Author: Siddesh

Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.

Crop loss parihara-2023: ಬೆಳೆನಾಶ ಪರಿಹಾರ ಮೊತ್ತ ಪರಿಷ್ಕರಣೆ ದರ ವಿವರ ಹೀಗಿದೆ.

August 14, 2023

ರೈತರು ಬೆಳೆದ ಬೆಳೆಗಳಿಗೆ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ ಪ್ರಕರಣಗಳಿಗೆ ನೀಡಲಾಗುತ್ತಿರುವ ದಯಾತ್ಮಕ ಪರಿಹಾರ ಧನವನ್ನು ಪರಿಷ್ಕರಿಸಿರುವ ಆದೇಶದ  ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರಣ್ಯ ಇಲಾಖೆಯಿಂದ ವನ್ಯಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆನಾಶ, ಮಾನವ ಪ್ರಾಣಹಾನಿ, ಸಾಕು ಪ್ರಾಣಿಗಳ ಪ್ರಾಣಹಾನಿ, ಶಾಶ್ವತ ಅಂಗವಿಕಲತೆ ಗಾಯಗೊಂಡವರಿಗೆ ಹಾಗೂ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಮೊತ್ತವನ್ನು ನಿಗಧಿಪಡಿಸಿ,...

Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

Sheep Farming schemes: ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆಯಬವುದು?

August 13, 2023

ಪ್ರತಿ ವರ್ಷದಿಂದ ವರ್ಷಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅನೇಕ ರೋಗ-ಕೀಟ ಭಾದೆ, ನೀರಿನ ಕೊರತೆ, ಗುಣಮಟ್ಟದ ಉತ್ಪಾದನೆ ಮಾಡಲು ರೈತರಿಗೆ ಸಾಧ್ಯವಾಗದೆ ನಷ್ಟ ಅನುಭವಿಸುವಂತಾಗುತ್ತಿದೆ. ಈಗಾಗಿ ಅನೇಕ ರೈತರು ಕೃಷಿ ಪೂರಕ ಉಪಕಸುಬುಗಳ ಕಡೆ ಒಲವು ತೋರಿಸುತ್ತಿದ್ದು ಇದರಲ್ಲಿ ಒಂದಾದ ಕುರಿ ಮತ್ತು ಮೇಕೆ ಸಾಕಾಣಿಕೆಗೆ ಯಾವೆಲ್ಲ ಸಾಲ ಮತ್ತು...

land encroachment: ನಿಮ್ಮ ಅಕ್ಕ-ಪಕ್ಕದ ಜಮೀನಿನವರು ಜಮೀನು ಒತ್ತುವರಿ ಮಾಡಿದರೆ ಅದನ್ನು ತೆರವುಗೊಳಿಸುವುದು ಹೇಗೆ?

land encroachment: ನಿಮ್ಮ ಅಕ್ಕ-ಪಕ್ಕದ ಜಮೀನಿನವರು ಜಮೀನು ಒತ್ತುವರಿ ಮಾಡಿದರೆ ಅದನ್ನು ತೆರವುಗೊಳಿಸುವುದು ಹೇಗೆ?

August 13, 2023

ರೈತಾಪಿ ವರ್ಗದಲ್ಲಿ ಜಮೀನಿನ ಒತ್ತುವರಿ ಕುರಿತು ಅನೇಕ ಕಡೆ ಪ್ರತಿ ನಿತ್ಯ ಗಲಾಟೆಗಳು ನಡೆಯುತ್ತಲೇ ಇರುತ್ತವೆ ಕೆಲವೊಂದು ಸಮಸ್ಯೆಗಳು ಗ್ರಾಮ ಮಟ್ಟದಲ್ಲಿ ಗ್ರಾಮದ ಹಿರಿಯ ಸಮ್ಮುಖದಲ್ಲಿ ಸರಿಪಡಿಸಿಕೊಂಡರೆ, ಇಲ್ಲಿಯೋ ಬಗೆಯರಿಯದ ವ್ಯಾಜ್ಯಗಳು ಪೋಲಿಸ್-ಕೋರ್ಟ್ ಮೇಟಿಲೆರುತ್ತವೆ. ರೈತರು ತಮ್ಮ ಅಕ್ಕ-ಪಕ್ಕದ ಜಮೀನಿನವರು ತಮ್ಮ ಜಮೀನನ್ನು ಒತ್ತುವರಿ ಮಾಡಿದ್ದಾರೆ ಎಂದು ತಿಳಿದಲ್ಲಿ ಯಾವುದೇ ಜಗಳ-ಗಲಾಟೆ ಮಾಡಿಕೊಳ್ಳದೆ ಕಾನೂನಿನ ನಿಯಮದ...

