New posts

Your blog category

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

Farmer Award-ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ! ಪ್ರಥಮ ಬಹುಮಾನ ರೂ ₹50,000!

July 15, 2025

ಕೃಷಿ ಇಲಾಖೆಯಿಂದ ಕೃಷಿ ವಲಯದ ಉತ್ಪಾದಕತೆ ಯೋಜನೆಯಡಿ ಕೃಷಿ ಪ್ರಶಸ್ತಿಗಳನ್ನು(Best Farmer Award)ಅರ್ಹ ರೈತರಿಗೆ ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕೃಷಿಕರಿಗೆ ಉತೇಜನ ನೀಡಲು ಕೃಷಿ ಇಲಾಖೆಯಿಂದ(Karnataka Agriculture Department)ಪ್ರತಿ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಕೃಷಿ ತಾಂತ್ರಿಕತೆಗಳನ್ನು ಅವಳಡಿಸಿಕೊಂಡು ಹೆಚ್ಚು ಇಳುವರಿಯನ್ನು ತೆಗೆಯುವ...

Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!

Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!

May 31, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ(Free UPSC and Banking Coaching) ಪರೀಕ್ಷಾ ಪೂರ್ವ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ(UPSC) ನಾಗರಿಕ...

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

PM Kisan-2025: ಪಿ ಎಂ ಕಿಸಾನ್ ಯೋಜನೆಯಡಿ ಮೇ 31 ರವರೆಗೆ ವಿಶೇಷ ಅಭಿಯಾನ!

May 26, 2025

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋನೆಯಡಿ “ಸಾಟರೇಶನ್ ಡ್ರೈವ್‌”(PM Kisan Saturation Drive)ನ್ನುವ ಹೆಸರಿಸಲ್ಲಿ ವಿಶೇಷ ಅಭಿಯಾನವನ್ನು ಆರಂಭಿಸಿದ್ದು ಇದರ ಪ್ರಯೋಜನವನ್ನು ರೈತರು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್)(PM Kisan...

Best Pension Scheme-ತಿಂಗಳಿಗೆ ರೂ 5,000/- ಪಿಂಚಣಿ ಸೌಲಭ್ಯ! ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ!

Best Pension Scheme-ತಿಂಗಳಿಗೆ ರೂ 5,000/- ಪಿಂಚಣಿ ಸೌಲಭ್ಯ! ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ!

May 20, 2025

ಅಸಂಘಟಿತ ವಲಯದ ಸಾರ್ವಜನಿಕರಿಗೆ ಪಿಂಚಣಿ ವ್ಯವಸ್ಥೆಯನ್ನು ಕಲ್ಪಿಸಲು ಕೇಂದ್ರ ಸರ್ಕಾರದಿಂದ ಅಟಲ್ ಪಿಂಚಣಿ ಯೋಜನೆ (APY)ಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ತಿಂಗಳಿಗೆ ರೂ 5,000/- ವರೆಗೆ ಪಿಂಚಣಿಯನ್ನು(Atal Pension Yojana) ಪಡೆಯಲು ಅವಕಾಶವಿದ್ದು ಇದರ ಕುರಿತು ಅಂದರೆ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಅಟಲ್ ಪಿಂಚಣಿ ಯೋಜನೆ (APY)...

Sonalika Tractor Offer-ಸೋನಾಲಿಕಾ ಟ್ರ್ಯಾಕ್ಟರ್ ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್!

Sonalika Tractor Offer-ಸೋನಾಲಿಕಾ ಟ್ರ್ಯಾಕ್ಟರ್ ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್!

May 19, 2025

ಕೃಷಿಯು ಭಾರತದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ರೈತರು ಈ ದೇಶದ ಹೃದಯವಾಗಿದ್ದಾರೆ. ಆಧುನಿಕ ಯುಗದಲ್ಲಿ ಕೃಷಿಯನ್ನು ಲಾಭದಾಯಕ ಮತ್ತು ಸುಸ್ಥಿರವಾಗಿಸಲು ತಂತ್ರಜ್ಞಾನದ ಬಳಕೆ ಅನಿವಾರ್ಯವಾಗಿದ್ದು ಟ್ರ್ಯಾಕ್ಟರ್‌ ಖರೀದಿ ಯೋಜನೆಯನ್ನು ಹಾಕಿಕೊಂಡಿರುವ ರೈತರಿಗೆ ಸೋನಾಲಿಕಾ ಟ್ರ್ಯಾಕ್ಟರ್(Sonalika Tractor Discount) ಖರೀದಿ ಮೇಲೆ ಬರೊಬ್ಬರಿ ₹1.00 ಲಕ್ಷ ಡಿಸ್ಕೌಂಟ್ ಇದ್ದು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ....

