New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

Free Menstrual Cup-ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ಹಾಗೂ ಮುಟ್ಟಿನ ಕಪ್!

February 11, 2026

ಕರ್ನಾಟಕ ಸರ್ಕಾರವು ಮಹಿಳೆಯರ ಆರೋಗ್ಯ ಹಾಗೂ ಮಾಸಿಕ ಧರ್ಮದ ಸಮಯದಲ್ಲಿ ಸ್ವಚ್ಚತೆ(Menstrual Cup scheme) ಹಾಗೂ ಆರೋಗ್ಯ ಕಾಳಜಿಯ ಹಿನ್ನಲೆಯಲ್ಲಿ “ಶುಚಿ ಕಾರ್ಯಕ್ರಮದ” ಅಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ ಅನುದಾನಿತ ಶಾಲೆಗಳು ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳು ಹಾಗೂ ಮುಟ್ಟಿನ ಕಪ್ ಗಳನ್ನು ವಿತರಿಸಲು ಆದೇಶವನ್ನು...

Property Rights-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಪಾಲಿದೆ? ಇಲ್ಲಿದೆ ಅಗತ್ಯ ಮಾಹಿತಿ!

Property Rights-ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಪಾಲಿದೆ? ಇಲ್ಲಿದೆ ಅಗತ್ಯ ಮಾಹಿತಿ!

February 10, 2026

ನಮ್ಮ ಭಾರತದಲ್ಲಿ ಮಹಿಳೆಯರ ಆಸ್ತಿ ಹಕ್ಕುಗಳ ವಿಚಾರದಲ್ಲಿ ಚರ್ಚೆಗಳು ನೆಡೆಯುತ್ತಿದ್ದು, “ಮಗಳು ಪರರ ವಸ್ತು”,”ಹೆಣ್ಣು ಹಡೆದವರು ಮಣ್ಣು ಹಡೆದರು” ಎಂಬ ಹಳೆಯ(Married Women Law) ಕಾಲದ ಮಾತುಗಳು ಇಂದು ಅರ್ಥಹೀನವಾಗಿವೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳು ಕೇವಲ ಮನೆಯ ಬೆಳಗುವ ದೀಪಗಳಷ್ಟೇ ಅಲ್ಲ, ಕುಟುಂಬದ ಆರ್ಥಿಕ ಮತ್ತು ಕಾನೂನುಬದ್ಧ ವಾರಸುದಾರರೂ ಹೌದು, ಮದುವೆಯಾದ ಹೆಣ್ಣು ಮಕ್ಕಳಿಗೆ ತಂದೆಯ...

Bele Parihara List-ಬೆಳೆ ಹಾನಿ ಪರಿಹಾರ ಪಡೆದ ಅರ್ಹ ರೈತರ ಪಟ್ಟಿ ಬಿಡುಗಡೆ!

Bele Parihara List-ಬೆಳೆ ಹಾನಿ ಪರಿಹಾರ ಪಡೆದ ಅರ್ಹ ರೈತರ ಪಟ್ಟಿ ಬಿಡುಗಡೆ!

February 8, 2026

2025-26ನೇ ಸಾಲಿನ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದಾಗಿ ಬೆಳೆ ಹಾನಿಯಾಗಿ ಅರ್ಜಿ ಸಲ್ಲಿಸಿ ಬಹುತೇಕ ಶೇ 80% ರೈತರಿಗೆ ಬೆಳೆ ಹಾನಿ ಪರಿಹಾರದ ಹಣವು ವರ್ಗಾವಣೆಯಾಗಿದ್ದು ಕಂದಾಯ ಇಲಾಖೆಯ ಅಧಿಕೃತ ಪರಿಹಾರ ತಂತ್ರಾಂಶದಲ್ಲಿ ರೈತರ ಪಟ್ಟಿಯನ್ನು(Bele Parihara Farmers List) ಬಿಡುಗಡೆ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಲೇಖನದಲ್ಲಿ...

Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

Diploma Scholarship-ಡಿಪ್ಲೊಮಾ ವಿದ್ಯಾರ್ಥಿನಿಯರಿಗೆ 10,000 ವಿದ್ಯಾರ್ಥಿವೇತನ! ಇನ್ನು 4 ದಿನ ಬಾಕಿ!