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

August 12, 2023

ಮನೆಯ ವಿದ್ಯುತ್ ಬಳಕೆ ಮಾಡುವ ಗ್ರಾಹಕರು ತಮ್ಮ ಪ್ರತಿ ತಿಂಗಳ ವಿದ್ಯುತ್ ಬಿಲ್ ಅನ್ನು ಮೊಬೈಲ್ ನಲ್ಲಿ ಹೇಗೆ ಡೌನ್ಲೋಡ್(Electricity bill copy download) ಮಾಡಿಕೊಳ್ಳಬವುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಗ್ರಾಹಕರು ತಮ್ಮ ಎಸ್ಕಾಂ ವಿಭಾಗದ ಅಧಿಕೃತ ಜಾಲತಾಣ ಭೇಟಿ ಮಾಡಿ ಪ್ರತಿ ತಿಂಗಳ ಕೊನೆಯ ವಾರದಲ್ಲಿ ಆ ತಿಂಗಳ ಕರೆಂಟ್ ಬಿಲ್ ನ...

Poutry farm: ನೀವು ಕೋಳಿ ಫಾರ್ಮ್ ಆರಂಭಿಸಬೇಕೆ? ಇದಕ್ಕೆ ಯಾವೆಲ್ಲ ಅನುಮತಿ ಪಡೆಯಬೇಕು ಇಲ್ಲಿದೆ ಸಂಪೂರ್ಣ ವಿವರ.

Poutry farm: ನೀವು ಕೋಳಿ ಫಾರ್ಮ್ ಆರಂಭಿಸಬೇಕೆ? ಇದಕ್ಕೆ ಯಾವೆಲ್ಲ ಅನುಮತಿ ಪಡೆಯಬೇಕು ಇಲ್ಲಿದೆ ಸಂಪೂರ್ಣ ವಿವರ.

August 11, 2023

ಗ್ರಾಮೀಣ ಭಾಗದಲ್ಲಿ ರೈತಾಪಿ ವರ್ಗದಲ್ಲಿ ಏಕಾತ್ಮಕ ಆದಾಯ ಮೂಲವನ್ನು ನಂಬಿಕೊಳ್ಳದೇ ಕೃಷಿ ಜೊತೆಯಲ್ಲಿ ಹೈನುಗಾರಿಕೆ, ಕೋಳಿ-ಕುರಿ ಸಾಕಾಣಿಕೆ, ಮೀನುಗಾರಿಕೆ ಹೀಗೆ ಉಪವೃತಿಗಳನ್ನು ಸಹ ಅಳವಡಿಕೆ ಮಾಡಿಕೊಂಡಲ್ಲಿ ರೈತರು ಸುಸ್ಥಿರ ಆದಾಯವನ್ನು ಪಡೆಯಲು ಸಾಧ್ಯ. ಇಂದು ನಾವು ಈ ಕೆಳಗೆ ಗ್ರಾಮೀಣ ಭಾಗದಲ್ಲಿ ಕೋಳಿ ಸಾಕಾಣಿಕೆಗೆ(poultry farm) ಪಾರ್ಮ್ ಅನ್ನು ನಿರ್ಮಾಣ ಮಾಡಲು ಯಾವೆಲ್ಲ ಅನುಮತಿ ಪಡೆಯಬೇಕು? ಪಡೆಯುವ...

