New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

November 21, 2024

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು...

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 19, 2024

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು...

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

November 15, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು...

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

November 14, 2024

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ...

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

November 14, 2024

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala)...

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

November 13, 2024

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ...

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

November 12, 2024

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು...

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

November 9, 2024

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ...

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

November 8, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student...

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

November 7, 2024

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು...

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

November 7, 2024

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Page 12 of 41