Author: Siddesh

Gruhalakshmi application: ಗೃಹಲಕ್ಷ್ಮಿ ಅರ್ಜಿ ಈ ರೀತಿಯಾದಲ್ಲಿ ನಿಮಗೆ ಹಣ ಬರುವುದಿಲ್ಲ!

Gruhalakshmi application: ಗೃಹಲಕ್ಷ್ಮಿ ಅರ್ಜಿ ಈ ರೀತಿಯಾದಲ್ಲಿ ನಿಮಗೆ ಹಣ ಬರುವುದಿಲ್ಲ!

November 2, 2023

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಮತ್ತು ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಅರ್ಜಿಯಲ್ಲಿ ಈ ಅಂಕಣದಲ್ಲಿ ವಿವರಿಸಿದ ರೀತಿಯಲ್ಲಿ ಅರ್ಜಿಯಲ್ಲಿ ತೊಂದರೆ ಅಗಿದಲ್ಲಿ ಅಂತವರಿಗೆ ಈ ಯೋಜನೆಯ ಹಣ ಬರುವುದಿಲ್ಲ. ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅರ್ಥಿಕವಾಗಿ ಹಿಂದುಳಿದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತು ಕುಟುಂಬದ ಯಜಮಾನಿ ಮಹಿಳೆಗೆ ಅರ್ಥಿಕ ಸ್ವಾವಲಂಬನೆಯನ್ನು...

Mutation Status: ಮ್ಯುಟೇಶನ್ ಎಂದರೇನು? ಆನ್ಲೈನ್ ನಲ್ಲಿ ಮ್ಯುಟೇಶನ್ ನೋಡುವುದು ಹೇಗೆ?

Mutation Status: ಮ್ಯುಟೇಶನ್ ಎಂದರೇನು? ಆನ್ಲೈನ್ ನಲ್ಲಿ ಮ್ಯುಟೇಶನ್ ನೋಡುವುದು ಹೇಗೆ?

November 2, 2023

ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಿಂದ ಜಮೀನಿನ ದಾಖಲಾತಿಗಳ ಕುರಿತು ಸರಕಾರ ರೂಪಿಸಿರುವ ಅಧಿಕೃತ ದಾಖಲೆಗಳಲ್ಲಿ ಒಂದಾದ ಮ್ಯುಟೇಶನ್ (M R )  ಕುರಿತು ಮತ್ತು ಭೂಮಾಪನ ಇಲಾಖೆಯಲ್ಲಿ ಸಿಗುವ ದಾಖಲಾತಿಗಳ ಕುರಿತು ಇಂದು ಈ ಅಂಕಣದಲ್ಲಿ ವಿವರಿಸಲಾಗಿದೆ. Mutation: ಮ್ಯುಟೇಶನ್ (M R ) ಎಂದರೇನು ? ಮ್ಯುಟೇಶನ್ ಪ್ರಾಪರ್ಟಿಗೆ ಸಂಬಂಧಿಸಿದಂತೆ ವರ್ಗಾವಣೆಯನ್ನು ಅಂದರೆ...

Elsol irrigation solution: ಬಿಜಾಪುರದ ಈ ರೈತ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ 20 ಎಕರೆ ದ್ರಾಕ್ಷಿ ತೋಟಕ್ಕೆ ನೀರು ಮತ್ತು ಗೊಬ್ಬರ ಕೊಡುತ್ತಾರೆ!

Elsol irrigation solution: ಬಿಜಾಪುರದ ಈ ರೈತ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ 20 ಎಕರೆ ದ್ರಾಕ್ಷಿ ತೋಟಕ್ಕೆ ನೀರು ಮತ್ತು ಗೊಬ್ಬರ ಕೊಡುತ್ತಾರೆ!

