New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

March 15, 2025

ಅಂಗನವಾಡಿ ಕಾರ್ಯಕರ್ತೆಯರ(Anganwadi Worker Salary) ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು(Laxmi...

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

Vasati Yojane-ವಿವಿಧ ವಸತಿ ಯೋಜನೆಯಡಿ ಈ ವರ್ಷ 2.30 ಲಕ್ಷ ಮನೆ ಮಂಜೂರು!

March 14, 2025

ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿ(Vasati Yojane) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಹಾಗೂ ಸ್ವಂತ ಮನೆಯನ್ನು ಹೊಂದಿಲ್ಲದ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಮನೆಯನ್ನು ಒದಗಿಸಲು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಸದನದಲ್ಲಿ ಪ್ರಶ್ನೋತರಕ್ಕೆ ಉತ್ತರಿಸಿದ ವಸತಿ ಸಚಿವ ಜಮೀರ ಅಹ್ಮದ್ ಅವರ ಹಂಚಿಕೊಂಡಿರುವ ಲಿಖಿತ ಉತ್ತರದ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಯಾವೆಲ್ಲ ವಸತಿ...

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

Job Fair- ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

March 13, 2025

ರಾಜ್ಯ ಎರಡು ಜಿಲ್ಲೆಯಲ್ಲಿ ಬೃಹತ ಉದ್ಯೋಗ ಮೇಳವನ್ನು(Udyoga Mela-2025) ಆಯೋಜನೆ ಮಾಡಲಾಗಿದ್ದು ನಿರುದ್ಯೋಗಿ ಯುವಕ/ಯುವತಿಯರು ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು. ಉದ್ಯೋಗ ಮೇಳವನ್ನು ಯಾವೆಲ್ಲ ಜಿಲ್ಲೆಗಳನ್ನು ಆಯೋಜನೆ ಮಾಡಲಾಗಿದೆ? ದಿನಾಂಕ ಇನ್ನಿತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ರಾಜ್ಯದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ(Jobs In Karnataka)ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗುತ್ತದೆ ಮಾಹಿತಿ...

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bagar Hukum-ಬಗರ್ ಹುಕುಂ ಅರ್ಜಿ ವಿಲೇವಾರಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 13, 2025

ಇತ್ತೀಚಿಗೆ ವಿಧಾನಸಭೆಯಲ್ಲಿ ಬಗರ್ ಹುಕುಂ(Bagar Hukum) ಸಕ್ರಮದ ಕುರಿತು ಬಹಳ ಗಂಭಿರವಾಗಿ ಚರ್ಚೆ ನಡೆದಿದ್ದು, ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ. ಈಗಾಗಲೇ ಬೆಳೆಗಳನ್ನು ಬೆಳೆದು ಕಟಾವಿಗೆ ಕಾಯುತ್ತಿರುವ ರೈತರಿಗೆ ಸಿಹಿ ಸುದ್ದಿ ಹಾಗೂ ಹೊಸದಾಗಿ ಅರ್ಜಿಗಳ ಪರಿಶೀಲನೆ ಕುರಿತು ಕಹಿ ಸುದ್ದಿಯನ್ನು ಕಂದಾಯ ಸಚಿವರು ನೀಡಿದ್ದಾರೆ. ಹಾಗಾದರೆ ವಿಧಾನಸಭಾ ಚರ್ಚೆಯಲ್ಲಿ ಯಾವೆಲ್ಲಾ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ...

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!

February 21, 2025

ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ(Karnataka Cabinet Meeting) ತೆಗೆದುಕೊಂಡ ಪ್ರಮುಖ ನಿರ್ಣಯಗಳ ಕುರಿತು ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಮಸ್ವಾಶ್ರಯ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯ,ಪ್ರಸಾದ್ ಯೋಜನೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ & ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ, ಕರ್ನಾಟಕ...

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

Shop registration-ರಾಜ್ಯ ಸರಕಾರದಿಂದ ಎಲ್ಲಾ ಅಂಗಡಿಗಳ ನೋಂದಣಿಗೆ ನೂತನ ನಿಯಮ ಜಾರಿ!

February 13, 2025

ರಾಜ್ಯ ಸರಕಾರದಿಂದ ಕರ್ನಾಟಕದ ಎಲ್ಲಾ ಸ್ಥಳಗಳಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕಾರ್ಮಿಕ ಇಲಾಖೆಯ ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿಯನ್ನು(Shop registration) ಮಾಡಿಕೊಳ್ಳಲು ಇಲಾಖೆಯಿಂದ ಅಧಿಕೃತ ನಿಯಮವನ್ನು ಜಾರಿಗೆ ತರಲಾಗಿದೆ. ರಾಜ್ಯದ ಎಲ್ಲಾ ಸ್ಥಳಗಳಲ್ಲಿ ಸ್ಥಾಪಿಸಲ್ಪಟ್ಟಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ತಮ್ಮ ಅಂಗಡಿ ಮತ್ತು...

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

February 2, 2025

ಕೇಂದ್ರ ಸರಕಾರದಿಂದ ನಮ್ಮ ದೇಶದಲ್ಲಿ ಅರ್ಥಿಕವಾಗಿ ಹಿಂದುಳಿದಿರುವ ನಾಗರಿಕರಿಗೆ ಆರೋಗ್ಯ ವಿಮೆ ಯೋಜನೆಯ ಸೌಲಭ್ಯವನ್ನು ಒದಗಿಸಲು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಪ್ರಯೋಜನವನ್ನು ಪಡೆಯುವುದು ಹೇಗೆ ಎನ್ನುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ(PMJAY) ₹5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದ್ದು ಈ...

