ಲಿ ಎಂದ ತಕ್ಷಣ ನಂಬಲು ಅಸಾಧ್ಯ ಅನಿಸಿದರು ಇದು ವಾಸ್ಥವದಲ್ಲಿ ಸತ್ಯವಾಗಿಸಿದು ಕೃಷಿ ವಿಶ್ವವಿದ್ಯಾಲಯಯ, ದಾರವಾಡದ ಸ್ನೇಹ ತಂಡದ ಕೃಷಿ ಪದವೀಧರ ವಿದ್ಯಾರ್ಥಿಗಳು. ಈ ವರ್ಷ ಕೃಷಿ ಮೇಳದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಈ ತಂಡದಿಂದ ರೈತರಿಗೆ ಕಡಿಮೆ ಖರ್ಚಿನಲ್ಲಿ ಗೊಬ್ಬರ ಹಾಕುವ ಸಾಧನವನ್ನು ಹೇಗೆ...

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

Parihara list-ಬರ ಪರಿಹಾರ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ! ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ.

November 26, 2023

ಪ್ರತಿ ಬಾರಿಯು ರಾಜ್ಯ ಸರಕಾರದಿಂದ ನೆರೆ ಹಾವಳಿ ಅಥವಾ ಅನಿರೀಕ್ಷಿತ ಅವಗಡಗಳಿಂದ ಉಂಟಾಗುವ ಬೆಳೆ ಹಾನಿಗೆ ಪರಿಹಾರದ ಹಣವನ್ನು ಸರಕಾರದ Parihara ತಂತ್ರ‍ಾಂಶವನ್ನು ಬಳಕೆ ಮಾಡಿಕೊಂಡು NDRF ಮಾರ್ಗಸೂಚಿ ಪ್ರಕಾರ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ ಈ ಮಾದರಿಯನ್ನು ಅನುಸರಿಸಿ ಈ ಹಿಂದೆ ಜಮಾ ಮಾಡುತ್ತಿದ್ದ ಪರಿಹಾರದ ಹಣವು...

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Sprinkler set Subsidy-ಕೃಷಿ ಇಲಾಖೆಯಿಂದ ಶೇ 90 ರಷ್ಟು ಸಹಾಯಧನದಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 26, 2023

ಪ್ರತಿ ವರ್ಷದಂತೆ ಈ ವರ್ಷವು ಕೃಷಿ ಇಲಾಖೆಯಿಂದ ರೈತರಿಗೆ ಬೇಸಿಗೆ/ಹಿಂಗಾರು ಹಂಗಾಮಿನಲ್ಲಿ ಬೆಳೆಗಳಲ್ಲಿ ನೀರನ್ನು ಒದಗಿಸಲು ತುಂತುರು ನೀರಾವರಿ ಘಟಕ/ಸ್ಪಿಂಕ್ಲರ್ ಸೆಟ್ ಅನ್ನು ಶೇ 90 ರಷ್ಟು ಸಹಾಯಧನದಲ್ಲಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವು ರಾಜಸ್ಥಾನದ ನಂತರ ದೇಶದಲ್ಲಿ ಹೆಚ್ಚಿನ ಒಣಭೂಮಿ ಪ್ರದೇಶವನ್ನು ಹೊಂದಿರುವ ಎರಡನೆ ರಾಜ್ಯವಾಗಿರುತ್ತದೆ. ರಾಜ್ಯದಲ್ಲಿ ಸುಮಾರು ಶೇ.66 ರಷ್ಟು ಸಾಗುವಳಿ...