New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

November 14, 2024

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala)...

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

November 13, 2024

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ...

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

November 12, 2024

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು...

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

MGNREGA-2024: ನರೇಗಾ ಯೋಜನೆಯಡಿ 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

November 9, 2024

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ(MGNREGA) ಅರ್ಹ ಕುಟುಂಬಗಳು 5.0 ಲಕ್ಷದ ವರೆಗೆ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸಲು ಕೇಂದ್ರ ಸರಕಾರದಿಂದ ನರೇಗಾ ಯೋಜನೆಯಡಿ ಉದ್ಯೋಗವನ್ನು ನೀಡಲಾಗುತ್ತದೆ ಈ ಯೋಜನೆಯಡಿ ಎರಡು ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು ಸಮುದಾಯ ಕಾಮಗಾರಿಗಳು ಮತ್ತು ವೈಯಕ್ತಿಕ...

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

BPL card-ಈ ಕಾರ್ಡ ಹೊಂದಿರುವವರಿಗೆ BPL ರ‍ೇಶನ್ ಕಾರ್ಡ ಪಡೆಯಲು ಅವಕಾಶ!

November 8, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(BPL card)ಅನ್ನು ವಿತರಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಕೆ ಮಾಡಿಕೊಂಡು ಅರ್ಥಿಕವಾಗಿ ಹಿಂದುಳಿದವರು ಹಾಗೂ ಇ-ಶ್ರಮ್ ಕಾರ್ಡ(e-shram card) ಹೊಂದಿರುವವರು ಬಿಪಿಎಲ್ ರೇಶನ್ ಕಾರ್ಡ ಅನ್ನು ಪಡೆಯಬಹುದಾಗಿದೆ. ಇದನ್ನೂ ಓದಿ: Student...

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

Maize msp price- ಕೆಎಂಎಫ್‌ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!

November 7, 2024

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು (KMF) ಪಶು ಆಹಾರ ಉತ್ಪಾದನಾ ಘಟಕಕ್ಕೆ ಮೆಕ್ಕೆಜೋಳ ಪೂರೈಕೆ ಮಾಡಲು ರೈತರಿಂದ ಮೆಕ್ಕೆಜೋಳವನ್ನು(Maize msp price) ಖರೀದಿ ಮಾಡಲು ಖರೀದಿ ಕೇಂದ್ರ ತೆರೆಯಲು ಸಿದ್ದತೆಯನ್ನು ನಡೆಸಿದೆ. ರಾಜ್ಯದಲ್ಲಿ KMF ಡೈರಿಗಳಿಗೆ ಹಾಲನ್ನು ಪೂರೈಕೆ ಮಾಡುವ ರೈತರಿಗೆ ಪಶು ಆಹಾರವನ್ನು ಮಂಡಳಿಯಿಂದ ನೀಡಲಾಗುತ್ತದೆ ಇದಕ್ಕಾಗಿ ಪಶು ಆಹಾರ ತಯಾರಿಕಾ ಘಟಕಗಳನ್ನು...

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

PM Vidyalaxmi Scheme- ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಜಾರಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

November 7, 2024

ಉನ್ನತ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ಅರ್ಥಿಕವಾಗಿ ನೆರವು ನೀಡಲು ಕೇಂದ್ರ ಸರಕಾರದಿಂದ ಹೊಸ ಯೋಜನೆಯೊಂದಕ್ಕೆ ಸಂಪುಟ ಸಭೆಯಲ್ಲಿ ಅಧಿಕೃತ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ “ಪಿಎಂ ವಿದ್ಯಾಲಕ್ಷ್ಮೀ ಯೋಜನೆ”(PM Vidyalaxmi Yojana) ಎಂದು ಹೆಸರಿಡಲಾಗಿದೆ. ಇಂದಿನ ದಿನ ಮಾನಗಳಲ್ಲಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಗಮನ ನೀಡಲಾಗುತ್ತಿದ್ದು ಉನ್ನತ ಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ಕೊಡಿಸಬೇಕು...

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Crop loss Input subsidy-ಮೊದಲ ಹಂತದಲ್ಲಿ 13.02 ಕೋಟಿ ಬೆಳೆ ಪರಿಹಾರ ಬಿಡುಗಡೆಗೆ ಸಿದ್ದತೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

November 6, 2024

ರಾಜ್ಯದಲ್ಲಿ ಕಳೆದ ತಿಂಗಳು ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆ ಗಿಂತಲು ಅಧಿಕ ಮಳೆ ಬಂದಿರುವ ಕಾರಣ ಕಟಾವಿಗೆ ಬಂದ ಬೆಳೆಯು ಹಾನಿಯಿದಿದ್ದು(Bele hani) ಬೆಳೆ ಹಾನಿ ಸಂಬಂಧ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ ರೈತರಿಗೆ NDRF ಮಾರ್ಗಸೂಚಿ ಪ್ರಕಾರ ಬೆಳೆ ನಷ್ಟ ಪರಿಹಾರ(Bele hani parihara) ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದಾವಣಗೆರೆ, ಕಲಬುರ್ಗಿ ಜಿಲ್ಲೆಯ ಜಿಲ್ಲಾಡಳಿತದ ಅಧಿಕೃತ ಮಾಹಿತಿಯ...

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

November 3, 2024

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ...

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

October 31, 2024

ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್...

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

October 29, 2024

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ...

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

Land Mutation-ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು ನೋಡಲು ವೆಬ್ಸೈಟ್ ಬಿಡುಗಡೆ!

October 26, 2024

ಕಂದಾಯ ಇಲಾಖೆಯಿಂದ ರೈತರು ಉಚಿತವಾಗಿ ನಿಮ್ಮ ಜಮೀನಿನ ಮ್ಯುಟೇಶನ್ ವಿವರವನ್ನು(BHOOMI RTC MUTATION HISTORY) ನೋಡಲು ವೆಬ್ಸೈಟ್ ಲಿಂಕ್ ಮತ್ತು ನಿಮ್ಮ ಮೊಬೈಲ್ ನಲ್ಲಿ ಈ ಮ್ಯುಟೇಶನ್ ವಿವರವನ್ನು ಹೇಗೆ ನೋಡಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಕೃಷಿ ಜಮೀನಿಗೆ ಸಂಭಂದಪಟ್ಟ ಅಗತ್ಯ ದಾಖಲೆಗಳಲ್ಲಿ ಒಂದಾದ ಪಹಣಿಗೆ ಸಂಭದಪಟ್ಟ ಮ್ಯುಟೇಶನ್ ವಿವರವನ್ನು(Land Mutation Website) ರೈತರು...

Page 13 of 42