New posts

Your blog category

Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

Azim Premji Scholarship-ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ! ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನ!

August 13, 2026

2026-2027 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅವರ ಮುಂದಿನ ಉನ್ನತ ಶಿಕ್ಷಣವನ್ನು ಪಡೆಯಲು ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಅಜೀಂ ಪ್ರೇಮ್‌ಜಿ ಫೌಂಡೇಶನ್‌ ವತಿಯಿಂದ ವಿದ್ಯಾರ್ಥಿನಿಯರಿಗೆ ₹30,000 ವಿದ್ಯಾರ್ಥಿವೇತನವನ್ನು ಪಡೆಯಲು ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ವಿಶೇಷವಾಗಿ ಸರ್ಕಾರಿ ಶಾಲೆ ಅಥವಾ ಕಾಲೇಜುಗಳಲ್ಲಿ ವ್ಯಾಸಂಗ ಮುಗಿಸಿ ಪದವಿ ಅಥವಾ ಡಿಪ್ಲೊಮಾ...

Free Sewing Machine-ಈ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಈ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

March 9, 2026

2025-26ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್‌ ಚಾಲಿತ(Free Sewing Machine) ಹೊಲಿಗೆ ಯಂತ್ರ ಪಡೆಯುವ ಅರ್ಜಿ ಜಿಲ್ಲಾ ಕೈಗಾರಿಕೆ ಕೇಂದ್ರ ಧಾರವಾಡವತಿಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಧಾರವಾಡ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಮತ್ತು ವೃತ್ತಿಪರ ಕುಶಲಕರ್ಮಿಗಳ ಬದುಕಿಗೆ ಆಸರೆಯಾಗಲು ಜಿಲ್ಲಾ ಕೈಗಾರಿಕಾ ಕೇಂದ್ರವು(DIC) ಮಹತ್ವದ ಹೆಜ್ಜೆಯನ್ನಿಟ್ಟಿದೆ. 2025-26ನೇ ಸಾಲಿನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ...

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

March 9, 2026

ರಾಜ್ಯದ ಒಕ್ಕಲಿಗ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು(Mobile Canteen Subsidy) ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. 2025-26ನೇ ಸಾಲಿನ ಅಭಿವೃದ್ಧಿ ಯೋಜನೆಯಡಿ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಇಚ್ಛಿಸುವ ಅರ್ಹ ಫಲಾನುಭವಿಗಳಿಂದ ಇದೀಗ ಆನ್‌ಲೈನ್ ಮೂಲಕ...

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

March 7, 2026

2025 26 ನೇ ಸಾಲಿನ ಷ್ನೇಯ್ಡರ್ ವಿದ್ವಾಂಸ ಕಾರ್ಯಕ್ರಮದ ಅಡಿಯಲ್ಲಿ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್(Schneider Electric India Foundation Scholarship) ವತಿಯಿಂದ ಬಿ ಟೆಕ್/ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 50,000 ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಅಹ್ವಾನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿಯ ವೇತನವು ಕೃತಕ ಬುದ್ಧಿ ಮತ್ತು ಯಂತ್ರ ಕಲಿಕೆ...

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

March 6, 2026

ಆಧುನಿಕ ಮಾಧ್ಯಮ ರಂಗದ ಸವಾಲುಗಳನ್ನು ಎದುರಿಸಲು ಮತ್ತು ವೃತ್ತಿ ಕೌಶಲವನ್ನು ಮೇಲ್ದರ್ಜೆಗೇರಿಸಲು ಕರ್ನಾಟಕ ಮಾಧ್ಯಮ ಅಕಾಡೆಮಿಯು(Journalists Training) ಒಂದು ವಿಶಿಷ್ಟ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್(Infosys Springboard) ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ, ರಾಜ್ಯದ ಅರ್ಹ ಮಹಿಳಾ ಪತ್ರಕರ್ತೆಯರಿಗಾಗಿ ಮೂರು ದಿನಗಳ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಮೈಸೂರಿನ ಸುಸಜ್ಜಿತ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಈ ತರಬೇತಿ...