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವರ್ಷಕ್ಕೆ 12 ರೂ ಕಟ್ಟಿದರೆ 2 ಲಕ್ಷ ವಿಮಾ ಸೌಲಭ್ಯ | PMSBY Insurance Scheme

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ವರ್ಷಕ್ಕೆ 12 ರೂ ಕಟ್ಟಿದರೆ 2 ಲಕ್ಷ ವಿಮಾ ಸೌಲಭ್ಯ | PMSBY Insurance Scheme

August 9, 2023

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ(PMSBY Insurance) ಒಂದು ವರ್ಷಕ್ಕೆ 12 ರೂ ಪ್ರೀಮಿಯಂ ಮೊತ್ತ ಕಟ್ಟಿದರೆ ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ವಿಮೆ ಪರಿಹಾರ, ಸಾವು ಅಥವಾ ಪೂರ್ಣ ಅಂಗವೈಕಲ್ಯಕ್ಕೆ ರೂ.2 ಲಕ್ಷ ವಿಮೆಯನ್ನು ಸೌಲಭ್ಯ ಪಡೆಯಬವುದಾಗಿದೆ. ಈ ವಿಮಾ ಯೋಜನೆಯ ಮೂಲಕ ಜನರಿಗೆ ಸಂಪೂರ್ಣ ಅಂಗವೈಕಲ್ಯ ಅಥವಾ ಅಪಘಾತದಿಂದ ಮರಣ ಹೊಂದಿದ...

Electric bill name change: ಮೊಬೈಲ್ ನಲ್ಲೇ ವಿದ್ಯುತ್ ಬಿಲ್ ಹೆಸರು ಬದಲಾಯಿಸಲು ಅವಕಾಶ? ಇಲ್ಲಿದೆ ವೆಬ್ಸೈಟ್ ಲಿಂಕ್.

Electric bill name change: ಮೊಬೈಲ್ ನಲ್ಲೇ ವಿದ್ಯುತ್ ಬಿಲ್ ಹೆಸರು ಬದಲಾಯಿಸಲು ಅವಕಾಶ? ಇಲ್ಲಿದೆ ವೆಬ್ಸೈಟ್ ಲಿಂಕ್.

August 5, 2023

ನಮ್ಮ ರಾಜ್ಯದಲ್ಲಿ ವಿವಿಧ ಎಸ್ಕಾಂಗಳಿಂದ ಪ್ರತಿ ಮನೆಗೆ ವಿದ್ಯುತ್ ಸಂಪರ್ಕ ಪೂರೈಸಲಾಗುತ್ತದೆ ಅದರೆ ಗ್ರಾಮೀಣ ಭಾಗದ ಅನೇಕ ಮನೆಗಳಲ್ಲಿ ವಿದ್ಯುತ್ ಬಿಲ್ ನ ಸಧ್ಯ ವಾಸವಿರುವವರ ಹೆಸರಿನಲ್ಲಿ(Electric bill name change) ಇರುವುದಿಲ್ಲ ಅಂತವರು ಹೇಗೆ ತಮ್ಮ ಮೊಬೈಲ್ ಮೂಲಕ ವಿದ್ಯುತ್ ಬಿಲ್ ನಲ್ಲಿ ತಮ್ಮ ಹೆಸರನ್ನು ಸೇರ್ಪಡಿಸಲು ಅರ್ಜಿ ಸಲ್ಲಿಸಬವುದು ಎಂದು ಈ ಅಂಕಣದಲ್ಲಿ...

Electric bill Details: ಒಂದು ವರ್ಷದಲ್ಲಿ ನಿಮ್ಮ ಮನೆಯ ವಿದ್ಯುತ್ ಎಷ್ಟು ಯುನಿಟ್ ಬಳಕೆಯಾಗಿದೆ ಎಂದು ಹೇಗೆ ತಿಳಿಯಬವುದು? ಇಲ್ಲಿದೆ ವೆಬ್ಸೈಟ್ ಲಿಂಕ್

Electric bill Details: ಒಂದು ವರ್ಷದಲ್ಲಿ ನಿಮ್ಮ ಮನೆಯ ವಿದ್ಯುತ್ ಎಷ್ಟು ಯುನಿಟ್ ಬಳಕೆಯಾಗಿದೆ ಎಂದು ಹೇಗೆ ತಿಳಿಯಬವುದು? ಇಲ್ಲಿದೆ ವೆಬ್ಸೈಟ್ ಲಿಂಕ್