Gruhalakshmi Amount-ಈ ಜಿಲ್ಲೆಯ ಮಹಿಳೆಯ ಖಾತೆಗೆ 1,095 ಕೋಟಿ ಗೃಹಲಕ್ಷ್ಮಿ ಹಣ!

Gruhalakshmi Amount-ಈ ಜಿಲ್ಲೆಯ ಮಹಿಳೆಯ ಖಾತೆಗೆ 1,095 ಕೋಟಿ ಗೃಹಲಕ್ಷ್ಮಿ ಹಣ!

May 18, 2025

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಇವುಗಳ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಹಣ(Gruhalakshmi Amount-2025) ಬಿಡುಗಡೆಗೆ ಕುರಿತಂತೆ ಪ್ರಮುಖ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್(Minister Laxmi hebbalkar) ಅವರು ಮೇ-2025 ತಿಂಗಳಲ್ಲಿ ಹಂತ-ಹಂತವಾಗಿ ಇದೆ ತಿಂಗಳಲ್ಲಿ 3 ಕಂತುಗಳ...

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

April 12, 2025

ರುಡ್ ಸೆಟ್ ತರಬೇತಿ ಸಂಸ್ಥೆಯಿಂದ ಉಚಿತವಾಗಿ ವಸತಿ ಮತ್ತು ಊಟ ಸಹಿತ 30 ದಿನಗಳ ತರಬೇತಿಯನ್ನು(Free mobile repair training) ಪಡೆಯಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ರುಡ್ ಸೆಟ್ ತರಬೇತಿ ಸಂಸ್ಥೆಯಿಂದ(mobile repair course) ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ...

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

Gas Dealership-ಗ್ಯಾಸ್ ವಿತರಣಾ ಡೀಲರ್ ಶಿಪ್ ಪಡೆಯಲು ಅರ್ಜಿ ಆಹ್ವಾನ!

April 12, 2025

ಕಾನ್ಫಿಡೆನ್ಸ್ ಪೆಟ್ರೋಲಿಯಂ ಇಂಡಿಯಾ ಲಿಮಿಟೆಡ್ ಸಂಸ್ಥೆಯ “ಗೋಗ್ಯಾಸ್” ವಿತರಣಾ ಡೀಲರ್ ಶಿಪ್ ಅನ್ನು(Go Gas dealership application) ನೀಡಲು ರಾಜ್ಯದ್ಯಾದಂತ ಆಸ್ತಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ಯಾಸ್ ಉದ್ಯಮದಲ್ಲಿ ವ್ಯವಹಾರವನ್ನು ಆರಂಭಿಸಿ ಉತ್ತಮ ಆದಾಯವನ್ನು ಗಳಿಸಲು ಆಸಕ್ತಿಯನ್ನು ಹೊಂದಿರುವವರು ಈ ಸುವರ್ಣವಕಾಶವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಗೋಗ್ಯಾಸ್ ಏಜೆನ್ಸಿಗಳು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿ ಇದ್ದು ಈ...

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

April 11, 2025

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report)...

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

April 10, 2025

ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...

PM-Kisan 2025: ಪಿಎಂ ಕಿಸಾನ್ ಯೋಜನೆಯಡಿ 10 ಲಕ್ಷ ರೈತರ ಕೈತಪ್ಪಿದ ಆರ್ಥಿಕ ನೆರವು! ಇಲ್ಲಿದೆ ಅಧಿಕೃತ ಪಟ್ಟಿ!

PM-Kisan 2025: ಪಿಎಂ ಕಿಸಾನ್ ಯೋಜನೆಯಡಿ 10 ಲಕ್ಷ ರೈತರ ಕೈತಪ್ಪಿದ ಆರ್ಥಿಕ ನೆರವು! ಇಲ್ಲಿದೆ ಅಧಿಕೃತ ಪಟ್ಟಿ!

April 6, 2025

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan latest update 2025) ಇ-ಕೆವೈಸಿ ಮಾಡಿಕೊಳ್ಳದ ಮತ್ತು ಆಸ್ತಿ ತೆರಿಗೆಯನ್ನು ಪಾವತಿ ಮಾಡುವ, ಭೂ ದಾಖಲೆಗಳು ಸರಿಯಾಗಿಲ್ಲದ ಒಟ್ಟು10 ಲಕ್ಷ ರೈತರಿಗೆ ಈ ಯೋಜನೆಯ ಆರ್ಥಿಕ ನೆರವು ಕೈತಪ್ಪಿದು ಈ ಕುರಿತು ಇದಕ್ಕೆ ಸಂಬಂಧಿಸಿದ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ...

KPSC ಯಿಂದ ವಿವಿಧ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ!

KPSC ಯಿಂದ ವಿವಿಧ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ!

March 28, 2025

ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ(KPSC )ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1122 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 2023 ಜನವರಿ 09 ರಂದು...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

March 15, 2025

ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi...

Page 1 of 40