New posts

Your blog category

MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

MBA Scholorship-ಎಂಬಿಎ, ಪಿಜಿಡಿಎಂ,ಪಿಜಿಪಿ ವಿದ್ಯಾರ್ಥಿಗಳಿಗೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!

August 28, 2026

ಬಜಾಜ್ ಫಿನ್‌ಸರ್ವ್ ಸ್ಕಾಲರ್‌ಶಿಪ್ ಪ್ರೋಗ್ರಾಂ FY 2026-2027 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ BE/B.Tech., ME/M.Tech., MBA, PGDM ಮತ್ತು PGP ಕಾರ್ಯಕ್ರಮಗಳನ್ನು ಅನುಸರಿಸುವ ಅರ್ಹ ವಿದ್ಯಾರ್ಥಿಗಳಿಗೆ ಬಜಾಜ್ ಫಿನ್‌ಸರ್ವ್ ವತಿಯಿಂದ 8 ಲಕ್ಷದವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಸಾಧ್ಯವಿಲ್ಲದೆ ಮುಂದಿನ ಶಿಕ್ಷಣವನ್ನು ಮದ್ಯಂತರದಲ್ಲೇ ಬಿಡುತ್ತಿರುವ...

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

Property Registration-ಬಿ ಖಾತಾದಾರರಿಗೆ ಎ ಖಾತಾ ವಿತರಣೆಗೆ ರಾಜ್ಯ ಸರ್ಕಾರದಿಂದ ಅಭಿಯಾನ!

May 16, 2026

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ತಿ ಮಾಲೀಕರ ದಶಕಗಳ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ ಹೆಜ್ಜೆಯನ್ನಿಟ್ಟಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಲಕ್ಷಾಂತರ ‘ಬಿ’ ಖಾತಾ ಆಸ್ತಿಗಳನ್ನು ಕಾನೂನುಬದ್ಧ ‘ಎ’ ಖಾತಾವನ್ನಾಗಿ(A Khata Abhiyana Bengaluru) ಪರಿವರ್ತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ಮೇ 16, 2026 ರಿಂದ...

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

May 14, 2026

ಬೆಂಗಳೂರು: ಗ್ರಾಪ ಪಂಚಾಯತ(Grama Panchayat)ವ್ಯಾಪ್ತಿಯಲ್ಲಿ ವಸತಿ ರಹಿತ ನಾಗರಿಕರು ವಸತಿ ಯೋಜನೆಯಡಿ(Vasati Yojane Subsidy) ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಅವಕಾಶ ನೀಡಲಾಗಿದೆ. ಸ್ವಂತ ಮನೆಯಿಲ್ಲದೆ ಪರದಾಡುತ್ತಿರುವ ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಸತಿ ರಹಿತ ನಾಗರಿಕರು ತಮ್ಮದೇ ಆದ...

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Free Fast-Food Training-ಉಚಿತ ಫಾಸ್ಟ್ ಫುಡ್‌ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Fast-Food Training-ಉಚಿತ ಫಾಸ್ಟ್ ಫುಡ್‌ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 18, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೆಲಸಕ್ಕಾಗಿ ಬೇರೆಯವರನ್ನು ಅವಲಂಬಿಸುವ ಬದಲು, ಸ್ವಂತ ಕಾಲಿನ ಮೇಲೆ ನಿಂತು ನಾಲ್ಕು ಜನರಿಗೆ ಉದ್ಯೋಗ ನೀಡುವ ಆಸೆ ಹೊಂದಿರುವ ಯುವಕ-ಯುವತಿಯರಿಗೆ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ (Canara Bank RSETI) ವತಿಯಿಂದ ನಿರುದ್ಯೋಗಿ ಯುವಕ...

LPG Gas Booking-LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ!

LPG Gas Booking-LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ!

March 12, 2026

ದೇಶಾದ್ಯಂತ ಅಡುಗೆ ಅನಿಲದ (LPG) ಸಮರ್ಪಕ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇನ್ಮುಂದೆ ಗ್ರಾಹಕರು ಒಂದು ಸಿಲಿಂಡರ್(LPG gas booking new rules) ಬುಕ್ ಮಾಡಿದ ನಂತರ ಮತ್ತೊಂದು ಸಿಲಿಂಡರ್ ಪಡೆಯಲು ಕನಿಷ್ಠ 25 ದಿನಗಳ ಕಾಲ ಕಾಯುವುದು ಕಡ್ಡಾಯವಾಗಿದೆ. ಈ ಹೊಸ ಇಂಟರ್-ಬುಕ್ಕಿಂಗ್...

Free Sewing Machine-ಈ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

Free Sewing Machine-ಈ ಜಿಲ್ಲೆಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!

March 9, 2026

2025-26ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ವಿದ್ಯುತ್‌ ಚಾಲಿತ(Free Sewing Machine) ಹೊಲಿಗೆ ಯಂತ್ರ ಪಡೆಯುವ ಅರ್ಜಿ ಜಿಲ್ಲಾ ಕೈಗಾರಿಕೆ ಕೇಂದ್ರ ಧಾರವಾಡವತಿಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಧಾರವಾಡ ಜಿಲ್ಲೆಯ ಆರ್ಥಿಕವಾಗಿ ಹಿಂದುಳಿದ ಮತ್ತು ವೃತ್ತಿಪರ ಕುಶಲಕರ್ಮಿಗಳ ಬದುಕಿಗೆ ಆಸರೆಯಾಗಲು ಜಿಲ್ಲಾ ಕೈಗಾರಿಕಾ ಕೇಂದ್ರವು(DIC) ಮಹತ್ವದ ಹೆಜ್ಜೆಯನ್ನಿಟ್ಟಿದೆ. 2025-26ನೇ ಸಾಲಿನ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ...