August 3, 2023

ತಮ್ಮ ಮನೆಯ ವಿದ್ಯುತ್ ಬಳಕೆಯ(electric bill) ಕುರಿತು ಗ್ರಾಹಕರು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಮನೆಯಲ್ಲಿ ಕುಳಿತು ಯಾವುದೇ ಕಚೇರಿ ಭೇಟಿ ಮಾಡದೇ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬವುದಾಗಿದೆ, ಯಾವೆಲ್ಲ ಮಾಹಿತಿ ಮತ್ತು ಸೌಲಭ್ಯಗಳು ಈ ವೆಬ್ಸೈಟ್ ನಲ್ಲಿ ಲಭ್ಯ? ವೆಬ್ಸೈಟ್ ಲಿಂಕ್ ಯಾವುದು? ಎಂದು ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ಯ ವಿವಿಧ ಎಸ್ಕಾಂಗಳ ಜಾಲತಾಣ...

FID number: ಬೆಳೆ ವಿಮೆ ,ಬೆಳೆ ಸಾಲ ಪಡೆಯಲು ರೈತರಿಗೆ ಕಡ್ಡಾಯ ಈ ಐಡಿ! ಇದನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪಡೆಯುವುದು?

FID number: ಬೆಳೆ ವಿಮೆ ,ಬೆಳೆ ಸಾಲ ಪಡೆಯಲು ರೈತರಿಗೆ ಕಡ್ಡಾಯ ಈ ಐಡಿ! ಇದನ್ನು ನಿಮ್ಮ ಮೊಬೈಲ್ ನಲ್ಲಿ ಹೇಗೆ ಪಡೆಯುವುದು?

August 3, 2023

ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಮತ್ತು ಬೆಳೆ ಸಾಲ ಪಡೆಯಲು ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳಿಂದ ಯಾವುದೇ ಸರಕಾರಿ ಸೌಲಭ್ಯ ಪಡೆಯಲು ಪ್ರತಿಯೊಬ್ಬ ರೈತರು FID ನಂಬರ್ ಅನ್ನು ಅಗತ್ಯವಾಗಿ ಒದಗಿಸಬೇಕಾಗುತ್ತದೆ. ಏನಿದು FID ಸಂಖ್ಯೆ? ಎಲ್ಲಿ ಪಡೆಯಬೇಕು? ಫ್ರೂಟ್ಸ್(FRUITS) ತಂತ್ರಾಂಶದ ಮೂಲಕ FID ನಂಬರ್ ಪಡೆಯುವುದ್ ಹೇಗೆ?  FID ನಂಬರ್ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Cersa Lapida Insect: ಈ ಕೀಟ ಕಚ್ಚಿದರೆ ಸಾಯುತ್ತಾರಾ? ಇಲ್ಲಿದೆ ಫ್ಯಾಕ್ಟ್ ಚೆಕ್ ವಿವರ.

Cersa Lapida Insect: ಈ ಕೀಟ ಕಚ್ಚಿದರೆ ಸಾಯುತ್ತಾರಾ? ಇಲ್ಲಿದೆ ಫ್ಯಾಕ್ಟ್ ಚೆಕ್ ವಿವರ.

August 2, 2023

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಜವಾದ ಸುದ್ದಿಗಿಂತ ಅತೀ ವೇಗವಾಗ ಹರಡುವುದು ಸುಳ್ಳು ಸುದ್ದಿಯಾಗಿದೆ, ಅತೀ ಕಡಿಮೆ ಅವಧಿಯಲ್ಲಿ ಎಲ್ಲಾ ಕಡೆ ಫೇಕ್ ನ್ಯೂಸ್ ಹರಡಿ ಬಿಡುತ್ತದೆ ಅದಕ್ಕೆ ಕಾರಣವು ನಾವೇ ಅಗಿದ್ದೇವೆ. ಏಕೆಂದರೆ ನಮ್ಮ ವಾಟ್ಸಾಪ್ ಗುಂಪುಗಳಲ್ಲಿ ಯಾರಾದರು ಫಾರ್ವರ್ಡ್ ಮೆಸೇಜ್ ಕಳುಹಿಸಿದರೆ ಅದನ್ನು ಒಮ್ಮೆ ಆ ವಿಷಯದ ಕುರಿತು ಪರಾಮರ್ಶಿಸದೆ ಮತ್ತೊಂದು...

IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

IFS scheme: ಈ ಯೋಜನೆಯಡಿ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ 1.00 ಲಕ್ಷವರೆಗೆ ಸಹಾಯಧನ!

August 2, 2023

ರಾಜ್ಯ ಕೃಷಿ ಇಲಾಖೆಯಿಂದ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳಲು ಆಸಕ್ತಿಯಿರುವ ರೈತರಿಗೆ 2023-24 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ ಸಮಗ್ರ ಕೃಷಿ ಪದ್ಧತಿಯ ವಿಸ್ತರಣೆ ಹಾಗೂ ಜನಪ್ರಿಯಗೊಳಿಸುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅನುಷ್ಥಾನ ಮಾಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯೆಂದರೆ ಎರಡು ಅಥವಾ ಹೆಚ್ಚಿನ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಪರಸ್ಪರ ಅವಲಂಬನೆಯೊಂದಿಗೆ ಅಳವಡಿಸಿಕೊಳ್ಳುವುದು...

Aadhar update: ಪ್ರಮುಖ ಸುದ್ದಿ-ಆಧಾರ್ ಕಾರ್ಡ್ ಹೊಂದಿರುವವರಿಗೆ ಈ ಮಾಹಿತಿಯನ್ನು ತಪ್ಪದೇ ತಿಳಿಯಿರಿ.

Aadhar update: ಪ್ರಮುಖ ಸುದ್ದಿ-ಆಧಾರ್ ಕಾರ್ಡ್ ಹೊಂದಿರುವವರಿಗೆ ಈ ಮಾಹಿತಿಯನ್ನು ತಪ್ಪದೇ ತಿಳಿಯಿರಿ.

July 31, 2023

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಕಚೇರಿಯಿಂದ ಆಧಾರ್ ಕಾರ್ಡ(Aadhar card update) ಹೊಂದಿರುವ ನಾಗರೀಕರಿಗೆ ಒಂದು ಪ್ರಮುಖ ಸೂಚನೆಯನ್ನು ಪ್ರಕಟಿಸಿದೆ ಇದು ರಾಜ್ಯದ ಎಲ್ಲಾ ಭಾಗದ ಜನರಿಗೂ ಅನ್ವಯವಾಗುತ್ತದೆ ಪ್ರಕಟಣೆ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ವಿವರ ಈ ರೀತಿ ಇದೆ ಆಧಾರ್ ಕಾರ್ಡ ಹೊಂದಿ ಹತ್ತು(10) ವರ್ಷ ಅಗಿರುವವರು ತಾವು...

Tractor Juction: ಕಡಿಮೆ ಬೆಲೆಯಲ್ಲಿ ಸೆಕೆಂಡ್ ಹ್ಯಾಂಡ್ ಟ್ರಾಕ್ಟರ್ ಸೇರಿದಂತೆ ಎಲ್ಲಾ ಕೃಷಿ ಉಪಕರಣಗಳು ಇಲ್ಲಿ ಲಭ್ಯ.

Tractor Juction: ಕಡಿಮೆ ಬೆಲೆಯಲ್ಲಿ ಸೆಕೆಂಡ್ ಹ್ಯಾಂಡ್ ಟ್ರಾಕ್ಟರ್ ಸೇರಿದಂತೆ ಎಲ್ಲಾ ಕೃಷಿ ಉಪಕರಣಗಳು ಇಲ್ಲಿ ಲಭ್ಯ.

July 30, 2023

ಇಂದಿನ ಡಿಜಿಟಲ್ ಯುಗದಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಮೂಲಕ ಅಗತ್ಯ ವಸ್ತುಗಳ/ಉಪಕರಣಗಳ ಸಂಪೂರ್ಣ ಮಾಹಿತಿ ಪಡೆದು ಖರೀದಿಯನ್ನು ಸಹ ಮಾಡಬವುದಾಗಿ ನಿಧಾನವಾಗಿ ಕೃಷಿ ಕ್ಷೇತ್ರಕ್ಕೂ ಡಿಜಿಟಲ್ ಸ್ಪರ್ಶ ಸಿಗುತ್ತಿದೆ. ಉತ್ತಮ ಬೆಲೆಯಲ್ಲಿ ಸೆಕೆಂಡ್ ಹ್ಯಾಂಡ್ ಟ್ರಾಕ್ಟರ್ (Second hand tractors)ಸೇರಿದಂತೆ ಎಲ್ಲಾ ಕೃಷಿ ಉಪಕರಣಗಳನ್ನು ಮಾರಾಟ ಮತ್ತು ಖರೀದಿ ಮಾಡುವ ವೆಬ್ಸೈಟ್ ಒಂದರ ಕುರಿತು...

