New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

RTC adhar link status- ನಿಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಅಗಿದಿಯಾ? ಎಂದು ಚೆಕ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ.

March 7, 2024

ಬಹುತೇಕ ಎಲ್ಲರಿಗೂ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯ ನೂತನ ಪ್ರಕಟಣೆಯನ್ವಯ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಕಾರ್ಡ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಹಳ್ಳಿ ಮಟ್ಟದಲ್ಲಿ ಈಗಾಗಲೇ ಆಂದೋಲನ ಮಾದರಿಯಲ್ಲಿ ಆರ್.ಟಿ.ಸಿ ಗಳಿಗೆ ಆಧಾರ್ ಲಿಂಕ್ ಮಾಡುವ ಕೆಲಸದಲ್ಲಿ ತೊಡಗಿದ್ದು, ಇಂದು ಈ ಲೇಖನದಲ್ಲಿ ಜಮೀನು ಹೊಂದಿರುವವರು ತಮ್ಮ...

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

Lok Adalat- ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು!

March 7, 2024

ಜಮೀನಿನ ಸಂಬಂಧಿಸಿದ ವ್ಯಾಜ್ಯಗಳು ಕೋರ್ಟನಲ್ಲಿದರೆ ಈ ದಿನ ಅಂತಿಮ ತೀರ್ಪು ಪಡೆಯಬಹುದು ಹೌದು ರೈತ ಭಾಂದವರೇ ಅನೇಕ ವರ್ಷಗಳಿಂದ ಇತ್ಯರ್ಥವಾಗದ ಸಿವಿಲ್ ಪ್ರಕರಣಗಳನ್ನು ಮುಕ್ತಾಯಗೊಳಿಸಲು “ರಾಷ್ಟ್ರೀಯ ಲೋಕ್ ಅದಾಲತ್‌(Lok Adalat)” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲೆಗಳ ನ್ಯಾಯಾಲಯದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಏನಿದು ರಾಷ್ಟ್ರೀಯ ಲೋಕ್ ಅದಾಲತ್‌? ಹೇಗೆ ನಡೆಯುತ್ತದೆ? ಯಾವ ದಿನಾಂಕದಂದು ನಡೆಯುತ್ತದೆ? ಇಲ್ಲಿ...

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

Copra msp price- ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ಪುನಃ ನೋಂದಣಿಗೆ ಅವಕಾಶ! ಎಷ್ಟು ದಿನ ಅವಕಾಶ ನೀಡಲಾಗಿದೆ?

March 6, 2024

ಕೃಷಿ ಮಾರಾಟ ಇಲಾಖೆಯ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿವತಿಯಿಂದ ಬೆಂಬಲ ಬೆಲೆಯಲ್ಲಿ(Copra msp price) ಉಂಡೆ ಕೊಬ್ಬರಿಯನ್ನು ಖರೀದಿಸಲು ರೈತರ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ಎಷ್ಟು ದಿನ ರೈತರಗೆ  ನೋಂದಣಿಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಜಿಲ್ಲೆಗಳಲ್ಲಿ ಅವಕಾಶ? ಎಲ್ಲಿ ನೋಂದಣಿ ಮಾಡಿಕೊಳ್ಳಬೇಕು ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ...

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

March 5, 2024

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು  ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ. ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು  ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ(RTC/ಊತಾರ್) ಆಧಾರ್ ಕಾರ್ಡ ಅನ್ನು ಲಿಂಕ್ ಮಾಡಬಹುದು. ನಿಮಗೆಲ್ಲ...

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

March 4, 2024

ಈಗಾಗಲೇ ಬಹುತೇಕ ಜನರಿಗೆ ತಿಳಿದಿರುವ ಹಾಗೆಯೇ ಜಮೀನಿನ ಪಹಣಿ/ಉತಾರ್/RTC ಗೆ ಆಧಾರ್ ಜೋಡಣೆ(RTC adhar link) ಮಾಡುವುದನ್ನು ಕಂದಾಯ ಇಲಾಖೆಯಿಂದ ಕಡ್ಡಾಯ ಗೊಳಿಸಲಾಗಿದೆ. ಈ ಕುರಿತು ನೂತನ ಕ್ರಮ ಒಂದನ್ನು ಕಂದಾಯ ಇಲಾಖೆಯಿಂದ ಜಾರಿಗೆ ತರಲಾಗಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರವರು ಹಂಚಿಕೊಂಡಿ ಮಾಹಿತಿಯನ್ವ ರಾಜ್ಯದಾದ್ಯಂತ ಆರ್.ಟಿ.ಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು,...

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

March 3, 2024

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾರ್ವಜನಿಕರಿಗೆ ಸರಳವಾಗಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra Whatsapp Chat) ಸೇವೆಯಲ್ಲು ಪ್ರಾರಂಭಿಸಿದೆ. ಪಂಚಮಿತ್ರ ವಾಟ್ಸಾಪ್ ಚಾಟ್ ಅನ್ನು ಬಳಕೆ ಮಾಡಿಕೊಂಡು ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳಿಗೆ ಮತ್ತು ಸೇವೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಿದ ಬಳಿಕ...

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

Ayushman health card- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ! ಬಿಪಿಎಲ್ ಮತ್ತು ಎಪಿಎಲ್ ಕಾರ್ಡ ಹೊಂದಿರುವವರಿಗೆ 2-5 ಲಕ್ಷದ ವರೆಗೆ ಚಿಕಿತ್ಸಾ ರಿಯಾಯಿತಿ!

