New posts

Your blog category

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Course-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

August 26, 2025

ರುಡ್ ಸೆಟ್ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು(Beauty Parlour Training) ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿಯನ್ನು(Free Beautician Training Application) ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಯಾವೆಲ್ಲ ಕ್ರಮಗಳನ್ನು...

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

July 1, 2025

ಮೆಕ್ಕೆಜೋಳದಲ್ಲಿ ಇತೀಚೆಗೆ ಸರ್ವೆ ಸಾಮಾನ್ಯವಾಗಿ ಕಾಣುವ ಸೈನಿಕ ಹುಳು/ಲದ್ದಿ ಹುಳುವನ್ನು ನಿಯಂತ್ರಣ(Maize pest management) ಮಾಡಲು ಕೃಷಿ ಇಲಾಖೆಯಿಂದ(Krishi Ilake) ಬಿಡುಗಡೆ ಮಾಡಿರುವ ಅಧಿಕೃತ ನಿಯಂತ್ರಣ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣ್ದಲ್ಲಿ ಹಂಚಿಕೊಳ್ಳಲಾಗಿದೆ. ಮೆಕ್ಕೆಜೋಳವು(Maize pest control) ಭಾರತದಲ್ಲಿ ಪ್ರಮುಖ ಆಹಾರ ಬೆಳೆಗಳಲ್ಲಿ ಒಂದಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸೈನಿಕ ಹುಳು (Fall...

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

E-Khatha-ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ: ಡಿ.ಕೆ.ಶಿವಕುಮಾರ್‌!

June 23, 2025

ರಾಜ್ಯ ಸರ್ಕಾರದಿಂದ ಆಸ್ತಿಯ ಮಾಲೀಕರಿಗೆ ತಮ್ಮ ದಾಖಲೆಗಳನ್ನು(Property documents) ಸಮರ್ಪಕವಾಗಿ ನಿರ್ವಹಣೆ ಮಾಡಲು ತಾಂತ್ರಿಕವಾಗಿ(E-Khata) ನೆರವು ನೀಡಲು ಹಾಗೂ ಅಗತ್ಯ ಡಿಜಿಟಲ್ ದಾಖಲೆಯನ್ನು ಹೊಂದಲು ಬಿಬಿಎಂಪಿ(Bengalore) ವ್ಯಾಪ್ತಿಯಲ್ಲಿ ಜುಲೈ 01 ರಿಂದ ಜನರ ಮನೆ ಬಾಗಿಲಿಗೆ ಇ-ಖಾತಾ ವಿತರಣೆಯನ್ನು ಮಾಡಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ(property registration) ಈಗಾಗಲೇ ಇ-ಖಾತಾವನ್ನು ಪಡೆಯುವುದನ್ನು ಕಡ್ಡಾಯ ಮಾಡಲಾಗಿದ್ದು ಗ್ರಾಮೀಣ...

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

Land Purchase Loan-ಕರ್ನಾಟಕ ಬ್ಯಾಂಕ್ ನಿಂದ ಕೃಷಿ ಭೂಮಿ ಖರೀದಿಗೆ ಸಾಲ ಸೌಲಭ್ಯ!

June 22, 2025

ಕರ್ನಾಟಕ್ ಬ್ಯಾಂಕ್ ನಿಂದ ಕೃಷಿ ಭೂಮಿಯನ್ನು(Karnataka Bank Loan) ಖರೀದಿ ಮಾಡಲು ಯೋಜನೆಯನ್ನು ಹಾಕಿಕೊಂಡಿರುವ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಕೃಷಿ ಸಾಲವನ್ನು ಒದಗಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಬ್ಯಾಂಕ್ ನಿಂದ KBL ಕೃಷಿ ಭೂಮಿ ಯೋಜನೆಯಡಿ(Agriculture Loan) ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿ,ಸಂಸ್ಥೆ,ಕಂಪನಿ ಮತ್ತು ಅವಿಭಕ್ತ ಕುಟುಂಬದವರು ಕೃಷಿ ಭೂಮಿಯನ್ನು ಖರೀದಿ ಮಾಡಲು...

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!

June 19, 2025

ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

Finance Scholorship-ಫೈನಾನ್ಸ್ ವಿಭಾಗದ ಪದವಿ ವಿದ್ಯಾರ್ಥಿಗಳಿಗೆ ₹5.50 ಲಕ್ಷದವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ!

June 15, 2025

ಹೀರೋ ಗ್ರೂಪ್‌ನ(Here Group Scholorship) “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ನಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಬೆಂಬಲವನ್ನು ನೀಡಲು ಸ್ಕಾಲರ್‌ಶಿಪ್ ಒದಗಿಸಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-26 ನೇ ಶೈಕ್ಷಣಿಕ ಸಾಲಿನಲ್ಲಿ ದೇಶದ ವಿವಿಧ ಕಾಲೇಜುಗಳಲ್ಲಿ ಫೈನಾನ್ಸ್...

Car Subsidy Application-₹3.0 ಲಕ್ಷ ಸಬ್ಸಿಡಿಯಲ್ಲಿ ಕಾರು ಖರೀದಿ ಮಾಡಲು ಅರ್ಜಿ!

