New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

Mini tractor subsidy- ಸಬ್ಸಿಡಿಯಲ್ಲಿ ಮಿನಿ ಟ್ರಾಕ್ಟರ್, ಪವರ್ ಟಿಲ್ಲರ್, ಪವರ್ ವೀಡರ್ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

September 8, 2024

2024-25 ನೇ ಸಾಲಿನಲ್ಲಿ ಸಹಾಯಧನದಲ್ಲಿ ಮಿನಿ ಟ್ರಾಕ್ಟರ್(Mini tractor ), ಪವರ್ ಟಿಲ್ಲರ್(power tiller), ಪವರ್ ವೀಡರ್(power weeder) ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಹಾಗೂ ರೈತರಿಗೆ ಕೃಷಿ ಚಟುವಟಿಕೆಗೆ ಸಹಾಯವಾಗುವಂತಹ ಯಂತ್ರೋಪಕರಣಗಳನ್ನು(agriculture mechanization ) ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿಯಲ್ಲಿ ಸಬ್ಸಿಡಿಯಲ್ಲಿ...

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

Ganesh chaturthi 2024: ನಿಮ್ಮ ಊರಿನಲ್ಲಿ ಗಣೇಶನನ್ನು ಕೂರಿಸುತ್ತಿದಿರೇ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

September 8, 2024

ಸಾರ್ವಜನಿಕ ಗಣೇಶೋತ್ಸವ ಆಚರಣೆ(Ganesh chaturthi) ಮಾಡುವ ಯುವಕರು/ನಾಗರಿಕರು ಸರಕಾರದಿಂದ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಾರಿಗೆ ತಂದಿರುವ ಸುರಕ್ಷತಾ ನಿಯಮಗಳನ್ನು ಈ ಕೆಳಗೆ ಪ್ರಕಟಿಸಲಾಗಿದೆ. ತಮ್ಮ ತಮ್ಮ ಊರುಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವವರು ಈ ಲೇಖನದಲ್ಲಿ ತಿಳಿಸಿರುವ ಸುರಕ್ಷತಾ ಕ್ರಮಗಳ ಕುರಿತು ಒಮ್ಮೆ ಸಂಪೂರ್ಣವಾಗಿ ತಿಳಿಯುವುದು ಅತ್ಯಗತ್ಯವಾಗಿದೆ. ಪ್ರಸ್ತುತ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ತುಂಬಾ ವಿಜೃಂಬಣೆಯಿಂದ...

BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

BPL card suspension- ಈ ನಿಯಮ ಮೀರಿದರೆ ನಿಮ್ಮ ಬಿಪಿಎಲ್ ಕಾರ್ಡ್ ಅಮಾನತು ಆಗುತ್ತದೆ!

September 7, 2024

ರಾಜ್ಯದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ನಕಲಿ-ಅಕ್ರಮ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ(BPL card suspension) ಹೊಂದಿರುವವರನ್ನು ಗುರುತಿಸಿ ಇಂತಹ ಕಾರ್ಡ್ ಗಳನ್ನು ಅಮಾನತ್ತು ಮಾಡುವ ಕಾರ್ಯ ಚುರುಕುಗೊಳಿಸಲಾಗಿದೆ. ಯಾವೆಲ್ಲ ನಿಯಮಗಳನ್ನು ಮೀರಿದರೆ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ? ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ ಹೊಂದಲು ಇರುವ ಅಧಿಕೃತ ನಿಯಮ/ಮಾರ್ಗಸೂಚಿಗಳೇನು? ಇತ್ಯಾದಿ ಸಂಪೂರ್ಣ...

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

Property tax-2024: ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿ ಈಗ ಭಾರೀ ಸುಲಭ!

September 7, 2024

ಸಾರ್ವಜನಿಕರು ಇನ್ನು ಮುಂದೆ ಬೆರಳ ತುದಿಯಲ್ಲಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ನಲ್ಲಿಯೇ ಗ್ರಾಮ ಪಂಚಾಯತಿ ಆಸ್ತಿ ತೆರಿಗೆಯನ್ನು(property tax) ಆನ್ಲೈನ್ ನಲ್ಲಿ ಪಾವತಿ ಮಾಡಲು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ. ನಾಗರಿಕರು ತಮ್ಮ ಮೊಬೈಲ್ ನಲ್ಲಿ ಪೋನ್ ಪೇ(Phone pe), ಗೂಗಲ್ ಪೇ(Google pay), ಬೀಮ್(Bhim app) ಅಪ್ಲಿಕೇಶನ್, ಪೇ ಟಿಎಂ(Paytm)...

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

Post office bank- ಈ ಬ್ಯಾಂಕ್ ನಲ್ಲಿ ಅಕೌಂಟ್ ತೆರೆದರೆ ಸಾಕು ಎಲ್ಲಾ ಯೋಜನೆಯ ಹಣ ಸುಲಭವಾಗಿ ಜಮಾ ಅಗುತ್ತದೆ!

