New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

tmc water means- ಒಂದು ಟಿಎಂಸಿ ನೀರು ಎಂದರೆ ಎಷ್ಟು? TB Dam ಕುರಿತು ಇಲ್ಲಿದೆ ಮಾಹಿತಿ!

September 12, 2024

ಪ್ರಸ್ತುತ ರಾಜ್ಯದಲ್ಲಿ ರೈತಾಪಿ ವರ್ಗದಲ್ಲಿ ತೀರ್ವ ಚರ್ಚೆಯಲ್ಲಿರುವ ವಿಷಯವೇಂದರೆ ಅದು ತುಂಗಭದ್ರಾ(tungabhadra dam) ಡ್ಯಾಮ್ ನ 19 ನೇ ಗೇಟ್ ಮುರಿದು ದೊಡ್ಡ ಮಟ್ಟದ ನೀರುವ ಡ್ಯಾಮ್ ನಿಂದ ಹರಿದು ಹೋಗುತ್ತಿರುವುದು. ಟಿವಿ ನ್ಯೂಸ್ ಚಾನಲ್ ನಲ್ಲಿ ಕೆಲವೇ ಗಂಟೆಗಳಲ್ಲಿ ಇಷ್ಟು ಪ್ರಮಾಣದ ನೀರುವ ಅಂದರೆ ಇಷ್ಟು ಟಿ ಎಂ ಸಿ ನೀರುವ ಜಲಾಶಯದಿಂದ ಹರಿದು...

Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

Crop loan farmer list-ಬೆಳೆ ಸಾಲ ಮನ್ನಾ ಅಗಿರುವ ಪಟ್ಟಿಯನ್ನು ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

September 9, 2024

ರೈತರು ತಮ್ಮ ಬೆಳೆ ಸಾಲ ಮನ್ನಾ ಅಗಿರುವ ವಿವರವನ್ನು ಅಥವಾ ತಮ್ಮ ಹಳ್ಳಿಯ ರೈತರ ಪಟ್ಟಿಯನ್ನು(Crop loan farmer list) ನೋಡಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಈ ಅಂಕಣದಲ್ಲಿ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಈ ಪಟ್ಟಿಯನ್ನು ನೋಡಬಹುದು. 2017 ಮತ್ತು 2018 ರಲ್ಲಿ ರೈತರ ಬೆಳೆ ಸಾಲ ಮನ್ನಾ ವನ್ನು...

Beautician training-ಉಚಿತ ಫಿಟ್ನೆಸ್ ಕೋಚ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Beautician training-ಉಚಿತ ಫಿಟ್ನೆಸ್ ಕೋಚ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

September 9, 2024

ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ಉಚಿತ ತರಬೇತಿಯನ್ನು(best business ideas) ಪಡೆಯಲು ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯುವ ಸಬಲೀಕರಣಮತ್ತು ಕ್ರೀಡಾ ಇಲಾಖೆ ವತಿಯಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಕ / ಯುವತಿಯರಿಗೆ ಸ್ವ-ಉದ್ಯೋಗ ಒದಗಿಸಿಕೊಡುವ ನಿಟ್ಟಿನಲ್ಲಿ ಜಿಮ್/ಫಿಟ್ನೆಸ್(fitness trainer), ಬ್ಯೂಟೀಷಿಯನ್(Beautician course), ಚಾಟ್ಸ್(chaat shop) ತಯಾರಿಕೆ...

Pumpset adhar link-10 HP ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ! ಇಲ್ಲಿದೆ ಮಹತ್ವದ ಮಾಹಿತಿ!

Pumpset adhar link-10 HP ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಜೋಡಣೆ! ಇಲ್ಲಿದೆ ಮಹತ್ವದ ಮಾಹಿತಿ!

September 8, 2024

ಕರ್ನಾಟಕ ವಿದ್ಯುತ್ ನಿಯಂತ್ರಣ(KEB)  ಆಯೋಗದಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ(Escom) ಯಡಿ ಬರುವ ಎಲ್ಲಾ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಬಳಕೆ ಮಾಡುವ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಲು ಸೂಚನೆ ನೀಡಲಾಗಿತ್ತು, ಇದರಂತೆ ಕಳೆದ ಕೆಲವು ದಿನಗಳಿಂದ ರಾಜ್ಯದ್ಯಂತ ಪಂಪ್ ಸೆಟ್ ಗೆ ಆಧಾರ್ ಕಾರ್ಡ ಲಿಂಕ್(Agriculture pumpset adhar link)ಮಾಡುವ...

