Author: Siddesh

Aadhar Document update: ಆಧಾರ್ ಕಾರ್ಡ ಇರುವವರು ತಪ್ಪದೇ ಈ ಕೆಲಸ ಮಾಡಿ! ದಾಖಲಾತಿ ಅಪ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

Aadhar Document update: ಆಧಾರ್ ಕಾರ್ಡ ಇರುವವರು ತಪ್ಪದೇ ಈ ಕೆಲಸ ಮಾಡಿ! ದಾಖಲಾತಿ ಅಪ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

July 19, 2023

ಆಧಾರ್ ಕಾರ್ಡ ಹೊಂದಿರುವ ಸಾರ್ವಜನಿಕರು ಸರಕಾರದ ವಿವಿಧ ಯೋಜನೆಯಡಿ ಸವಲತ್ತು ಪಡೆಯಲು 10 ವರ್ಷಕ್ಕೆ ಒಮ್ಮೆ ತಮ್ಮ ಆಧಾರ್ ಕಾರ್ಡ ನಲ್ಲಿ ದಾಖಲಾಗಿರುವ ಗುರುತಿನ ವಿವರ  ಮತ್ತು ವಿಳಾಸದ ಮಾಹಿತಿಯನ್ನು ನವೀಕರಿಸುವುದು ಅತ್ಯವಶಕವಾಗಿದೆ ಈ ಕುರಿತು ಆಧಾರ್ ಹೊಂದಿರುವ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ ಅನ್ನು 14 ಸೆಪ್ಟಂಬರ್ 2023 ಒಳಗೆ ಉಚಿತವಾಗಿ ಆಧಾರ್ ವೆಬ್ಸೈಟ್...

Grama panchayat: ನಿಮ್ಮ ಗ್ರಾಮ ಪಂಚಾಯತಿಯ ಅಧಿಕಾರಿ,ಅಧ್ಯಕ್ಷ, ಸದಸ್ಯರುಗಳ ಮೊಬೈಲ್ ಸಂಖ್ಯೆ ಸಹಿತ ಎಲ್ಲಾ ಮಾಹಿತಿ ಪಡೆಯುವ ವೆಬ್ಸೈಟ್ ಲಿಂಕ್.

Grama panchayat: ನಿಮ್ಮ ಗ್ರಾಮ ಪಂಚಾಯತಿಯ ಅಧಿಕಾರಿ,ಅಧ್ಯಕ್ಷ, ಸದಸ್ಯರುಗಳ ಮೊಬೈಲ್ ಸಂಖ್ಯೆ ಸಹಿತ ಎಲ್ಲಾ ಮಾಹಿತಿ ಪಡೆಯುವ ವೆಬ್ಸೈಟ್ ಲಿಂಕ್.

July 15, 2023

ಸಾರ್ವಜನಿಕರು ರಾಜ್ಯ ಸರಕಾರದ ಮಾಹಿತಿ ಕಣಜ (Mahiti kanaja website), ಪಂಚತಂತ್ರ(panchatantra), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ(RDPR website)  ಜಾಲತಾಣ ಭೇಟಿ ಮಾಡಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ನಿಮ್ಮ ಗ್ರಾಮ ಪಂಚಾಯತಿಯಲ್ಲಿ(Grama panchayath) ಕಾರ್ಯನಿರ್ವಹಿಸುವ ಅಧಿಕಾರಿಗಳ ಮತ್ತು ಅಧ್ಯಕ್ಷರು, ಸದಸ್ಯರುಗಳ ಮೊಬೈಲ್ ನಂಬರ್ ಗಳನ್ನು ಮತ್ತು ಯೋಜನೆ(Grama panchayat yojanegalu), ಇತ್ಯಾದಿ ಮಾಹಿತಿಯನ್ನು...

Tomato farming: 30 ಗುಂಟೆಯಲ್ಲಿ ಟೊಮೆಟೊ ಬೆಳೆದು 5 ಲಕ್ಷ ಆದಾಯ ಪಡೆದ ರೈತ!

