New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Free fast food training-ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

August 14, 2024

ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ(fast food training application) ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಅರ್ಹ ಅರ್ಜಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾ ಕೇಂದ್ರದಿಂದ ಉಚಿತ ಊಟ ಮತ್ತು ವಸತಿ ಸಹಿತ 10 ದಿನದ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯನ್ನು(Free fast food...

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

Gruhalakshmi hana- ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!

August 13, 2024

ಕಳೆದ ಎರಡು ತಿಂಗಳಿಂದ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಿರದ ಗೃಹಲಕ್ಷ್ಮಿ ಯೋಜನೆಯ ರೂ 2,000 ಹಣ(Gruhalakshmi amount release) ಫಲಾನುಭವಿಗಳ ಖಾತೆಗೆ ಹಂತ ಹಂತವಾಗಿ ಜಮಾ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ? ನಿಮಗೆ ಈ ಯೋಜನೆಯ ಹಣ ಜಮಾ ಅಗಿರುವುದನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳಬೇಕು? ಎನ್ನುವ ಸಂಪೂರ್ಣ...

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

Mane hani parihara-ಅತೀಯಾದ ಮಳೆಯಿಂದ ಉಂಟಾದ ನಷ್ಟಕ್ಕೆ ಪರಿಹಾರ! ಅಧಿಕೃತ ಮಾರ್ಗಸೂಚಿ ಬಿಡುಗಡೆ!

August 12, 2024

ಈ ವರ್ಷ ಅಂದರೆ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ  ಅತೀಯಾದ ಮಳೆಯಿಂದ/ಅತಿವೃಷ್ಟಿ/ಪ್ರವಾಹದಿಂದ ಹಾನಿಯಾದ ಮನೆ ಪುನರ್ ನಿರ್ಮಾಣ(mane hani parihara-2024) ಹಾಗೂ ದುರಸ್ಥಿ ಕಾರ್ಯಕ್ಕೆ ಜೊತೆಗೆ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಒದಗಿಸಲು ಅಧಿಕೃತ ಮಾರ್ಗಸೂಚಿ ಹೊರಡಿಸಿ ಹಣ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡಿರುವವರು ಹಾಗೂ ಸಣ್ಣ ಪ್ರಮಾಣದ...

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

aadhar card address change-ಆಧಾರ್ ಕಾರ್ಡನಲ್ಲಿ ವಿಳಾಸ ತಿದ್ದುಪಡಿಗೆ ನೂತನ ವ್ಯವಸ್ಥೆ!

August 11, 2024

ಪ್ರತಿಯೊಬ್ಬ ನಾಗರಿಕರಿಗೆ ಆಧಾರ್ ಕಾರ್ಡ್ ಒಂದು ಅತೀ ಮುಖ್ಯ ದಾಖಲೆಯಾಗಿದೆ. ಸರಕಾರದ ಯಾವುದೇ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖವಾಗಿ ಆಧಾರ್ ಕಾರ್ಡ್(Aadhar card address change) ವಿವರ ಒದಗಿಸುವುದು ಕಡ್ಡಾಯ ಎಂದರು ತಪ್ಪಾಗಲಾರದು. ಅದ ಕಾರಣ ಆಧಾರ್ ಕಾರ್ಡ್ ನಲ್ಲಿ ತಮ್ಮ ಹೆಸರು,ಮೊಬೈಲ್ ಸಂಖ್ಯೆ, ವಿಳಾಸದ ವಿವರಗಳು ಸಹ ಸರಿಯಾಗಿರುವುದು ಅಷ್ಟೇ ಮುಖ್ಯ. ಆಧಾರ್ ಕಾರ್ಡ...

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

Ration card application-ರೇಷನ್ ಕಾರ್ಡ ತಿದ್ದುಪಡಿಗೆ ಈ ದಿನ ಅರ್ಜಿ ಸಲ್ಲಿಸಲು ಅವಕಾಶ!

August 7, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ(ration card tiddupadi) ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ(ration card tiddupadi arji) ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ...

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

handicapped certificate- ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ!

August 6, 2024

ಅಂಗವೈಕಲ್ಯ ಪ್ರಮಾಣ ಪತ್ರ(handicapped certificate) ಪಡೆಯಲು ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ಅರೋಗ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು ನೂತನ ಮಾರ್ಗಸೂಚಿಯಲ್ಲಿ ಯಾವೆಲ್ಲ ನಿಯಮಗಳನ್ನು ಅಳವಡಿಸಲಾಗಿದೆ? ಯಾರೆಲ್ಲ ಅರ್ಜಿ ಸಲ್ಲಿಸಿ ಅಂಗವೈಕಲ್ಯ ಪ್ರಮಾಣ ಪತ್ರ ಪಡೆಯಬಹುದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ. ಜೊತೆಗೆ ಯುಡಿಐಡಿ ಕಾರ್ಡ್‌ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಪಡೆಯಲು ಆನ್ಲೈನ್ ಮೂಲಕ ಹೇಗೆ ಅರ್ಜಿ...