October 31, 2023

ಆತ್ಮೀಯ ರೈತ ಬಾಂಧವರೇ ಪ್ರಸ್ತುತ ತೋಟಗಾರಿಕೆ ಬೆಳೆಗಳಿಗೆ ನೀರನ್ನು ಹಾಯಿಸಲು ವಿದ್ಯುತ್ ಬರುವ ಸಮಯವನ್ನು ಕಾದು ಮೋಟಾರ್ ಆನ್ ಮಾಡಿ ನೀರು ಬಿಡುವುದು ಒಂದು ಸವಾಲಿನ ಕೆಲಸವಾಗಿದೆ ಏಕೆಂದರೆ ಸದ್ಯ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಹೆಚ್ಚು ತೊಂದರೆ ಉಂಟು ಮಾಡುತ್ತಿದೆ. ಇದಲ್ಲದೆ ಕೈಕೊಟ್ಟ ಮುಂಗಾರಿನಿಂದ ಇರುವ ನೀರನ್ನು ಮಿತವಾಗಿ ಬಳಕೆ...

Cyber fraud- ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣ ಕಳೆದುಕೊಳ್ಳುತ್ತೀರಿ!

Cyber fraud- ಈ ಕೆಲಸ ಮಾಡದಿದ್ದಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣ ಕಳೆದುಕೊಳ್ಳುತ್ತೀರಿ!

October 30, 2023

Cyber safety tips: ನಂಬಲು ಅಸಾಧ್ಯ ಅನಿಸಿದರು ಇದು ಸತ್ಯ! ಸೈಬರ್ ಕಳ್ಳರು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿರುವ ಹಣವನ್ನು ಒಟಿಪಿ ಇಲ್ಲದೆ ದೋಚುವ ಮಾರ್ಗವನ್ನು ಕಂಡುಕೊಂಡಿದ್ದಾರೆ. ಡಿಜಿಟಲ್ ತಂತ್ರಜ್ಞಾನ ಬಳಕೆ ಹೆಚ್ಚುತಿರುವ ಪ್ರಸ್ತುತ ಸನ್ನಿವೇಶದಲ್ಲಿ ಇದರ ಉಪಯೋಗಗಳ ಜೊತೆಗೆ ದುರುಪಯೋಗವು ಸಹ ನಡೆಯುತ್ತಿದೆ. ಇದಕ್ಕೆ ಉದಾಹರಣೆ ಎನ್ನುವಂತೆ ಸೈಬರ್ ಕಳ್ಳರು ಒಬ್ಬ ವ್ಯಕ್ತಿಯ ಬ್ಯಾಂಕ್...

Isha foundation: ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ 3 ರೂಪಾಯಿಗೆ ಸಸಿ ವಿತರಣೆ!

Isha foundation: ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ 3 ರೂಪಾಯಿಗೆ ಸಸಿ ವಿತರಣೆ!

October 29, 2023

Isha foundation: ಆತ್ಮೀಯ ರೈತ ಬಾಂಧವರೇ ಇಶಾ ಫೌಂಡೇಶನ್ ಕಾವೇರಿ ಕೂಗು ತಂಡದಿಂದ ಅತೀ ಕಡಿಮೆ ಬೆಲೆಯಲ್ಲಿ ರೈತರಿಗೆ ಅರಣ್ಯ ಜಾತಿಯ ಸಸಿಗಳನ್ನು ವಿತರಣೆ ಮಾಡಲು ಪ್ರಕಟಣೆ ಹೊರಡಿಸಲಾಗಿದೆ ಆಸಕ್ತ ರೈತರು ಈ ಕಾರ್ಯಕ್ರಮದ ಪ್ರಯೋಜನೆ ಪಡೆಯಲು ಈ ಅಂಕಣದಲ್ಲಿ ತಿಳಿಸಿರುವ ವಿವರವನ್ನು ಪಡೆದು ಸಸಿಗಳನ್ನು ಪಡೆದುಕೊಳ್ಳಬವುದು. Cauvery calling- ಇಶಾ ಫೌಂಡೇಶನ್ ಕಾವೇರಿ ಕೂಗು...

