Author: Siddesh

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

Solar Pumpset subsidy: 1.5 ಲಕ್ಷ ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್ ಅಳವಡಿಸಿಸಲು ಅರ್ಜಿ ಆಹ್ವಾನ!

October 16, 2023

ತೋಟಗಾರಿಕೆ ಇಲಾಖೆಯಿಂದ 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ, ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಸಹಾಯಧನ ಯೋಜನೆಯಡಿ ಸೋಲಾರ್ ಪಂಪ್‍ಸೆಟ್ ಅಳವಡಿಸಲು ಸಹಾಯಧನ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರು ಹಾಗೂ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿ ರೈತರಿಗೆ ಶೇ.50 ರಷ್ಟು ಸಹಾಯಧನ ಪಡೆಯಬಹುದು ಮತ್ತು...

Sheep and goat training- ಶೇ 50% ಸಹಾಯಧನದಲ್ಲಿ ಕುರಿ-ಆಡು ಸಾಕಾಣಿಕೆ ಆರಂಭಿಸಲು ಇಲ್ಲಿದೆ ಸುವರ್ಣಾವಕಾಶ!

Sheep and goat training- ಶೇ 50% ಸಹಾಯಧನದಲ್ಲಿ ಕುರಿ-ಆಡು ಸಾಕಾಣಿಕೆ ಆರಂಭಿಸಲು ಇಲ್ಲಿದೆ ಸುವರ್ಣಾವಕಾಶ!

October 14, 2023

sheep and goat training: ರಾಯಣ್ಣ ಕುರಿ-ಆಡು ಸಾಕಾಣಿಕೆ ಮತ್ತು ತರಬೇತಿ ಕೇಂದ್ರ ಕಲ್ಲೋಳಿ ವತಿಯಿಂದ ಕುರಿ-ಆಡು ಸಾಕಾಣಿಕೆ ಪ್ರಾರಂಭಿಸಲು ಆಸಕ್ತಿಯಿರುವವರಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಮಾರ್ಗದರ್ಶನ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. sheep and goat training-2023: ಈ ತರಬೇತಿಯ...

kalaburagi news: ಕಲಬುರಗಿಯಲ್ಲಿ ರೈತರ ಜೀವಕ್ಕೆ ಕುತ್ತು ತಂದ ಕ್ರಿಮಿನಾಶಕ ಸಿಂಪರಣೆ! ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

kalaburagi news: ಕಲಬುರಗಿಯಲ್ಲಿ ರೈತರ ಜೀವಕ್ಕೆ ಕುತ್ತು ತಂದ ಕ್ರಿಮಿನಾಶಕ ಸಿಂಪರಣೆ! ಕೃಷಿ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

October 12, 2023

kalaburagi news: ರೈತರು ತಾವು ಬೆಳೆದ ಬೆಳೆಗಳನ್ನು ಹಲವು ಬಗ್ಗೆಯ ರೋಗಗಳಿಂದ ಮತ್ತು ಕ್ರಿಮಿ-ಕೀಟಗಳಿಂದ ರಕ್ಷಿಸಿಕೊಳ್ಳಲು ಕೀಟ-ರೋಗನಾಶಕದ ಮೊರೆಹೋಗುತ್ತಾರೆ.ಇತ್ತೀಚಿನ ದಿನಗಳಲ್ಲಿ ಕ್ರಿಮಿನಾಶಕ, ಕಳೆನಾಶಕಗಳ ಬಳಕೆ ವಿಪರೀತವಾಗಿ ಹೆಚ್ಚಾಗಿದೆ. ಆದರೆ ಕ್ರಿಮಿನಾಶಕದ ಬಳಕೆ ಮಾಡುವ ಸಂದರ್ಭದಲ್ಲಿ ರೈತರು ಸರಿಯಾಗಿ ಜಾಗೃತಿವಹಿಸದೇ ಇರುವುದರಿಂದ ಅನೇಕ ರೈತರ ಜೀವಕ್ಕೆ ಕುತ್ತು ತರುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ಕ್ರಿಮಿನಾಶಕ ಸಿಂಪಡಣೆ ಮಾಡಿದ್ದ ಓರ್ವ...