Tomato farming: 30 ಗುಂಟೆಯಲ್ಲಿ ಟೊಮೆಟೊ ಬೆಳೆದು 5 ಲಕ್ಷ ಆದಾಯ ಪಡೆದ ರೈತ!

July 14, 2023

ಟೊಮೆಟೊ ಟೊಮೆಟೊ.. ಸಧ್ಯ ಮಾರುಕಟ್ಟೆಯಲ್ಲಿ ದರ ವಿಚಾರದಲ್ಲಿ ಹೆಚ್ಚು ಸಂಚಲನ ಸೃಷ್ಟಿಸಿರುವ ತರಕಾರಿ ಈ ಕೆಂಪು ಸುಂದರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಸೃಷ್ಟಿಯಾಗಿದ್ದು, ಅನೇಕ ದಿನಗಳಿಂದ ಟೊಮೆಟೊ ಬೆಳೆದು ನಷ್ಟ ಅನುಭವಿಸಿದ  ರೈತರಿಗೆ ಈ ಭಾರಿ ಉತ್ತಮ ಆದಾಯು ಸಿಗುತ್ತಿದೆ. ಈ ಹಿಂದಿನ ಎಂದು ಸಿಗದ ಬೆಲೆ ಈಗ ಮಾರುಕಟ್ಟೆಯಲ್ಲಿ ಟೊಮೆಟೊಗೆ ಸಿಗುತ್ತಿದೆ ಎನ್ನುತ್ತಾರೆ ರೈತ ಬಾಂಧವರು....

Aadhaar bank link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ತಿಳಿಯುವುದೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

Aadhaar bank link status: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರುವುದನ್ನು ತಿಳಿಯುವುದೇಗೆ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

July 11, 2023

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದಿಯೋ ಇಲ್ಲವೋ? ಮತ್ತು ಲಿಂಕ್ ಅಗಿದ್ದರೆ ಯಾವ ಬ್ಯಾಂಕ್ ಹಾಗೂ  ಖಾತೆಗೆ ಅಗಿದೆ ಎಂದು ಹೇಗೆ ತಿಳಿಯಬವುದು?(aadhaar bank link status) ಆಧಾರ್ ಕಾರ್ಡ ಕುರಿತು ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.  ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಸವಲತ್ತು ಪಡೆಯಲು ಆಧಾರ್ ಕಾರ್ಡ(Adhar card)...

PMFME scheme: ಸ್ವ-ಉದ್ಯೋಗ ಆರಂಭಿಸಲು ಶೇ 35 % ಸಬ್ಸಿಡಿ ಜೊತೆ 15 ಲಕ್ಷದವರೆಗೆ ಸಹಾಯಧನ.

PMFME scheme: ಸ್ವ-ಉದ್ಯೋಗ ಆರಂಭಿಸಲು ಶೇ 35 % ಸಬ್ಸಿಡಿ ಜೊತೆ 15 ಲಕ್ಷದವರೆಗೆ ಸಹಾಯಧನ.

July 7, 2023

ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಮಾರಾಟ ಮಾಡುವುದರ ಬದಲಿಗೆ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ತಮ್ಮದೇ ಆದ ಸ್ವಂತ ಬ್ರಾಂಡ್ ನಲ್ಲಿ ಮೌಲ್ಯವರ್ಧಿತ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಆಸಕ್ತ ಅಭ್ಯರ್ಥಿಗಳಿಗೆ ಸ್ವ-ಉದ್ಯೋಗ(self employment loan schemes) ಆರಂಭಿಸಲು ಅರ್ಥಿಕವಾಗಿ ನೆರವು ನೀಡುವ ದೇಸೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಕ್ಕೆ ಘಟಕಗಳ ನಿಯಮಬದ್ಧಗೊಳಿಸುವಿಕೆ (Pmfme yojane) ಯೋಜನೆಯಡಿ...

