New posts

Your blog category

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

Engineering Scholarship-ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನ! ಇಲ್ಲಿದೆ ಸಂಪೂರ್ಣ ಮಾಹಿತಿ!

July 14, 2026

2026-2027 ನೇ ಸಾಲಿನ ಸ್ಕೇಫ್ಲರ್ ಇಂಡಿಯಾ ಹೋಪ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಮಹಿಳಾ ಎಂಜಿನಿಯರಿಂಗ್(Engineering Scholarship)ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ನೀಡಲು ಈ ಯೋಜನೆಯ ವತಿಯಿಂದ ವಿದ್ಯಾರ್ಥಿಗಳಿಗೆ 50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು 2019 ರಲ್ಲಿ ಸ್ಥಾಪಿಸಲಾಗಿದ್ದು, ಎಂಜಿನಿಯರಿಂಗ್ ವಲಯದಲ್ಲಿ ಭಾರತದಾದ್ಯಂತ ಪ್ರಥಮ ವರ್ಷದ ಮಹಿಳಾ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ,...

veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

veterinary doctor application-400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್

July 29, 2024

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿಯಿಂದ ಅಧಿಕೃತ ಅಧಿಸೂಚನೆ(veterinary doctor online application)ಹೊರಡಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 12 ರಿಂದ ಸೆಪ್ಟೆಂಬರ್‌...

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Education loan-2024)ಆಹ್ವಾನಿಸಲಾಗಿದೆ.  ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿದೇಶಿ ವ್ಯಾಸಂಗಕ್ಕಾಗಿ...

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

uchitha holige tharabeti-2024: ಉಚಿತ ಹೋಲಿಗೆ ತರಬೇತಿ ಮತ್ತು ಸಾಲ ಪಡೆಯಲು ಅರ್ಜಿ ಆಹ್ವಾನ!

July 28, 2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಹ...

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

PM Usha Scholarship 2024: PUC ಪಾಸಾದವರಿಗೆ ಕೇಂದ್ರದಿಂದ 20 ಸಾವಿರ ವಿದ್ಯಾರ್ಥಿವೇತನ!

July 27, 2024

ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪಾಸಾಗಿ ಮೂರು ವರ್ಷಗಳ ಪದವಿ ಶಿಕ್ಷಣ ಮಾಡಲು ಇಚ್ಚಿಸಿರುವ ವಿದ್ಯಾರ್ಥಿಗಳಿಗೆ 20,000 ರೂ. ವಿದ್ಯಾರ್ಥಿ ವೇತನ ನೀಡಲು ಅರ್ಜಿ(PM Usha Scholarship application) ಆಹ್ವಾನಿಸಿದೆ. “ಪ್ರಧಾನಮಂತ್ರಿ ಉಷಾ ವಿದ್ಯಾರ್ಥಿವೇತನ”(PM Usha Scholarship 2024) ಎಂಬ ಹೆಸರಿನಲ್ಲಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೇಂದ್ರವನ್ನು...

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

Land documents-2024: ಕಂದಾಯ ಇಲಾಖೆಯ ಅಲೆದಾಟಕ್ಕೆ ಬೀಳಲಿದೆ ಬ್ರೇಕ್! ಜಮೀನುಗಳ ಪೋಡಿ, ದುರಸ್ತಿಗೆ ನೂತನ ಕ್ರಮ!

July 26, 2024

ಕಂದಾಯ ಇಲಾಖೆಯಿಂದ ಮಂಜೂರಾದ ಜಮೀನುಗಳ ಪೋಡಿ ಮತ್ತು ದುರಸ್ತಿ ಪಾರದರ್ಶಕಗೊಳಿಸಲು ನೂತನ ಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಸದನದಲ್ಲಿ ಕಂದಾಯ(karnataka revenue department) ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಏನಿದು ನೂತನ ಕ್ರಮ? ಹೇಗೆ ಕಾರ್ಯ ನಿರ್ವಹಿಸಲಿದೆ? ಇದರಿಂದ ರೈತರಿಗೆ ಅಗುವ ಪ್ರಯೋಜನಗಳೇನು? ಇತ್ಯಾದಿ ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ...

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

July 24, 2024

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಈ ವರ್ಷ(2024) ಈಗಾಗಲೇ ಅನೇಕ ಬೆಳೆಗಳಿಗೆ ಅರ್ಜಿ ಸಲ್ಲಿಸಲು ಒಂದು ತಿಂಗಳಿಂದ ಅವಕಾಶ ಮಾಡಿಕೊಳಲಾಗಿದ್ದು, ಅನೇಕ ಬೆಳೆಗಳಿಗೆ ಬೆಳೆ ವಿಮೆ(Bele vime) ಪ್ರೀಮಿಯಂ ಪಾವತಿ ಮಾಡಲು ಕೊನೆಯ ದಿನಾಂಕ ಹತ್ತಿರ ಬಂದಿರುತ್ತದೆ. ಇಂದು ಈ ಲೇಖನದಲ್ಲಿ ಬೆಳೆ ವಿಮೆ(Bele vime arji) ಪಡೆಯಲು ತಪ್ಪದೇ ರೈತರು...

