New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

Drip Irrigation-ರಾಜ್ಯ ಸರಕಾರದಿಂದ ಹನಿ ಮತ್ತು ತುಂತುರು ನೀರಾವರಿ ಘಟಕಕ್ಕೆ ₹255 ಕೋಟಿ ಅನುದಾನ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

December 23, 2024

ರಾಜ್ಯ ಸರಕಾರದಿಂದ ರೈತರಿಗೆ ಅತೀ ಕಡಿಮೆ ಬೆಲೆಯಲ್ಲಿ ಸಬ್ಸಿಡಿಯನ್ನು ಒದಗಿಸಿ ಹನಿ ಮತ್ತು ತುಂತುರು ನೀರಾವರಿ ಘಟಕವನ್ನು ಸ್ಥಾಪನೆ ಮಾಡಿಕೊಳ್ಳಲು ರೂ ₹255 ಕೋಟಿ ಅನುದಾನವನ್ನು ವ್ಯಯಿಸಲಾಗಿದ್ದು ಈ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರು ಯಾವ ಕ್ರಮ ಅನುಸರಿಸಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರತಿಯೊಬ್ಬ ರೈತರಿಗೂ ಸರಕಾರಿ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸುವ...

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

Honey Bee Keeping Training-ಉಚಿತ ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಲು ಅವಕಾಶ!

December 22, 2024

ಕೃಷಿಯ ಜೊತೆಯಲ್ಲಿ ಜೇನು ಸಾಕಾಣಿಕೆಯನ್ನು ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಜೇನು ಸಾಕಾಣಿಕೆ(Honey Bee Keeping Training) ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕೃಷಿಯ ಜೊತೆಯಲ್ಲಿ ತಮ್ಮ ಜಮೀನು/ತೋಟದಲ್ಲಿ ಜೇನು ಹುಳುಗಳನ್ನು ಸಾಕಾಣಿಕೆ ಮಾಡುವುದರಿಂದ(Free Honey Bee Keeping Training) ಎರಡು ರೀತಿಯ ಆದಾಯವನ್ನು ಪಡೆಯಬಹುದು ಜೇನು ತುಪ್ಪುದಿಂದ ಹಣ...

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

Digital Ration card-ಡಿಜಿಟಲ್ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಆಪ್ಲಿಕೇಶನ್ ಬಿಡುಗಡೆ!

December 12, 2024

ಪಡಿತರ ಚೀಟಿ ಹೊಂದಿರುವವರು ತಮ್ಮ ರೇಶನ್ ಕಾರ್ಡಿನ ಡಿಜಿಟಲ್ ಪ್ರತಿಯನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಕೇಂದ್ರ ಸರಕಾರವು ಮೇರಾ ರೇಷನ್ 2.0(ration card) ಎನ್ನುವ ಹೆಸರಿನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಇಂದು ಈ ಅಂಕಣದಲ್ಲಿ ಡಿಜಿಟಲ್ ರೇಶನ್ ಕಾರ್ಡ(Digital ration card) ಪ್ರಯೋಜನಗಳೇನು? ಇದನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ? ಈ...

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

December 2, 2024

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ(Bele hani) ಸುಮಾರು ₹120 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾದ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ತಿಳಿಸಿದ್ದಾರೆ. ಯಾರಿಗೆಲ್ಲ ಹಿಂಗಾರು ಹಂಗಾಮಿನ ಬೆಳೆ...

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

November 30, 2024

ಪಶುಸಂಗೋಪನೆ ಇಲಾಖೆಯಿಂಡ ಉಚಿತವಾಗಿ ಕೋಳಿಮರಿಯನ್ನು(Uchitha koli mari vitarane) ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಕೃಷಿಯ ಜೊತೆಯಲ್ಲಿ ಕೃಷಿಗೆ ಪೂರಕವಾದ ಉಪಕಸುಬುಗಳನ್ನು ಸಹ ಕೈಗೊಳ್ಳುವುದರಿಂದ ಅರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿರುತ್ತದೆ ಈ ಕಾರಣದಿಂದ ರೈತಾಪಿ...

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 29, 2024

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸಲು ಶೇ 80% ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್(Solar Pumpset subsidy)ಅನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ ಅರ್ಹ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್(Pumpset) ಗಳಿಗೆ ಸೋಲಾರ್ ಪಂಪ್ ಸೆಟ್ ಅನ್ನು ಅಳವಡಿಸಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತದೆ....

Power tiller subsidy- ಶೇ.90ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ!

Power tiller subsidy- ಶೇ.90ರಷ್ಟು ಸಬ್ಸಿಡಿಯಲ್ಲಿ ಪವರ್ ಟಿಲ್ಲರ್ ಪಡೆಯಲು ಅರ್ಜಿ!

November 24, 2024

ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಅನುದಾನ ಲಭ್ಯತೆ ಆಧಾರದ ಮೇಲೆ ವಿವಿಧ ಕೃಷಿ ಯಂತ್ರಗಳನ್ನು(Power tiller subsidy) ಸಬ್ಸಿಡಿಯಲ್ಲಿ ರೈತರಿಗೆ ಒದಗಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ವಿವಿಧ ಯೋಜನೆಯಡಿ ರೈತರಿಗೆ ಕೃಷಿ ಯಂತ್ರಗಳ ಖರೀದಿ ಮಾಡಲು ಅರ್ಥಿಕವಾಗಿ ನೆರವು ನೀಡಲು ಅನೇಕ ಯಂತ್ರಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ ಇದರಿಂತೆ...

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

November 21, 2024

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ...

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

November 21, 2024

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು...

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 19, 2024

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು...

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

November 15, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು...

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

November 14, 2024

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ...

Page 12 of 42