gruha joytio status check: ಗೃಹಜ್ಯೋತಿ ಅರ್ಜಿ ಸಲ್ಲಿಸಿರುವುದು ಸರಿಯಾಗಿದೆಯೇ?ಮತ್ತು ಅರ್ಜಿ ಸ್ಥಿತಿ ತಿಳಿಯುವುದು ಹೇಗೆ?

gruha joytio status check: ಗೃಹಜ್ಯೋತಿ ಅರ್ಜಿ ಸಲ್ಲಿಸಿರುವುದು ಸರಿಯಾಗಿದೆಯೇ?ಮತ್ತು ಅರ್ಜಿ ಸ್ಥಿತಿ ತಿಳಿಯುವುದು ಹೇಗೆ?

July 6, 2023

ರಾಜ್ಯ ಸರಕಾರದಿಂದ ಗೃಹ ಜ್ಯೋತಿ(gruhajoyti) ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ನೀವು ಸಲ್ಲಿಸಿದ ಅರ್ಜಿ ಸರಿಯಾಗಿದೆಯೇ? ಮತ್ತು ಅರ್ಜಿಯ ಸ್ಥಿತಿ(gruhajoyti application status check) ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಗೃಹಜ್ಯೋತಿ ಅರ್ಜಿ ಸಲ್ಲಿಸಿರುವುದು ಸರಿಯಾಗಿದೆಯೇ?ಮತ್ತು  ಅರ್ಜಿ ಸ್ಥಿತಿ ತಿಳಿಯುವ ವಿಧಾನ- How to...

Best vegetables for monsoon: ಮುಂಗಾರು ಹಂಗಾಮಿಗೆ ಸೂಕ್ತವಾದ ತರಕಾರಿ ಬೆಳೆ ಮತ್ತು ತಳಿ ಯಾವುವು?

Best vegetables for monsoon: ಮುಂಗಾರು ಹಂಗಾಮಿಗೆ ಸೂಕ್ತವಾದ ತರಕಾರಿ ಬೆಳೆ ಮತ್ತು ತಳಿ ಯಾವುವು?

July 5, 2023

ಬದಲಾಗುತ್ತಿರುವ ಹವಾಮಾನದಲ್ಲಿ ತರಕಾರಿ ಬೆಳೆ ಬೆಳೆಯಲು ರೈತರಿಗೆ ಅನೇಕ ಕಷ್ಟಕರ ಸನ್ನಿವೇಶಗಳು ಅಡ್ಡಬರುತ್ತಿವೆ ಉದಾಹರಣೆಗೆ ಬೇಸಿಗೆ ಅಲ್ಲಿ ಹೆಚ್ಚು ಬಿಸಿಲು ಮಳೆಗಾಲದಲ್ಲಿ ಒಂದೇ ಬಾರಿಗೆ ಹೆಚ್ಚು ಮಳೆ ಬಂದು ಬೆಳೆ ಹಾನಿಯಾಗುವುದು, ಅನೀರಿಕ್ಷಿತ ರೋಗ ಮತ್ತು ಕೀಟ ಭಾದೆಗಳು ಹೀಗೆ ಅನೇಕ ಸಮಸ್ಯೆಗಳಿಂದ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ದಿನ ದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈಗ...

Tomato bili nona: ಟಮೋಟೋ ಬೆಳೆಯಲ್ಲಿ ಬಿಳಿನೊಣದ ನಿರ್ವಹಣೆಗೆ ಈ ಕ್ರಮ ಅನುಸರಿಸಿ.

Tomato bili nona: ಟಮೋಟೋ ಬೆಳೆಯಲ್ಲಿ ಬಿಳಿನೊಣದ ನಿರ್ವಹಣೆಗೆ ಈ ಕ್ರಮ ಅನುಸರಿಸಿ.