Gruhalakshmi Yojana-2023: ಇನ್ನೂ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಈ ಕುರಿತು ಇಲಾಖೆಯಿಂದ ಟಿಪ್ಪಣಿ ಬಿಡುಗಡೆ.

Gruhalakshmi Yojana-2023: ಇನ್ನೂ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಈ ಕುರಿತು ಇಲಾಖೆಯಿಂದ ಟಿಪ್ಪಣಿ ಬಿಡುಗಡೆ.

October 10, 2023

ರಾಜ್ಯ ಸರಕಾರದಿಂದ ಪ್ರಸ್ತುತ ಜಾರಿಯಲ್ಲಿರುವ Gruhalakshmi ಯೋಜನೆಯ ಹಣವು ಇನ್ನು ಅನೇಕ ಮಹಿಳೆಯರಿಗೆ ಜಮಾ ಅಗಿರುವುದಿಲ್ಲ ಈ ಕುರಿತು ಅಧಿಕೃತ ಕಾರಣಗಳ ಟಿಪ್ಪಣಿಯನ್ನು ಸಂಬಂಧಪಟ್ಟ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಇದರ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯು...

weedicide: ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ!

weedicide: ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ!

October 9, 2023

Weedicide: ರೈತರಿಗೆ ಇತೀಚಿನ ದಿನಗಳಲ್ಲಿ ಕಳೆ ನಿಯಂತ್ರಣ ಮಾಡುವುದು ಬಹು ದೊಡ್ಡ ಸಮಸ್ಯೆಯಾಗಿದೆ. ಇದಕ್ಕಾಗಿ ರೈತರು ರಾಸಾಯನಿಕ ಕಳೆನಾಶಕಗಳ ಮೊರೆ ಹೋಗಿದ್ದಾರೆ. ಇದನ್ನು ಹೊರತುಪಡಿಸಿ ರೈತರೇ ಹೇಗೆ ತಮ್ಮ ಮನೆಯಲ್ಲಿ ಕಳೆನಾಶಕ ತಯಾರಿಸಿಕೊಳ್ಳಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಮನೆಯಲ್ಲೇ ತಯಾರಿಸಿ ಪರಿಸರ ಸ್ನೇಹಿ ಕಳೆನಾಶಕ. ಇದು ಮಣ್ಣಿನ ಫಲವತ್ತತೆ ಹಾಳು ಮಾಡಲ್ಲ, ರೈತರ ಜೇಬಿಗೆ...

Ration card application: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯವರಿಗೆ ಇನ್ನು 2 ದಿನ ಮಾತ್ರ ಅವಕಾಶ!

Ration card application: ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಜಿಲ್ಲೆಯವರಿಗೆ ಇನ್ನು 2 ದಿನ ಮಾತ್ರ ಅವಕಾಶ!

October 8, 2023

ration card correction last date: ರಾಜ್ಯ ಸರಕಾರದಿಂದ ಪಡಿತರ ಚೀಟಿ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅರ್ಜಿ ಸಲ್ಲಿಸಲು 2ನೇ ಹಂತದಲ್ಲಿ ಒಟ್ಟು 9 ದಿನ ಅವಕಾಶ ಮಾಡಿಕೊಡಲಾಗಿದ್ದು. ಇದರನ್ವಯ ಅಕ್ಟೋಬರ್ 5 ರಿಂದ ಅಕ್ಟೋಬರ್ 13 ರವರೆಗೆ ವಿಭಾಗವಾರು ದಿನಾಂಕ ನಿಗದಿಪಡಿಸಲಾಗಿತ್ತು ಒಂದೊಂದು ವಿಭಾಗಕ್ಕೆ 3 ದಿನ ನಿಗದಿಪಡಿಸಲಾಗಿದೆ. ಮೊದಲ 3...