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 25, 2026

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಸ್ವಂತ ಉದ್ಯೋಗದ ಕನಸನ್ನು ನನಸಾಗಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು(Tourism Department Karnataka) ಭರ್ಜರಿ ಕೊಡುಗೆಯೊಂದನ್ನು ಹೊತ್ತು ತಂದಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ‘ಮೊಬೈಲ್ ಕ್ಯಾಂಟೀನ್’ ಆರಂಭಿಸಲು ಬರೋಬ್ಬರಿ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ(Mobile Canteen...

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

February 21, 2026

ನಮ್ಮ ಕರ್ನಾಟಕದ ನಂಬರ್ 1 ದಿನಪತ್ರಿಕೆಗಳಲ್ಲಿ ಒಂದಾದ “ವಿಜಯ ಕರ್ನಾಟಕ” ಸತತ 8 ವರ್ಷಗಳಿಂದ(Krishi Sadhaka 2026) ಸಾಧಕ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುತ್ತಿದ್ದು ಈ ವರ್ಷವೂ ಸಹ ‘ವಿ-ಸೂಪರ್ ಸ್ಟಾರ್ ರೈತ 2025-26’ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 28 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ...

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

February 20, 2026

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು(Anganawadi Worker And Helper Job) ಸಿಹಿ ಸುದ್ದಿಯೊಂದನ್ನು ನೀಡಿದೆ. ಸಮಾಜದ ಕಟ್ಟಕಡೆಯ ಮಗುವಿಗೂ ಪೌಷ್ಟಿಕಾಂಶ ಮತ್ತು ಶಿಕ್ಷಣ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು. ಈ ಲೇಖನದಲ್ಲಿ ನಾವು ಮುಖ್ಯವಾಗಿ ಕಲಬುರಗಿ...

Agri Pumpset-ಕೃಷಿ ಪಂಪ್ ಸೆಟ್ ಗೆ 10HP ವರೆಗೆ ವಿದ್ಯುತ್ ಪಡೆಯಲು ಎಷ್ಟು ಹಣ ಪಾವತಿಸಬೇಕು?

Agri Pumpset-ಕೃಷಿ ಪಂಪ್ ಸೆಟ್ ಗೆ 10HP ವರೆಗೆ ವಿದ್ಯುತ್ ಪಡೆಯಲು ಎಷ್ಟು ಹಣ ಪಾವತಿಸಬೇಕು?

February 20, 2026

ಕೃಷಿ ಕ್ಷೇತ್ರದ ಬೆನ್ನೆಲುಬಾಗಿರುವ ನೀರಾವರಿ ಸೌಲಭ್ಯವನ್ನು(Krishi Pump Set) ಉತ್ತಮಪಡಿಸಲು ಸರ್ಕಾರ ಮತ್ತು ಇಂಧನ ಇಲಾಖೆ ಈಗ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಲೇಖನದಲ್ಲಿ ರೈತರು ತಮ್ಮ ಜಮೀನಿನ ಪಂಪ್‌ಸೆಟ್‌ಗಳಿಗೆ 10 HP ವರೆಗೆ ವಿದ್ಯುತ್ ಸಂಪರ್ಕ ಪಡೆಯಲು ಇರುವ ಪ್ರಕ್ರಿಯೆಗಳು, ತಗಲುವ ವೆಚ್ಚ ಮತ್ತು ಅವಶ್ಯಕ ದಾಖಲೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಾಗಿದ್ದು ಮುಖ್ಯವಾಗಿ,...

Free Drone Training-ಗ್ರಾಮೀಣ ಯುವಕರಿಗೊಂದು ಉತ್ತಮ ಅವಕಾಶ! ಉಚಿತ ಡ್ರೋನ್ ತರಬೇತಿಗೆ ಅರ್ಜಿ!

Free Drone Training-ಗ್ರಾಮೀಣ ಯುವಕರಿಗೊಂದು ಉತ್ತಮ ಅವಕಾಶ! ಉಚಿತ ಡ್ರೋನ್ ತರಬೇತಿಗೆ ಅರ್ಜಿ!