July 4, 2023

ಇತ್ತೀಚಿನ ದಿನಗಳಲ್ಲಿ, ಅತಿಯಾದ ಉಷಾಂಶದಿಂದ ಟಮೋಟೋ(Tomato bele) ಬೆಳೆಯಲ್ಲಿ ಬಿಳಿನೊಣದ ಹಾವಳಿ ಹೆಚ್ಚಾಗಿರುತ್ತದೆ. ಇದನ್ನು ತಡೆಗಟ್ಟಲು ಪ್ರತಿ ಎಕರೆಗೆ 10 ರಿಂದ 12 ಹಳದಿ ಅಂಟು ಬಲೆಳನ್ನು ಗಿಡದ ಎತ್ತರಕ್ಕಿಂತ 1 ಅಡಿ ಎತ್ತರದಲ್ಲಿ, ತೂಗು ಹಾಕುವುದು ಹಾಗೂ ಅವುಗಳನ್ನು 15 ದಿನಗಳಿಗೊಮ್ಮೆ ಬದಲಾಯಿಸುವುದು, ಆರಂಭಿಕ ಹಂತದಲ್ಲಿಯೇ ರೋಗಕ್ಕೆ ತುತ್ತಾದ ಸಸಿಗಳನ್ನು ಕಿತ್ತು ಸುಟ್ಟು ಹಾಕುವುದರಿಂದ...

ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

ನಿಮ್ಮ ರೇಶನ್ ಕಾರ್ಡ್ ಸಕ್ರಿಯವಾಗಿರುವುದನ್ನು ತಿಳಿಯುವುದು ಹೇಗೆ? ಕುಟುಂಬದ ಮುಖ್ಯಸ್ಥರ ವಿವರ ತಿಳಿಯುವ ವಿಧಾನ.

July 1, 2023

ನಮ್ಮ ದೈನಂದಿನ ಜೀವನದಲ್ಲಿ ಆಧಾರ್ ಕಾರ್ಡ ನಂತರ ಅತ್ಯಗತ್ಯ ದಾಖಲೆಗಳಲ್ಲಿ ಒಂದಾದ ರೇಶನ್ ಕಾರ್ಡ ಕುರಿತು ಈ ಅಂಕಣದಲ್ಲಿ ಕೆಲವು ಮಾಹಿತಿಯನ್ನು ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಅನೇಕ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ರೇಶನ್ ಕಾರ್ಡ ಸಲ್ಲಿಸುವುದು ಅತ್ಯಗತ್ಯ್ ಉದಾಹರಣೆ ಯೋಜನೆಗಳು ಹೀಗಿವೆ ಗೃಹ ಲಕ್ಷ್ಮೀ, ಆರೋಗ್ಯ ಸಂಬಂಧಿಸಿದ ವಿಮೆ ಯೋಜನೆಗಳು- ಯಶಸ್ವಿನಿ ...

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

ರೇಷ್ಮೆ ಕೃಷಿ ಆರಂಭಿಸಲು ನರೇಗಾ ಯೋಜನೆಯಡಿ ಆರ್ಥಿಕ ನೆರವು ಪಡೆಯಬವುದು!

June 30, 2023

ರೇಷ್ಮೆ ಕೃಷಿ ಮಾಡಲು 1 ಎಕರೆ ಪ್ರದೇಶದಲ್ಲಿ ಹೊಸ ಹಿಪ್ಪು ನೇರಳೆ ತೋಟ ಸ್ಥಾಪನೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅರ್ಥಿಕವಾಗಿ ಸಹಾಯಧನವನ್ನು ಪಡೆಯಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಹೇಗೆ: ಆಸಕ್ತ ರೈತರು ತಮ್ಮ ಭಾಗದ ಗ್ರಾಮ ಪಂಚಾಯತ ಭೇಟಿ ಮಾಡಿ ಕ್ರಿಯಾ ಯೋಜನೆಯಲ್ಲಿ...

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ! ಈ ಕೇಂದ್ರಗಳಲ್ಲಿ 25ಕ್ಕೂ ಹೆಚ್ಚಿನ ವಿವಿಧ ಬಗ್ಗೆಯ ತರಬೇತಿ ಲಭ್ಯ.

