New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

Male munsuchane-ರಾಜ್ಯ ಮಳೆ ಮುನ್ಸೂಚನೆ! ಇಲ್ಲಿದೆ ಜಿಲ್ಲಾವಾರು ಮಳೆ ಮಾಹಿತಿ!

April 11, 2025

ಕಳೆದೆರಡು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಲ್ಲಿಲ್ಲಿ ಮಳೆಯಾಗುತ್ತಿದ್ದು ರಾಜ್ಯದ(Karnataka Rain Forecast)ಮಳೆ ಮುನ್ಸೂಚನೆ ಮತ್ತು ಮಳೆ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ(Weather Report)...

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

Survey Abhiyana-2025: ಪ್ರಪ್ರಥಮ ಬಾರಿಗೆ ಗ್ರಾಮಠಾಣ ಪ್ರದೇಶದಲ್ಲಿ ಸರ್ವೆ ಕಾರ್ಯ!

April 10, 2025

ಬೆಂಗಳೂರು: ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು...

PM-Kisan 2025: ಪಿಎಂ ಕಿಸಾನ್ ಯೋಜನೆಯಡಿ 10 ಲಕ್ಷ ರೈತರ ಕೈತಪ್ಪಿದ ಆರ್ಥಿಕ ನೆರವು! ಇಲ್ಲಿದೆ ಅಧಿಕೃತ ಪಟ್ಟಿ!

PM-Kisan 2025: ಪಿಎಂ ಕಿಸಾನ್ ಯೋಜನೆಯಡಿ 10 ಲಕ್ಷ ರೈತರ ಕೈತಪ್ಪಿದ ಆರ್ಥಿಕ ನೆರವು! ಇಲ್ಲಿದೆ ಅಧಿಕೃತ ಪಟ್ಟಿ!

April 6, 2025

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM Kisan latest update 2025) ಇ-ಕೆವೈಸಿ ಮಾಡಿಕೊಳ್ಳದ ಮತ್ತು ಆಸ್ತಿ ತೆರಿಗೆಯನ್ನು ಪಾವತಿ ಮಾಡುವ, ಭೂ ದಾಖಲೆಗಳು ಸರಿಯಾಗಿಲ್ಲದ ಒಟ್ಟು10 ಲಕ್ಷ ರೈತರಿಗೆ ಈ ಯೋಜನೆಯ ಆರ್ಥಿಕ ನೆರವು ಕೈತಪ್ಪಿದು ಈ ಕುರಿತು ಇದಕ್ಕೆ ಸಂಬಂಧಿಸಿದ ಒಂದಿಷ್ಟು ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕೇಂದ್ರ...

KPSC ಯಿಂದ ವಿವಿಧ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ!

KPSC ಯಿಂದ ವಿವಿಧ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ!

March 28, 2025

ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ 2ನೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ(KPSC )ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಲೋಕಸೇವಾ ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ-1122 ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿಯನ್ನು 2023 ಜನವರಿ 09 ರಂದು...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

March 15, 2025

ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi...

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

March 14, 2025

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿ(Vasati Yojane) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಾಗೂ ಸ್ವಂತ ಮನೆಯನ್ನು ಹೊಂದಿಲ್ಲದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಮನೆಯನ್ನು ಒದಗಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಸದನದಲ್ಲಿ ಪ್ರಶ್ನೋತರಕ್ಕೆ ಉತ್ತರಿಸಿದ ವಸತಿ ಸಚಿವ ಜಮೀರ ಅಹ್ಮದ್ ಅವರ ಹಂಚಿಕೊಂಡಿರುವ ಲಿಖಿತ ಉತ್ತರದ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಯಾವೆಲ್ಲ ವಸತಿ...

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

March 13, 2025

ರಾಜ್ಯ ಎರಡು ಜಿಲ್ಲೆಯಲ್ಲಿ ಬೃಹತ ಉದ್ಯೋಗ ಮೇಳವನ್ನು(Udyoga Mela-2025) ಆಯೋಜನೆ ಮಾಡಲಾಗಿದ್ದು ನಿರುದ್ಯೋಗಿ ಯುವಕ/ಯುವತಿಯರು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಉದ್ಯೋಗ ಮೇಳವನ್ನು ಯಾವೆಲ್ಲ ಜಿಲ್ಲೆಗಳನ್ನು ಆಯೋಜನೆ ಮಾಡಲಾಗಿದೆ? ದಿನಾಂಕ ಇನ್ನಿತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ರಾಜ್ಯದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ(Jobs In Karnataka)ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ ಮಾಹಿತಿ...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

February 21, 2025

ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ(Karnataka Cabinet Meeting) ತೆಗೆದುಕೊಂಡ ಪ್ರಮುಖ ನಿರ್ಣಯಗಳ ಕುರಿತು ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಸ್ವಾಶ್ರಯ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ,ಪ್ರಸಾದ್ ಯೋಜನೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ & ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ, ಕರ್ನಾಟಕ...

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

February 13, 2025

ರಾಜ್ಯ ಸರಕಾರದಿಂದ ಕರ್ನಾಟಕದ ಎಲ್ಲಾ ಸ್ಥಳಗಳಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆಯ ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿಯನ್ನು(Shop registration) ಮಾಡಿಕೊಳ್ಳಲು ಇಲಾಖೆಯಿಂದ ಅಧಿಕೃತ ನಿಯಮವನ್ನು ಜಾರಿಗೆ ತರಲಾಗಿದೆ. ರಾಜ್ಯದ ಎಲ್ಲಾ ಸ್ಥಳಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ತಮ್ಮ ಅಂಗಡಿ ಮತ್ತು...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

January 20, 2025

ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಎರಡನೇ ವ್ಯಕ್ತಿಗೆ ಮಾರಾಟ ಮಾಡಿದ ಬಳಿಕ ಆ ವಾಹನದ ಮಾಲೀಕತ್ವ(Vehicle ownership transfer) ವನ್ನು ಇಂತಿಷ್ಟು ದಿನದ ಒಳಗಾಗಿ ಖರೀದಿ ಮಾಡಿದ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಮೋಟಾರು ವಾಹನಗಳ ಇಲಾಖೆಯು ಈ ಕುರಿತು ನೂತನ ನಿಯಮವನ್ನು ಜಾರಿಗೆ ತರಲು ಸಿದ್ದತೆಯನ್ನು ನಡೆಸಿದೆ. ಈಗಾಗಲೇ ಬಹುತೇಕ ಜನರಿಗೆ...

Page 10 of 41