February 18, 2026

ಕೇಂದ್ರ ಸರ್ಕಾರದ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಅಡಿಯಲ್ಲಿ ಉಚಿತ ಊಟ ಹಾಗೂ ವಸತಿಯೊಂದಿಗೆ ಉಚಿತ ಡ್ರೋನ್ ತರಬೇತಿಗೆ(Free Drone Training) ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯುವಕರು ಈ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದೆ. ಈ ಕಾರ್ಯಕ್ರಮವು ಸರ್ಕಾರದ ಮಾನ್ಯತೆ ಪಡೆದ ಉಚಿತ ತರಬೇತಿ ಕಾರ್ಯಕ್ರಮವಾಗಿದ್ದು,(Drone Training) ಯುವಕರಿಗೆ ಡ್ರೋನ್ ಮತ್ತು ಇವಿ (EV)...

lost property documents-ಆಸ್ತಿ ಪತ್ರ ಕಳೆದುಹೋಗಿದೆಯೇ? ಮರಳಿ ಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ!

lost property documents-ಆಸ್ತಿ ಪತ್ರ ಕಳೆದುಹೋಗಿದೆಯೇ? ಮರಳಿ ಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ!

February 17, 2026

ಇಂದಿನ ಡಿಜಿಟಲ್ ಯುಗದಲ್ಲಿ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡಲು ಸುಲಭವಾಗಿದೆ ಆದರೆ(lost property documents) ಅನೇಕರು ಇನ್ನೂ ಹಿಂದಿನ ಕಾಲದ ಕಾಗದದ ದಾಖಲೆಗಳ ಮೇಲೆಯೇ ಅವಲಂಬಿತರಾಗಿದ್ದಾರೆ. ಇದರಿಂದ ಆಸ್ತಿ ದಾಖಲೆಗಳು ಕಳೆದು ಹೋಗುವ ಸಾಧ್ಯತೆ ಅತೀ ಹೆಚ್ಚಾಗುತ್ತಾ ಹೋಗುತ್ತಿದೆ. ಆದರೆ ಸರ್ಕಾರವು ದಾಖಲೆಗಳನ್ನು ಮರುಪಡೆಯುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಒಬ್ಬ ವ್ಯಕ್ರಿಯ ಜೀವಿತಾವಧಿಯ ಕಠಿಣ ಪರಿಶ್ರಮ...

PM-Kisan Amount-22 ಸಾವಿರ ರೈತರಿಗೆ ಸಿಹಿ ಸುದ್ದಿ: ಶೀಘ್ರವೇ ಬಿಡುಗಡೆಯಾಗಲಿದೆ ಪಿಎಂ-ಕಿಸಾನ್ ಬಾಕಿ ಹಣ!

PM-Kisan Amount-22 ಸಾವಿರ ರೈತರಿಗೆ ಸಿಹಿ ಸುದ್ದಿ: ಶೀಘ್ರವೇ ಬಿಡುಗಡೆಯಾಗಲಿದೆ ಪಿಎಂ-ಕಿಸಾನ್ ಬಾಕಿ ಹಣ!

February 15, 2026

ಬೆಂಗಳೂರು: ತಾಂತ್ರಿಕ ಕಾರಣಗಳಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಹಣದಿಂದ ವಂಚಿತರಾಗಿದ್ದ ರಾಜ್ಯದ ಸಾವಿರಾರು ರೈತರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಲ್ಲಿಸಿದ್ದ ಮನವಿಯ ಮೇರೆಗೆ, ಸುಮಾರು 22 ಸಾವಿರಕ್ಕೂ ಹೆಚ್ಚು...

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

Post Matric Scholarship-ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನ! ಇಂದೇ ಅರ್ಜಿ ಸಲ್ಲಿಸಿ!

February 12, 2026

2026 ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು BCWD ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನದ(Post Matric Scholarship) ಅಡಿಯಲ್ಲಿ ಆಯ್ಕೆಯಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಾಸ್ಟೆಲ್‌ನಲ್ಲಿರುವ ವಸತಿ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಓದುತ್ತಿರುವ(Government Scholarship Scheme) ಹಿಂದುಳಿದ ವರ್ಗಗಳ ಡೇ ಸ್ಕಾಲರ್ ವಿದ್ಯಾರ್ಥಿಗಳಿಗೆ...

Page 1 of 42