New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

August 31, 2024

ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ ಲಿಂಕ್ ಮಾಡುವುದ ಕುರಿತು ನೂತನ ನಿಯಮ ಕೇಂದ್ರ ಸರಕಾರದಿಂದ(pan card importance) ಸೆಪ್ಟೆಂಬರ್ ನಲ್ಲಿ ಜಾರಿಗೆ ತರವು ಸಾಧ್ಯೆತೆಯಿದೆ ಎನ್ನುವ ಮಾಹಿತಿಯ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಆಧಾರ್ ಕಾರ್ಡ್, ವೋಟಿಂಗ್ ಕಾರ್ಡ್, ರೇಷನ್ ಕಾರ್ಡ್ ಗಳಿಗೆ ಎಷ್ಟು ಪ್ರಾಮುಖ್ಯತೆಯಿದಿಯೋ ಅಷ್ಟೇ ಪ್ರಾಮುಖ್ಯತೆ ಪಾನ್ ಕಾರ್ಡ್...

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

August 31, 2024

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ...

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

Kuri shed subsidy-ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ ರೂ 57,000 ಸಬ್ಸಿಡಿ ಪಡೆಯಲು ಅರ್ಜಿ!

August 30, 2024

ರೈತರಿಗೆ ಅರ್ಥಿಕವಾಗಿ ನೆರವಾಗಲು ಕೃಷಿ ಜೊತೆ ಉಪಕಸುಬುಗಳನ್ನು ಆರಂಭಿಸಲು ಕುರಿ,ಹಸು,ಕೋಳಿ ಸಾಕಾಣಿಕೆಗೆ ಶೆಡ್ ನಿರ್ಮಾಣಕ್ಕೆ(januvaru shed subsidy-2024) ರೂ 57,000 ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಹವಾಮಾನ ವೈಪರಿತ್ಯ ಸನ್ನಿವೇಶದಿಂದ ಬೆಳೆಗಳನ್ನು ಸಮರ್ಪಕವಾಗಿ ಬೆಳೆಯಲು ಸಾಧ್ಯವಾಗದೇ ಇರುವ ಪರಿಸ್ಥಿತಿ ರೈತಾಪಿ ವರ್ಗದಲ್ಲಿ ಇದ್ದು ಇಂತಹ ಸನ್ನಿವೇಶದಲ್ಲಿ ರೈತರು ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು...

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

August 30, 2024

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ(ITBP Recruitment-2024) ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆ ಪ್ರಕಟಿಸಿದೆ. ಕಿಚನ್ ಸರ್ವಿಸ್ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಮಹಿಳೆಯರಿಗೂ ಕೂಡ ಇದರಲ್ಲಿ ವಿಶೇಷ ಮೀಸಲಾತಿ ನೀಡಲಾಗಿದೆ. ITBP Recruitment-ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ...

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

August 29, 2024

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

August 23, 2024

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು...

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

August 22, 2024

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

August 13, 2024

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

August 11, 2024

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ...

Page 11 of 34