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ! ಈ ಕೇಂದ್ರಗಳಲ್ಲಿ 25ಕ್ಕೂ ಹೆಚ್ಚಿನ ವಿವಿಧ ಬಗ್ಗೆಯ ತರಬೇತಿ ಲಭ್ಯ.

June 28, 2023

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಉತ್ತರಕನ್ನಡ ಜಿಲ್ಲೆ ವತಿಯಿಂದ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಭಿಸಲು ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಈ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳಲ್ಲಿ   ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಅಗತ್ಯ ಕೌಶಲ್ಯ  ಮತ್ತು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆಯಲು ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ನೀಡಲಾಗುತ್ತದೆ....

ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸರ್ವೆ ನಂಬರ್ ಸಹಿತ ನಕ್ಷೆ ಡೌನ್ಲೋಡ್ ಮಾಡುವುದು ಹೇಗೆ?

ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸರ್ವೆ ನಂಬರ್ ಸಹಿತ ನಕ್ಷೆ ಡೌನ್ಲೋಡ್ ಮಾಡುವುದು ಹೇಗೆ?

June 27, 2023

ರೈತರು ನಿಮ್ಮ ಗ್ರಾಮದ ಸಂಪೂರ್ಣ ಮಾಹಿತಿಯುಳ್ಳ ನಕ್ಷೆಯನ್ನು ಕೇವಲ ಒಂದೆರಡು ಕ್ಲಿಕ್ ನಲ್ಲಿ ಮೊಬೈಲನಲ್ಲೇ ಡೌನ್ಲೋಡ್ ಮಾಡಬವುದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವವರಿಸಲಾಗಿದೆ. ನೀವು ತಿಳಿಯಿರಿ ನಿಮ್ಮ ಅಪ್ತರಿಗೂ ಈ ಮಾಹಿತಿಯನ್ನು ತಪ್ಪದೇ ಶೇರ್ ಮಾಡಿ ಏಕೆಂದರೆ ಜಮೀನಿನ ಅಳತೆ ಮಾಡುವ ಸಂದರ್ಭದಲ್ಲಿ ಈ ನಕ್ಷೆ ರೈತರಿಗೆ ತುಂಬ ಸಹಕಾರಿಯಾಗಿದೆ. ರೈತರು...

ಪ್ರಮುಖ ಸುದ್ದಿ: ಗೃಹ ಜ್ಯೋತಿ ಮಾರ್ಗಸೂಚಿ ಸಡಿಲಿಕೆ! ಕುಟುಂಬದ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ.

ಪ್ರಮುಖ ಸುದ್ದಿ: ಗೃಹ ಜ್ಯೋತಿ ಮಾರ್ಗಸೂಚಿ ಸಡಿಲಿಕೆ! ಕುಟುಂಬದ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶ.

June 24, 2023

ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ- ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮ ಈ ಹಿಂದಿನ ಮಾರ್ಗಸೂಚಿಯಲ್ಲಿ ಮನೆಯ ಮಾಲೀಕ ಅಥವಾ ಬಾಡಿಗೆದಾರನ ಹೆಸರಿನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿತ್ತು, ಆದರೆ ಈಗ ಕುಟುಂಬದ ಸದಸ್ಯರ ಹೆಸರಿನಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ...

ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಸಸಿ ವಿವರಣೆ ಮತ್ತು ಸಹಾಯಧನಕ್ಕೆ ಅರ್ಜಿಅಹ್ವಾನ.

ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಸಸಿ ವಿವರಣೆ ಮತ್ತು ಸಹಾಯಧನಕ್ಕೆ ಅರ್ಜಿಅಹ್ವಾನ.

