New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

Best Farmer award- ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಪಡೆಯಲು ಅರ್ಜಿ!

October 24, 2024

ಬಾಗಲಕೋಟೆ ವಿಶ್ವವಿದ್ಯಾಲಯದಿಂದ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ(Best Farmer award) ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ರೈತ ಮತ್ತು ರೈತ ಮಹಿಳೆಯರು ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆದಲ್ಲಿ(uhs) 2024ರ ಡಿಸೆಂಬರ್ 21...

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Bele parihara- ಮಳೆಯಿಂದ ಜಮೀನಿನ ಬೆಳೆ ಹಾನಿಯಾಗಿದ್ದರೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 22, 2024

ರಾಜ್ಯದಲ್ಲಿ ಕಳೆದ 2 ವಾರದಿಂದ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಬರುತ್ತಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದ ಬೆಳೆ ನಾಶವಾಗಿದ್ದು(Bele parihara) ಅಂತಹ ರೈತರು ಬೆಳೆ ಹಾನಿಯ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ರೈತರು ತಾವು ಬೆಳೆದ ಬೆಳೆಯು ಹಾನಿಯಾದ/ನಾಶವಾದ ಸಂದರ್ಭದಲ್ಲಿ ಬೆಳೆ ಹಾನಿ ಪರಿಹಾರವನ್ನು(Bele parihara status) ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು?...

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

October 22, 2024

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲವೆಂದರೆ ನಿಮ್ಮ ಹೆಸರಿಗೆ ನೋಂದಾವಣೆಯಾದರು ನಂತರದಲ್ಲಿ ಕೋರ್ಟ್ ಮತ್ತು ಕಚೇರಿ ಅಲೆದಾಡುವ ಸಂದರ್ಭ ಬಂದರೂ ಬರಬಹುದು. ಅದ್ದರಿಂದ ಪ್ರತಿಯೊಬ್ಬರು...

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

October 21, 2024

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ ಅರ್ಥಿಕವಾಗಿ ನೆರವಾಗಲು ಒಟ್ಟು 8 ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ...

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

October 20, 2024

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ,...

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

October 18, 2024

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga Kalyana application)ಯೋಜನೆಯ ಮಾರ್ಗಸೂಚಿ, ಸಹಾಯಧನ ವಿವರ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಅರ್ಹ ಆಸಕ್ತ ಅರ್ಜಿದಾರರು...

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

Dairy farm subsidy-ಹೈನುಗಾರಿಕೆಗೆ 40 ಸಾವಿರ ಸಹಾಯಧನ! ಇಲ್ಲಿದೆ ಯೋಜನೆಯ ಸಂಪೂರ್ಣ ಮಾಹಿತಿ!

October 16, 2024

ಹೊಸದಾಗಿ ಹೈನುಗಾರಿಕೆಯನ್ನು ಪ್ರಾರಂಭಿಸುವವರು ಅಥವಾ ಈಗಾಗಲೇ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವವರು ಕೃಷಿ ಇಲಾಖೆಯಿಂದ ಈ ಯೋಜನೆಯಡಿ ಹಸು/ಎಮ್ಮೆ ಸಾಕಾಣಿಕೆಗೆ 40 ಸಾವಿರ ಅರ್ಥಿಕ ನೆರವನ್ನು(Dairy farm subsidy scheme) ಪಡೆಯಬಹುದು. ಪ್ರಸ್ತುತ ಹವಾಮಾನ ವೈಪರಿತ್ಯದಂತಹ ಸನ್ನಿವೇಶಗಳನ್ನು ರೈತರು ಕೇವಲ ಬೆಳೆಗಳನ್ನು ನೆಚ್ಚಿಕೊಂಡು ಕೃಷಿ ಚಟುವಟಿಕೆ ಮಾಡಿಕೊಂಡು ಹೋಗುವುದರ ಜೊತೆಗೆ ಕೃಷಿ ಉಪಕಸುಬುಗಳಾದ ಹೈನುಗಾರಿಕೆ(Dairy farm), ಮೀನುಗಾರಿಕೆ(Fish farming),...