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

Dam water level in karnataka: ರಾಜ್ಯದ ಯಾವ ಯಾವ ಡ್ಯಾಂ ಎಷ್ಟು? ನೀರು ಭರ್ತಿಯಾಗಿದೆ ಇಲ್ಲಿದೆ ಸಂಪೂರ್ಣ ವಿವರ!

July 23, 2024

ಕಳೆದ ಎರಡು-ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಪರಿಣಾಮ ಬಹುತೇಕ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗುವ ಮಟ್ಟ(Dam water level in karnataka-2024) ತಲುಪಿದ್ದು ಈ ಲೇಖನದಲ್ಲಿ ಪ್ರಸ್ತುತ ಯಾವ ಡ್ಯಾಂ ಗೆ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಇತರೆ ಮಾಹಿತಿಯನ್ನು ತಿಳಿಸಲಾಗಿದೆ. ಈ ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್...

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!

July 23, 2024

ರಾಜ್ಯದ್ಯಂತ ಕಳೆದ 2-3 ವಾರದಿಂದ ಉತ್ತಮ ಮತ್ತು ಅಧಿಕ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು ಈ ವರ್ಷದ(2024) ಮಳೆ ನಕ್ಷತ್ರಗಳು ಯಾವ ತಿಂಗಳಲ್ಲಿ ಯಾವ ಮಳೆ ನಕ್ಷತ್ರಗಳು(Male nakshatragalu: 2024) ಬರುತ್ತವೆ ಮತ್ತು ಈ ಕುರಿತು ನಮ್ಮ ಹಿರಿಯರ ಗಾದೆ ಮಾತುಗಳ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮಳೆ ನಕ್ಷತ್ರಗಳ ಕುರಿತು ನಮ್ಮ ಪೂರ್ವಜರು ಅನೇಕ...

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

Krishi mela dharwad-2024: ಧಾರವಾಡ ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ಸಂಪೂರ್ಣ ಮಾಹಿತಿ!

July 22, 2024

ಧಾರವಾಡ ಕೃಷಿ ಮೇಳ-2024ಕ್ಕೆ ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು ಈ ಬಾರಿಯ ಕೃಷಿ ಮೇಳವನ್ನು(Krishi mela dharwad-2024) ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾಲಯದಿಂದ ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಲೇಖನದಲ್ಲಿ ಕೃಷಿ ಮೇಳವನ್ನು ಯಾವ ದಿನಾಂಕದಂದು ಏರ್ಪಡಿಸಲಾಗುತ್ತಿದೆ ಮತ್ತು ಬಾರಿಯ ವಿಶೇಷತೆಗಳೇನು? ಕೃಷಿ...

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

Vasati Yojane application-2024: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ನೆರವು!

July 22, 2024

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು...

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

Parihara amount-2024: ಮಳೆಯಿಂದ ಉಂಟಾದ ನಷ್ಟಕ್ಕೆ ರಾಜ್ಯ ಸರಕಾರದಿಂದ 775 ಕೋಟಿ ಅನುದಾನ!ಯಾರಿಗೆಲ್ಲ ಸಿಗಲಿದೆ ಪರಿಹಾರದ ಹಣ!

July 21, 2024

ರಾಜ್ಯದ್ಯಂತ ಕಳೆದ ಎರಡು ವಾರಗಳಿಂದ ವಾಡಿಕೆಗಿಂತ ಅಧಿಕ ಮಳೆ ಅಗಿರುವ ಪರಿಣಾಮ ಅನೇಕ ಜಿಲ್ಲೆಗಳಲ್ಲಿ ಸಾರ್ವಜನಿಕ ಅಸ್ತಿ ಮತ್ತು ರೈತರ ಬೆಳೆ ನಷ್ಟವಾಗಿದ್ದು ಇದಕ್ಕೆ ಪರಿಹಾರ(Parihara amount-2024) ಒದಗಿಸಲು ಮೊದಲ ಹಂತದಲ್ಲಿ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಅತೀಯಾದ ಮಳೆಯಿಂದ ಬೆಳೆ ಮತ್ತು ಮನೆ-ಅಸ್ತಿ ನಷ್ಟಕ್ಕೆ ಒಳಗಾದ ಸಾರ್ವಜನಿಕರಿಗೆ ಸರಕಾರದಿಂದ ಪರಿಹಾರವನ್ನು ನೀಡಲು ಮೊದಲ...

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

July 18, 2024

ಕೇಂದ್ರ ಸರ್ಕಾರವು ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವ ನಿಟ್ಟಿನಲ್ಲಿ ಹಾಗೂ ಅವರ ಉದ್ದಿಮೆಗಳನ್ನು ಲಾಭದಾಯಕವನ್ನಾಗಿ ಪರಿವರ್ತಿಸಿಬೇಕೆನ್ನುವ ಮೂಲ ಉದ್ದೇಶದೊಂದಿಗೆ ಜಾನುವಾರು ಉತ್ಪನ್ನ (ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದು,  ಈ ಮೂಲಕ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು...

Page 20 of 42