New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

free mobile repair training-2024: ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

August 29, 2024

ಉಚಿತವಾಗಿ ಮೊಬೈಲ್ ರಿಪೇರಿ ತರಬೇತಿ(free mobile repair training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ವಿವಿಧ ಬಗ್ಗೆಯ ಉಚಿತ ಸ್ವ-ಉದ್ಯೋಗ ತರಬೇತಿಗಳನ್ನು(mobile repair business) ನಡೆಸುವ ರುಡ್ಸೆಟ್(rudset) ಸಂಸ್ಥೆಯಿಂದ 30 ದಿನಗಳ ಉಚಿತ ತರಬೇತಿಯನ್ನು ನೀಡಲು ಆಸಕ್ತಿಯಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ....

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

ration card e-KYC-ರೇಷನ್ ಕಾರ್ಡ್ E-KYC ಮಾಡಲು ಕೊನೆಯ ದಿನಾಂಕ ನಿಗದಿ!

August 23, 2024

ಆಹಾರ ಇಲಾಖೆಯ ನೂತನ ಪ್ರಕಟಣೆಯ ಪ್ರಕಾರ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ(ration card ekyc) ಅಗದಿದ್ದಲ್ಲಿ ಅಂತಹ ಸದಸ್ಯರನ್ನು ಪಡಿತರ ಚೀಟಿಯಿಂದ ಕೈಬಿಡಲಾಗುವುದು ಎಂದು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯ ಹೊಸ ವಿಧಾನ ಮತ್ತು ಪ್ರಸ್ತುತ ನಿಗದಿಪಡಿಸಿರುವ ಕೊನೆಯ ದಿನಾಂಕ ಯಾವುದು? ಈಗಾಗಲೇ e-KYC ಮಾಡಿಸಿದ ಗ್ರಾಹಕರು...

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

Krushi Pumpset-ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ!

August 22, 2024

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್(Krushi Pumpset) ಹೊಂದಿರುವ ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದ್ದು, ಆದೇಶದ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಇಂಧನ ಇಲಾಖೆಯಿಂದ ರೈತರು ಉಪಯೋಗಿಸುವ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ತಿಂಗಳು ಬಳಕೆಯಾಗುವ ಒಟ್ಟು ವಿದ್ಯುತ್ ಗೆ ಸಹಾಯಧನವನ್ನು ನೀಡಲಾಗುತ್ತಿದೆ. ಇದನ್ನೂ ಓದಿ: Indian...

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

bele hani parihara-80 ಸಾವಿರ ಹೆಕ್ಟೇರ್ ಬೆಳೆ ನಾಶಕ್ಕೆ ಒಂದು ವಾರದೊಳಗಾಗಿ ರೈತರ ಖಾತೆಗೆ ಬೆಳೆ ಪರಿಹಾರ: ಸಚಿವ ಕೃಷ್ಣ ಬೈರೇಗೌಡ!

August 14, 2024

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ರಾಜ್ಯಾದ್ಯಂತ ಒಟ್ಟು 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದ್ದು ಒಂದು ವಾರದೊಳಗಾಗಿ ಈ ರೈತರ ಖಾತೆಗೆ ಬೆಳೆ ಪರಿಹಾರವನ್ನು(bele parihara dbt status check) ವರ್ಗಾವಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ಕಳೆದ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಒಂದೇ...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

August 13, 2024

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

August 11, 2024

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ...

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

August 7, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ...

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

August 6, 2024

ಅಂಗವೈಕಲ್ಯ ಪ್ರಮಾಣ ಪತ್ರ(handicapped certificate) ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ಅರೋಗ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ನೂತನ ಮಾರ್ಗಸೂಚಿಯಲ್ಲಿ ಯಾವೆಲ್ಲ ನಿಯಮಗಳನ್ನು ಅಳವಡಿಸಲಾಗಿದೆ? ಯಾರೆಲ್ಲ ಅರ್ಜಿ ಸಲ್ಲಿಸಿ ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಬಹುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜೊತೆಗೆ ಯುಡಿಐಡಿ ಕಾರ್ಡ್‌ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆಯಲು ಆನ್ಲೈನ್ ಮೂಲಕ ಹೇಗೆ ಅರ್ಜಿ...

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 6, 2024

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ...

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

August 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು...

Page 18 of 41