New posts

Your blog category

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

Food kit-ಬಿಪಿಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್! ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ ಇಲ್ಲಿದೆ ಸಂಪೂರ್ಣ ಮಾಹಿತಿ!

October 10, 2025

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಅನ್ನ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ ಇನ್ನುಳಿದ ಅಕ್ಕಿಯ ಬದಲಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್(Integrated Nutrition and Dietary Initiative For Realizing Annabhagya)ವಿತರಣೆಯನ್ನು ಮಾಡಲು ಸರ್ಕಾರವು ನಿರ್ಧರಿಸಿದೆ. ಈ ಆಹಾರ ಕಿಟ್ ಅಲ್ಲಿ ಏನೆಲ್ಲಾ ಇದೆ...

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Annabhagya Payment- ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

January 16, 2024

ಏಪ್ರಿಲ್-2024 ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ನೀಡುವ ಅರ್ಥಿಕ ಸಹಾಯಧನದ ಹಣವನ್ನು(Annabhagya Payment) ಪಡಿತರ ಚೀಟಿ ಗ್ರಾಹಕರ ಖಾತೆಗೆ ಬಿಡುಗಡೆ ಮಾಡಲಾಗಿದ್ದು ನಿಮ್ಮ ಖಾತೆಗೆ ಜಮಾ ಅಗಿರುವ ವಿವರವನ್ನು ಪಡೆಯುವ ವಿಧಾನವನ್ನು ಈ ಕೆಳಗೆ ತಿಳಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಪ್ರತಿ ಕೆಜಿ ಅಕ್ಕಿಗೆ ಲೆಕ್ಕ ಹಾಕಿ ಇಂತಿಷ್ಟು ಹಣ ಎಂದು ಪ್ರತಿ...

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Weather- ಮುಂದಿನ 3 ದಿನ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

January 16, 2024

ಕರ್ನಾಟಕ ಮಳೆ ನಕ್ಷೆಯ(rainfall) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಅತ್ಯಧಿಕ 168.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ ಉಳಿದಂತೆ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಉತ್ತಮ ಮಳೆ ದಾಖಲಾಗಿದ್ದು ಕೋಲಾರ ಚಿಕ್ಕಬಳ್ಳಾಪುರ ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬಂದಿರುತ್ತದೆ. ನಾಳೆ ಬೆಳಗ್ಗೆವರೆಗಿನ...

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

Gas cylinder subsidy-ಗ್ಯಾಸ್ ಸಿಲಿಂಡರ್ ಸಬ್ಸಿಡಿ ಅರ್ಹ ಫಲಾನುಭವಿ ಪಟ್ಟಿ ಬಿಡುಗಡೆ!

January 15, 2024

ಉಜ್ವಲ ಯೋಜನೆಯಡಿ ಪ್ರತಿ ತಿಂಗಳು ಮನೆ ಬಳಕೆಗೆ ಪಡೆಯುವ 14.2 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಗೆ ಸಹಾಯಧನ ಪಡೆಯಲು(Gas cylinder subsidy) ಅರ್ಹ ಫಲಾನುಭವಿಗಳ ಪಟ್ಟಿಯನ್ನು Mylpg.in ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಉಜ್ವಲ ಯೋಜನೆಯಡಿ ಕೇಂದ್ರ ಸರಕಾರದಿಂದ ಈ ಮೊದಲು ಪ್ರತಿ  ಸಿಲಿಂಡರ್ ಗೆ ರೂ 200/- ಸಹಾಯಧನವನ್ನು ನೀಡಲಾಗುತ್ತಿತ್ತು ಬಳಿಕ ಕಳೆದ ಅಕ್ಟೋಬರ್...

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

Bele vime details- ನಿಮಗೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ ಎಷ್ಟು ಬಿಡುಗಡೆಯಾಗಿದೆ ಎಂದು ತಿಳಿಯುವುದು ಹೇಗೆ?

January 14, 2024

ರೈತರು ಹಿಂದಿನ ವರ್ಷಗಳ ಬೆಳೆ ವಿಮೆ ಅರ್ಜಿ ಅಂದರೆ 2017 ರಿಂದ 2024 ರವರೆಗೆ ಬೆಳೆ ವಿಮೆ ಪರಿಹಾರ(Last year crop insurance status) ಎಷ್ಟು ಬಿಡುಗಡೆಯಾಗಿದೆ ಮತ್ತು ಅರ್ಜಿ ಸ್ಥಿತಿ ವಿವರದ ಮಾಹಿತಿಯನ್ನು ತಿಳಿಯುವುದು ಹೇಗೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.  ರೈತರ ಬೆಳೆ ನಷ್ಟವಾದ ಸಮಯದಲ್ಲಿ ಅರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ...

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

Bank loan scheme-2024: ಈ ಯೋಜನೆಯಡಿ ಬ್ಯಾಂಕ್ ಗೆ ಯಾವುದೇ ಗ್ಯಾರಂಟಿ ನೀಡದೆ ಶೇ 5 ಬಡ್ಡಿದರದಲ್ಲಿ 2 ಲಕ್ಷ ಸಾಲ ಪಡೆಯಬವುದು.