Crop loan details- ನಿಮ್ಮ ಮೊಬೈಲ್ ನಲ್ಲೇ ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಬವುದು.

Crop loan details- ನಿಮ್ಮ ಮೊಬೈಲ್ ನಲ್ಲೇ ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂದು ತಿಳಿಯಬವುದು.

July 29, 2023

ರೈತರು ಮತ್ತು ಕೃಷಿ ಜಮೀನು ಖರೀದಿ ಮಾಡಲು ಆಸಕ್ತಿಯಿರುವವರು ಆ ಜಮೀನಿನ ಮೇಲೆ ಎಷ್ಟು ಸಾಲವಿದೆ(Crop loan) ಮತ್ತು ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಿಮ್ಮ ಮೊಬೈಲ್ ನಲ್ಲೇ ಮನೆಯಲ್ಲಿ ಕುಳಿತು ಯಾವ ಸರಕಾರಿ ಕಚೇರಿಗೆ ಭೇಟಿ ಮಾಡದೆ ಹೇಗೆ ತಿಳಿಯಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ ಈ ಮಾಹಿತಿ ನಿಮಗೆ ಉಪಯುಕ್ತ ಅನಿಸಿದಲ್ಲಿ ತಪ್ಪದೇ...

Madras Eye : ರಾಜ್ಯದಲ್ಲಿ ಕೆಂಗಣ್ಣು ಕಾಯಿಲೆ, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

Madras Eye : ರಾಜ್ಯದಲ್ಲಿ ಕೆಂಗಣ್ಣು ಕಾಯಿಲೆ, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಪ್ರಕಟ.

July 28, 2023

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ವಾತಾವರಣದ ವ್ಯತ್ಯಾಸದಿಂದ ಜನರಲ್ಲಿ ಕಣ್ಣಿನ ಉರಿ-ಊತ ಕೆಂಗಣ್ಣು(Madras eye) ಕಾಯಿಲೆ ಕಂಡು ಬರುತ್ತಿರುವುದರಿಂದ. ಈ ಕಾರಣದಿಂದಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತ್ರ ಚಿಕಿತ್ಸಾ ವಿಭಾಗದ ಜಂಟಿ ನಿರ್ದೇಶಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಕಟಣೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಳೆದ 3-4 ವಾರದಿಂದ ಬಿಟ್ಟು ಬಿಡದೆ ಅಧಿಕ...

NREGA Scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

NREGA Scheme Information-2023: ಉದ್ಯೋಗ ಖಾತರಿ ಯೋಜನೆ ವೈಯಕ್ತಿಕ ಕಾಮಗಾರಿಗಳಡಿ ಪ್ರತಿ ಕುಟುಂಬ ಗರಿಷ್ಠ ರೂ. 2.50 ಲಕ್ಷದವರೆಗೆ ಸೌಲಭ್ಯ!

July 24, 2023

ಕೃಷಿಕರಿಗೆ ಗ್ರಾಮೀಣ ಮಟ್ಟದಲ್ಲಿ ಕೃಷಿ ಮತ್ತು ಕೃಷಿ ಪೂರಕ ಕೆಲಸ/ಕಾಮಗಾರಿಗಳನ್ನು ಪ್ರಾರಂಭ ಮಾಡಲು ಆರ್ಥಿಕವಾಗಿ ಸಹಾಯಧನ ಒದಗಿಸಲು ಮತ್ತು ಗ್ರಾಮೀಣ ಭಾಗದ ಜನರಿಗೆ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ಒದಗಿಸುವ ದೇಸೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು(Mgnreg Scheme-2023) ನಮ್ಮ ರಾಜ್ಯದ ವಿವಿಧ ಅಭಿವೃದ್ದಿ ಇಲಾಖೆಗಳಿಂದ ಅನುಷ್ಥಾನ ಮಾಡಲಾಗುತ್ತದೆ. ಬೇಡಿಕೆಯ ಪ್ರಕಾರ ಒಂದು...