mgnreg yojana- ವೈಯಕ್ತಿಕ ಫಲಾನುಭವಿಗಳಿಗೆ ನರೇಗಾ ನೆರವು ದ್ವಿಗುಣ! ಕಾಮಗಾರಿ ಮಿತಿ 5 ಲಕ್ಷಕ್ಕೆ ಏರಿಕೆ!

mgnreg yojana- ವೈಯಕ್ತಿಕ ಫಲಾನುಭವಿಗಳಿಗೆ ನರೇಗಾ ನೆರವು ದ್ವಿಗುಣ! ಕಾಮಗಾರಿ ಮಿತಿ 5 ಲಕ್ಷಕ್ಕೆ ಏರಿಕೆ!

October 29, 2023

mgnrega: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ(Mgnreg yojane) ಈ ಹಿಂದೆ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಥಾನ ಮಾಡಲು ಇದ 2.5 ಲಕ್ಷದ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡಿ ಸರಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಆದೇಶದಂತೆ ಇನ್ನು ಮುಂದೆ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕವಾಗಿ ಒಬ್ಬರು 5 ಲಕ್ಷದವರೆಗೆ ವಿವಿಧ ಚಟುವಟಿಕೆಗಳನ್ನು ಈ...

Gift Deed- ದಾನಪತ್ರ ಎಂದರೇನು? ಹೇಗೆ ಬರೆಯಬೇಕು? ಬೇಕಾಗುವ ದಾಖಲೆಗಳು.

Gift Deed- ದಾನಪತ್ರ ಎಂದರೇನು? ಹೇಗೆ ಬರೆಯಬೇಕು? ಬೇಕಾಗುವ ದಾಖಲೆಗಳು.

October 29, 2023

ಜಮೀನಿನ ಆಸ್ತಿ ದಾಖಲೆಗಳಿಗೆ ಸಂಬಂದಿಸಿದಂತೆ ದಾನಪತ್ರ ಎಂದರೇನು? ಇದನ್ನು ಎಲ್ಲಿ ಮತ್ತು ಹೇಗೆ ಮಾಡಿಸಬೇಕು? ಬೇಕಾಗುವ ದಾಖಲೆಗಳಾವುವು? ದಾನಪತ್ರ ಬರೆಯಿಸುವುದು ಹೇಗೆ? ಈ ಎಲ್ಲಾ ಮಾಹಿತಿಯನ್ನು ರೈತರು ತಿಳಿಯುವುದು ಅತ್ಯಗತ್ಯ ಈ ಕುರಿತು ಇಂದು ತಿಳಿಯೋಣ. Gift Deed- ದಾನಪತ್ರ ಎಂದರೇನು? ಒಬ್ಬ ವ್ಯಕ್ತಿ ತನ್ನ ಸ್ವಯಾರ್ಜಿತ ಆಸ್ತಿ ಅಂದರೆ ಅದು ಸ್ಥಿರಾಸ್ತಿಯಾಗಲಿ ಅಥವಾ ಚರಾಸ್ತಿಯಾಗಲಿ...

Gruhalaksmi latest updates- ಗೃಹಲಕ್ಷ್ಮಿ ನೋಂದಣಿ ಯಶಸ್ವಿ ಮೆಸೇಜ್‌ ಬಂದಿದ್ದರು 2000 ರೂ. ಬಂದಿಲ್ಲ! ಕಾರಣವೇನು?

Gruhalaksmi latest updates- ಗೃಹಲಕ್ಷ್ಮಿ ನೋಂದಣಿ ಯಶಸ್ವಿ ಮೆಸೇಜ್‌ ಬಂದಿದ್ದರು 2000 ರೂ. ಬಂದಿಲ್ಲ! ಕಾರಣವೇನು?