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

September 8, 2024

2024-25 ನೇ ಸಾಲಿನಲ್ಲಿ ಸಹಾಯಧನದಲ್ಲಿ ಮಿನಿ ಟ್ರಾಕ್ಟರ್(Mini tractor ), ಪವರ್ ಟಿಲ್ಲರ್(power tiller), ಪವರ್ ವೀಡರ್(power weeder) ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಹಾಗೂ ರೈತರಿಗೆ ಕೃಷಿ ಚಟುವಟಿಕೆಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು(agriculture mechanization ) ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿಯಲ್ಲಿ ಸಬ್ಸಿಡಿಯಲ್ಲಿ...

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

September 8, 2024

ಸಾರ್ವಜನಿಕ ಗಣೇಶೋತ್ಸವ ಆಚರಣೆ(Ganesh chaturthi) ಮಾಡುವ ಯುವಕರು/ನಾಗರಿಕರು ಸರಕಾರದಿಂದ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸುರಕ್ಷತಾ ನಿಯಮಗಳನ್ನು ಈ ಕೆಳಗೆ ಪ್ರಕಟಿಸಲಾಗಿದೆ. ತಮ್ಮ ತಮ್ಮ ಊರುಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವವರು ಈ ಲೇಖನದಲ್ಲಿ ತಿಳಿಸಿರುವ ಸುರಕ್ಷತಾ ಕ್ರಮಗಳ ಕುರಿತು ಒಮ್ಮೆ ಸಂಪೂರ್ಣವಾಗಿ ತಿಳಿಯುವುದು ಅತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ತುಂಬಾ ವಿಜೃಂಬಣೆಯಿಂದ...

BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

September 7, 2024

ರಾಜ್ಯದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನಕಲಿ-ಅಕ್ರಮ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ(BPL card suspension) ಹೊಂದಿರುವವರನ್ನು ಗುರುತಿಸಿ ಇಂತಹ ಕಾರ್ಡ್ ಗಳನ್ನು ಅಮಾನತ್ತು ಮಾಡುವ ಕಾರ್ಯ ಚುರುಕುಗೊಳಿಸಲಾಗಿದೆ. ಯಾವೆಲ್ಲ ನಿಯಮಗಳನ್ನು ಮೀರಿದರೆ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ? ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ ಹೊಂದಲು ಇರುವ ಅಧಿಕೃತ ನಿಯಮ/ಮಾರ್ಗಸೂಚಿಗಳೇನು? ಇತ್ಯಾದಿ ಸಂಪೂರ್ಣ...

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

September 7, 2024

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm)...

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

September 6, 2024

ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ದೋಷಗಳಿಂದ ಹಣ(IPPB account) ಸಂದಾಯವಾಗುವುದನ್ನು ತಪ್ಪಿಸಿಕೊಳ್ಳಲು ಈ ಅಂಕಣದಲ್ಲಿ ತಿಳಿಸಿರುವ ಬ್ಯಾಂಕ್ ಖಾತೆಯನ್ನು ತೆರೆದು ಸುಲಭವಾಗಿ ಹಣ ಪಡೆಯಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅರ್ಥಿಕ ನೆರವನ್ನು ನೀಡಲು ನೇರ ನಗದು ವರ್ಗಾವಣೆ(DBT)...

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

September 6, 2024

ಪ್ರಥಮ ಬಾರಿ ಒಂದೇ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(MSP price-2024) ಖರೀದಿ ಮಾಡಲು ರಾಜ್ಯ ಸರಕಾರದಿಂದ ತಿರ್ಮಾನ ಮಾಡಲಾಗಿದ್ದು, ಈ ಕುರಿತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ರವರು ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ...

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

September 5, 2024

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ...

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

September 5, 2024

ಮೋಟಾರು ವಾಹನಗಳ ಕಾಯಿದೆಯಡಿ ರಸ್ತೆ ಅಪಘಾತಕ್ಕೆ(accident insurance) ಸಂಬಂಧಿಸಿದಂತೆ ವಿವಿಧ ಯೋಜನೆಗಳಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಪರಿಹಾರವನ್ನು ನೀಡಲಾಗುತ್ತದೆ ಅದರೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಪರಿಹಾರವನ್ನು ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡವರು ಮತ್ತು ವೃತಪಟ್ಟವರ ವಾರಸುದಾರರಿಗೆ ಈ ಯೋಜನೆಯಡಿ ಪರಿಹಾರವನ್ನು ಪಡೆಯಬಹುದು, ಏನಿದು ಹಿಟ್...

Page 16 of 41