Car Subsidy Application-₹3.0 ಲಕ್ಷ ಸಬ್ಸಿಡಿಯಲ್ಲಿ ಕಾರು ಖರೀದಿ ಮಾಡಲು ಅರ್ಜಿ!

June 8, 2025

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮದಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ಸಾಗಾಣಿಕೆ/ಟ್ಯಾಕ್ಸಿ /ಹಳದಿ ಬೋರ್ಡ್(taxi subsidy scheme in karnataka) ವಾಹನಗಳನ್ನು ಖರೀದಿ ಮಾಡಲು ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದರ ಕುರಿತು ಈ ಅಂಕಣದಲ್ಲಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2025-26 ನೇ...

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

Jalajeevana Yojane-ಲಿಂಗಾಯತ ನಿಗಮದಿಂದ ಬೋರ್ವೆಲ್ ಕೊರೆಸಲು ₹4.25 ಲಕ್ಷ ಸಬ್ಸಿಡಿಗೆ ಅರ್ಜಿ!

June 8, 2025

ಕರ್ನಾಟಕ ವೀರಶೈವ ಅಂಗಾಯತ ಅಭಿವೃದ್ಧಿ ನಿಗಮ ನಿಯಮಿತ (ಕರ್ನಾಟಕ ಸರ್ಕಾರದ ಉದ್ಯಮ) ದಿಂದ 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಜೀವಜಲ(Jalajeevana) ಯೋಜನೆಯಡಿ ಉಚಿತವಾಗಿ ಬೋರ್ವೆಲ್ ಅನ್ನು ಕೊರೆಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ನಿಗಮದ ಯೋಜನೆಯ ಭಾಗವಾಗಿ ವೀರಶೈವ-ಲಿಂಗಾಯತ(Lingayat Nigama Yojane) ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪವರ್ಗ-3B) ಅಭಿವೃದ್ಧಿಗಾಗಿ...

South India Tour-ದಕ್ಷಿಣ ಭಾರತ ಯಾತ್ರೆ ಕೈಗೊಳ್ಳಲು ಸರ್ಕಾರದಿಂದ ₹5,000 ಸಹಾಯಧನ!

South India Tour-ದಕ್ಷಿಣ ಭಾರತ ಯಾತ್ರೆ ಕೈಗೊಳ್ಳಲು ಸರ್ಕಾರದಿಂದ ₹5,000 ಸಹಾಯಧನ!

June 7, 2025

ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ಭಾರತ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಕೈಗೊಳ್ಳಲು “ಕರ್ನಾಟಕ ಭಾರತ ಗೌರವ ದಕ್ಷಿಣ ಯಾತ್ರೆ/KARNATAKA BHARAT GAURAV DAKSHINA YATRA” ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಮುಂದಾಗಿದ್ದು ಇದಕ್ಕಾಗಿ ಅರ್ಹ ಪ್ರವಾಸಿಗಳಿಗೆ ಟಿಕೆಟ್ ಬುಕಿಂಗ್ ಮಾಡಲು ಸಹಾಯಧನವನ್ನು ಪಡೆಯಲು ಅವಕಾಶ ನೀಡಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ ಗೌರವ...

Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!

Business subsidy loan-ಸ್ವಂತ ಉದ್ಯೋಗ ಆರಂಭಿಸಲು ಸಬ್ಸಿಡಿಯಲ್ಲಿ ₹2 ಲಕ್ಷ ಪಡೆಯಲು ಅರ್ಜಿ!

June 4, 2025

ರಾಜ್ಯ ಸರ್ಕಾರದಿಂದ ಸ್ವಂತ ಉದ್ಯೋಗವನ್ನು(Business loan Yojana) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಫಲಾನುಭವಿಗಳಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಲು ದೇವರಾಜ ಅರಸು ನಿಗಮದಿಂದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಸಬ್ಸಿಡಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ನಿಗಮದಿಂದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ(Business loan subsidy Scheme) ಯೋಜನೆಯಡಿ ನಿರುದ್ಯೋಗಿ...

Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

Student Bus Pass-KSRTC ಯಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಅರ್ಜಿ ಅಹ್ವಾನ!

June 1, 2025

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್(Bus Pass) ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದ್ದು, ಪಾಸುಗಳನ್ನು(KSRTC Student Bus...

Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!

Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!

May 31, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ(Free UPSC and Banking Coaching) ಪರೀಕ್ಷಾ ಪೂರ್ವ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ(UPSC) ನಾಗರಿಕ...

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

May 26, 2025

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋನೆಯಡಿ “ಸಾಟರೇಶನ್ ಡ್ರೈವ್‌”(PM Kisan Saturation Drive)ನ್ನುವ ಹೆಸರಿಸಲ್ಲಿ ವಿಶೇಷ ಅಭಿಯಾನವನ್ನು ಆರಂಭಿಸಿದ್ದು ಇದರ ಪ್ರಯೋಜನವನ್ನು ರೈತರು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್)(PM Kisan...

Page 1 of 41