New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

Fertilizer Shortage-ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕೃಷಿ ಇಲಾಖೆಯಿಂದ ನೂತನ ಪ್ರಕಟಣೆ!

July 29, 2025

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಯೂರಿಯ ಕೊರತೆ(Urea shortage) ಮತ್ತು ಇನ್ನಿತರೆ ರಸಗೊಬ್ಬರಗಳ ಲಭ್ಯತೆ ಕುರಿತು ಕೃಷಿ ಇಲಾಖೆಯಿಂದ(Agriculture Department Karnataka) ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ(Urea) ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ...

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

Mobile Repair Training-ಉಚಿತ ಸೇಲ್ ಪೋನ್ ರಿಪೇರಿ ತರಬೇತಿ! ಈಗಲೇ ಅರ್ಜಿ ಸಲ್ಲಿಸಿ!

July 27, 2025

ಪ್ರಸ್ತುತ ಡಿಜಿಟಲ್ ಯುಗದಲ್ಲಿ ಯಾರ ಕೈಯಲ್ಲಿ ನೋಡಿದರು ಸ್ಮಾರ್ಟ್ ಪೋನ್ ಅನ್ನು(Free Smartphone Repair Training) ನಾವು ಕಾಣಬಹುದು ಈ ನಿಟ್ಟಿನಲ್ಲಿ ಮೊಬೈಲ್ ಪೋನ್ ರಿಪೇರಿ ಕ್ಷೇತ್ರವು ದಿನದಿಂದ ದಿನಕ್ಕೆ ಏರುಗತ್ತಿಯಲ್ಲಿ ಸಾಗುತ್ತಿದ್ದು ಇದಕೆ ಪೂರಕವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ(Canara Bank...

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

RTC Adhar Link-ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ!ಈಗಲೇ ಆನ್‌ಲೈನ್‌ನಲ್ಲಿ ಪರಿಶೀಲಿಸಿ!

July 20, 2025

ಕಂದಾಯ ಇಲಾಖೆಯ(Revenue Department) ನೂತನ ಮಾರ್ಗಸೂಚಿಯ ಪ್ರಕಾರ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರಿನ ಪಹಣಿಗಳಿಗೆ(RTC Aadhar Link Status) ಆಧಾರ್ ಕಾರ್ಡ ಲಿಂಕ್ ಅನ್ನು ಕಡ್ಡಾಯ ಮಾಡಲಾಗಿದ್ದು ರೈತರು ತಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೋ?ಇಲ್ಲವೋ? ಎಂದು ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವುದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು...

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

New Ration Card-ಹೊಸ ರೇಷನ್ ಕಾರ್ಡ ಪಡೆಯಲು ಅವಕಾಶ– ತಕ್ಷಣ ಅರ್ಜಿ ಸಲ್ಲಿಸಿ!

July 19, 2025

ಕರ್ನಾಟಕ ರಾಜ್ಯದಲ್ಲಿ ಅರ್ಹ ನಾಗರಿಕರಿಗೆ ಹೊಸ ರೇಷನ್ ಕಾರ್ಡ(New Ration Card)ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ...

Horticulture Diploma-ಎರಡು ವರ್ಷದ ಬಾಗಲಕೋಟೆ ತೋಟಗಾರಿಕೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

Horticulture Diploma-ಎರಡು ವರ್ಷದ ಬಾಗಲಕೋಟೆ ತೋಟಗಾರಿಕೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

July 18, 2025

ಬಾಗಲಕೊಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ(Horticulture University Bagalkot) ಎರಡು ವರ್ಷದ ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ಈ ಲೇಖನದಲ್ಲಿ ತೋಟಗಾರಿಕೆ ಡಿಪ್ಲೋಮಾ(Horticulture Diploma) ಕೋರ್ಸ್ ಪ್ರವೇಶವನ್ನು ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸುವ...

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

Free Hostel Admission-ಉಚಿತ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಕೊನೆಯ ದಿನಾಂಕ ವಿಸ್ತರಣೆ!

July 16, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ(Free Hostel Application) ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಹಿಂದೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಲಾಖೆಯಿಂದ ಹೊರಡಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವನ್ನು...

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

Free Computer Training-ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

July 14, 2025

ಉಚಿತವಾಗಿ ಕಂಪ್ಯೂಟರ್ ಟ್ಯಾಲಿ(Free Computer Training) ಸೇರಿದಂತೆ ಇತರೆ ಪೂರಕ ಕೌಶಲ್ಯಗಳ ಕುರಿತು ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ(Computer Training...

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

Gruhalakshmi Amount-2025: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

July 7, 2025

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ(Gruhalakshmi) ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ನೀಡಲಾಗಿದ್ದು ಈ ಯೋಜನೆಯಡಿ ಪ್ರತಿ ತಿಂಗಳು ಬಿಡುಗಡೆ ಮಾಡುವ ರೂ 2,000/- ಆರ್ಥಿಕ ನೆರವಿನ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೂತನ ಮಾಹಿತಿಯನ್ನು ಮಾಧ್ಯಮ ಸುದ್ದಿ ಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ!

July 3, 2025

ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು,...

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

Free Beautician Training-ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ!

July 2, 2025

ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಉಚಿತವಾಗಿ(Free Beautician Training) 35 ದಿನದ ಬ್ಯೂಟಿ ಪಾರ್ಲರ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಿ ಉದ್ದಿಮೆಯನ್ನು ಆರಂಭಿಸಲು ಪ್ರಾರಂಭಿಕ ಹಂತದಲ್ಲಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಆರ್ ಸೆಟ್ ತರಬೇತಿ ಸಂಸ್ಥೆಗಳಿಂದ(Rseti training program)...

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

Maize Fall Armyworm-ಮೆಕ್ಕೆಜೋಳಕ್ಕೆ ಸೈನಿಕ ಹುಳು ಬಾಧೆ! ನಿಯಂತ್ರಿಸಲು ಈ ಕ್ರಮ ಅನುಸರಿಸಿ!

July 1, 2025

ಮೆಕ್ಕೆಜೋಳದಲ್ಲಿ ಇತೀಚೆಗೆ ಸರ್ವೆ ಸಾಮಾನ್ಯವಾಗಿ ಕಾಣುವ ಸೈನಿಕ ಹುಳು/ಲದ್ದಿ ಹುಳುವನ್ನು ನಿಯಂತ್ರಣ(Maize pest management) ಮಾಡಲು ಕೃಷಿ ಇಲಾಖೆಯಿಂದ(Krishi Ilake) ಬಿಡುಗಡೆ ಮಾಡಿರುವ ಅಧಿಕೃತ ನಿಯಂತ್ರಣ ಕ್ರಮಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣ್ದಲ್ಲಿ ಹಂಚಿಕೊಳ್ಳಲಾಗಿದೆ. ಮೆಕ್ಕೆಜೋಳವು(Maize pest control) ಭಾರತದಲ್ಲಿ ಪ್ರಮುಖ ಆಹಾರ ಬೆಳೆಗಳಲ್ಲಿ ಒಂದಾಗಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸೈನಿಕ ಹುಳು (Fall...

Page 1 of 34