LPG subsidy: ಅಡುಗೆ ಸಿಲಿಂಡರ್ ಸಬ್ಸಿಡಿ ಬಿಡುಗಡೆ! ಎಲ್‌ಪಿಜಿ ಸಬ್ಸಿಡಿ ಹೆಚ್ಚಿಸಿದ ಕೇಂದ್ರ ಸರಕಾರ.

LPG subsidy: ಅಡುಗೆ ಸಿಲಿಂಡರ್ ಸಬ್ಸಿಡಿ ಬಿಡುಗಡೆ! ಎಲ್‌ಪಿಜಿ ಸಬ್ಸಿಡಿ ಹೆಚ್ಚಿಸಿದ ಕೇಂದ್ರ ಸರಕಾರ.

October 7, 2023

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ (LPG subsidy) ಪಡೆದ ಬಡ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ ಸದ್ಯ ಇರುವ 200 ರೂ ನಿಂದ 300 ರೂ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಪತ್ರಿಕ ಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ  ಉಜ್ವಲ...

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Gruhalakshmi: ನಿಮಗೆ ಇನ್ನೂ ಗೃಹಲಕ್ಷ್ಮಿ ಮೊದಲನೇ ಕಂತಿನ ಹಣ ಬಂದಿಲ್ವಾ? ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

October 6, 2023

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಅರ್ಥಿಕವಾಗಿ ನೆರವು ನೀಡಲು ಗೃಹಲಕ್ಷ್ಮಿ(Gruhalakshmi) ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಪಡಿತರ ಚೀಟಿ ಮುಖ್ಯಸ್ಥ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ರೂ 2,000 ವನ್ನು ವರ್ಗಾಹಿಸಲಾಗುತ್ತದೆ. ಈಗಾಗಲೇ ಈ ಯೋಜನೆಯಡಿ ಮೊದಲ ಕಂತಿನ ಹಣವನ್ನು ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಖಾತೆಗೆ ಹಣ ವರ್ಗಾಹಿಸಲಾಗಿದ್ದು ಅದರೆ ಇನ್ನು ಶೇ...

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

BPL ಮತ್ತು APL​​​ ಕಾರ್ಡ್​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್! ಮಿಸ್ ಮಾಡ್ದೆ ಸುದ್ದಿ ನೋಡಿ.

October 5, 2023

ರಾಜ್ಯ ಸರಕಾರದಿಂದ ಗ್ಯಾರಂಟಿ ಯೋಜನೆಗಳ ಜಾರಿಯ ನಂತರ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ರೇಷನ್ ಕಾರ್ಡನಲ್ಲಿ ನಮೂದಿಸಿರುವ ವಿವರಗಳು ಸರಿಯಾಗಿರುವುದು ಕಡ್ಡಾಯವಾಗಿರುತ್ತದೆ. ಈ ಎಲ್ಲಾ ಕಾರಣಗಳಿಂದ ರೇಷನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರು ಸಂಖ್ಯೆಯು ಹೆಚ್ಚಿರುವುದರಿಂದ ರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಮತ್ತೊಮ್ಮೆ ಹೆಚ್ಚುವರಿ 9 ದಿನಗಳವರೆಗೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು...

Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!

Old age Pension: ಈ ಯೋಜನೆಯಡಿ ಪ್ರತಿ ತಿಂಗಳು 1200 ರೂ ವರೆಗೆ ಪಿಂಚಣಿ ಪಡೆಯಬವುದು!