October 26, 2023

ರಾಜ್ಯದಲ್ಲಿ ನೂತನ ಸರಕಾರ ಜಾರಿಯಾಗಿ ಹೊಸ ಗ್ಯಾರಂಟಿ ಯೋಜನೆಯನ್ನು ಅನುಷ್ಥಾನ ಮಾಡಲು ಪ್ರಾರಂಭದಲ್ಲಿ ಇದ ಉತ್ಸಹ ಈಗ ಸ್ವಲ್ಪ ತಗ್ಗಿದಂತೆ ಕಾಣುತ್ತಿದೆ ಎಲ್ಲಾ ಸೂಕ್ತ ದಾಖಲಾತಿಗಳನ್ನು ಒದಗಿಸಿ ನಿಮ್ಮ ಗೃಹಲಕ್ಷ್ಮಿ ನೋಂದಣಿ ಯಶಸ್ವಿಯಾಗಿ ಅರ್ಜಿ ಸಲ್ಲಿಕೆ ಅಗಿದೆ ಎಂದು ಮೆಸೇಜ್ ಸ್ವೀಕರಿಸಿದರು ಇನ್ನೂ ಸಹ ದೊಡ್ಡ ಸಂಖ್ಯೆಯ ಮಹಿಳೆಯರಿಗೆ ಮೊದಲನೇಯ ಕಂತಿನ ಹಣ ಬಂದಿರುವುದಿಲ್ಲ. ಅರ್ಜಿ...

Fruits ID: ಸರಕಾರದ ಎಲ್ಲಾ ಬಗ್ಗೆಯ ಬೆಳೆ ಪರಿಹಾರ ಪಡೆಯಲು ಈ ವೆಬ್ಸೈಟ್ ನಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರಿಸುವುದು ಕಡ್ಡಾಯ!

Fruits ID: ಸರಕಾರದ ಎಲ್ಲಾ ಬಗ್ಗೆಯ ಬೆಳೆ ಪರಿಹಾರ ಪಡೆಯಲು ಈ ವೆಬ್ಸೈಟ್ ನಲ್ಲಿ ನಿಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಸೇರಿಸುವುದು ಕಡ್ಡಾಯ!

October 26, 2023

ಇತ್ತೀಚೆಗೆ ಕೃಷಿ ಇಲಾಖೆಯಿಂದ ಬೆಳೆ ಪರಿಹಾರ, ಬೆಳೆ ವಿಮೆ ಪರಿಹಾರ ಹಣ ಮತ್ತು ವಿವಿಧ ಇಲಾಖೆಗಳ ಸಹಾಯಧನ ಯೋಜನೆಯಡಿ ಸೌಲಭ್ಯ ಪಡೆಯಲು ರೈತರು ತಪ್ಪದೇ FID ನಂಬರ್ ಮಾಡಿಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿತ್ತು. ಈಗ ಇದಕ್ಕೆ ಸಂಬಧಪಟ್ಟಂತೆ ಮತ್ತೊಂದು ಹೊಸ ಪ್ರಕಟಣೆಯನ್ನು ಇಲಾಖೆಯಿಂದ ಹೊರಡಿಸಲಾಗಿದ್ದು, ಈಗಾಗಲೇ FID ನಂಬರ್ ಹೊಂದಿರುವ ರೈತರು ತಮ್ಮ ಹೆಸರಿನಲ್ಲಿ ಎಷ್ಟು...

Sugarcane rate in karnataka-2023: ಕಬ್ಬು ಪೂರೈಕೆ ಮತ್ತು ದರ ಕುರಿತು ಪ್ರಕಟಣೆ ಹೊರಡಿಸಿದ ಶುಗರ್ ಪ್ಯಾಕ್ಟರಿಗಳು!

Sugarcane rate in karnataka-2023: ಕಬ್ಬು ಪೂರೈಕೆ ಮತ್ತು ದರ ಕುರಿತು ಪ್ರಕಟಣೆ ಹೊರಡಿಸಿದ ಶುಗರ್ ಪ್ಯಾಕ್ಟರಿಗಳು!