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

Mobile Canteen-ಒಕ್ಕಲಿಗ ನಿಗಮದಿಂದ 3.0 ಲಕ್ಷ ಸಬ್ಸಿಡಿಯಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಅರ್ಜಿ!

March 9, 2026

ರಾಜ್ಯದ ಒಕ್ಕಲಿಗ ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು(Mobile Canteen Subsidy) ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. 2025-26ನೇ ಸಾಲಿನ ಅಭಿವೃದ್ಧಿ ಯೋಜನೆಯಡಿ ‘ಆಹಾರ ವಾಹಿನಿ’ (ಆಹಾರ ಕಿಯೋಸ್ಕ್) ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಸಂಚಾರಿ ತಿಂಡಿ ಮಳಿಗೆಗಳನ್ನು ನಡೆಸಲು ಇಚ್ಛಿಸುವ ಅರ್ಹ ಫಲಾನುಭವಿಗಳಿಂದ ಇದೀಗ ಆನ್‌ಲೈನ್ ಮೂಲಕ...

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

Diploma Scholarship-ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿ ವೇತನ!

March 7, 2026

2025 26 ನೇ ಸಾಲಿನ ಷ್ನೇಯ್ಡರ್ ವಿದ್ವಾಂಸ ಕಾರ್ಯಕ್ರಮದ ಅಡಿಯಲ್ಲಿ ಷ್ನೇಯ್ಡರ್ ಎಲೆಕ್ಟ್ರಿಕ್ ಇಂಡಿಯಾ ಫೌಂಡೇಶನ್(Schneider Electric India Foundation Scholarship) ವತಿಯಿಂದ ಬಿ ಟೆಕ್/ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ 50,000 ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಅಹ್ವಾನ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿಯ ವೇತನವು ಕೃತಕ ಬುದ್ಧಿ ಮತ್ತು ಯಂತ್ರ ಕಲಿಕೆ...

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

Journalists Training-ಮಹಿಳಾ ಪತ್ರಕರ್ತೆಯರಿಗೆ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಹೈಟೆಕ್ ತರಬೇತಿಗೆ ಅರ್ಜಿ ಆಹ್ವಾನ!

March 6, 2026

ಆಧುನಿಕ ಮಾಧ್ಯಮ ರಂಗದ ಸವಾಲುಗಳನ್ನು ಎದುರಿಸಲು ಮತ್ತು ವೃತ್ತಿ ಕೌಶಲವನ್ನು ಮೇಲ್ದರ್ಜೆಗೇರಿಸಲು ಕರ್ನಾಟಕ ಮಾಧ್ಯಮ ಅಕಾಡೆಮಿಯು(Journalists Training) ಒಂದು ವಿಶಿಷ್ಟ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸ್ಪ್ರಿಂಗ್‌ಬೋರ್ಡ್(Infosys Springboard) ಸಿ.ಎಸ್.ಆರ್. ಕಾರ್ಯಕ್ರಮದ ಸಹಯೋಗದೊಂದಿಗೆ, ರಾಜ್ಯದ ಅರ್ಹ ಮಹಿಳಾ ಪತ್ರಕರ್ತೆಯರಿಗಾಗಿ ಮೂರು ದಿನಗಳ ವಿಶೇಷ ವಸತಿಯುತ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಮೈಸೂರಿನ ಸುಸಜ್ಜಿತ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಈ ತರಬೇತಿ...

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

Mobile Canteen Subsidy-ಮೊಬೈಲ್ ಕ್ಯಾಂಟೀನ್ ಖರೀದಿಗೆ 5.0 ಲಕ್ಷ ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ!

February 25, 2026

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಮತ್ತು ಸ್ವಂತ ಉದ್ಯೋಗದ ಕನಸನ್ನು ನನಸಾಗಿಸಲು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು(Tourism Department Karnataka) ಭರ್ಜರಿ ಕೊಡುಗೆಯೊಂದನ್ನು ಹೊತ್ತು ತಂದಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ‘ಮೊಬೈಲ್ ಕ್ಯಾಂಟೀನ್’ ಆರಂಭಿಸಲು ಬರೋಬ್ಬರಿ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ(Mobile Canteen...

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

February 21, 2026

ನಮ್ಮ ಕರ್ನಾಟಕದ ನಂಬರ್ 1 ದಿನಪತ್ರಿಕೆಗಳಲ್ಲಿ ಒಂದಾದ “ವಿಜಯ ಕರ್ನಾಟಕ” ಸತತ 8 ವರ್ಷಗಳಿಂದ(Krishi Sadhaka 2026) ಸಾಧಕ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುತ್ತಿದ್ದು ಈ ವರ್ಷವೂ ಸಹ ‘ವಿ-ಸೂಪರ್ ಸ್ಟಾರ್ ರೈತ 2025-26’ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 28 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ...

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

Anganawadi Worker-ಮಹಿಳೆಯರಿಗೆ ಸುವರ್ಣಾವಕಾಶ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಅರ್ಜಿ ಆಹ್ವಾನ!

February 20, 2026

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು(Anganawadi Worker And Helper Job) ಸಿಹಿ ಸುದ್ದಿಯೊಂದನ್ನು ನೀಡಿದೆ. ಸಮಾಜದ ಕಟ್ಟಕಡೆಯ ಮಗುವಿಗೂ ಪೌಷ್ಟಿಕಾಂಶ ಮತ್ತು ಶಿಕ್ಷಣ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು. ಈ ಲೇಖನದಲ್ಲಿ ನಾವು ಮುಖ್ಯವಾಗಿ ಕಲಬುರಗಿ...

Page 1 of 42