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

October 15, 2024

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KEB) ಭರ್ಜರಿ ಉದ್ಯೋಗವಾಕಾಶ! 2,679 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ(Junior Power Man Job application) ಆಹ್ವಾನಿಸಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(hescom job notification) ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ...

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

Dishank mobile app- ಕರ್ನಾಟಕದ ಯಾವುದೇ ಸ್ಥಳದ ಸರ್ವೆ ನಂಬರ್ ಮತ್ತು ಮಾಲೀಕರ ವಿವರ ಪಡೆಯಬಹುದು!

October 12, 2024

ಸಾರ್ವಜನಿಕರು/ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್(Google play store) ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ಮೊಬೈಲ್ ಅಪ್ಲಿಕೇಶನ್ ಅನ್ನು(Dishank mobile app) ತಮ್ಮ ಮೊಬೈಲ್ ನಲ್ಲಿ ಹಾಕಿಕೊಂಡು ಕುಳಿತಲೇ ರಾಜ್ಯದ ಯಾವುದೇ ಜಾಗದ ಸರ್ವೆ ನಂಬರ್ ಮತ್ತು ಮಾಲೀಕರ ವಿವರವನ್ನು ಚೆಕ್ ಮಾಡಿಕೊಳ್ಳಬಹುದು. ಎಲ್ಲಾ ಓದುಗ ಮಿತ್ರರಿಗೆ ಶುಭ ಮುಂಜಾನೆ, ಅನೇಕ...

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

October 11, 2024

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ...

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

E-kyc status- ಇ-ಕೆವೈಸಿ ಆದವರಿಗೆ ಮಾತ್ರ ಸಿಗಲಿದೆ ಪಿಎಂ ಕಿಸಾನ್ ಹಣ! ಇ-ಕೆವೈಸಿ ಆಗಿದಿಯಾ? ಚೆಕ್ ಮಾಡಿಕೊಳ್ಳಿ!

October 5, 2024

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅರ್ಜಿಯ ಇ-ಕೆವೈಸಿ ಅಗಿರುವುದನ್ನು ರೈತರು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರದಿಂದ ಅಧಿಕೃತ ಪಿಎಂ ಕಿಸಾನ್ ಯೋಜನೆಯ(PM-kisan E-kyc status) ವೆಬ್ಸೈಟ್ ನಲ್ಲಿ ಅವಕಾಶ ನೀಡಲಾಗಿದೆ. ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದು. ಕೃಷಿ ಇಲಾಖೆಯಿಂದ ಪಿಎಂ ಕಿಸಾನ್ ಯೋಜನೆಯಡಿ...

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Parihara farmer list-2024: ಹಳ್ಳಿವಾರು ಬೆಳೆ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

October 4, 2024

ಬೆಳೆ ನಷ್ಟ ಪರಿಹಾರವನ್ನು(bele parihara) ಪಡೆಯಲು ಎಲ್ಲಾ ದಾಖಲಾತಿಗಳು ಆನ್ಲೈನ್ ನಲ್ಲಿ ಸರಿಯಾಗಿ ಸಲ್ಲಿಸಿರುವ ರೈತರ ಹಳ್ಳವಾರು ಪಟ್ಟಿಯನ್ನು(Parihara farmer list) ಕಂದಾಯ ಇಲಾಖೆಯ ಅಧಿಕೃತ ಪರಿಹಾರ ವೆಬ್ಸೈಟ್ ನಲ್ಲಿ ಹಳ್ಳಿವಾರು ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹವಾಮಾನ ವೈಪರಿತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು(bele Parihara)ಒದಗಿಸಲು ರಾಜ್ಯ ಮತ್ತು ಕೇಂದ್ರ ಸರಕಾರದಿಂದ ರೈತರ ಖಾತೆಗೆ...

Page 14 of 42