October 25, 2023

Sugarcane rate in karnataka: ರಾಜ್ಯಾದ್ಯಂತ ಕಬ್ಬು ನುರಿಸಲು ಎಲ್ಲಾ ಜಿಲ್ಲೆಗಳಲ್ಲಿ ರ್ಕಾಖಾನೆಗಳು ಪೂರ್ವ ತಯಾರಿಯನ್ನು ಮಾಡಿಕೊಳ್ಳುತಿದ್ದು ಕೆಲವು ಕಾರ್ಖಾನೆಗಳು ತಮ್ಮ ಈ ವರ್ಷದ ಕಬ್ಬಿನ ದರವನ್ನು ನಿಗದಿ ಮಾಡಿವೆ ಈ ಪೈಕೆ ಒಂದಿಷ್ಟು ಪ್ಯಾಕ್ಟರಿಯ ದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಣೆ ಮಾಡಲಾಗಿದೆ. ಚಿಕ್ಕೋಡಿಯ ಕಾಗವಾಡ ವ್ಯಾಪ್ತಿಯ ಉಗಾರ ಶುಗರ್ ಪ್ಯಾಕ್ಟರಿಯಿಂ ದರ ಕುರಿತು...

KEB Office: ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ಕಚೇರಿಗೆ ಮೊಸಳೆ ತಂದು ಬಿಟ್ಟ ರೈತರು!

KEB Office: ಹೆಸ್ಕಾಂ ವಿದ್ಯುತ್ ಸರಬರಾಜು ಕಂಪನಿ ಕಚೇರಿಗೆ ಮೊಸಳೆ ತಂದು ಬಿಟ್ಟ ರೈತರು!

October 25, 2023

ಈ ಬಾರಿ ರಾಜ್ಯಾದ್ಯಂತ ಬೀಕರ ಮಳೆ ಕೊರತೆಯಿಂದಾಗ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತೀವ್ರ ತೊಂದರೆಯಾಗಿದೆ. ನೀರಾವರಿ ಹೊಂದಿರುವ ರೈತರು ತಮ್ಮ ಬೆಳೆಗಳಿಗೆ ನೀರನ್ನು ಹಾಯಿಸಲು ಸರಿಯಾಗಿ ವಿದ್ಯುತ್ ಸರಬರಾಜು ಇಲ್ಲದೆ ಕಂಗೆಟ್ಟು ಹೋಗಿದ್ದಾರೆ. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಮನಮುಟ್ಟುವಂತೆ ಮಾಡಲು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳದಲ್ಲಿ ರೈತರು...

Bele parihara status- 2019 ರಿಂದ ಇಲ್ಲಿಯವರೆಗೆ ಎಷ್ಟು ಬಾರಿ ಬೆಳೆ ಹಾನಿ ಪರಿಹಾರ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

Bele parihara status- 2019 ರಿಂದ ಇಲ್ಲಿಯವರೆಗೆ ಎಷ್ಟು ಬಾರಿ ಬೆಳೆ ಹಾನಿ ಪರಿಹಾರ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

October 24, 2023

ಆತ್ಮೀಯ ರೈತ ಬಾಂಧವರೇ, ಇಂದು ಈ ಅಂಕಣದಲ್ಲಿ 2019 ನೇ ಸಾಲಿನಿಂದ 2023ರ ವರೆಗೆ ಬೆಳೆ ಹಾನಿ ಪರಿಹಾರದ ಹಣ ಹಳ್ಳಿವಾರು ಎಷ್ಟು ಜಮಾ ಅಗಿದೆ? ಮತ್ತು ಬೆಳೆ ಹಾನಿ ಪರಿಹಾರದ ಅರ್ಜಿ ಸ್ಥಿತಿಯನ್ನು ಆನ್ಲೈನ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬವುದು ಎಂದು ಸಂಕ್ಷಿಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ಅನೇಕ ಜನ ರೈತರಿಗೆ ಬೆಳೆ ಹಾನಿ...

Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

Rabi MSP price- 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರಕಾರ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್.

October 23, 2023

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:18-10-2023 ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅಧಿಕೃತ ಅನುಮೋದನೆಯನ್ನು ನೀಡಲಾಗಿದೆ. ಇದರನ್ವಯ ದೇಶ ವ್ಯಾಪ್ತಿ ಅತೀ ಹೆಚ್ಚು ಬೆಳೆಯುವ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (MSP)...

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

Gruhalakshmi latest Update- ಈ ವರ್ಗದವರಿಗೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಬರಲಿದೆ!

October 22, 2023

Reason for gruhalakshmi amount not credited: ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು. ಈ ಯೋಜನೆಯಡಿ ರಾಜ್ಯ ಸರಕಾರವು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ ಮುಖ್ಯಸ್ಥರಿಗೆ ಪ್ರತಿ ತಿಂಗಳು ರೂ 2,000 ವರ್ಗಾವಣೆ  ಮಾಡಲಾಗುತ್ತದೆ. ಈಗಾಗಲೇ 1.08 ಕೋಟಿ ಅರ್ಹ ಫಲಾನುಭವಿಗಳಿಗೆ ಮೊದಲ ಮತ್ತು...

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

Kaludhari-ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ,ಬಂಡಿದಾರಿ ಸಮಸ್ಯೆಯೇ ಈ ಕುರಿತು ಸರಕಾರದಿಂದ ಹೊಸ ಆದೇಶ ಪ್ರಕಟ!

October 21, 2023

kaludhari: ರಾಜ್ಯದ ಅನೇಕ ರೈತರು ತಮ್ಮ ಜಮೀನುಗಳಿಗೆ ತೆರಳೋದಕ್ಕೆ ಕಾಲು ದಾರಿ, ಬಂಡಿದಾರಿಗಳನ್ನು ಅವಲಂಬಿಸಿದ್ದಾರೆ. ಆದ್ರೇ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕಾರಣ ಈ ದಾರಿ ನಕಾಸೆಯಲ್ಲಿ ಇಲ್ಲ ಹಾಗೆ ಹೀಗೆ ಅಂತ ಅದಕ್ಕೂ ತಡೆ ಒಡ್ಡಿರೋ ಘಟನೆಗಳು ನಡೆದಿವೆ. ಇಂತಹ ಖಾಸಗಿ ಜಮೀನಿನ ಬಂಡಿದಾರಿ, ಕಾಲುದಾರಿಗಳ ಒತ್ತುವರಿ ತೆರವುಗೊಳಿಸಲು ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದ್ದಾರೆ....

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

Anugrha Yojana- ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ದರೆ ಈ ಯೋಜನೆಯಡಿ ಸಿಗುತ್ತೆ ರೂ.10,000!

October 18, 2023

Anugrha Yojana: 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರನ್ವಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆವತಿಯಿಂದ ರೈತರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ...

PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

October 17, 2023

Pradhan Mantri Ujjwala Yojana 2.0: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಎನ್ನುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ...

Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

Ration card news: ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಕೆ ಕುರಿತು ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ!

October 16, 2023

Ration card news: ಈ ಹಿಂದೆ ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ವಿಭಾಗವಾರು ಒಟ್ಟು 9 ದಿನ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಅದರೆ ಈ ಭಾರಿಯು ಸರ್ವರ್ ಸಮಸ್ಯೆಯಿಂದ ಕೆಲವೇ ಗ್ರಾಹಕರಗೆ ಮಾತ್ರ ಅರ್ಜಿ ಹಾಕಲು ಸಾಧ್ಯವಾಗಿತ್ತು. ಈ ಸಂಬಂಧ ಇನ್ನು ಅರ್ಜಿ ಸಲ್ಲಿಸಲು ಹೆಚ್ಚು ಜನರು...