February 6, 2026

2025-2026 ನೇ ಸಾಲಿನ 11, 12 ನೇ ತರಗತಿ, ವೃತ್ತಿಪರ ಕೋರ್ಸ್‌ಗಳು, ಪಾಲಿಟೆಕ್ನಿಕ್ ಕಾರ್ಯಕ್ರಮಗಳು, ಡಿಪ್ಲೊಮಾ(Diploma Scholarship) ಕೋರ್ಸ್‌ಗಳು ಅಥವಾ ಐಟಿಐನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮಹೀಂದ್ರಾ ಸಾರಥಿ ಅಭಿಯಾನದ ಅಡಿಯಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಟ್ರಕ್ ಚಾಲಕ ಕುಟುಂಬಗಳ ಅನೇಕ ವಿದ್ಯಾರ್ಥಿನಿಯರು ಆರ್ಥಿಕ ಪರಿಸ್ಥಿತಿಯಿಂದ ಅವರ ಮುಂದಿನ ಅಧ್ಯಯನವನ್ನು(Polytechnic...

SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ”ಸ್ತ್ರೀ ಶಕ್ತಿ ಪ್ಯಾಕೇಜ್”! ಇಲ್ಲಿದೆ ಸಂಪೂರ್ಣ ಮಾಹಿತಿ!

SBI Women Loan-ಮಹಿಳೆಯರ ಸ್ವಂತ ಉದ್ಯಮಕ್ಕೆ”ಸ್ತ್ರೀ ಶಕ್ತಿ ಪ್ಯಾಕೇಜ್”! ಇಲ್ಲಿದೆ ಸಂಪೂರ್ಣ ಮಾಹಿತಿ!

February 4, 2026

ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಿರ್ದೇಶನಾಲಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ(SBI Women Loans) ಮಹಿಳೆಯರ ಸ್ವಂತ ಉದ್ಯಮವನ್ನು ಮಾಡಲು “ಸ್ತ್ರೀ ಶಕ್ತಿ ಪ್ಯಾಕೇಜ್” ಅನ್ನು ಜಾರಿಗೆ ತಂದಿದ್ದು, ಮಹಿಳಾ ಅಭ್ಯರ್ಥಿಗಳು ಅವಕಾಶವನ್ನು ಪಡೆದುಕೊಳ್ಳಲು ಕೋರಿದೆ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಪಂಚ ಯೋಜನೆಗಳಲ್ಲಿ ಸ್ತ್ರೀ ಶಕ್ತಿ ಪ್ಯಾಕೇಜ್(Stree Shakti...

SSP Scholarship-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅರ್ಜಿ ಸಲ್ಲಿಸುವ ಗಡುವು ವಿಸ್ತರಣೆ!

SSP Scholarship-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅರ್ಜಿ ಸಲ್ಲಿಸುವ ಗಡುವು ವಿಸ್ತರಣೆ!

February 4, 2026

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP Scholarship) ಮೂಲಕ ವಿವಿಧ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ಮತ್ತು ಮಾಹಿತಿ ಪರಿಷ್ಕರಣೆ ಮಾಡಲು ನೀಡಲಾಗಿದ್ದ ಕಾಲಾವಕಾಶವನ್ನು ರಾಜ್ಯ ಸರ್ಕಾರವು ವಿಸ್ತರಿಸಿದೆ. ತಾಂತ್ರಿಕ ಕಾರಣಗಳು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ರಾಜ್ಯ ಸರಕಾರದಿಂದ ಎಲ್ಲಾ ಯೋಜನೆಯ ಮತ್ತು ಇಲಾಖೆಯ ಮೂಲಕ ಪ್ರತಿಭಾವಂತ...

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

Labour Pension Scheme-ಲೇಬರ್ ಕಾರ್ಡದಾರರಿಗೆ ತಿಂಗಳಿಗೆ ₹3,000 ಪಿಂಚಣಿ ಹಣ! ಪಡೆಯುವುದು ಹೇಗೆ!

February 3, 2026

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಯ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದ ಕಾರ್ಮಿಕ ವೃದ್ಧಾಪ್ಯದಲ್ಲಿರುವವರಿಗೆ(Pradhan Mantri Shram Yogi Maan-dhan) 60 ವರ್ಷಗಳ ನಂತರ ಮಾಸಿಕವಾಗಿ ₹3,000 ಖಚಿತ ಪಿಂಚಣಿ ಹಣವನ್ನು ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ. ಕೆಲಸವೇ ನಮ್ಮ ಜೀವನ, ಕಾಯಕವೇ ಕೈಲಾಸ(Labour Pension Scheme)...

Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

January 30, 2026

2026-227 ನೇ ಸಾಲಿನ ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ರಾಜ್ಯದ ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6 ನೇ ತರಗತಿಯ(Adarsha Vidyalaya Admission) ಆಂಗ್ಲ ಮಾಧ್ಯಮ ಶಿಕ್ಷಣವನ್ನು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ ನೀಡಿದ್ದು ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಪ್ರತಿಭಾವಂತ(adarsha vidyalaya admission date)...

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

January 29, 2026

ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ (Taayi Lakshmi Bond Scheme)ತಾಯಿ ಲಕ್ಷ್ಮೀ ಬಾಂಡ್ ಯೋಜನೆಯ ಅಡಿಯಲ್ಲಿ ಮಹಿಳಾ ಕಾರ್ಮಿಕರಿಗೆ 50,000 ರೂ. ವರೆಗೆ ಹೆರಿಗೆ ಸಹಾಯಧನ ಪಡೆಯಲು ಅವಕಾಶವಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಿಂದೂ ಎಂದೆಂದಿಗೂ ಮಹಿಳೆಯೇ ಒಂದು ಕುಟುಂಬದ (Karnataka women labour scheme)ಆಧಾರ ಸ್ತಂಭವಾಗಿರುತ್ತಾಳೆ. ಅದರಲ್ಲಿಯೂ ಮಹಿಳಾ...

Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!

Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!

January 28, 2026

ಬಾಂಬೆ ಗೌರಕ್ಷಕ್ ಮಂಡಳಿ (ಬಿಜಿಎಂ) ಅಂಗ ಸಂಸ್ಥೆಯಾದ ಬಿಜಿಎಂ ಫೌಂಡೇಶನ್‌ನ ವತಿಯಿಂದ 2025-2026 ನೇ ಸಾಲಿನ ಬಿಜಿಎಂ ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹36,000 ವಿದ್ಯಾರ್ಥಿವೇತನ ವನ್ನು ಪಡೆಯಲು ಅವಕಾಶವಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಅರ್ಜಿ ಕರೆಯಲಾಗಿದೆ. ಪ್ರಸ್ತುತ ಇಂದಿನ ಈ ಅಂಕಣದಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಲು ಯಾರೆಲ್ಲ ವಿದ್ಯಾರ್ಥಿಗಳು...

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

January 28, 2026

ಕೃಷಿಕರಿಗೆ ಇಲ್ಲಿದೆ ನೋಡಿ ಸುವರ್ಣ ಅವಕಾಶ, ಪ್ರತಿ ವರ್ಷದಂತೆ(Tarpaulin Subsidy)ಈ ವರ್ಷವೂ ಸಹ ಕರ್ನಾಟಕ ಸರ್ಕಾರವು ಕೃಷಿ ಇಲಾಖೆಯ ವತಿಯಿಂದ 50% ರಿಂದ 90% ಸಹಾಯಧನದಲ್ಲಿ ಟಾರ್ಪಾಲಿನ್ ಪಡೆಯಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಂಬರುವ ಮಳೆಗಾಲದಲ್ಲಿ ಬೆಳೆಗಳ ರಕ್ಷಣೆ, ಧಾನ್ಯ ಸಂಗ್ರಹಣೆ, ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿಡಲು ಈ ಟಾರ್ಪಾಲಿನ್ ಅತ್ಯಂತ(Krishi Ilake Subsidy Schemes)...

BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

BGM Foundation-ಬಿಜಿಎಂ ಫೌಂಡೇಶನ್ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ₹75,000 ವಿದ್ಯಾರ್ಥಿವೇತನ!

January 21, 2026

2025-2026 ನೇ ಸಾಲಿನ BGM ಫೌಂಡೇಶನ್ ಪಶು-ಸೇವಾ ವಿದ್ಯಾರ್ಥಿವೇತನದ ಅಡಿಯಲ್ಲಿ(BGM Foundation Scholarship) ಬಿಜಿಎಂ ಫೌಂಡೇಶನ್‌ನ ವತಿಯಿಂದ ಸಾಮಾನ್ಯ ಅಥವಾ ವೃತ್ತಿಪರ ಸ್ತಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹36,000 ದಿಂದ ₹75,000 ದ ವರೀಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಪೂರ್ಣ ಸಮಯದ ಪದವಿಪೂರ್ವ(BGM Foundation)ಅಥವಾ ಸ್ನಾತಕೋತ್ತರ (ಸಾಮಾನ್ಯ/ವೃತ್ತಿಪರ) ಕೋರ್ಸ್‌ಗಳಲ್ಲಿ ದಾಖಲಾದ...

Page 1 of 41