New ration card application: ರೇಷನ್ ಕಾರ್ಡನಲ್ಲಿ ಕುಟುಂಬದ ಮುಖ್ಯಸ್ಥರ ವಿವರ ಬದಲಾವಣೆ ಮಾಡುವುದೇಗೆ? ರೇಷನ್ ಕಾರ್ಡ್ ಕುರಿತು ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

New ration card application: ರೇಷನ್ ಕಾರ್ಡನಲ್ಲಿ ಕುಟುಂಬದ ಮುಖ್ಯಸ್ಥರ ವಿವರ ಬದಲಾವಣೆ ಮಾಡುವುದೇಗೆ? ರೇಷನ್ ಕಾರ್ಡ್ ಕುರಿತು ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

July 23, 2023

ರಾಜ್ಯ ಸರಕಾರದಿಂದ ಅನ್ನ ಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯನ್ನು ಅನುಷ್ಥಾನ ಮಾಡಲು ಪ್ರಾರಂಭ ಮಾಡಿದ ನಂತರ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ರೇಷನ್ ಕಾರ್ಡ್ ಕುರಿತು ಪ್ರತಿನಿತ್ಯ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಈ ನಿಟ್ಟಿನಲ್ಲಿ ಈ ಕೆಳಗೆ ರೇಷನ್ ಕಾರ್ಡ್ ಕುರಿತು ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಪ್ರಮುಖವಾಗಿ ಬಾಡಿಗೆ ಮನೆಯಲ್ಲಿರುವವರು ರೇಷನ್ ಕಾರ್ಡ್ ಪಡೆಯಬಹುದೇ(How to apply...

Online RTC : ನಿಮ್ಮ ಜಮೀನಿನ ಪಹಣಿ/ಉತಾರ್ ಪ್ರಿಂಟ್ ತೆಗೆಸಲು ಸರ್ವೆ ನಂಬರ್ ಮರೆತು ಹೋಗಿದೆಯೇ? ಈ ಇಲ್ಲಿದೆ ಸರ್ವೆ ನಂಬರ್ ಇಲ್ಲದೇ ಪಹಣಿ ತೆಗೆಯುವ ಐಡಿಯಾ!

Online RTC : ನಿಮ್ಮ ಜಮೀನಿನ ಪಹಣಿ/ಉತಾರ್ ಪ್ರಿಂಟ್ ತೆಗೆಸಲು ಸರ್ವೆ ನಂಬರ್ ಮರೆತು ಹೋಗಿದೆಯೇ? ಈ ಇಲ್ಲಿದೆ ಸರ್ವೆ ನಂಬರ್ ಇಲ್ಲದೇ ಪಹಣಿ ತೆಗೆಯುವ ಐಡಿಯಾ!

July 22, 2023

ಆತ್ಮೀಯ ರೈತ ಬಾಂಧವರೇ! ಇಂದು ಈ ಅಂಕಣದಲ್ಲಿ ನಿಮ್ಮ ಹೆಸರಿನಲ್ಲಿರುವ ಎಲ್ಲಾ ಜಮೀನಿನ ಸರ್ವೆ ನಂಬರ್(Land records) ಮತ್ತು ಹಿಸ್ಸಾ ನಂಬರ್ ಇಲ್ಲದೆಯೇ ಹೇಗೆ ನಿಮ್ಮ ಪಹಣಿಯ(online rtc) ಸರ್ವೆ ನಂಬರ್ ಮಾಹಿತಿ ಪಡೆದು ಹೇಗೆ ಪಹಣಿ/ಉತಾರ್/RTC ಪ್ರಿಂಟ್ ತೆಗೆದುಕೊಳ್ಳಬವುದು ಎಂದು ವಿವರಿಸಲಾಗಿದೆ. ರೈತರು ವಿವಿಧ ಇಲಾಖೆ ಯೋಜನೆಗಳ ಸವಲತ್ತು ಪಡೆಯುವ ಸಂದರ್ಭದಲ್ಲಿ ಪಹಣಿ/ಉತಾರ್/RTC ಒದಗಿಸುವುದು...