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

Vehicle ownership transfer-ವಾಹನ ಮಾರಿದ 14 ದಿನದ ಒಳಗಾಗಿ ಮಾಲೀಕತ್ವ ವರ್ಗಾವಣೆ ಕಡ್ಡಾಯ!

January 20, 2025

ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಎರಡನೇ ವ್ಯಕ್ತಿಗೆ ಮಾರಾಟ ಮಾಡಿದ ಬಳಿಕ ಆ ವಾಹನದ ಮಾಲೀಕತ್ವ(Vehicle ownership transfer) ವನ್ನು ಇಂತಿಷ್ಟು ದಿನದ ಒಳಗಾಗಿ ಖರೀದಿ ಮಾಡಿದ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಮೋಟಾರು ವಾಹನಗಳ ಇಲಾಖೆಯು ಈ ಕುರಿತು ನೂತನ ನಿಯಮವನ್ನು ಜಾರಿಗೆ ತರಲು ಸಿದ್ದತೆಯನ್ನು ನಡೆಸಿದೆ. ಈಗಾಗಲೇ ಬಹುತೇಕ ಜನರಿಗೆ...

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

Today Gold Rate-ದೇಶದ ವಿವಿಧ ನಗರ ಮತ್ತು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನದ ದರ ಹೀಗಿದೆ!

December 31, 2024

ಭಾರತದ ವಿವಿಧ ಪ್ರಮುಖ ನಗರಗಳಲ್ಲಿ(Latest gold rate in India) ಮತ್ತು ಕೆಲವು ಪ್ರಮುಖ ವಿದೇಶಗಳಲ್ಲಿ ಇಂದಿನ ಚಿನ್ನ ದರ ಎಷ್ಟಿದೆ? ಎನ್ನುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಚಿನ್ನದ ದರ ಕುರಿತು(Current gold rate) ಪ್ರತಿಯೊಬ್ಬರಿಗೂ ತಿಳಿಯುವ ಆಸಕ್ತಿ ಇದ್ದೇ...

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

Annabhagya DBT Status-ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯಡಿ ಎಷ್ಟು ಹಣ ಜಮಾ ಆಗಿದೆ? ಎಂದು ಹೇಗೆ ತಿಳಿಯುವುದು?

December 30, 2024

ಕರ್ನಾಟಕ ರಾಜ್ಯ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಅರ್ಹ ಗ್ರಾಹಕರಿಗೆ ಪ್ರತಿ ತಿಂಗಳು ಅನ್ನಭಾಗ್ಯ(Annabhagya DBT Status) ಯೋಜನೆಯಡಿ ಇಲ್ಲಿಯವರೆಗೆ ಎಷ್ಟು ಕಂತು? ಹಾಗೂ ಎಷ್ಟು ಹಣ ಜಮಾ ಅಗಿದೆ ಎಂದು ಯಾವ ವಿಧಾನ ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಜನರಿಗೆ ಆಹಾರ...

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

Matru Vandana Yojana- ಮಾತೃವಂದನಾ ಯೋಜನೆಯಡಿ ಗರ್ಭಿಣಿ ಮಹಿಳೆಯರಿಗೆ ₹11,000!

December 25, 2024

ಕೇಂದ್ರ ಸರಕಾರದಿಂದ ಮಾತೃವಂದನಾ ಯೋಜನೆಯಡಿ(Matru Vandana Yojana) ಅರ್ಹ ಗರ್ಭಿಣಿ ಮಹಿಳೆಯರಿಗೆ ₹11,000 ರೂ ಅರ್ಥಿಕ ನೆರವು ಪಡೆಯಲು ಅವಕಾಶವಿದ್ದು ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ ಪೌಷ್ಟಿಕ ಆಹಾರವನ್ನು ದಿನನಿತ್ಯ ಸೇವನೆ ಮಾಡಲು ಅರ್ಥಿಕವಾಗಿ ನೆರವು ನೀಡಲು ಮಾತೃವಂದನಾ ಯೋಜನೆಯಡಿ ಹಣಕಾಸಿನ(Matru Vandana Yojana Application) ನೆರವನ್ನು...

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

December 24, 2024

ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಮತ್ತು ನಗರ ಪ್ರದೇಶ ವ್ಯಾಪ್ತಿಯಲ್ಲಿ ನಗರ ಸಭೆ/ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಯನ್ನು ನೋಂದಣಿಯನ್ನು ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಯಿಂದ ಆನ್ಲೈನ್ ಮೂಲಕ ಅರ್ಜಿಯನ್ನು(E-Khata Application) ಸಲ್ಲಿಸಲು ಅವಕಾಶ ಮಾಡಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ನಕಲಿ ದಾಖಲೆಗಳನ್ನು ಸಲ್ಲಿಸಿ ಆಸ್ತಿ ನೋಂದಣಿಯನ್ನು(Home land registration)ಮಾಡಿಕೊಂಡು ತೆರಿಗೆ...

Page 11 of 42