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Tourist car loan- ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

August 6, 2024

ಟೂರಿಸ್ಟ್ ವಾಹನ/ಗೂಡ್ಸ್ ಗಾಡಿ ಖರೀದಿಗೆ 3 ಲಕ್ಷ ಸಹಾಯಧನ(Tourist car loan subsidy yojana)ಪಡೆಯಲು ರಾಜ್ಯದ ವಿವಿಧ ನಿಗಮಗಳಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಾವಲಂಭಿ ಸಾರಥಿ(swavalambi sarati yojane) ಯೋಜನೆಯಡಿ ಸಬ್ಸಿಡಿಯಲ್ಲಿ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ...

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

pm kisan 18th installment date- ಪಿ ಎಂ ಕಿಸಾನ್ 18ನೇ ಕಂತಿನ ಹಣ ಈ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ! ಹಣ ಪಡೆಯಲು ಇ-ಕೆವೈಸಿ ಮಾಡಿ!

August 4, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ತಲಾ ರೂ 2,000 ದಂತೆ ಒಂದು ವರ್ಷಕ್ಕೆ ರೂ 6,000 ಅರ್ಥಿಕ ನೆರವನ್ನು ನೇರ ನಗದು ವರ್ಗಾವಣೆ(pm kisan 18th installment) ಮೂಲಕ ರೈತರ ಖಾತೆಗೆ ಹಾಕಲಾಗುತ್ತಿದ್ದು, ಈ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ ಮಾಹಿತಿ ಮತ್ತು ಇ-ಕೆವೈಸಿ ವಿವರವನ್ನು...

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

scholarship application- ಈ ಯೋಜನೆಯಡಿ ಪ್ರತಿ ತಿಂಗಳು ರೂ 4,000 ಸಾವಿರ ವಿದ್ಯಾರ್ಥಿ ವೇತನ ಪಡೆಯಬಹುದು!

August 2, 2024

ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ತಂದೆ ಇಲ್ಲದ ಮಕ್ಕಳಿಗೆ ರೂ. 24000/- ಆರ್ಥಿಕ ಸಹಾಯಧನ(scholarship application)ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಯು ಹರಿದಾಡುತ್ತಿದ್ದು ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಯಿಂದ  ಸ್ಪಷ್ಟಿಕರಣ ನೀಡಲಾಗಿದ್ದು, ಅದರ ವಿವರವನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಯೋಜನೆಯು ರಾಜ್ಯದಾದ್ಯಂತ 18 ವರ್ಷದೊಳಗಿನ ಮಕ್ಕಳು ದುಡಿಮೆಗೆ ಹೋಗುವುದನ್ನು...

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

Bele sala manna- 31 ಸಾವಿರ ರೈತರ ಬೆಳೆ ಸಾಲ ಮನ್ನಾಕ್ಕೆ 232 ಕೋಟಿ ಹಣ! ಇಲ್ಲಿದೆ ಬೆಳೆ ಸಾಲ ಮನ್ನಾ ರೈತರ ಪಟ್ಟಿ!

August 1, 2024

ರಾಜ್ಯ ಸರಕಾರದಿಂದ 2017 ಹಾಗೂ 2018 ನೇ ಸಾಲಿನಲ್ಲಿ ರೈತರ ಸಾಲ ಮನ್ನಾ ಯೋಜನೆಯಡಿ ಬೆಳೆ ಸಾಲವನ್ನು(Bele sala manna farmer list) ಮನ್ನಾ ಮಾಡುವ ಘೋಷಣೆಯನ್ನು ಮಾಡಲಾಗಿತ್ತು ಇದರನ್ವಯ ಒಟ್ಟು 17.37 ಲಕ್ಷ ರೈತರ ಬೆಳೆ ಸಾಲ ಮನ್ನಾದ ಪ್ರಯೋಜನ ಪಡೆದುಕೊಂಡಿದ್ದರು, ಅದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಈ ಯೋಜನೆಯ ಪ್ರಯೋಜನವು 31 ಸಾವಿರ...

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

E-swathu mahiti-ಮನೆ ಇ-ಸ್ವತ್ತು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ!

August 1, 2024

ಮನೆ ಜಾಗವನ್ನು ಇ-ಸ್ವತ್ತು(E-savattu application ) ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೇನು? ಯಾವ ಯಾವ ಪ್ರಕರಣಗಳಲ್ಲಿ ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸುವುದು ಅಗತ್ಯ ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಹಕ್ಕುಪತ್ರ ಇದ್ದಲ್ಲಿ, ಮನೆ ಮಾಲೀಕ ದಾನಪತ್ರ ಮತ್ತು ಮರಣ ಹೊಂದಿದ್ದಲ್ಲಿ, ನಿವೇಶನ ಗ್ರಾಮ ಠಾಣಾ ವ್ಯಾಪ್ತಿ...

Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Nabard job notification-2024: ನಬಾರ್ಡ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

July 29, 2024

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ(National bank for Agriculture and Rural Development (NABARD notification)) ಖಾಲಿ ಇರುವ 100ಕ್ಕೂ ಹೆಚ್ಚು ಅಸಿಸ್ಟೆಂಟ್ ಮ್ಯಾನೇಜರ್(Assistant Manager notification)ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳುತ್ತಿರುವ ಅಸಿಸ್ಟೆಂಟ್ ಮ್ಯಾನೇಜರ್ (Assistant Manager job) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

Page 19 of 42