New posts

Your blog category

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

August 26, 2025

ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ(Tailoring Course Application) ಗ್ರಾಮೀಣ ಮತ್ತು ನಗರ ಭಾಗದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಉಚಿತ ಹೋಲಿಗೆ ತರಬೇತಿಯನ್ನು ಪಡೆಯಲು ಯಾರೆಲ್ಲ(Free Tailoring Course) ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ...

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

August 31, 2024

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

August 30, 2024

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ. ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ...

Zilla Panchayat Recruitment 2024: ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ನೇಮಕಾತಿ!

Zilla Panchayat Recruitment 2024: ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ನೇಮಕಾತಿ!

August 29, 2024

ಜಿಲ್ಲಾ ಪಂಚಾಯಿತಿಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ(Zilla Panchayat Recruitment 2024) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳ ತಾಂತ್ರಿಕ ಸಹಾಯಕರ ಹುದ್ದೆಗಳನ್ನು(Application for the posts of Technical Assistants) ಈ ಒಂದು ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ...

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

August 29, 2024

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

Udyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

Udyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

August 27, 2024

ಕರ್ನಾಟಕ ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ಉದ್ಯೋಗ‌ ಮೇಳವನ್ನು(Udyoga Mela) ಏರ್ಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ‌ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣದ  ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯೋಗ‌ ಮೇಳವನ್ನು(Udyoga Mela-2024)ಆಯೋಜಿಸಿದೆ. ಆಸಕ್ತರು http://skillconnect.kaushalkar.com...

CISF Constable Jobs – ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ!

CISF Constable Jobs – ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ!

August 24, 2024

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು(CISF Constable Jobs) ಭರ್ತಿ ಮಾಡಿಕೊಳ್ಳಲು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು ಅಧಿಸೂಚನೆ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪಾಸಾಗಿ ಕೇಂದ್ರ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಇದು ಸುವರ್ಣ ಅವಕಾಶವಾಗಿದೆ. ಪ್ರಮುಖ ವಿಷಯವೇನೆಂದರೆ ಕರ್ನಾಟಕ ರಾಜ್ಯದಲ್ಲಿ 33 ಹುದ್ದೆಗಳನ್ನು ನೇಮಕಾತಿ...

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

August 23, 2024

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು...

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

August 22, 2024

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian...

Mahila nigama yojana-ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Mahila nigama yojana-ಉದ್ಯೋಗಿನಿ ಯೋಜನೆಯಡಿ 1.5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 22, 2024

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ(mahila nigama yojane application) 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಾಗರಿಕ ಸಮಾಜದಲ್ಲಿ ದುರ್ಬಲ ಮತ್ತು ಶೋಷಿತ ಹಾಗೂ ಅಸಹಾಯಕ ಸ್ಥಿತಿಯಲ್ಲಿರುವ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಧೃಡಗೊಳಿಸಲು...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Page 10 of 41