January 13, 2024

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸವಿರುವ ಬಹುತೇಕ ಕುಟುಂಬಗಳಲ್ಲಿ ಟೈಲರಿಂಗ್ ಮಶಿನ್ ಹೊಂದಿರುವ ಮತ್ತು ಈ ಕೆಲಸವನ್ನು ಕಲಿತುಕೊಂಡಿರುವ ಮಹಿಳೆಯರು ಮನೆಯಲ್ಲಿ ಇದೇ ಇರುತ್ತಾರೆ. ಇಂತಹ ವೃತ್ತಿಯಲ್ಲಿ ಮತ್ತು ಇತರೆ 18 ಕ್ಕೂ ಹೆಚ್ಚಿನ ವೃತ್ತಿಯಲ್ಲಿ ತೊಡಗಿಕೊಂಡಿರುವ ನಾಗರಿಕರಿಗೆ ಅರ್ಥಿಕವಾಗಿ ನೆರವಾಗಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ(Vishwakarma yojana-2024) ಶೇ 5 ಬಡ್ಡಿದರದಲ್ಲಿ 2 ಲಕ್ಷದವರೆಗೆ...

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

January 9, 2024

ರಾಜ್ಯ ಸರಕಾರದ ಮಾಹಿತಿ ಕಣಜ ತಂತ್ರಾಂಶ ವಿಭಾಗದಿಂದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಮತ್ತು ಕಂತಿನವಾರು ಹಣ ವರ್ಗಾವಣೆ ವಿವರವನ್ನು ತಿಳಿಯಲು ಹೊಸ ವೆಬ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮಾಹಿತಿ ಕಣಜ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ನಿಮ್ಮ ಅರ್ಜಿ ಸ್ಥಿತಿ ಮತ್ತು ಎಷ್ಟು...

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

Labour card application-ಲೇಬರ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ! ಒಂದು ಕಾರ್ಡ ಅನೇಕ ಪ್ರಯೋಜನಗಳು.

January 8, 2024

ಕಾರ್ಮಿಕ ಇಲಾಖೆಯಿಂದ ಹೊಸದಾಗಿ ಲೇಬರ್ ಕಾರ್ಡ/ಕಾರ್ಮಿಕ ಕಾರ್ಡ(Labour card ) ಪಡೆಯಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಅರ್ಥಿಕ ಸಂಕಷ್ಟ ಎದುರಾದ ಸಮಯದಲ್ಲಿ ನೆರವಾಗಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮೂಲಕ ಅನೇಕ ಸಹಾಯಧನ...

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

Millets mela bangalore-2024: ಬೆಂಗಳೂರು ಸಿರಿದಾನ್ಯ ಮೇಳ-2024, ಸಿರಿದಾನ್ಯ ಬೆಳೆಯುವ ರೈತರಿಗೆ ಯಾವೆಲ್ಲ ಯೋಜನೆಯಡಿ ಸಹಾಯಧನ ಸಿಗಲಿದೆ.

January 7, 2024

ಸಿರಿಧಾನ್ಯ ಮತ್ತು ಸಾವಯವ 2024 ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು(Millets mela bangalore-2024) ಜನವರಿ 05 ರಿಂದ 07 ರವರೆಗೆ , ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರುನಲ್ಲಿ ಆಯೋಜನೆ ಮಾಡಲಾಗಿದ್ದು ಇಂದು ಕೊನೆಯ ದಿನವಾಗಿದೆ. ಸಿರಿಧಾನ್ಯ ಬೆಳೆಯುವ ಮತ್ತು ಬಳಕೆ ಮಾಡುವವರಿಗೆ ಯಾವೆಲ್ಲ ಪ್ರಯೋಜನಗಳು ಸಿಗಲಿವೆ ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಸಿರಿಧಾನ್ಯ ಮತ್ತು ಸಾವಯವ 2024-ಅಂತರರಾಷ್ಟ್ರೀಯ...

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

Bara parihara-ರೈತರ ಖಾತೆಗೆ 105.00 ಕೋಟಿ ಬರ ಪರಿಹಾರ ಬಿಡುಗಡೆ! ಯಾರಿಗೆಲ್ಲ ಸಿಗಲಿದೆ ಮೊದಲನೆ ಕಂತಿನ ಹಣ?

January 6, 2024

ರಾಜ್ಯ ಸರಕಾರದಿಂದ ಮಾರ್ಗಸೂಚಿಯನ್ವಯ ಮೊದಲ ಕಂತಿನ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು NDRF ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ ಬರದ ಕಾರಣ ರಾಜ್ಯ ಸರಕಾರದಿಂದ...

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

Disabled Welfare Yojana-ದೈಹಿಕವಾಗಿ ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಮೋಟಾರು ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ!

January 6, 2024

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಹಲವು ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿಯನ್ನು ತಪ್ಪದೇ ನಿಮ್ಮ ವಾಟ್ಸಾಪ್ ಗುಂಪಿನಲ್ಲಿ ಶೇರ್ ಮಾಡಿ ಅರ್ಹ ಫಲಾನುಭವಿಗಳಿಗೆ...

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

life insurance-ಕಾರ್ಮಿಕ ಇಲಾಖೆಯಿಂದ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಜಿ ಆಹ್ವಾನ!

January 5, 2024

ವೃತಿಜೀವನದಲ್ಲಿ ತೊಡಗಿಕೊಂಡಿರುವ ಕಾರ್ಮಿಕರಿಗೆ ಮತ್ತು ಅವರ ಕುಟುಂಬಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೆರವಾಗಳು ಕಾರ್ಮಿಕ ಇಲಾಖೆಯಿಂದ ಹಲವು ವಿಮಾ ಯೋಜನೆಗಳು ಜಾರಿಯಲ್ಲಿದ್ದು ಇವುಗಳ ಪೈಕಿ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಯಡಿ ರೂ.2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‌ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್...

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

Gruhalakshmi new application: ಗ್ರಾಮ ಒನ್ ನಲ್ಲಿ ಹೊಸ ಗೃಹಲಕ್ಷ್ಮಿ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ!

January 5, 2024

ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬವುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ...

Page 21 of 34