September 6, 2024

ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಕೆಲವು ತಾಂತ್ರಿಕ ದೋಷಗಳಿಂದ ಹಣ(IPPB account) ಸಂದಾಯವಾಗುವುದನ್ನು ತಪ್ಪಿಸಿಕೊಳ್ಳಲು ಈ ಅಂಕಣದಲ್ಲಿ ತಿಳಿಸಿರುವ ಬ್ಯಾಂಕ್ ಖಾತೆಯನ್ನು ತೆರೆದು ಸುಲಭವಾಗಿ ಹಣ ಪಡೆಯಬಹುದು. ರಾಜ್ಯ ಮತ್ತು ಕೇಂದ್ರ ಸರಕಾರದ ಯಾವುದೇ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಅರ್ಥಿಕ ನೆರವನ್ನು ನೀಡಲು ನೇರ ನಗದು ವರ್ಗಾವಣೆ(DBT)...

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

MSP price-ರೈತರಿಗೆ ಸಿಹಿ ಸುದ್ದಿ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ! ಯಾವ ಬೆಳೆಗೆ ಎಷ್ಟು ಬೆಲೆ?

September 6, 2024

ಪ್ರಥಮ ಬಾರಿ ಒಂದೇ ಬಾರಿಗೆ 4 ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ(MSP price-2024) ಖರೀದಿ ಮಾಡಲು ರಾಜ್ಯ ಸರಕಾರದಿಂದ ತಿರ್ಮಾನ ಮಾಡಲಾಗಿದ್ದು, ಈ ಕುರಿತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ರವರು ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ...

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

September 5, 2024

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ...

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

September 5, 2024

ಮೋಟಾರು ವಾಹನಗಳ ಕಾಯಿದೆಯಡಿ ರಸ್ತೆ ಅಪಘಾತಕ್ಕೆ(accident insurance) ಸಂಬಂಧಿಸಿದಂತೆ ವಿವಿಧ ಯೋಜನೆಗಳಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಪರಿಹಾರವನ್ನು ನೀಡಲಾಗುತ್ತದೆ ಅದರೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಪರಿಹಾರವನ್ನು ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡವರು ಮತ್ತು ವೃತಪಟ್ಟವರ ವಾರಸುದಾರರಿಗೆ ಈ ಯೋಜನೆಯಡಿ ಪರಿಹಾರವನ್ನು ಪಡೆಯಬಹುದು, ಏನಿದು ಹಿಟ್...

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024

September 4, 2024

ಭಾರತ ಸರ್ಕಾರದ ಅಧೀನದಲ್ಲಿರುವ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ  ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ(Punjab & Sind Bank Recruitment) ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ.  ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 1 ಲಕ್ಷಕ್ಕೂ ಹೆಚ್ಚು ವೇತನ ನೀಡಲಾಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ...

Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!

September 4, 2024

ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ ಉಚಿತ 30 ದಿನದ ಹೊಲಿಗೆ ಯಂತ್ರ ತರಬೇತಿ(tailoring course by government) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಟೈಲರಿಂಗ್ ಉದ್ಯಮವನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ತರಬೇತಿಯಲ್ಲಿ ಭಾಗವಹಿಸಿ ಈ ಉದ್ಯಮವನ್ನು ಆರಂಭಿಸಬಹುದು. ಉಚಿತ ಟೈಲರಿಂಗ್ ತರಬೇತಿಯನ್ನು(tailoring business) ಪಡೆಯಲು...

swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

September 3, 2024

ರಾಜ್ಯದ ವಿವಿಧ ಅಭಿವೃದ್ದಿ ನಿಗಮದಿಂದ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ(swavalambi sarathi) ಖರೀದಿ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗ ಯುವಕರು ಸ್ವಾವಲಂಬಿ ಸಾರಥಿ ಯೋಜನೆಯಡಿ 3 ಲಕ್ಷ ಸಹಾಯಧನದಲ್ಲಿ ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾವನ್ನು ಖರೀದಿ ಮಾಡಿ ಸ್ವ-ಉದ್ಯೋಗವನ್ನು ಆರಂಭಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು...

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!

September 3, 2024

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿಯವರಿಂದ ಹಿಡಿದು ಪದವಿ ಮುಗಿಸಿದ ಎಲ್ಲಾ ಹಂತದ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ನೇಮಕಾತಿ(Gas Authority of India Limited Recruitment) ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದೆ. ಆಯ್ಕೆಯಾದವರಿಗೆ ಉತ್ತಮ ಸಂಬಳದ ಜೊತೆಗೆ ವಿವಿಧ ಆಕರ್ಷಕ ಸೌಲಭ್ಯಗಳಿದ್ದು, ನೌಕರರಿಗೆ ಉತ್ತಮ ಕೆಲಸದ ವಾತಾವರಣ ಕಲ್ಪಿಸಿಕೊಡುವ ಭರವಸೆಯೊಂದಿಗೆ...

Page 17 of 42