October 4, 2023

ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ  ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆಯಡಿ(Vrudapya vetana) ಪ್ರತಿ ತಿಂಗಳು ಮಾಸಾಶನವನ್ನು ನೀಡಲಾಗುತ್ತಿದೆ.  ಸರಕಾರದಿಂದ ಈ ಯೋಜನೆಯನ್ನು ದಿನಾಂಕ:1-1-1965 ರಿಂದ ಮಾಸಾಶನವನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ಹಿರಿಯ ನಾಗರಿಕರಿಗೆ  ವೃದ್ಧಾಪ್ಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಪ್ರತಿ ತಿಂಗಳು ರೂ...

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Pension eKYC: ಇನ್ನು ಮುಂದೆ ಪ್ರತಿ ತಿಂಗಳು ಪಿಂಚಣಿ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

October 2, 2023

ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ , ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಇತರೆ ಯೋಜನೆಗಳಡಿ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್(Aadhar link) ಮಾಡುವ ಮೂಲಕ ಇ-ಕೆವೈಸಿ ಮಾಡಿಕೊಳ್ಳುವಂತೆ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ. ಒಂದೊಮ್ಮೆ ಇ-ಕೆವೈಸಿ ಮಾಡಿಕೊಳ್ಳದಿದ್ದರೆ ಪಿಂಚಣಿ (Pension eKYC) ಹಣ ವರ್ಗಾವಣೆ ಸ್ಥಗಿತವಾಗುತ್ತದೆ ಎಂದು ಪ್ರಕಟಣೆಯಲ್ಲಿ...

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

VOKKALIGA COMMUNITY DEVELOPMENT SCHEME: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!

October 1, 2023

ರಾಜ್ಯ ಸರಕಾರದಡಿಯಲ್ಲಿ ರಚನೆಯಾಗಿರುವ ವಿವಿಧ ನಿಗಮಗಳಿಂದ ಆಯಾ ಸಮುದಾಯದ ಹಿಂದುಳಿದ ವರ್ಗಕ್ಕೆ ಸೇರಿದ ಜನರನ್ನು ಅರ್ಥಿಕ ಮತ್ತು ಶೈಕ್ಷಣಿಕವಾಗಿ ಮುನ್ನೆಡೆಗೆ ಕರೆತರಲು 2023-24 ಸಾಲಿನ ಹಲವು ಯೋಜನೆಗೆ ಅರ್ಹಫಲಾನುಭವಿಗಳಿಂದ ಅರ್ಜಿ ಅಹ್ವಾನ ಮಾಡಲಾಗಿದೆ. ಅದರಂತೆ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ ಯೋಜನೆ, ಸ್ವಾವಲಯ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ...

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

Land survey Documents- ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

September 29, 2023

ಸಾಮಾನ್ಯವಾಗಿ ರಾಜ್ಯದ್ಯಂತ ಎಲ್ಲಾ ರೈತರ ಜಮೀನಿನ ಸರ್ವೆ ಮಾಡುವ ಸಂದರ್ಭದಲ್ಲಿ ಭೂಮಿಯ ವಿಸ್ತೀರ್ಣವನ್ನು ಅಳತೆ ಮಾಡಲು ಚೈನ್ ಅನ್ನು ಬಳಕೆ ಮಾಡಲಾಗುತ್ತದೆ, ಈ ಚೈನ್ ಕುರಿತು ಹಲವು ಜನರಿಗೆ ಗೊತ್ತಿಲ್ಲದೇ ಇರುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಒಂದು ಚೈನ್ ಎಷ್ಟು ಉದ್ದ ಬರುತ್ತದೆ? ಒಂದು ಕೊಂಡಿ ಅಳತೆ ಎಷ್ಟು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ....

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

Adike dhoti subsidy- ಅಡಿಕೆ ದೋಟಿ ಸಹಾಯಧನದಲ್ಲಿ ಖರೀದಿಸಲು ಅರ್ಜಿ ಆಹ್ವಾನ!

