New posts

Your blog category

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

2nd PUC Result-2026: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟ!ಇಲ್ಲಿದೆ ವೆಬ್ಸೈಟ್ ಲಿಂಕ್!

April 9, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು(2nd PUC Result-2026) ಇಂದು, ಅಂದರೆ ಏಪ್ರಿಲ್ 9, 2026 ರಂದು ಅಧಿಕೃತವಾಗಿ ಪ್ರಕಟಿಸುತ್ತಿದೆ. ಮಧ್ಯಾಹ್ನ 3:00 ಗಂಟೆಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು...

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

July 22, 2024

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ...

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

July 22, 2024

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು...

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

July 21, 2024

ರಾಜ್ಯದ್ಯಂತ ಕಳೆದ ಎರಡು ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆ ಅಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ ಮತ್ತು ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ(Parihara amount-2024) ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಅತೀಯಾದ ಮಳೆಯಿಂದ ಬೆಳೆ ಮತ್ತು ಮನೆ-ಅಸ್ತಿ ನಷ್ಟಕ್ಕೆ ಒಳಗಾದ ಸಾರ್ವಜನಿಕರಿಗೆ ಸರಕಾರದಿಂದ ಪರಿಹಾರವನ್ನು ನೀಡಲು ಮೊದಲ...

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

July 18, 2024

ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು,  ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು...

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

July 18, 2024

ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಪ್ರಸ್ತುತ ವರ್ಷದಲ್ಲಿ ಜಾರಿಯಲ್ಲಿರುವ ಯೋಜನೆಗಳ(Veterinary department schems-2024) ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಆಸಕ್ತ ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಓದಗಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು....

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

IAS KAS Free Coaching -ಸರ್ಕಾರದಿಂದ IAS KAS ಉಚಿತ ತರಬೇತಿಗೆ ಅರ್ಜಿ ಅಹ್ವಾನ!

July 18, 2024

ಕರ್ನಾಟಕ ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ(IAS KAS Free Coaching ) ನೀಡಲು ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ವಿವರ ಇಲ್ಲಿದೆ. ಕರ್ನಾಟಕ ಸರ್ಕಾರದ ಈ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವುದು ಹೇಗೆ?(IAS KAS Free Coaching 2024...

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

July 17, 2024

ಎಲ್ಲಾ ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ಇಂದು ಈ ಲೇಖನದಲ್ಲಿ ಆಯುಷ್ಮಾನ್ ಕಾರ್ಡ ಕುರಿತು ವಿವರಿಸಲಾಗಿದ್ದು, ನಿಮ್ಮ ಬಳಿ ಈ ಕಾರ್ಡ(Ayushman health card) ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದಾಗಿದೆ. ಆಯುಷ್ಮಾನ್ ಭಾರತ್ ಯೊಜನೆಯು ಭಾರತದಲ್ಲಿ ಅರೋಗ್ಯ ರಕ್ಷಣೆಯ ಕ್ಷೇತ್ರದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಯೋಜನೆಯು(Ayushman health card yojana)...

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

July 10, 2024

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಕರ್ನಾಟಕ ಆರ್ಯ ವೈಶ್ಯ...

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

July 3, 2024

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು...

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

bele vime news- ಬೆಳೆ ವಿಮೆ ಮಾಡಿಸಲು ಈ ಕೆಲಸ ತಪ್ಪದೇ ಮಾಡಿ!

June 30, 2024

ರೈತರು ತಮ್ಮ  ಬೆಳೆಗಳಿಗೆ ಬೆಳೆ ವಿಮೆ ಪರಿಹಾರ(bele vime news) ಪಡೆಯಲು ಅರ್ಜಿ ಸಲ್ಲಿಸಲು ಈ ಲೇಖನದಲ್ಲಿ ವಿವರಿಸಿರುವ ನಿಯಮಯನ್ನು ಪಾಲಿಸುವುದು ಕಡ್ದಾಯವಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆದ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತಿದ್ದು ಈ ಯೋಜನೆಯಡಿ ರೈತರು ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳಿಗೆ ವಿಮೆ ಪರಿಹಾರ ಪಡೆಯಲು ಅರ್ಜಿ...

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

Crop survey- ನಿಮ್ಮ ಜಮೀನಿನ ಬೆಳೆ ಸಮೀಕ್ಷೆಯ ವರದಿ ಬಿಡುಗಡೆ! ಇಲ್ಲಿದೆ ಬೆಳೆ ಮಾಹಿತಿ ತಿಳಿಯಲು ವೆಬ್ಸೈಟ್ ಲಿಂಕ್

June 19, 2024

ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯ(Crop survey) ವಿವರವನ್ನು ತಿಳಿದುಕೊಳ್ಳಲು ರಾಜ್ಯ ಸರಕಾರದ ಅಧಿಕೃತ https://cropsurvey.karnataka.gov.in ವೆಬ್ಸೈಟ್ ನಲ್ಲಿ ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬೆಳೆ ಸಮೀಕ್ಷೆಯ ಮಾಹಿತಿ ಏಕೆ ಅತೀ ಮುಖ್ಯ? ಬೆಳೆ ಸಮೀಕ್ಷೆಯ ಕುರಿತು ರೈತರು ತಪ್ಪದೇ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ...

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

PM-kisan status check-2024: ಇಲ್ಲಿಯವರೆಗೆ ಎಷ್ಟು ಕಂತು ಪಿ ಎಂ ಕಿಸಾನ್ ಹಣ ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

June 13, 2024

ರೈತರು ಕೇಂದ್ರ ಸರಕಾರದ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(pmkisan status check-2024) ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಇಲ್ಲಿಯವರೆಗೆ ನಿಮಗೆ ಎಷ್ಟು ಕಂತು ರೂ 2,000/- ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17ನೇ ಕಂತಿನ ಹಣವನ್ನು 18 ಜೂನ್ 2024...

Page 20 of 41