February 29, 2024

ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್(Ayushman health card) ಪಡೆಯಲು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿದೆ ಆಸಕ್ತ ನಾಗರಿಕರು ಈ ಕೆಳಗೆ ತಿಳಿಸಿರುವ ವಿವರವನ್ನು ಸಂಪೂರ್ಣವಾಗಿ ಓದಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ವಿಶೇಷವೇನೆಂದರೆ ಈ ಯೋಜನೆಯಡಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ...

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

RTC aadhar card link- ನಿಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ! ಇಲ್ಲಿದೆ ಲಿಂಕ್ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್.

February 25, 2024

ಜಮೀನು ಹೊಂದಿರುವವರು ತಮ್ಮ ಪಹಣಿಗಳಿಗೆ(RTC) ಆಧಾರ್ ಸೀಡಿಂಗ್/ಲಿಂಕ್ ಮಾಡುವುದನ್ನು(RTC aadhar card link) ಕಂದಾಯ ಇಲಾಖೆಯಿಂದ ಕಡ್ಡಾಯ ಮಾಡಲಾಗಿದೆ. ಆದ್ದರಿಂದ ಇಂದು ಈ ಅಂಕಣದಲ್ಲಿ ಸಾರ್ವಜನಿಕರಿಗೆ ಸೂಕ್ತ ಉಪಯುಕ್ತ ಮಾಹಿತಿ ನೀಡುವ ದೇಸೆಯಲ್ಲಿ ಪಹಣಿಗಳಿಗೆ ಆಧಾರ್ ಲಿಂಕ್ ಏಕೆ? ಮಾಡಬೇಕು, ಆಧಾರ್ ಲಿಂಕ್ ಎಲ್ಲಿ ಮಾಡಿಸಬೇಕು? ಮೊಬೈಲ್ ನಲ್ಲೇ ಲಿಂಕ್ ಹೇಗೆ ಮಾಡುವುದು ಎನ್ನುವ ಸಂಪೂರ್ಣ...

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

PM kisan 16th installment- ಪಿ ಎಂ ಕಿಸಾನ್ ಯೋಜನೆಯ 16ನೇ ಕಂತಿನ ರೂ 2,000 ಈ ದಿನ ರೈತರ ಖಾತೆಗೆ ಜಮಾ ಅಗಲಿದೆ! ಇಲ್ಲಿದೆ ಅರ್ಹ ರೈತರ ಪಟ್ಟಿ ನೋಡಲು ವೆಬ್ಸೈಟ್ ಲಿಂಕ್.

February 25, 2024

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆಯಡಿ ದೇಶದ ಅರ್ಹ 9 ಕೋಟಿ ರೈತರಿಗೆ 16 ನೇ ಕಂತಿನ ಹಣ ವರ್ಗಾಹಿಸುವ ಅಧಿಕೃತ ದಿನಾಂಕವನ್ನು(PM kisan 16th installment) ಪಿ.ಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತನ್ನು...

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Yuva nidhi yojana-2024: ಯುವನಿಧಿ ಯೋಜನೆಯಡಿ ಅರ್ಥಿಕ ನೆರವು ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

February 24, 2024

ಯುವನಿಧಿ(Yuva nidhi) ಯೋಜನೆ ಅನುಷ್ಥಾನ ಮಾಡುತ್ತಿರುವ ಇಲಾಖೆಯಿಂದ ನೂತನ ಪ್ರಕಟಣೆಯನ್ನು ಹೊರಡಿಸಿದ್ದು ಇನ್ನು ಮುಂದೆ ಈ ಯೋಜನೆಯಡಿ ಪ್ರತಿ ತಿಂಗಳು ಅರ್ಥಿಕ ಸಹಾಯಧನವನ್ನು ಪಡೆಯಲು ಈ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳು ಈ ಅಂಕಣದಲ್ಲಿ ತಿಳಿಸಿರುವ ಪ್ರಮಾಣ ಪತ್ರವನ್ನು ಪ್ರತಿ ತಿಂಗಳು ಸಹ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಈ ಕುರಿತು ಸಂಪೂರ್ಣ ವಿವರವನ್ನು ಈ ಕೆಳಗೆ...

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

HSRP number plate- ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸದಿದ್ದಲ್ಲಿ ರೂ. 500 ರಿಂದ 1000 ದಂಡ! ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

February 19, 2024

ರಾಜ್ಯದಲ್ಲಿ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್(HSRP number plate) ಅಳವಡಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಕೊನೆಯ ದಿನಾಂಕದ ಒಳಗಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದಿದ್ದರೆ ದಂಡ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ, 2023ರ ಆಗಸ್ಟ್ 18 ರಿಂದ- 2024ರ ಫೆಬ್ರವರಿ 12ರ ವರೆಗೆ 18,32,787 ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್...

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

Bharat Rice- ರೂ 29 ಕ್ಕೆ ಭಾರತ್ ಅಕ್ಕಿ ಪಡೆಯಲು ಮುಗಿಬಿದ್ದ ಜನ! ಎಲ್ಲಿ ಖರೀದಿಸಬೇಕು? ಎನಿದು ಭಾರತ್ ರೈಸ್?

February 15, 2024

ಕೇಂದ್ರ ಸರಕಾರದಿಂದ ಅತೀ ಕಡಿಮೆ ಬೆಲೆಯಲ್ಲಿ ಭಾರತೀಯ ಆಹಾರ ನಿಗಮವು (Food Corporation of India – FCI – ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಾದ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (NCCF) ಸಹಯೋಗದಲ್ಲಿ ಗ್ರಾಹಕರಿಗೆ ಕೈಗೆಟಗುವ ದರದಲ್ಲಿ...

Page 18 of 34