New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

September 23, 2024

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset...

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

September 23, 2024

ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು(Krishi pandita prashasti application) ಅಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ...

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

September 22, 2024

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಅಧಿಕಾರಿ(AO) ಮತ್ತು ಸಹಾಯಕ ಕೃಷಿ ಅಧಿಕಾರಿ(AAO) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ತಿಂಗಳ ವೇತನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: free...

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

September 22, 2024

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ(ksou admission) ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ.,  ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು...

Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

September 21, 2024

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ(Diploma agriculture) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 14 ರವರೆಗೆ  ನಿಗಧಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು  ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in...

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

September 21, 2024

ಅರ್ಹ ಅಭ್ಯರ್ಥಿಗಳಿಂದ 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ(free jurnalism training) ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತರೆ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ...

Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

September 20, 2024

ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು(Surya ghar yojana) ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ನಮ್ಮ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ(PM surya ghar scheme)ಯಾರೆಲ್ಲ ಅರ್ಜಿ...

Tour packages-ಸರ್ಕಾರದಿಂದ ರೂ 15,000 ಸಾವಿರ ಸಹಾಯಧನದಲ್ಲಿ ಯಾತ್ರೆ ಮಾಡಲು ಅರ್ಜಿ!

Tour packages-ಸರ್ಕಾರದಿಂದ ರೂ 15,000 ಸಾವಿರ ಸಹಾಯಧನದಲ್ಲಿ ಯಾತ್ರೆ ಮಾಡಲು ಅರ್ಜಿ!

September 18, 2024

ರಾಜ್ಯ ಸರಕಾರದಿಂದ ವಿವಿಧ ದಾರ್ಮಿಕ ಸ್ಥಳಗಳನ್ನು ಟ್ರೈನ್ ಮೂಲಕ ಭೇಟಿ ಮಾಡಲು ಇಚ್ಚೆಯಿರುವ ನಾಗರಿಕರಿಗೆ ಪ್ರತಿ ವರ್ಷ ಸಹಾಯಧನವನ್ನು(tour package)ನೀಡಲಾಗುತ್ತದೆ ಇದರಂತೆ ಈ ವರ್ಷವು ಸಹ ಈ ಯೋಜನೆಯಡಿ ಪ್ರವಾಸವನ್ನು ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಈ ಯಾತ್ರೆಯು ಎಲ್ಲಿಂದ ಪ್ರಾರಂಭವಾಗುತ್ತದೆ? ಯಾರೆಲ್ಲ ಯಾತ್ರೆಯಲ್ಲಿ ಭಾಗವಹಿಸಬಹುದು? ಯಾತ್ರೆ ಆರಂಭವಾಗುವ ದಿನಾಂಕ? ಯಾವೆಲ್ಲ ದಾರ್ಮಿಕ ಸ್ಥಳಗಳನ್ನು ಈ ಯಾತ್ರೆಯಲ್ಲಿ...

Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

September 18, 2024

ಕಳೆದ ಫೆಬ್ರವರಿ ತಿಂಗಳಿನಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ(Village Administrative Officer Application Extended) ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರದ ನೇಮಕಾತಿಯಲ್ಲಿ ಆದ ನಿಯಮಗಳ ಬದಲಾವಣೆಗಳ ಸಂಬಂಧಿತ ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ? ಅರ್ಜಿ ಸಲ್ಲಿಸಲು ಮತ್ತೆ ನಿಗದಿಪಡಿಸಿದ ದಿನಾಂಕಗಳು ಯಾವುವು? ಎಂಬ ಮಾಹಿತಿಯನ್ನು...

Union Bank Apprenticeship- ಯೂನಿಯನ್ ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಸಂಬಳದ ಜೊತೆಗೆ ಉದ್ಯೋಗ ತರಬೇತಿ!

Union Bank Apprenticeship- ಯೂನಿಯನ್ ಬ್ಯಾಂಕ್ ನಲ್ಲಿ ಪದವಿ ಮುಗಿಸಿದವರಿಗೆ ಸಂಬಳದ ಜೊತೆಗೆ ಉದ್ಯೋಗ ತರಬೇತಿ!

September 16, 2024

ಬ್ಯಾಂಕಿಂಗ್  ವಲಯದಲ್ಲಿ ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳಿಗೆ, ಯೂನಿಯನ್ ಬ್ಯಾಂಕ್(Union Bank Apprenticeship) ಸಂಬಳದ ಜೊತೆಗೆ ಉದ್ಯೋಗ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 500 ಸ್ಥಾನಗಳನ್ನು  ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳಿಗಾಗಿ 40 ಸ್ಥಾನಗಳನ್ನು ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತರಿರುವ ಅಭ್ಯರ್ಥಿಗಳು ಇದಕ್ಕೆ ಬೇಕಾಗಿರುವ ಸಂಪೂರ್ಣ ಅರ್ಹತೆ ಮತ್ತು...

labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

labour card- ಕಾರ್ಮಿಕ ಕಾರ್ಡ ನೋಂದಣಿಗೆ ವೆಬ್ಸೈಟ್ ಲಿಂಕ್ ಬಿಡುಗಡೆ!

September 16, 2024

ಕಾರ್ಮಿಕ ಕಾರ್ಡ ಹೊಂದಿರುವವರು ಕಾರ್ಡ ನವೀಕರಣ ಮತ್ತು ಕಾರ್ಮಿಕ ಕಾರ್ಡ ಪಡೆಯಲು ಅರ್ಹರಿರುವವರು ಹೊಸ ಕಾರ್ಡ ಪಡೆಯಲು(labour card application-2024) ಅರ್ಜಿ ಸಲ್ಲಿಸುವ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಕಾರ್ಮಿಕ ಇಲಾಖೆಯಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳ(labour department yojana) ಪ್ರಯೋಜನ ಪಡೆದುಕೊಳ್ಳಲು ಕಾರ್ಮಿಕ ಕಾರ್ಡ...

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

September 16, 2024

ರಾಜ್ಯ ಸರಕಾರದಿಂದ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಈ ಹಿಂದೆ ಜಾರಿಯಲ್ಲಿದ ಜನಪ್ರಿಯ ಯೋಜನೆಯಲ್ಲಿ ಒಂದಾದ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ(Akrama sakrama yojane) ಯೋಜನೆಯನ್ನು ಮರು ಜಾರಿಗೊಳಿಸವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು...

Page 15 of 41