June 24, 2023

ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯ ಡಿ.ಎಸ್.ಪಿ ಫಾರ್ಮ್, ಮಂಡ್ಯದಲ್ಲಿ ಅತಿ ಹೆಚ್ಚು ಇಳುವರಿ ನೀಡುವ ಒಳ್ಳೆಯ ಗುಣಮಟ್ಟದ  ತೆಂಗಿನ ಸಸಿ ವಿವರಣೆ ಮತ್ತು ಸಹಾಯಧನಕ್ಕೆ ರೈತರಿಂದ ಅರ್ಜಿಅಹ್ವಾನ ಮಾಡಲಾಗಿದೆ. ರೈತರು ನೇರವಾಗಿ ಇಲ್ಲಿಗೆ ಭೇಟಿ ಮಾಡಿ ತೆಂಗಿನ ಸಸಿ ಖರೀದಿಸಿ ಸಹಾಯಧನ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು. ನಮ್ಮ...

Gruha jyothi: ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

Gruha jyothi: ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ.

June 22, 2023

ರಾಜ್ಯ ಸರಕಾರದ ನೂತನ 5 ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಈ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು ನೀವು ಈ ಯೋಜನೆಯಡಿ ಉಚಿತ ವಿದ್ಯುತ್ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲಿಯವರೆಗೆ 8 ಲಕ್ಷಕ್ಕೂ ಹೆಚ್ಚಿನ ಜನ ಈ ಯೋಜನೆಯಡಿ ಅರ್ಜಿ ಸಲ್ಲಿಸಿದ್ದು,...

ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.

ಪ್ರತಿ ದಿನ ನಿಮ್ಮ ಸ್ಥಳದ ಮಳೆ ಮುನ್ಸೂಚನೆ ತಿಳಿಯಬೇಕೆ? ಈ ಆ್ಯಪ್ ಬಳಕೆ ಮಾಡಿ.

June 21, 2023

ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ಪ್ರತಿಯೊಬ್ಬರಿಗೂ ತಾವು ನೆಲೆಸಿರುವ ಸ್ಥಳದ ಮತ್ತು ತಾವು ಪ್ರಯಾಣ ಬೆಳೆಸುವ ಸ್ಥಳದ ಹವಾಮಾನ ಮುನ್ಸೂಚನೆಯನ್ನು ಸುಲಭವಾಗಿ ಹೇಗೆ ತಿಳಿಯಬೇಕು? ಮತ್ತು ರೈತರು ತಮ್ಮ ಕೃಷಿ ಚಟುವಟಿಕೆಯನ್ನು ಸಮರ್ಪಕವಾಗಿ ಹವಾಮಾನ ಮುನ್ಸೂಚನೆ ಪಡೆದು ಅದಕ್ಕೆ ಅನುಗುಣವಾಗಿ ಚಟುವಟಿಕೆಗಳನ್ನು ಕೈಗೊಳ್ಳಲು ಹವಾಮಾನ/ಮಳೆ ಮುನ್ಸೂಚನೆ ನೀಡುವ ಪರಿಣಾಮಕಾರಿ ಮೊಬೈಲ್ ಅಪ್ಲಿಕೇಶನ್ ಮತ್ತು ಇತರೆ ಮೂಲಗಳ...

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

June 20, 2023

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ...

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

June 20, 2023

ನಮ್ಮ ರಾಜ್ಯದಲ್ಲಿ ಅಡಿಕೆ ಮತ್ತು ತೆಂಗು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಗಳಾಗಿವೆ ಈ ಬೆಳೆಗಳನ್ನು ಅವಲಂಬಿಸಿಕೊಂಡು ಅನೇಕ ಜಿಲ್ಲೆಯ ರೈತರು ತಮ್ಮ ದೈನಂದಿನ ಅರ್ಥಿಕ ಚಟುವಟಿಕೆಗಳನ್ನು ನಡೆಸಿಕೊಂಡು ಹೊಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಇತ್ಯಾದಿ ಕಾರಣಗಳಿಂದ ಹಲವು ಜಿಲ್ಲೆಗಳಲ್ಲಿ ವಿವಿಧ ಬಗ್ಗೆಯ ರೋಗ ಮತ್ತು ಕೀಟಗಳಿಗೆ ಈ ಬೆಳೆ ತುತ್ತಾಗುತ್ತಿದ್ದು, ಇಂದು ಈ ಅಂಕಣದಲ್ಲಿ...