September 26, 2023

2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ (CHD) ಯೋಜನೆಯಡಿ “ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ ಅಡಿಕೆ ದೋಟಿ ಖರೀದಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ರೈತರಿಗೆ ಅಡಿಕೆ ದೋಟಿ-Adhike dhoti ಖರೀದಿಸಲು ಅರ್ಥಿಕವಾಗಿ ನೆರವು ನೀಡವ ದೇಸೆಯಲ್ಲಿ 2023-24 ನೇ ಸಾಲಿನ ಸಮಗ್ರ...

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

September 25, 2023

ರಾಜ್ಯ ಸರಕಾರದಿಂದ ಈ ಭಾರಿ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ್ಯಂತ ವಿವಿಧ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿರುವ ರೈತರ ಒಟ್ಟು 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ರೈತರ ತಮ್ಮ ಕೃಷಿ ಬೆಳೆಗಳಿಗೆ ನೀರನ್ನು ಪೂರೈಸಲು ಅಕ್ರಮವಾಗಿ ವಿದ್ಯುತ್...

ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

September 23, 2023

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ರಾಮ್ ಒನ್ ಅಗಿದ್ದು, ಸರ್ಕಾರದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಸಾರ್ವಜನಿಕರಿಗೆ ತಲುಪಿಸುವ ದೇಸೆಯಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಾಮ್ ಒನ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮ ಮಟ್ಟದಲ್ಲಿ ನಾಗರಿಕರು /ಹಿರಿಯ ನಾಗರಿಕರು / ಮಹಿಳೆಯರು, ವಿಶೇಷಚೇತನರು ತಮ್ಮ ಗ್ರಾಮದಲ್ಲಿಯೇ ಸರ್ಕಾರದ ನಾಗರಿಕ ಸೇವೆಗಳನ್ನು ಪಡೆಯಬಹುದು. ...

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

September 22, 2023

ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತನ್ನು ಹಾಕಿ ಮೂರು ವಾರಗಳು ಕಳೆದರು ಅರ್ಜಿ ಸಲ್ಲಿಸಿದ 1.28 ಕೋಟಿ ಜನರಲ್ಲಿ 82 ಲಕ್ಷ ಜನರಿಗೆ ಮಾತ್ರ ಮೊದಲ ಕಂತಿನ ಹಣ ವರ್ಗಾವಣೆ ಅಗಿದೆ ಇನ್ನುಳಿದ 20% ಗೂ ಹೆಚ್ಚಿನ ಅರ್ಹ ಫಲಾನುಭವಿಗಳಿಗೆ ಇನ್ನು ಮೊದಲ ಕಂತಿನ ಹಣ(Gruhalakshmi scheme amount) ಜಮಾ ಅಗಿರುವುದಿಲ್ಲ. ಈ ಯೋಜನೆ ಅನುಷ್ಥಾನ ಇಲಾಖೆಯ...

Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

Milk Incentive-2023: ಹಾಲಿನ ಪ್ರೋತ್ಸಾಹ ಧನ ಇಲ್ಲಿದೆ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವ ವಿಧಾನ!

September 21, 2023

ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಅರ್ಥಿಕವಾಗಿ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ(KMF)ಯ  ಡೈರಿಗಳಿಗೆ ಹಾಲನ್ನು ಪೂರೈಸುವ ರೈತರಿಗೆ ಪ್ರತಿ ಲೀಟರ್ ಗೆ 5 ರೂ ಸಹಾಯಧನವನ್ನು(Milk Incentive) ರಾಜ್ಯ ಸರಕಾರದಿಂದ ವರ್ಗಾಹಿಸಲಾಗುತ್ತದೆ. ಅದರೆ ಈ ಸಹಾಯಧನವು ರೈತರಿಗೆ ಸಕಾಲದಲ್ಲಿ ಬರುತ್ತಿಲ್ಲ ಮತ್ತು ಸಹಾಯಧನ ಎಷ್ಟು ಲೀಟರ್ ಹಾಲಿಗೆ ಜಮಾ ಅಗಿದೆ ಮತ್ತು ಯಾವ ದಿನದಂದು...