New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

November 3, 2024

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ...

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

October 31, 2024

ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್...

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

October 29, 2024

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ...

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

October 26, 2024

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು...

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

October 24, 2024

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21...

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 22, 2024

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 21, 2024

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ...

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

October 20, 2024

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ,...

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು...

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

October 16, 2024

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming),...

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

October 15, 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ...

Page 13 of 41