New posts

Your blog category

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

Ganga Kalyana Scheme-ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ಅರ್ಜಿ ಆಹ್ವಾನ!

August 29, 2026

ಕರ್ನಾಟಕ ಸರ್ಕಾರವು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ಕೊಳವೆಬಾವಿಯನ್ನು ಕೊರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ವರ್ಗದ ರೈತರಿಗೆ ಸಹಾಯಧನದಲ್ಲಿ ಕೊಳವೆಬಾವಿಯನ್ನು ನಿರ್ಮಾಣ ಮಾಡಿ ಪಂಪ್ ಮೋಟಾರ್ ಹಾಗೂ ವಿದ್ಯುದ್ಧೀಕರಣ ಮಾಡಿ ನೀರನ್ನು...

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

bagar hukum-ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್!

October 1, 2024

ಕಂದಾಯ ಇಲಾಖೆಯಿಂದ ‘ಬಗರ್ ಹುಕುಂ(bagar hukum)’ ಸಾಗುವಳಿ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಸರಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಾ ಬಂದಿರುವ ಹಾಗೂ ಬಗರ್ ಹುಕುಂ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದಂತ ರೈತರಿಗೆ ಸಿಹಿ ಸುದ್ದಿ ನೀಡಿದೆ....

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

RGEP Program-ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 30, 2024

ರಾಜೀವ್ ಗಾಂಧಿ ಉದ್ಯಮಶೀಲತೆ ಕಾರ್ಯಕ್ರಮದಡಿಯಲ್ಲಿ(Rajiv Gandhi Entrepreneurship Program) ಪ್ರತಿಭಾವಂತ ಪದವೀದರರಲ್ಲಿ ನಾವಿನ್ಯತೆಯನ್ನು ಬೆಳೆಸಲು ಮತ್ತು ಉದ್ಯಮಶೀಲತೆಯನ್ನು  ಉತ್ತೇಜಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯು ನವೋದ್ಯಮಿಗಳನ್ನು ಪ್ರೋತ್ಸಾಹಿಸುವ ಪರಿಕಲ್ಪನೆಯಲಲಿ ಕರ್ನಾಟಕದಲ್ಲಿ 3 ವರ್ಷ ಅಥವಾ 4 ವರ್ಷಗಳ ಪದವಿ (ವಿಜ್ಞಾನ / ಇಂಜಿನಿಯರಿಂಗ್ ವಿಭಾಗ)...

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

PM kisan 18th Installment- ಕೇಂದ್ರದಿಂದ ಪಿ ಎಂ ಕಿಸಾನ್ 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟ!

September 29, 2024

ಕೇಂದ್ರ ಸರಕಾರ ದೇಶದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣವನ್ನು(PM kisan 18th Installment date) ರೈತರ ಖಾತೆಗೆ ಯಾವ ದಿನ ಜಮಾ ಅಗಲಿದೆ ಎನ್ನುವ ಅಧಿಕೃತ ಮಾಹಿತಿಯನ್ನು PM kisan ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ದೇಶದ ಎಲ್ಲಾ ರೈತರಿಗೆ ಕೇಂದ್ರದಿಂದ ವರ್ಷಕ್ಕೆ...

Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

Navodaya admission- 6ನೇ ತರಗತಿಯಿಂದ 12ನೇ ತರಗತಿ ತನಕ ಸಂಪೂರ್ಣ ಉಚಿತ ಶಿಕ್ಷಣ! ನವೋದಯ ಶಾಲೆ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಅಹ್ವಾನ!

September 25, 2024

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯವು(JNVST Class 6th Admission Form 2025) 2025-26ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಜವಾಹರ್ ನವೋದಯ ವಿದ್ಯಾಲಯವು ಅತ್ಯುತ್ತಮ ವಸತಿಯುತ ಶಾಲೆಗಳಲ್ಲಿ ಭಾರತ ದೇಶದಲ್ಲಿಯೇ ಮೊದಲನೇಯ ಸ್ಥಾನದಲ್ಲಿದೆ. ಈ ಶಾಲೆಗಳಿಗೆ ನಿಮ್ಮ ಮಕ್ಕಳು ಆಯ್ಕೆ ಆದರೆ...

Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!

September 24, 2024

ದೇಶದ ಸಾರ್ವಜನಿಕ ವಲಯಗಳಲ್ಲಿ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾಗಿರುವಂತ ಕೆನರಾ ಬ್ಯಾಂಕಿನಲ್ಲಿ ಪದವಿ ಮುಗಿಸಿದ(Canara Bank Recruitment) ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತ ದೇಶಾದ್ಯಂತ ಒಟ್ಟು 3000 ಜನರಿಗೆ ಈ ಒಂದು ಅವಕಾಶ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅದರಲ್ಲಿ 600 ಸ್ಥಾನಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ...

Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

Vidhya nidhi-ವಿದ್ಯಾನಿಧಿ ಯೋಜನೆಯಡಿ ಪಿಯುಸಿ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿವೇತನಕ್ಕೆ ಅರ್ಜಿ!

September 24, 2024

ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ...

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!

September 23, 2024

ರಾಜ್ಯದ ಎಲ್ಲಾ ಎಸ್ಕಾಂಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್(Krishi pumpset Adhar link) ಮಾಡುವುದರ ಕುರಿತು ಇಂದನ ಸಚಿವರು ಹಂಚಿಕೊಂಡಿರುವ ಮಹತ್ವದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಮತ್ತು ರೈತಾಪಿ ಜನರಲ್ಲಿ ಪಂಪ್ ಸೆಟ್ ಗೆ ಆಧಾರ್ ಲಿಂಕ್(Pumpset...

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!

September 23, 2024

ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿದ ಸೃಜನಶೀಲ ರೈತ ಮತ್ತು ರೈತ ಮಹಿಳೆಯರಿಂದ 2024-25ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಗಳನ್ನು(Krishi pandita prashasti application) ಅಹ್ವಾನಿಸಲಾಗಿದೆ. ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಕೃಷಿ ಇಲಾಖೆಯ K-KISAN Portal ನಲ್ಲಿ...

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!

September 22, 2024

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಕೃಷಿ ಅಧಿಕಾರಿ(AO) ಮತ್ತು ಸಹಾಯಕ ಕೃಷಿ ಅಧಿಕಾರಿ(AAO) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಯಾವುವು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ತಿಂಗಳ ವೇತನ ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: free...

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

ksou admission- ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ!

September 22, 2024

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2024-25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿಗೆ ಪ್ರವೇಶಾತಿ(ksou admission) ಆರಂಭಿಸಿದ್ದು, ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ/ಎಂ.ಕಾಂ., ಬಿ.ಎಲ್.ಐ.ಎಸ್ಸಿ.,  ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್.,  ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು...

Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

September 21, 2024

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ(Diploma agriculture) ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 14 ರವರೆಗೆ  ನಿಗಧಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು  ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in...

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

free jurnalism course- 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ ಅರ್ಜಿ ಆಹ್ವಾನ!

September 21, 2024

ಅರ್ಹ ಅಭ್ಯರ್ಥಿಗಳಿಂದ 2 ತಿಂಗಳ ಉಚಿತ ಪತ್ರಿಕೋದ್ಯಮ ತರಬೇತಿಗಾಗಿ(free jurnalism training) ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು? ಇತರೆ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ...

Page 16 of 42