New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

October 3, 2024

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ 2024ನೇ ವರ್ಷದ ಕೃಷಿ ಮೇಳವನ್ನು(Gkvk krishi mela-2024) ಆಯೋಜನೆ ಮಾಡಲು ಆಧಿಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು, ಈ ವರ್ಷದ ಕೃಷಿ ಮೇಳದಲ್ಲಿ ಯಾವೆಲ್ಲ ತಾಂತ್ರಿಕತೆಗಳನ್ನು ರೈತರಿಗೆ ಪ್ರದರ್ಶಿಸಲಾಗುತ್ತದೆ? ಇತರೆ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ(GKVK)ದಿಂದ ಈ ಬಾರಿಯ ಮೇಳವನ್ನು “ಹವಾಮಾನ ಚತುರ ಡಿಜಿಟಲ್ ಕೃಷಿ” ಎನ್ನುವ ಘೋಷವಾಕ್ಯದ...

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

October 2, 2024

ನಮ್ಮ ದೇಶದಲ್ಲಿ ಕರ್ನಾಟಕ ರಾಜ್ಯವು ತೋಟಗಾರಿಕೆ ಬೆಳೆಗಳನ್ನು(Horticulture Department) ಬೆಳೆಯುವುದರಲ್ಲಿ ಮುಂಚೂಣಿ ಸ್ಥಾನದಲ್ಲಿದ್ದು, ಈ ಕ್ಷೇತ್ರವು ದಿನೇ ದಿನೇ ಹೆಚ್ಚುತ್ತಿದ್ದು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಗೆ ಉತೇಜನ ನೀಡಲು ಇಲಾಖೆಯಿಂದ ವಿವಿಧ ಯೋಜನೆಯಡಿ ಸಬ್ಸಿಡಿ ನೀಡಲಾಗುತ್ತದೆ ಇದರಲ್ಲಿ ಇಂದು ಈ ಲೇಖನದಲ್ಲಿ ಎರಡು ಯೋಜನೆಗಳ ಕುರಿತು ಇಲ್ಲಿ ವಿವರಿಸಲಾಗಿದೆ. ಯಾವೆಲ್ಲ ಯೋಜನೆಯಡಿ ರೈತರು ನರ್ಸರಿ, ತರಕಾರಿ...

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

October 1, 2024

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ....

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 30, 2024

ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿಯಲ್ಲಿ(Rajiv Gandhi Entrepreneurship Program) ಪ್ರತಿಭಾವಂತ ಪದವೀದರರಲ್ಲಿ ನಾವಿನ್ಯತೆಯನ್ನು ಬೆಳೆಸಲು ಮತ್ತು ಉದ್ಯಮಶೀಲತೆಯನ್ನು  ಉತ್ತೇಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯು ನವೋದ್ಯಮಿಗಳನ್ನು ಪ್ರೋತ್ಸಾಹಿಸುವ ಪರಿಕಲ್ಪನೆಯಲಲಿ ಕರ್ನಾಟಕದಲ್ಲಿ 3 ವರ್ಷ ಅಥವಾ 4 ವರ್ಷಗಳ ಪದವಿ (ವಿಜ್ಞಾನ / ಇಂಜಿನಿಯರಿಂಗ್ ವಿಭಾಗ)...

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

September 29, 2024

ಕೇಂದ್ರ ಸರಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು(PM kisan 18th Installment date) ರೈತರ ಖಾತೆಗೆ ಯಾವ ದಿನ ಜಮಾ ಅಗಲಿದೆ ಎನ್ನುವ ಅಧಿಕೃತ ಮಾಹಿತಿಯನ್ನು PM kisan ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ದೇಶದ ಎಲ್ಲಾ ರೈತರಿಗೆ ಕೇಂದ್ರದಿಂದ ವರ್ಷಕ್ಕೆ...

Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

September 25, 2024

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯವು(JNVST Class 6th Admission Form 2025) 2025-26ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ವಸತಿಯುತ ಶಾಲೆಗಳಲ್ಲಿ ಭಾರತ ದೇಶದಲ್ಲಿಯೇ ಮೊದಲನೇಯ ಸ್ಥಾನದಲ್ಲಿದೆ. ಈ ಶಾಲೆಗಳಿಗೆ ನಿಮ್ಮ ಮಕ್ಕಳು ಆಯ್ಕೆ ಆದರೆ...

Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

September 24, 2024

ದೇಶದ ಸಾರ್ವಜನಿಕ ವಲಯಗಳಲ್ಲಿ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವಂತ ಕೆನರಾ ಬ್ಯಾಂಕಿನಲ್ಲಿ ಪದವಿ ಮುಗಿಸಿದ(Canara Bank Recruitment) ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತ ದೇಶಾದ್ಯಂತ ಒಟ್ಟು 3000 ಜನರಿಗೆ ಈ ಒಂದು ಅವಕಾಶ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅದರಲ್ಲಿ 600 ಸ್ಥಾನಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ...

Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

September 24, 2024

ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ...

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

September 23, 2024

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset...

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

September 23, 2024

ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು(Krishi pandita prashasti application) ಅಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ...

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

September 22, 2024

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಅಧಿಕಾರಿ(AO) ಮತ್ತು ಸಹಾಯಕ ಕೃಷಿ ಅಧಿಕಾರಿ(AAO) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ತಿಂಗಳ ವೇತನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: free...

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

September 22, 2024

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ(ksou admission) ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ.,  ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು...

Page 15 of 42