New posts

Your blog category

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

Free Tailoring Course-ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಸಬ್ಸಿಡಿಯಲ್ಲಿ ಹೋಲಿಗೆ ಯಂತ್ರ!

August 26, 2025

ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ(Tailoring Course Application) ಗ್ರಾಮೀಣ ಮತ್ತು ನಗರ ಭಾಗದ ಅರ್ಹ ಮಹಿಳೆಯರಿಗೆ ಉಚಿತವಾಗಿ ಹೋಲಿಗೆ ಯಂತ್ರ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳನ್ನು ಗುರುತಿಸಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಈ ಅಂಕಣದಲ್ಲಿ ಉಚಿತ ಹೋಲಿಗೆ ತರಬೇತಿಯನ್ನು ಪಡೆಯಲು ಯಾರೆಲ್ಲ(Free Tailoring Course) ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ...

karnataka dams water level: ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

karnataka dams water level: ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

July 18, 2024

ಪ್ರಸ್ತುತ ರಾಜ್ಯದ ಯಾವ ಯಾವ ಜಲಾಶಯಕ್ಕೆ ಎಷ್ಟು ಪ್ರಮಾಣದ ಒಳ ಹರಿವು ಇದೆ? ಇಲ್ಲಿಯವರೆಗಿನ ನೀರಿನ ಸಂಗ್ರಹಣೆ ಎಷ್ಟು?(karnataka dams water level) ಇತರೆ ಸಂಪೂರ್ಣ ಅಂಕಿ-ಅಂಶಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕಳೆದ 4-5 ದಿನಗಳಿಂದ ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣದ ಮಳೆ ಅಗುತ್ತಿದ್ದು...

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

July 18, 2024

ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(IAS KAS Free Coaching ) ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ವಿವರ ಇಲ್ಲಿದೆ. ಕರ್ನಾಟಕ ಸರ್ಕಾರದ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ?(IAS KAS Free Coaching 2024...

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

July 17, 2024

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana)...

Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

July 17, 2024

2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಆಸಕ್ತ ಅರ್ಜಿದಾರರು(Diploma Agriculture Application) ಈ ಲೇಖನದಲ್ಲಿ ವಿವರಿಸಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧೀನದಲ್ಲಿರುವ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯ, ದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಡಿಪ್ಲೊಮಾ (ಕೃಷಿ)...

RRC Central Railway Jobs-2024: ಕೇಂದ್ರ ರೈಲ್ವೆ ಇಲಾಖೆಯಲ್ಲಿ 2400ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!

RRC Central Railway Jobs-2024: ಕೇಂದ್ರ ರೈಲ್ವೆ ಇಲಾಖೆಯಲ್ಲಿ 2400ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ!

July 12, 2024

ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ(RRC Central Railway Jobs-2024) ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಅರ್ಹತೆಗಳು, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ವಿಧಾನ ಹೇಗೆ, ಅರ್ಹತೆಗಳೇನು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ವಿವರಿಸಲಾಗಿದ್ದು ಅರ್ಜಿ ಸಲ್ಲಿಸುವ...

adhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ!

adhar rtc link-2024: ರೈತರು ಇನ್ನೂ 7 ದಿನದ ಒಳಗಾಗಿ ಈ ಕೆಲಸ ಮಾಡದಿದ್ದಲ್ಲಿ ಸರಕಾರಿ ಯೋಜನೆಗಳ ಸೌಲಭ್ಯ ಸಿಗುವುದಿಲ್ಲ!

July 12, 2024

ಕಂದಾಯ ಇಲಾಖೆಯಿಂದ ಈ ವರ್ಷದಿಂದ ರೈತರು ಯಾವುದೇ ಸರಕಾರಿ ಸೌಲಭ್ಯವನ್ನು ಪಡೆಯಲು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳಿಗೆ ಆಧಾರ್ ಲಿಂಕ್(adhar to rtc link) ಮಾಡುವುದನ್ನು ಕಡ್ಡಾಯ ಮಾಡಲಾಗಿದ್ದು, ಈಗ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು  ಪ್ರಕಟಿಸಿದೆ. ರೈತರು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ತಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಕಾರ್ಡ...

UPSC Pre-examination: ಕರ್ನಾಟಕ ಸರ್ಕಾರದಿಂದ ಪದವಿ ಶಿಕ್ಷಣದೊಂದಿಗೆ UPSC ತಯಾರಿಗೆ ಅರ್ಜಿ ಅಹ್ವಾನ!

UPSC Pre-examination: ಕರ್ನಾಟಕ ಸರ್ಕಾರದಿಂದ ಪದವಿ ಶಿಕ್ಷಣದೊಂದಿಗೆ UPSC ತಯಾರಿಗೆ ಅರ್ಜಿ ಅಹ್ವಾನ!

July 11, 2024

2024 – 25 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಊಟ ವಸತಿಯೊಂದಿಗೆ ಸಂಯೋಜಿತ ಪದವಿ ಶಿಕ್ಷಣ ಹಾಗೂ UPSC ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ. ಸಮಾಜ ಕಲ್ಯಾಣ ಇಲಾಖೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಅಭ್ಯರ್ಥಿಗಳ ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಯಾವ ಕೋರ್ಸ್ ಗಳ ಪದವಿ...

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

July 10, 2024

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ...

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

July 3, 2024

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು...

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

June 30, 2024

ರೈತರು ತಮ್ಮ  ಬೆಳೆಗಳಿಗೆ ಬೆಳೆ ವಿಮೆ ಪರಿಹಾರ(bele vime news) ಪಡೆಯಲು ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ವಿವರಿಸಿರುವ ನಿಯಮಯನ್ನು ಪಾಲಿಸುವುದು ಕಡ್ದಾಯವಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತಿದ್ದು ಈ ಯೋಜನೆಯಡಿ ರೈತರು ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ವಿಮೆ ಪರಿಹಾರ ಪಡೆಯಲು ಅರ್ಜಿ...

crop survey app-2024: ರೈತರೇ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

crop survey app-2024: ರೈತರೇ ಬೆಳೆ ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

June 24, 2024

2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ(Kharif crop survey-2024)ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ರೈತರು ಈ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆ ಮಾಹಿತಿಯನ್ನು ಮೊಬೈಲ್ ಮೂಲಕ ಹೇಗೆ ದಾಖಲಿಸುವುದು? ಮತ್ತು ಬೆಳೆ...

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

June 19, 2024

ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯ(Crop survey) ವಿವರವನ್ನು ತಿಳಿದುಕೊಳ್ಳಲು ರಾಜ್ಯ ಸರಕಾರದ ಅಧಿಕೃತ https://cropsurvey.karnataka.gov.in ವೆಬ್ಸೈಟ್ ನಲ್ಲಿ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆಯ ಮಾಹಿತಿ ಏಕೆ ಅತೀ ಮುಖ್ಯ? ಬೆಳೆ ಸಮೀಕ್ಷೆಯ ಕುರಿತು ರೈತರು ತಪ್ಪದೇ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ...

Page 14 of 41